• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮಸ್ಯೆ ಪರಿಹರಿಸಲು ಶಿಫಾರಸು ಮಾಡಿಸಬೇಡಿ
ಪರೀಕ್ಷಾ ಕಾರ್ಯಗಳಿಗೆ ಹಾಗೂ ಸಂಯೋಜನೆಗೆ ಸಂಬಂಧಿಸಿದಂತೆ ಯಾವುದಾದರು ಸಮಸ್ಯೆಗಳಿದ್ದರೆ ಈ ಸಭೆಯಲ್ಲೇ ತಿಳಿಸಿ ಪರಿಹರಿಸಿಕೊಳ್ಳಬೇಕು. , ಬೆಂಗಳೂರು ಉತ್ತರ ವಿವಿಯ ಘನತೆಗೆ ಕುತ್ತಾಗದಂತೆ ಕೆಲಸ ಮಾಡುವುದು ನನಗೆ ಮಾತ್ರವಲ್ಲ ಇದರ ವ್ಯಾಪ್ತಿಯಲ್ಲಿ ಬರುವ ಎಲ್ಲರ ಜವಾಬ್ದಾರಿಯೂ ಆಗಿದೆ. ಯಾವುದೇ ಸಮಸ್ಯೆಗಳಿದ್ದರೆ ನೇರವಾಗಿ ವಿವಿ ಸಂಪರ್ಕಿಸಿ.
ಜೀವನದಲ್ಲಿ ಮೌಲ್ಯಗಳನ್ನು ಪಾಲಿಸಿದ ಡಾ.ರಾಜ್‌
ಎಲ್ಲ ಭಾಷೆಗೆ ಗೌರವ ನೀಡುತ್ತಿದ್ದ ಡಾ,ರಾಜ್‌ ಕುಮಾರ್‌ ಅವರು ಕನ್ನಡ ಭಾಷೆಗೆ ವಿಶೇಷ ಗೌರವ ನೀಡುತ್ತಿದ್ದರು. ಅವರ ಹಾದಿಯಲ್ಲಿ ಸಾಗಬೇಕಾದ ನಾವೆಲ್ಲರೂ ಜಾಗತೀಕರಣದ ಹೆಸರಿನಲ್ಲಿ ಹೆಚ್ಚಾಗಿರುವ ಕಾರ್ಖಾನೆ ,ಕಂಪನಿಗಳಿಂದ ಹಿಂದಿಭಾಷಿಕರ ಪ್ರಭಾವ ಹೆಚ್ಚಾಗುತ್ತಿದ್ದು, ಈ ಬಗ್ಗೆ ಎಚ್ಚರಿಕೆ ವಹಿಸಬೇಕಾಗಿದೆ
ಗ್ರಾಮಗಳ ಅಭಿವೃದ್ಧಿಯೇ ಗ್ರಾಮಸಭೆಯ ಉದ್ದೇಶ
ಸರ್ಕಾರದ ಯೋಜನೆಗಳನ್ನು ಗ್ರಾಮಸ್ಥರ ಮನೆ ಬಾಗಿಲಿಗೆ ಕೊಂಡೊಯ್ಯಲು ಗ್ರಾಮಸಭೆ ಸಹಕಾರಿಯಾಗಿದೆ, ಈ ಸಭೆಯಲ್ಲಿ ಎಲ್ಲಾ ಇಲಾಖೆ ಅಧಿಕಾರಿಗಳು ಭಾಗವಹಿಸುವುದರಿಂದ ಬಹುತೇಕ ಗ್ರಾಮಸ್ಥರ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಸಭೆಯಲ್ಲಿ ಯಾವ ಕಾಮಗಾರಿಗಳನ್ನು ಕೈಗೊಳ್ಳಬೇಕೆಂದು ಗ್ರಾಮಸ್ಥರ ಸಮ್ಮುಖದಲ್ಲೆ ನಿರ್ಧರಿಸಬಹುದು.
ಡೇರಿ ನಿರ್ದೇಶಕ ಸ್ಥಾನಕ್ಕಾಗಿ ನಕಲಿ ದಾಖಲೆ ಸೃಷ್ಟಿ
ಹಾಲು ಒಕ್ಕೂಟದಲ್ಲಿ ಅವ್ಯವಹಾರ ನಿಯಂತ್ರಿಸಲು ಹಾಗೂ ಬೆಳಕಿಗೆ ತರಲು ನಾನೇ ಹಾಲು ಒಕ್ಕೂಟವನ್ನು ಪ್ರವೇಶಿಸುತ್ತೇನೆಂದು ಹೇಳಿಕೊಂಡು ಅಕ್ರಮವಾಗಿ ಸದಸ್ಯತ್ವ ಪಡೆದಿದ್ದಾರೆ, ಯಾವುದೇ ಚುನಾವಣೆಗೆ ಸ್ಪರ್ಧಿಸಲು ಅರ್ಹತೆ, ನೀತಿ, ನಿಯಮಗಳನ್ನು ಪಾಲನೆ ಮಾಡಬೇಕು. ಕ್ಷೇತ್ರದ ಜನಪ್ರತಿನಿಧಿಯದವರು ಜನರಿಗೆ ಮಾದರಿಯಾಗಿರಬೇಕು
ಪಹಲ್ಗಾವ್‌ನಲ್ಲಿನ ಉಗ್ರರ ದಾಳಿಗೆ ಶಾಸಕ ಪ್ರದೀಪ್ ಈಶ್ವರ್ ಖಂಡನೆ
ನನಗೆ ನನ್ನ ದೇಶದ ಸೈನಿಕರ ಮೇಲೆ ಹೆಮ್ಮೆ ಇದೆ. ಅವರು ಎಂತಹ ಭಯೋತ್ಪಾದಕರನ್ನೇ ಆಗಲಿ ಅಟ್ಟಾಡಿಸಿ, ಉಡಾಯಿಸುವಂತಹ ಶಕ್ತಿ ಇದೆ ಎಂಬ ದೃಢನಂಬಿಕೆಯನ್ನು ದೇಶದ ಸೈನ್ಯದ ಮೇಲೆ ದೇಶದ ಜನತೆ ಇಟ್ಟಿದ್ದಾರೆ
ಈಶಾ ಫೌಂಡೇಶನ್ ಚಟುವಟಿಕೆಗಳಿಗೆ ಸ್ಥಳೀಯರ ವಿರೋಧ
ಈಶಾ ಫೌಂಡೇಶನ್ ಸರ್ಕಾರಕ್ಕೆ ಸ್ಥಳೀಯರಿಗೆ ಶಿಕ್ಷಣವನ್ನು ನೀಡುವುದಾಗಿ ಹೇಳಿ ಪರವಾನಿಗೆಯನ್ನು ಪಡೆದಿದ್ದು, ಇಂದು ಅದರ ತದ್ವಿರುದ್ಧವಾಗಿ ನಡೆದುಕೊಂಡು ಅಕ್ರಮವಾಗಿ ಸರ್ಕಾರಿ ಜಮೀನಿನಲ್ಲಿ ರಸ್ತೆಯನ್ನು ನಿರ್ಮಿಸಲಾಗಿದೆ.
ಕಲ್ಲು ಕ್ವಾರಿ ಮಾಲೀಕನಿಂದ ಶೂಟೌಟ್: ವ್ಯಕ್ತಿಗೆ ಗಾಯ
ಕಲ್ಲು ಕ್ವಾರಿಗೆ ಸರ್ಕಾರಿ ಜಾಗದಲ್ಲಿ ರಸ್ತೆ ನಿರ್ಮಾಣ ಬೇಡವೆಂದು ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಕಲ್ಲು ಕ್ವಾರಿ ಮಾಲೀಕ ಗುಂಡು ಹಾರಿಸಿದ್ದಾನೆ.
ಮೇ 5ರಿಂದ 5 ರಿಂದ 17 ರವರೆಗೆ ಒಳ ಮೀಸಲಾತಿ ಸಮೀಕ್ಷೆ
ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಸಮೀಕ್ಷೆಯನ್ನು ಕೈಗೊಳ್ಳಲಾಗುತ್ತಿದೆ. ಈ ಸಮೀಕ್ಷೆಯನ್ನು ಜಿಲ್ಲೆಯಲ್ಲಿರುವ ಮತಗಟ್ಟೆಗೆ ಒಬ್ಬರಂತೆ ಗಣತಿದಾರರನ್ನುನೇಮಕ ಮಾಡಲಾಗುತ್ತದೆ.
ಮಂಕ್ಕುತಿಮ್ಮನ ಕಗ್ಗ ಓದಿದರೆ ಎಲ್ಲಾ ಸಮಸ್ಯೆಗೆ ಪರಿಹಾರ
ಆಧುನಿಕ ಕನ್ನಡ ಸಾಹಿತ್ಯ ದಿಗ್ಗಜರಲ್ಲಿ ಒಬ್ಬರಾದ ಡಿವಿಜಿ ಅವರ ಅತ್ಯಂತ ಗಮರ್ನಾಹ ಕೃತಿ ಮಂಕುತಿಮ್ಮನ ಕಗ್ಗ ಮನುಷ್ಯನ ಎಲ್ಲಾ ಸಮಸ್ಯೆಗಳಿಗೆ ದಾರಿ ದೀಪವಾಗಿದೆ.
ಭೂಮಿ, ಪರಿಸರ ಮುಂದಿನ ಪೀಳಿಗೆಗಾಗಿ ರಕ್ಷಿಸಿ
ಭೂಮಿ ತಾಯಿ ಎಲ್ಲ ಜೀವ ಸಂಕುಲಗಳಿಗೂ ಆಶ್ರಯದಾತೆ. ಆದರೆ ಇಂದು ಮನುಷ್ಯನ ಸ್ವಾರ್ಥಕ್ಕೆ ಭೂಮಿ ವಿನಾಶದತ್ತ ಸಾಗುತ್ತಿದೆ. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಹವಾಮಾನ ಬದಲಾವಣೆಯಿಂದಾಗಿ, ಜಾಗತಿಕ ತಾಪಮಾನ ಏರಿಕೆ, ಶಾಖ ಹೆಚ್ಚಳ, ಪ್ರವಾಹ ಮತ್ತು ಕಾಡ್ಗಿಚ್ಚಿನಂತಹ ಸಮಸ್ಯೆಗಳು ತೀರಾ ಹೆಚ್ಚಾಗುತ್ತಿವೆ.
  • < previous
  • 1
  • ...
  • 57
  • 58
  • 59
  • 60
  • 61
  • 62
  • 63
  • 64
  • 65
  • ...
  • 224
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved