• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರಿ ನೌಕರರ ಪರ ಸೇವೆಗೆ ನಾವು ಸದಾ ಸಿದ್ಧ: ನೌಕರರ ಸಂಘದ ಜಿಲ್ಲಾಧ್ಯಕ್ಷ ಅಜಯ್ ಕುಮಾರ್
ಶಿಕ್ಷಕರ ಪರವಾದ ಕೆಲಸದಲ್ಲಿ ತಾವೆಲ್ಲರೂ ಪ್ರಾಮಾಣಿಕವಾಗಿ ತೊಡಗಿಸಿಕೊಂಡಿದ್ದು, ಸಕಾಲದಲ್ಲಿ ಶಿಕ್ಷಕರ ಮತ್ತು ನೌಕರರ ಸೇವೆಗಳನ್ನು ತಲುಪಿಸಲು ಎಲ್ಲರೂ ಪ್ರಾಮಾಣಿಕವಾಗಿ ದುಡಿಯಬೇಕು. ನಿಮ್ಮ ಯಾವುದೇ ಸಮಸ್ಯೆಗಳಿಗೆ ಸ್ಪಂದಿಸಲು ನಾವು ಜೊತೆಗಿರುತ್ತೇವೆ. ಯಾವುದೇ ಕಾರಣಕ್ಕೂ ಯಾರೂ ಅಂಜಿಕೆಯಿಂದ ಕರ್ತವ್ಯ ನಿರ್ವಹಿಸುವ ಅವಶ್ಯಕತೆಯಿಲ್ಲ .
ಜಿನಗಲಗುಂಟೆ ಅರಣ್ಯ ಒತ್ತುವರಿ ಭೂಮಿ ಜಂಟಿ ಸರ್ವೇ ಪ್ರಾರಂಭ
ಜಿಲ್ಲಾದ್ಯಂತ ತೀವ್ರ ಕುತೂಹಲ ಮೂಡಿಸಿದ್ದ ಪ್ರಭಾವಿ ರಾಜಕಾರಣಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ಅರಣ್ಯಭೂಮಿ ಒತ್ತುವರಿ ಜಂಟಿ ಸರ್ವೇ ಕಾರ್ಯ ಬುಧವಾರದಿಂದ ಕಂದಾಯ ಮತ್ತು ಅರಣ್ಯ ಇಲಾಖೆ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಸಮ್ಮುಖದಲ್ಲಿ ನಡೆಯುತ್ತಿದೆ
ಶಾಸಕ ನಂಜೇಗೌಡ ಕಾರ್ಯವೈಖರಿ ಪ್ರಜಾಪ್ರಭುತ್ವಕ್ಕೆ ಮಾರಕ
ಇತ್ತೀಚೆಗೆ ನಡೆದ ಪಿಎಲ್‌ಡಿ ಬ್ಯಾಂಕ್‌ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು, ಮತದಾರರನ್ನು ಹೆದರಿಸಿ, ಬೆದರಿಸಿ ತಮ್ಮ ಅಧಿಕಾರ ದುರುಪಯೋಗಪಡಿಸಿಕೊಂಡ ಶಾಸಕ ನಂಜೇಗೌಡರ ಕಾರ್ಯವೈಖರಿ ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ ಎಂದು ಬಿಜೆಪಿ ಅಧ್ಯಕ್ಷ ಟಿ.ಬಿ.ಕೃಷ್ಣಪ್ಪ ಆಕ್ರೋಶ ವ್ಯಕ್ತಪಡಿಸಿದರು.
ಭೂ ಸುರಕ್ಷಾ ಯೋಜನೆಗೆ ಶಾಸಕಿ ರೂಪಕಲಾಶಶಿಧರ್‌ ಚಾಲನೆ
ತಾಲೂಕು ಕಚೇರಿಯಲ್ಲಿ ಭೂ ಸುರಕ್ಷಾ ಯೋಜನೆಯ ಡಿಜಿಟಲೀಕರಣ ಕೇಂದ್ರವನ್ನು ಬುಧವಾರ ಶಾಸಕಿ ರೂಪಕಲಾ ಶಶಿಧರ್ ಅವರು ತಾಲೂಕಿನ ಜನತೆಗೆ ಲೋಕಾರ್ಪಣೆ ಮಾಡಿದರು.
ಮೇಲ್ಸೇತುವೆ, ಹೆದ್ದಾರಿಯ ಕಳಪೆ ಕಾಮಗಾರಿ ಆರೋಪ:೧೮ರಂದು ವಡ್ಡಹಳ್ಳಿಯಲ್ಲಿ ರೈತ ಸಂಘದಿಂದ ಪ್ರತಿಭಟನೆ
ವಡ್ಡಹಳ್ಳಿ ಕಾಮಗಾರಿ ಸ್ಥಳದಲ್ಲಿ ಎಪಿಎಂಸಿ ಮಾರುಕಟ್ಟೆ ಇದ್ದು, ಪ್ರತಿದಿನ ನೂರಾರು ವಾಹನಗಳು ಮಾರುಕಟ್ಟೆಗೆ ಬರುತ್ತವೆ. ಆ ಸೂಕ್ಷ್ಮ ಸ್ಥಳದಲ್ಲಿಯೇ ಕಾಮಗಾರಿ ಅವೈಜ್ಞಾನಿಕವಾಗಿದ್ದು, ರಸ್ತೆಯನ್ನು ಡಾಂಬರೀಕರಣಗೊಳಿಸದೇ ಪ್ರತಿ ನಿತ್ಯ ಧೂಳಿನಿಂದ ಅಕ್ಕಪಕ್ಕದ ರೈತರು, ಅಂಗಡಿ ಮಾಲೀಕರು ಅನಾರೋಗ್ಯ ಪೀಡಿತರಾಗುತ್ತಿದ್ದಾರೆ. ಅಧಿಕಾರಿಗಳು ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲವೆಂದು ಕಿಡಿ ಕಾರಿದರು.
ಶಿಕ್ಷಣದ ಜತೆ ವೃತ್ತಿಕೌಶಲವೂ ಅಗತ್ಯ
ಕಲಿಕೆಯ ಜತೆಗೆ ಗಳಿಕೆ ಹಾಗೂ ಸ್ವಾವಲಂಬಿ ಬದುಕಿಗೆ ದಾರಿ ತೋರುವ ಜೀವನ ಶಿಕ್ಷಣವೇ ವೃತ್ತಿ ಶಿಕ್ಷಣವಾಗಿದ್ದು, ಮಕ್ಕಳ ಬಹುಮುಖ ಪ್ರತಿಭೆ ಅನಾವರಣದ ಜತೆಗೆ ಸ್ವಾವಲಂಬಿ ಜೀವನಕ್ಕೆ ಪ್ರೇರಣೆ ನೀಡುತ್ತದೆ. ಬದುಕು ಕಟ್ಟಿಕೊಳ್ಳುವ ಶಿಕ್ಷಣವೇ ವೃತ್ತಿ ಶಿಕ್ಷಣವಾಗಿದ್ದು, ಯಾವುದೇ ಶಾಲೆಯಲ್ಲಿ ಸುಂದರ ಪರಿಸರ ನಿರ್ಮಾಣಕ್ಕೆ ಆಯಾ ಶಾಲೆಯ ವೃತ್ತಿಶಿಕ್ಷಕರೇ ಕಾರಣ.
ಇನ್ನೂ ಬಗೆಹರಿಯದ ಕುರ್ಚಿಗಾಗಿ ಕಿತ್ತಾಟ
ತಾಲೂಕಿಗೆ ತಹಸೀಲ್ದಾರ್ ಆಗಿ ಎಸ್.ವೆಂಕಟೇಶಪ್ಪ ೫ ತಿಂಗಳ ಹಿಂದೆ ವರ್ಗಾವಣೆಗೊಂಡಿದ್ದರು. ಅವರ ಸ್ಥಾನಕ್ಕೆ ಮುಜರಾಯಿ ತಹಸೀಲ್ದಾರ್ ಕೆ.ಎನ್ ಸುಜಾತ ರವರನ್ನು ನೇಮಕ ಮಾಡಲಾಯಿತು. ಇದನ್ನು ಪ್ರಶ್ನಿಸಿ ತಹಸೀಲ್ದಾರ್ ಎಸ್.ವೆಂಕಟೇಶಪ್ಪ ಕೆಇಟಿಗೆ ಮೊರೆ ಹೋಗಿ ವರ್ಗಾವಣೆ ಆದೇಶಕ್ಕೆ ತಡೆಯಾಜ್ಞೆ ತಂದಿದ್ದರಿಂದ ಸಮಸ್ಯೆ ಎದುರಾಗಿದೆ.
ರಾಸುಗಳಿಗೆ ಪೂಜೆ ಸಲ್ಲಿಸಿ ಸಂಕ್ರಾಂತಿ ಆಚರಣೆ
ಮಾಲೂರಿನಲ್ಲಿ ಸಾಂಪ್ರದಾಯಿಕವಾಗಿ ಚಿಕ್ಕಮಾರಿಕಾಂಬಾ ದೇವಾಲಯದ ಬಳಿ ಅಲಂಕೃತ ರಾಸುಗಳಿಗೆ ಪೂಜೆ ಸಲ್ಲಿಸಿ ತಳಿರು ತೋರಣದ ಕೆಳಗೆ ಓಡಿಸಿ ಸಂಕ್ರಾಂತಿ ಹಬ್ಬವನ್ನು ವಿಜೃಂಭಣೆಯಿಂದ ಆಚರಣೆ ಮಾಡಲಾಯಿತು. ಪಟ್ಟಣದ ಧರ್ಮರಾಯಸ್ವಾಮಿ ದೇವಾಲಯದ ಬಳಿ ರಾಸುಗಳಿಗೆ ಪೂಜೆ ಸಲ್ಲಿಸಿದ ನಂತರ ಚಿಕ್ಕ ಮಾರಿಕಾಂಬಾ ದೇವಾಲಯದ ಬಳಿ ಮರವಣಿಗೆ ಮಾಡಲಾಯಿತು
ಕೋಲಾರದಲ್ಲಿ ಸಂಕ್ರಾಂತಿ ಸಂಭ್ರಮ
ಸಂಕ್ರಾಂತಿ ಅಂಗವಾಗಿ ರೈತರು ತಮ್ಮ ಗೋವುಗಳನ್ನು ಶುಚಿಗೊಳಿಸಿ, ಪೂಜೆ ಸಲ್ಲಿಸಿ ವರ್ಣರಂಜಿತ ದಿರಿಸು ತೊಡೆಸಿ ಮೆರವಣಿಗೆಯಲ್ಲಿ ಸಾಗಿ ಗ್ರಾಮದ ಊರು ಬಾಗಿಲಿನಲ್ಲಿ ಕಿಚ್ಚು ಹಾಯಿಸುವ ಸಂಪ್ರದಾಯ ಮುಂದುವರೆಸಿಕೊಂಡು ಬಂದಿದ್ದಾರೆ. ಗೋವುಗಳಿಗೆ ರೋಗರುಜಿನಗಳು ಬಾರದಿರಲಿ, ಒಳ್ಳೆಯದಾಗಲಿ ಎಂದು ಪ್ರಾರ್ಥಿಸಿ ಅನ್ನ,ಮೊಸರು ಹಾಕಿದ ಅಮದು ಇಡುವ ಮೂಲಕ ವಿಶೇಷ ರೀತಿಯಲ್ಲಿ ಪೂಜೆ ಸಲ್ಲಿಸುತ್ತಾರೆ.
ನಿಸರ್ಗ ಪೂಜಿಸುವ ಮೂಲಕ ಸಂಕ್ರಾಂತಿ ಸಂಭ್ರಮಿಸಿ
ರೈತನ ಒಡನಾಡಿಗಳಾದ ಹಸು, ಕರು, ಎತ್ತುಗಳನ್ನು ತೊಳೆದು ಸಿಂಗರಿಸಿ, ದೇವರಂತೆ ಪೂಜಿಸುವ ಹಬ್ಬವೇ ಸಂಕ್ರಾಂತಿಯಾಗಿದೆ. ಎಳ್ಳುಬೆಲ್ಲ ಕೊಟ್ಟು ಒಳ್ಳೆಯ ಮಾತನಾಡು ಎಂಬ ನಮ್ಮ ಹಿರಿಯರು ಹಾಕಿಕೊಟ್ಟ ಪದ್ದತಿ ಸಮಾಜದಲ್ಲಿ ಶಾಂತಿ, ಪ್ರೀತಿ ನೆಲಸಲು ಸಹಾಯ ಮಾಡಿದೆ, ಈ ಹಬ್ಬದ ವಿಶೇಷವೇ ಪ್ರಕೃತಿಯನ್ನು ಪೂಜಿಸುವುದಾಗಿದೆ.
  • < previous
  • 1
  • ...
  • 56
  • 57
  • 58
  • 59
  • 60
  • 61
  • 62
  • 63
  • 64
  • ...
  • 183
  • next >
Top Stories
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
ಇಂಗ್ಲಿಷ್ ಮಾತಾಡುವವರು ನಾಚಿಕೆ ಪಡುವ ದಿನ ದೂರವಿಲ್ಲ: ಶಾ
ವಾರಾಂತ್ಯದಲ್ಲಿ ಇರಾನ್‌ ಮೇಲೆ ದಾಳಿಗೆ ಅಮೆರಿಕ ಸೇನೆ ಸಜ್ಜು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved