• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಹಕಾರಿ ಸಂಸ್ಥೆ ಉಳಿಸಿ ಬೆಳೆಸಬೇಕು
ರೈತರು ಬೆಳೆದ ಯಾವುದೇ ಬೆಳೆಗಳಿಗೂ ನಿಗದಿತ ಬೆಲೆ ಇಲ್ಲ, ಆದರೆ ಹಾಲು ಉತ್ಪಾದಕರಿಗೆ ಮಾತ್ರ ನಿಗದಿತ ಬೆಲೆ ಇದೆ, ೧೫ ದಿನಗಳಿಗೆ ಒಮ್ಮೆ ಉತ್ಪಾದಕರಿಗೆ ಹಣ ಕೈಸೇರುತ್ತೆ, ಜಿಲ್ಲೆಯಲ್ಲಿ ಸಹಕಾರಿ ಸಂಘಗಳು ರೈತರ ಆದಾಯದ ಮೂಲವಾಗಿದೆ. ಹೈನುಗಾರಿಕೆಗೆ ಸರ್ಕಾರದಿಂದ ಹೆಚ್ಚಿನ ನೆರವು ಸಿಗುತ್ತದೆ
ಮರು ಮತ ಏಣಿಕೆಯಲ್ಲೂ ನಂಜೇಗೌಡ ಗೆಲ್ಲುತ್ತಾರೆ
ಶಾಸಕ ಕೆ.ವೈ.ನಂಜೇಗೌಡ ಅವರನ್ನು ೨ನೇ ಬಾರಿಗೆ ಕಡಿಮೆ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಡಿಕೆಸಿ ಸಹ ಮೊದಲ ಬಾರಿ ಕೇವಲ ೫೬೫ ಮತಗಳಿಂದ ಗೆದ್ದಿದ್ದರು. ಕಳೆದ ಚುನಾವಣೆಯಲ್ಲಿ ೧.೮೩ ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಸೇವೆ ಮಾಡಿದರೆ ಜನ ರಾಜಕಾರಣಿಗಳನ್ನು ಉಳಿಸಿಕೊಳ್ಳುತ್ತಾರೆ. ದೇವರು ವರವನ್ನು ಕೊಡುವುದಿಲ್ಲ. ಶಾಪವನ್ನು ಕೊಡುವುದಿಲ್ಲ. ಅವಕಾಶ ಮಾತ್ರ ಕೊಡುತ್ತಾನೆ.
ಗಣತಿಯಲ್ಲಿ ತಾಳೆಯಾಗದ ಜನಸಂಖ್ಯೆ ಅಂಕಿಅಂಶ
ಇಲ್ಲಿಯವರೆಗೂ ಒಟ್ಟು ೫೭೨೯೫ ಮನೆಗಳ ಗಣತಿ ಕಾರ್ಯಪೂರ್ಣಗೊಳಿಸಲಾಗಿದೆ. ಆದರೆ ಈಗ ಮತ್ತೆ ಒಂದೊಂದೇ ಸವಾಲು ಎದುರಾಗುತ್ತಿದ್ದು, ಇದ್ದಕ್ಕಿದ್ದ ಹಾಗೆ ೬೫,೦೦೦ ಮನೆಗಳಿಂದ ಈಗ ಏಕಾಏಕಿ ೭೧,೨೮೪ ಮನೆಗಳ ಗಣತಿಗೆ ಏರಿಕೆಯಾಗಿದೆ. ಬೆಸ್ಕಾಂ ಸಿಕ್ಕ ಸಿಕ್ಕ ಕಡೆ ಸ್ಟಿಕ್ಕರ್‌ಗಳನ್ನು ಅಂಟಿ ಯುಎಚ್‌ಐಡಿಗಳನ್ನು ನಮೂದಿಸಿರುವುದೇ ಸಮಸ್ಯೆಗೆ ಕಾರಣ.
ಹೂ ಬೆಳೆಗಾರರಿಗೆ ತೊಂದರೆ ನೀಡದಂತೆ ಎಚ್ಚರಿಕೆ
ಹೂ ಮಾರುಕಟ್ಟೆಯಲ್ಲಿರುವ ಅನಧಿಕೃತ ಅಂಗಡಿಗಳನ್ನು ತೆರವುಗೊಳಿಸಬೇಕು. ಆದರೆ ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ ಬೆಳೆದಿರುವ ಹೂ ಬೆಳೆಗಾರರಿಗೆ ತೊಂದರೆಯಾಗದಂತೆ ಕ್ರಮವಹಿಸಿ. ಜೊತೆಗೆ ಇಂದಿರಾ ಕ್ಯಾಂಟೀನ್ ಪಕ್ಕದ ಸ್ಥಳ ಅಭಿವೃದ್ಧಿಪಡಿಸಿ ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಮಾಡಬೇಕು.
ಶೂ ಎಸೆತ ಪ್ರಕರಣದ ಹಿಂದೆ ಮನುವಾದಿಗಳ ಕೈವಾಡ
ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಾಧೀಶರ ಮೇಲೆ ಸೂ ಎಸೆದ ಪ್ರಕರಣದ ಹಿಂದೆ ಯಾರ ಕೈವಾಡ ಇದೆ, ಯಾರಿಂದ ಆಗಿದೆ ಅಂತ ದೇಶದ ಜನತೆಗೆ ಗೊತ್ತಾಗಿದೆ, ಮುಂದಿನ ದಿನಗಳಲ್ಲಿ ನಿಮಗೆ ಜನ ಪಾಠ ಕಲಿಸುತ್ತಾರೆ. ಸಿಜೆಐ ಪರವಾಗಿ, ನ್ಯಾಯದ ಪರವಾಗಿ, ಸಂವಿಧಾನದ ಪರವಾಗಿ, ಕೋಟ್ಯಂತರ ಜನರಿದ್ದಾರೆ. ಅವರೆಲ್ಲರೂ ನಿಮ್ಮ ಮೇಲೆ ಬಿದ್ದರೆ ನಿವು ಏನಾಗುತ್ತೀರಿ ಎಂಬ ಎಚ್ಚರಿಕೆ ಇರಲಿ
ಕೆಜಿಎಫ್ ಕ್ಷೇತ್ರದ ಬಾಕಿ ಕಾಮಗಾರಿಗೆ ಅನುದಾನ
ಕಳೆದ ೧೦೦ ವರ್ಷಗಳಿಂದ ಈ ಭಾಗದ ಜನರು ಮಳೆ ಬಂದರೆ ಬೇತಮಂಗಲ ಗ್ರಾಮಕ್ಕೆ ಬರಲು ಸುತ್ತುಬಳಸಿ ಬರಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು, ಇದನ್ನು ತಾವು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಗಮನಕ್ಕೆ ತಂದು ಬ್ರಿಡ್ಜ್ ಅವಶ್ಯಕತೆಯನ್ನು ಮನವರಿಕೆ ಮಾಡಿಕೊಟ್ಟ ಹಿನ್ನೆಲೆಯಲ್ಲಿ ೧೦ ಕೋಟಿ ಅನುದಾನ ಬಿಡುಗಡೆ ಮಾಡಿದರು.
ಚೆಂಡು ಹೂ ದರ ತೀವ್ರ ಕುಸಿತ: ಹೂ ರಾಶಿ ಬೀದಿಪಾಲು
ಸಾಲು ಸಾಲು ಹಬ್ಬಗಳ ನಂತರ ಮಾರುಕಟ್ಟೆಯಲ್ಲಿ ಚೆಂಡು ಹೂವಿನ ಬೆಲೆ ಕುಸಿತವಾಗಿಗೆ. ರೈತರು ಹೂವುಗಳನ್ನು ಕಟಾವು ಮಾಡಿ ಮಾರುಕಟ್ಟೆಗೆ ಸಾಗಿಸಲು ತಗುಲುವ ವೆಚ್ಚ ಮತ್ತು ಕೂಲಿ ಹಣ ಬರುತ್ತಿಲ್ಲ. ಇತ್ತೀಚೆಗೆ ನಡೆದ ದಸರೆ ಹಬ್ಬದ ವೇಳೆ ಕೆಜಿಗೆ 200ರಿಂದ 250 ರುಗಳಿಗೆ ಮಾರಾಟವಾಗಿದ್ದ ಚೆಂಡು ಹೂ ದರ ಈಗ ಕೆಜಿಗೆ 5ರಿಂದ 6ರು.ಗಳಿಗೆ ಮಾರಾಟವಾಗುತ್ತಿದೆ
ವಾಲ್ಮೀಕಿ ಜಯಂತಿಯಲ್ಲಿ ಭಾಗಿಯಾದ ಶಾಸಕಿ ರೂಪಕಲಾ
ನಾರದ ಮುನಿಗಳು ವಾಲ್ಮೀಕಿ ಕಣ್ಣು ತೆರೆಸುವಲ್ಲಿ ಸಫಲರಾಗುತ್ತಾರೆ. ವಾಲ್ಮೀಕಿ ರಾಮ- ಲಕ್ಷ್ಮಣರಿಗೆ ಮಾರ್ಗದರ್ಶಕರಾಗುತ್ತಾರೆ ಮತ್ತು ಶ್ರೀರಾಮನ ಕಷ್ಟ- ಸುಖಗಳನ್ನು ಕಂಡಂಥ ವಾಲ್ಮೀಕಿ ರಾಮಾಯಣ ಮಹಾಕಾವ್ಯವನ್ನು ಬರೆಯುತ್ತಾರೆ .
ಇಂದಿನಿಂದ ಮಾಲೂರಲ್ಲಿ ಎರಡು ದಿನ ರಾಜ್ಯಮಟ್ಟದ ಎಲ್ಐಸಿ ಸಮ್ಮೇಳನ
ಮಿಶ್ರಣ ಲೈಸೆನ್ಸ್ ಪದ್ಧತಿ, ಖಾಸಗಿ ವಿಮಾ ಕಂಪನಿಗಳಿಗೆ ಭದ್ರತಾ ಠೇವಣಿ ಕಡಿತಗೊಳಿಸುವ, ೨೦೪೭ರ ಹೊತ್ತಿಗೆ ಎಲ್ಲರಿಗೂ ವಿಮೆ ಎನ್ನುವ ಹೆಸರಿನಲ್ಲಿ ಈಗಿರುವ ವಿಮಾ ವ್ಯವಸ್ಥೆಯನ್ನು ಅಸ್ಥಿರಗೊಳಿಸಿ ಖಾಸಗಿ ಕಾರ್ಪೊರೇಟ್ ಕಂಪನಿಗಳಿಗೆ ಹಸ್ತಾಂತರಿಸುವ ಹುನ್ನಾರದ ನೀತಿಗಳನ್ನು ಜಾರಿಗೆ ತರಲು ಹೊರಟಿದೆ. ಇದನ್ನು ಎದುರಿಸಲು ಎಲ್‌ಐಸಿ ಉಳಿಸಿ, ಪಾಲಿಸಿದಾರರ ಹಿತ ಕಾಪಾಡಿ, ಪ್ರತಿನಿಧಿಗಳನ್ನು ರಕ್ಷಿಸಲು ಮುಂಬರುವ ದಿನಗಳಲ್ಲಿ ಜನಾಂದೋಲನ ಮೂಲಕ ಚರ್ಚಿಸಲಾಗುವುದು .
ಆರ್ ಎಸ್ಎಸ್ ನಿಂದ ಹಿಂದುತ್ವ ಉಳಿಸಲು ಮಹತ್ವದ ಪಾತ್ರ: ಎಸ್.ಮುನಿಸ್ವಾಮಿ
ಕೇಂದ್ರ ಸರ್ಕಾರದಿಂದ ಆವಣಿ ಗ್ರಾಮದಲ್ಲಿ ವಾಲ್ಮೀಕಿ ಆಶ್ರಮ ಅಭಿವೃದ್ಧಿಪಡಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರಲ್ಲದೆ ಪ್ರತಿ ಮನೆಯಲ್ಲೂ ಹಿಂದುತ್ವ ಉಳಿಸಲು ಕರಸೇವಕರಾಗಬೇಕು ಜೊತೆಗೆ ನಾವೆಲ್ಲ ಒಂದು, ನಾವೆಲ್ಲ ಹಿಂದೂ ಎಂಬ ಘೋಷಣೆ ಮೊಳಗಿಸಬೇಕೆಂದು ಕರೆ ನೀಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 223
  • next >
Top Stories
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ರಾಜ್ಯದ ವಿವಿಧೆಡೆ ಆರ್‌ಎಸ್‌ಎಸ್‌ ಪಥ ಸಂಚಲನ
ಅಶೋಕ್ ನೇತೃತ್ವದಲ್ಲಿ ಟನಲ್ ರಸ್ತೆ ಸಮಿತಿ ರಚನೆಗೆ ಸಿದ್ಧ: ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved