• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹುಲಿಬೆಲೆ ಆಸ್ಪತ್ರೆಗೆ ‘ಚಿಕಿತ್ಸೆ’ ನೀಡಿ
ಬಂಗಾರಪೇಟೆ ತಾಲೂಕಿನ ಹುಲಿಬೆಲೆ ಗ್ರಾಮ ಪಂಚಾಯ್ತಿಯ ಕೇಂದ್ರದಲ್ಲಿ ದಶಕಗಳ ಹಿಂದೆ ಪ್ರಾಥಮಿಕ ಆರೋಗ್ಯ ಉಪ ಕೇಂದ್ರವನ್ನು ತೆರೆಯಲಾಗಿತ್ತು, ಕೆಲ ವರ್ಷಗಳು ಕೇಂದ್ರ ಚನ್ನಾಗಿಯೇ ನಡೆಯಿತು. ಬಳಿಕ ವೈದ್ಯರು ಹಾಗೂ ಸಿಬ್ಬಂದಿ ಕೊರತೆಯಿಂದ ಬಾಗಿಲು ಮುಚ್ಚಿದೆ. ಕೇಂದ್ರದ ಬಾಗಿಲು ಮುಚ್ಚಿರುವುದರಿಂದ ಈಗ ಆರೋಗ್ಯ ಕೇಂದ್ರದ ಮುಭಾಗ ಕಸ ಸಂಗ್ರಹ ಕೇಂದ್ರವಾಗಿ ಮಾರ್ಪಟ್ಟಿದೆ.
ರಾಜ್ಯ ಸರ್ಕಾರದ ಸಾಧನೆಗಳ ಶ್ವೇತ ಪತ್ರ ಪ್ರಕಟಿಸಲಿ
ಬಿಜೆಪಿ ಸರ್ಕಾರವು ಮಾಡಿರುವ ಅಭಿವೃದ್ದಿ ಕೆಲಸಗಳೇ ರಾಜ್ಯದಲ್ಲಿ ಮುಂದುವರೆಯುತ್ತಿವೆ. ಕಾಂಗ್ರೆಸ್ ಸರ್ಕಾರವು ಗ್ಯಾರಂಟಿಗಳನ್ನು ಮುಂದಿಟ್ಟು ಆಡಳಿತ ಚುಕ್ಕಾಣಿ ಹಿಡಿದು ಈಗ ಗ್ಯಾರಂಟಿಗಳನ್ನು ನೀಡಲಾಗದೆ ಮುಳುಗಿ ಹೋಗಿದೆ, ಅಭಿವೃದ್ಧಿ ಶೂನ್ಯವಾಗಿದೆ. ಅಭಿವೃದ್ಧಿಯನ್ನು ತಿಳಿಸಲು ರಾಜ್ಯ ಸರ್ಕಾರ ಶ್ವೇತಪತ್ರ ಹೊರಡಿಸಲಿ.
ಮಹಿಳಾ ಉದ್ಯಮಿಯಾಗಲು ತರಬೇತಿ
ಮುಂದಿನ ದಿನಗಳಲ್ಲಿ ಮಹಿಳೆಯರನ್ನು ಉದ್ಯಮಶೀಲರನ್ನಾಗಿರುವ ಮತ್ತು ಸಣ್ಣ ಉದ್ಯಮಿಗಳಾಗಲು ತರಬೇತಿ ನೀಡಲು ನೆರವಾಗುತ್ತದೆ ಸರ್ಕಾರದಿಂದ ನಿಮ್ಮ ಸಂಘಕ್ಕೆ ಸಿಗುವ ಎಲ್ಲಾ ರೀತಿಯ ಯೋಜನೆಗಳನ್ನು ನೀಡಲು ಶಿಫರಸು ಮಾಡಲಾಗುವುದು. ಹುಳದೇನಹಳ್ಳಿ ಪಂಚಾಯ್ತಿ ಆಡಳಿತ ಉತ್ತಮವಾಗಿದೆ ಇನ್ನೂ ನರೇಗಾದಲ್ಲಿ ಉತ್ತಮ ಕಾರ್ಯಕ್ರಮಗಳನ್ನು ನಡೆಸುವಂತಾಗಲಿ
ಜಿಪಂ, ತಾಪಂ ಚುನಾವಣೆ: ಗರಿಗೆದರಿದ ರಾಜಕಾರಣ
ಈಗಾಗಲೇ ಸಾಕಷ್ಟು ಆಕಾಂಕ್ಷಿಗಳು ಚುನಾವಣೆಯಲ್ಲಿ ಸ್ಪರ್ಧಿಸಲು ಮಾನಸಿಕವಾಗಿ ಸಿದ್ದತೆ ಮಾಡಿ ಕೊಂಡಿದ್ದು ಮೀಸಲಾತಿ ಖಾತ್ರಿಯಾದರೆ ತಮ್ಮ ಅಖಾಡವನ್ನು ಸಿದ್ದಪಡಿಸಿಕೊಳ್ಳಲು ಕಳೆದ ಎರಡು ಮೂರು ಚುನಾವಣೆಗಳ ಮೀಸಲಾತಿಯ ಲೆಕ್ಕಚಾರಗಳ ಚರ್ಚೆಗಳು ಗ್ರಾಮೀಣ ಭಾಗದ ರಾಜಕಾರಣದ ಪಡಸಾಲೆಯಲ್ಲಿ ನೆಡೆಯುತ್ತಿರುವುದು ಮುಂದಿನ ದಿನಗಳಲ್ಲಿ ಮಹತ್ವವಾದ ಸ್ಥಾನ ಪಡೆಯಲಿದೆ
ಶಾಸಕ ನಾರಾಯಣಸ್ವಾಮಿ ಆಪಾದನೆ ಸತ್ಯಕ್ಕೆ ದೂರ
ಬಂಗಾರಪೇಟೆ ಶಾಸಕ ಎಸ್.ಎನ್‌.ನಾರಾಯಣಸ್ವಾಮಿ ಅವರು ಕೋಚಿಮುಲ್‌ ಆಡಳಿತದಲ್ಲಿ ಭ್ರಷ್ಠಚಾರ ನಡೆದಿದೆ ಎನ್ನುವ ಅಪಾದನೆ ಮಾಡಿದ್ದಾರೆ. ಇದರಿಂದ ರೈತರಿಗೆ ತಪ್ಪು ಸಂದೇಶ ಹೂಗದಿರಲಿ ಎಂಬ ಉದ್ದೇಶದಿಂದ ಅವರು ಮಾಡಿರುವ ಆರೋಪಗಳಿಗೆ ಶಾಸಕ ಕೆ.ವೈ.ನಂಜೇಗೌಡಅಂಕಿ ಅಂಶ ಸಹಿತ ಉತ್ತರ ನೀಡಿದ್ದಾರೆ
ರಸ್ತೆ ಕಾಮಗಾರಿ ಅಪೂರ್ಣ: ಗುತ್ತಿಗೆದಾರರಿಗೆ ತರಾಟೆ
ಕಾಮಗಾರಿಗಳ ವಿಳಂಬ ಕುರಿತು ಪತ್ರಿಕೆಗಳಲ್ಲಿ ತಾಲೂಕಿನ ಮಾನ ಹರಾಜು ಹಾಕುತ್ತಿದ್ದರೂ ಗುತ್ತಿಗೆದಾರರಿಗೆ ಏನು ಅನಿಸುವುದಿಲ್ಲವೇ, ಒಬ್ಬ ಒಬ್ಬ ಗುತ್ತಿಗೆದಾರರ ೮ ರಿಂದ ೧೦ ಗುತ್ತಿಗೆಯ ಟೆಂಡರ್‌ಗಳನ್ನು ಪಡೆದು ಒಂದುರೆಡು ಕಾಮಗಾರಿಗಳನ್ನು ಪ್ರಾರಂಭಿಸಿ ನಂತರ ಕಾಮಗಾರಿಯನ್ನು ಅರ್ಧದಲ್ಲಿ ಬಿಟ್ಟು ಹೋಗಿದ್ದಾರೆ.
ಹೂಡಿಕೆ ಒಪ್ಪಂದ ಏರ್ಪಟ್ಟ ಆರೇ ದಿನಕ್ಕೆ ಘಟಕಕ್ಕೆ ಶಂಕು! - ಇನ್ವೆಸ್ಟ್‌ ಕರ್ನಾಟಕದಲ್ಲಿ ಜರ್ಮನಿ ಕಂಪನಿ ಒಪ್ಪಂದ

ಫೆ.12ರಿಂದ 14ರವರೆಗೆ ಬೆಂಗಳೂರಲ್ಲಿ ನಡೆದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ‘ಇನ್ವೆಸ್ಟ್‌ ಕರ್ನಾಟಕ’ದಲ್ಲಿ ಏರ್ಪಟ್ಟ ಒಪ್ಪಂದವೊಂದು ಒಂದೇ ವಾರದಲ್ಲಿ ಸಾಕಾರಗೊಂಡಿದೆ.

