ಶೂ ಎಸೆತ ಪ್ರಕರಣದ ಹಿಂದೆ ಮನುವಾದಿಗಳ ಕೈವಾಡಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರ ಮೇಲೆ ಸೂ ಎಸೆದ ಪ್ರಕರಣದ ಹಿಂದೆ ಯಾರ ಕೈವಾಡ ಇದೆ, ಯಾರಿಂದ ಆಗಿದೆ ಅಂತ ದೇಶದ ಜನತೆಗೆ ಗೊತ್ತಾಗಿದೆ, ಮುಂದಿನ ದಿನಗಳಲ್ಲಿ ನಿಮಗೆ ಜನ ಪಾಠ ಕಲಿಸುತ್ತಾರೆ. ಸಿಜೆಐ ಪರವಾಗಿ, ನ್ಯಾಯದ ಪರವಾಗಿ, ಸಂವಿಧಾನದ ಪರವಾಗಿ, ಕೋಟ್ಯಂತರ ಜನರಿದ್ದಾರೆ. ಅವರೆಲ್ಲರೂ ನಿಮ್ಮ ಮೇಲೆ ಬಿದ್ದರೆ ನಿವು ಏನಾಗುತ್ತೀರಿ ಎಂಬ ಎಚ್ಚರಿಕೆ ಇರಲಿ