• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಿಲ್ಲಾ ಕನ್ನಡ ಭವನ ಲೋಕಾರ್ಪಣೆ ಕಾರ್ಯದಲ್ಲಿ ಭಾಗವಹಿಸಿ
ಜಿಲ್ಲಾ ಕನ್ನಡ ಭವನ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಜಿಲ್ಲೆಯ ಸಮಸ್ತ ನಾಗರಿಕರು ಮತ್ತು ಜನಪ್ರತಿನಿಧಿಗಳು ಆಗಮಿಸುವಂತೆ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಮನವಿ ಮಾಡಿದರು.
ಭಾರತದ ತಂಡ ಪ್ರತಿನಿಧಿಸಿದ ಸಿಸ್ಟೋಬಾಲ್ ಗ್ರೀಷ್ಮಾ
ಭಾರತದಲ್ಲಿ ಇತ್ತೀಚಿನ ವರ್ಷಗಳಲ್ಲಿ ಜನಪ್ರಿಯವಾಗುತ್ತಿರುವ ಸಿಸ್ಟೋಬಾಲ್ ಕ್ರೀಡೆಯಲ್ಲಿ ಕೋಲಾರ ಜಿಲ್ಲೆ ಮೂಲದ ವಿ.ಎನ್.ಗ್ರೀಷ್ಮಾ ಭಾರತ ತಂಡವನ್ನು ಪ್ರತಿನಿಧಿಸಿರುವ ಸಾಧಕಿಯಾಗಿ ಎಲ್ಲರ ಗಮನ ಸೆಳೆದಿದ್ದಾರೆ.
ಹಾಪ್‌ಕಾಮ್ಸ್ ರಾಜ್ಯಾಧ್ಯಕ್ಷ ಜಿಲ್ಲೇಲಿ ಹಾಪ್‌ಕಾಮ್ಸ್ ಅವನತಿ ಹಾದಿ
ರೈತರು ದಲ್ಲಾಳಿಗಳ ಕಪಿಮುಷ್ಟಿಂದ ಹೊರತಾಗಿ ತಾವು ಬೆಳೆದ ಹಣ್ಣು, ತರಕಾರಿಗಳನ್ನು ನೇರವಾಗಿ ಗ್ರಾಹಕರಿಗೆ ತಲುಪಿಸಲು ಸ್ಥಾಪಿಸಿಕೊಂಡಿದ್ದ ನೇರ ಮಾರುಕಟ್ಟೆ ಹಾಫ್ ಕಾಮ್ಸ್ ಸಹಕಾರ ಸಂಸ್ಥೆ ಇದೀಗ ದಿನೇ ದಿನೇ ಕುಸಿಯುತ್ತಿದ್ದು, ಸಂಸ್ಥೆಯ ರಾಜ್ಯಾಧ್ಯಕ್ಷ ಗೋಪಾಲ್‌ಕೃಷ್ಣೇಗೌಡರ ತವರು ಜಿಲ್ಲೆಯಲ್ಲಿಯೇ ಅವನತಿಯ ಹಾದಿ ಹಿಡಿದಿದೆ. ಅದನ್ನು ಉಳಿಸಿ ಉತ್ತೇಜಿಸಲು ಹಾಪ್ ಕಾಮ್ಸ್ ಸಹಕಾರ ಸಂಸ್ಥೆ, ರೈತರು ಮತ್ತು ಸರ್ಕಾರ ದಿಟ್ಟ ಹೆಜ್ಜೆ ಇಡಬೇಕಿದೆ
ಕೆಜಿಎಫ್‌ನಲ್ಲಿ ವಾಹನ ದಟ್ಟಣೆ, ಸಾರ್ವಜನಿಕರಿಗೆ ಕಿರಿ ಕಿರಿ
ನಗರದಲ್ಲಿ ವಾಹನಗಳ ಸಂಚಾರ ವ್ಯವಸ್ಥೆ ದಿನದಿಂದ ದಿನಕ್ಕೆ ಹದಗೆಡುತ್ತಿದೆ, ಗೀತಾರಸ್ತೆ, ಸೂರಜ್‌ಮಲ್ ವೃತ್ತ, ಗಾಂದಿ ವೃತ್ತ ಊರಿಗಾಂ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿದ್ದು, ಪಾದಚಾರಿಗಳು ರಸ್ತೆ ದಾಟಲು ಹರಸಾಹಸ ಪಡುವಂತಾಗಿದೆ.
ಸಂಸದರು ಮಾಲೂರಿಗೆ ಎಷ್ಟು ಹಣ ತಂದಿದ್ದಾರೆ ಎಂದು ಪಟ್ಟಿ ಕೊಡಿ

ಲೋಕಾಸಭಾ ಚುನಾವಣೆಯಲ್ಲಿ ಟೊಂಕ ಕಟ್ಟಿಕೊಂಡು ಬೆಂಬಲಿಸಿ ಗೆಲ್ಲಿಸಿದ ನಿಮ್ಮ ಸಂಸದರು ಮಾಲೂರಿಗೆ ಎಷ್ಟು ಹಣ ತಂದಿದ್ದಾರೆ ಎಂದು ಪಟ್ಟಿ ಕೊಡಿ ಎಂದು ಕೆಜಿ ಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ಸತೀಶ್ ರಾಜಣ್ಣ ಹೂಡಿ ವಿಜಯ್ ಕುಮಾರ್‌ಗೆ ಸವಾಲ್ ಹಾಕಿದ್ದಾರೆ.

ಮಕ್ಕಳ ಜ್ಞಾನ ಹೆಚ್ಚಿಸುವಲ್ಲಿ ಶಿಕ್ಷಕರ ಪಾತ್ರ ಹಿರಿದು
ಗ್ರಾಮೀಣ ಭಾಗದಲ್ಲಿ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸುವಲ್ಲಿ ಶಿಕ್ಷಕರ ಪಾತ್ರ ಅಪಾರವಾಗಿದೆ ಎಂದು ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಧನಶೇಖರ್ ರೆಡ್ಡಿ ಹೇಳಿದರು.
ಕೋಲಾರ ನಗರೋತ್ಥಾನ ಕಾಮಗಾರಿಗೆ ಗ್ರಹಣ
ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆಯಡಿ (೪ನೇ ಹಂತ) ಕೋಲಾರ ನಗರಸಭೆಯಲ್ಲಿ ೧೭.೨೬ ಕೋಟಿ ರು. ವೆಚ್ಚದಲ್ಲಿ ಕೈಗೆತ್ತಿಕೊಂಡ ಕಾಮಗಾರಿಯ ಅವಧಿ ಮುಗಿದು ೯ ತಿಂಗಳಾದರೂ ಶೇ.೩೦ ಕೆಲಸ ಮುಗಿದಿಲ್ಲ. ಇತ್ತ ನಗರಸಭೆಯಿಂದ ಯಾವುದೇ ಕ್ರಮ ಆಗಿಲ್ಲ. ಇದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ಆನ್‌ಲೈನ್ ವ್ಯವಹಾರ ನಡೆಸುವಾಗ ಜಾಗ್ರತೆ ಇರಲಿ: ಪಿಎಸ್‌ಐ ವೇಣುಗೋಪಾಲ್
ರೇಷ್ಮೆ ಡೀಲರ್‌ಗಳು ಆನ್‌ಲೈನ್ ವಹಿವಾಟು ನಡೆಸುವ ಮೊದಲು ಎಚ್ಚರಿಕೆವಹಿಸಬೇಕೆಂದು ನಗರ ಠಾಣೆ ಪಿಎಸ್‌ಐ ಎಂ.ವೇಣುಗೋಪಾಲ್ ಮನವಿ ಮಾಡಿದರು
ನಂದಿಗಿರಿಧಾಮ, ಈಶಾಗೆ ಹರಿದು ಬಂದ ಜನಸಾಗರ
ಭಾನುವಾರ ಮತ್ತು ಮಕ್ಕಳ ಶಾಲೆಗಳಿಗೆ ಬೇಸಿಗೆ ರಜೆ ಮುಗಿಯುತ್ತಿರುವ ಹಿನ್ನೆಲೆ ನಂದಿಗಿರಿಧಾಮ ಮತ್ತು ಈಶಾಗೆ ಪ್ರವಾಸಿಗರ ದಂಡೆ ಹರಿದು ಬರುತ್ತಿದೆ. ಇದರಿಂದ ತಾಲೂಕಿನ ನಂದಿಬೆಟ್ಟ ಮತ್ತು ಈಶಾಗೆ ತೆರಳುವ ರಸ್ತೆಗಳು ಮತ್ತು ಪಾರ್ಕಿಂಗ್ ಲಾಟ್ ಫುಲ್ ಆಗಿ ಟ್ರಾಫಿಕ್‌ ಜಾಮ್ ಉಂಟಾಯಿತು.
ಡಿಸಿಸಿ ಬ್ಯಾಂಕ್‌ಗೆ 6 ಮಂದಿ ಅವಿರೋಧ ಆಯ್ಕೆ
ಕೋಲಾರ, ಚಿಕ್ಕಬಳ್ಳಾಪುರ ಸಹಕಾರ ಕೇಂದ್ರ ಬ್ಯಾಂಕಿಗೆ ಮೂವರು ಶಾಸಕರು ಸೇರಿದಂತೆ ಒಟ್ಟು ಆರು ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಳಿದ ೧೨ ಸ್ಥಾನಗಳಿಗೆ ಭಾನುವಾರ ನಡೆಯಲಿರುವ ಚುನಾವಣೆಯಲ್ಲಿ ೨೯ ಮಂದಿ ಹಣಾಹಣಿ ನಡೆಸಲಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 182
  • next >
Top Stories
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
ರಫೇಲ್‌ ಹೊಡದಿದ್ದಾಗಿ ಪಾಕ್‌ ಹೇಳಿದ್ದು ಸುಳ್ಳು: ಡಸಾಲ್ಟ್‌ ಸಿಇಒ
ಕೇದಾರ ಬಳಿ ಕಾಪ್ಟರ್‌ ಪತನ: 7 ಮಂದಿ ದುರ್ಮರಣ
ಸೈಪ್ರಸ್‌ಗೆ ಮೋದಿ ಆಗಮನ : ಅಧ್ಯಕ್ಷರ ಜತೆ ಚರ್ಚೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved