ಕೋಮುಲ್ನಲ್ಲಿ ನಡೆದಿರುವ ಭ್ರಷ್ಟಾಚಾರ ಬಗ್ಗೆ ನನ್ನ ಬಳಿ ಎಲ್ಲ ದಾಖಲೆಗಳು ಇವೆ, ಯಾವುದೇ ಅಧಿಕಾರಿಗಳಾಗಲಿ, ಸಚಿವರಾಗಲಿ ಅಥವಾ ಮಾಧ್ಯಮಗಳ , ಮುಂದೆ ಮುಖಾಮುಖಿ ಕುಳಿತು ಅಲ್ಲಿ ನಡೆದಿರುವ ಭ್ರಷ್ಟಾಚಾರದ ಬಗ್ಗೆ ವಿವರಿಸುವೆ ಎಂದು ಶಾಸಕ ಎಸ್.ಎನ್. ನಾರಾಯಣಸ್ವಾಮಿ ಹೇಳಿದರು.