ಬಿ-ಖಾತೆ ನೀಡಿ ಅನಧಿಕೃತ ಬಡಾವಣೆಗಳಿಗೆ ಬ್ರೇಕ್‌
ಮುಂದಿನ ೩ ತಿಂಗಳಲ್ಲಿ ರಾಜ್ಯದೆಲ್ಲೆಡೆ ಇರುವ ಖಾತಾ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ರಾಜ್ಯ ಸರಕಾರ ಮುಂದಾಗಿದೆ. ಈಗಾಗಲೇ ಪುರಸಭೆ, ಪಟ್ಟಣ ಪಂಚಾಯಿತಿ, ಮುಖ್ಯಾಧಿಕಾರಿಗಳು, ಯೋಜನಾ ಪ್ರಾಧಿಕಾರದ ಅಧ್ಯಕ್ಷರು, ನಿರ್ದೇಶಕರೊಂದಿಗೆ ಸಭೆ ನಡೆಸಲಾಗಿದ್ದು ,ಪುರಸಭೆ, ಗ್ರಾ.ಪಂ.ವ್ಯಾಪ್ತಿಯ ಹಳ್ಳಿಗಳಲ್ಲಿರುವ ಅನಧಿಕೃತ ಬಡಾವಣೆಗಳಿಗೆ ಅಂತ್ಯ ಹಾಡುವಂತೆ ಸೂಚನೆ ನೀಡಲಾಗಿದೆ.
ಕೈಗಾರಿಕೆಗಳಲ್ಲಿ ಉದ್ಯೋಗ: ಸ್ಥಳೀಯರಿಗೆ ಆದ್ಯತೆ
ನೂತನ ಕೈಗಾರಿಕಾ ಕೇಂದ್ರಗಳಲ್ಲಿ ಸ್ಥಳೀಯರಿಗೆ ಆದ್ಯತೆ ನೀಡಲಾಗುವುದು, ಇದಕ್ಕೆ ಸ್ಥಳೀಯ ತಾಂತ್ರಿಕ ನಿಪುಣತೆ ಇರುವವರಿಗೆ ಮೊದಲ ಆದ್ಯತೆ ನೀಡಲಾಗುವುದು. ಎಐ ತಂತ್ರಜ್ಞಾನ ಬಂದ ನಂತರ ಉದ್ಯೋಗಗಳ ಸೃಷ್ಟಿ ಕಡಿಮೆ ಆಗಲಿದೆ, ಹೀಗಾಗಿ ನಮ್ಮ ಕೈಗಾರಿಕಾ ನೀತಿಯಲ್ಲಿ ಸ್ಪಷ್ಟತೆ ಇದೆ
ಹೂಡಿಕೆ ಒಪ್ಪಂದ ಏರ್ಪಟ್ಟ ಆರೇ ದಿನಕ್ಕೆ ಘಟಕಕ್ಕೆ ಶಂಕು!
ಫೆ.12ರಿಂದ 14ರವರೆಗೆ ಬೆಂಗಳೂರಲ್ಲಿ ನಡೆದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ‘ಇನ್ವೆಸ್ಟ್‌ ಕರ್ನಾಟಕ’ದಲ್ಲಿ ಏರ್ಪಟ್ಟ ಒಪ್ಪಂದವೊಂದು ಒಂದೇ ವಾರದಲ್ಲಿ ಸಾಕಾರಗೊಂಡಿದೆ.
  • < previous
  • 1
  • ...
  • 56
  • 57
  • 58
  • 59
  • 60
  • 61
  • 62
  • 63
  • 64
  • ...
  • 198
  • next >
Top Stories
ಭಿನ್ನಾಭಿಪ್ರಾಯ ಬಿಟ್ಟು ಒಟ್ಟಿಗೆ ಕೆಲಸ ಮಾಡೋಣ : ಮೋದಿ
ಕಾಯುವಿಕೆ ಅಂತ್ಯ । 19 ಕಿ.ಮೀ. ಎಲೆಕ್ಟ್ರಾನಿಕ್ ಸಿಟಿಗೆ ಹಳದಿ ಮಾರ್ಗ ಮೆಟ್ರೋ - 25 ನಿಮಿಷಕ್ಕೆ 1 ರೈಲು
ಬೆಂಗ್ಳೂರು-ಬೆಳಗಾವಿ ವಂದೇ ಭಾರತ್‌ಗೆ ಮೋದಿ ಚಾಲನೆ
ಹಳದಿ ಮೆಟ್ರೋಗೆ ಮೋದಿ ಚಾಲನೆ
ಲಂಚ ರೂಪದಲ್ಲಿ ವಾದ್ರಾಗೆ ಭೂಮಿ : ಇಡಿ ಚಾರ್ಜ್‌ಶೀಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved