• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
‘ಯುಜಿಸಿ ಪ್ರಸ್ತಾಪ ರದ್ದುಗೊಳಿಸಿ’
ಈಗ ಪರಿಷ್ಕೃತ ನಿಯಮಗಳು ಕುಲಪತಿಗಳ ಆಯ್ಕೆಯಲ್ಲಿ ರಾಜ್ಯಪಾಲರಿಗೆ ಹೆಚ್ಚಿನ ಅಧಿಕಾರ ನೀಡುತ್ತದೆ. ಎಂಜಿನಿಯರಿಂಗ್ ಸ್ನಾತಕೋತ್ತರ ಪದವಿ ಮತ್ತು ತಂತ್ರಜ್ಞಾನ ಸ್ನಾತಕೋತ್ತರ ಪದವಿ ಪಡೆದವರು ಕನಿಷ್ಠ ಶೇ ೫೫ ರಷ್ಟು ಅಂಕಗಳನ್ನು ಗಳಿಸಿದರೆ ವಿಶ್ವವಿದ್ಯಾಲಯಗಳ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ನೇರವಾಗಿ ಅರ್ಹತೆ ಪಡೆಯುತ್ತಾರೆ.
ಉತ್ತಮ ಶಿಕ್ಷಣ ಪಡೆದು ಉನ್ನತ ಹುದ್ದೆ ಸೇರಿ
ಗ್ರಾಮೀಣ ಭಾಗದ ಬಡ ಮಕ್ಕಳಿಗೆ ಆಂಗ್ಲ ಮಾಧ್ಯಮದಲ್ಲಿ ಗುಣಮಟ್ಟದ ವಿದ್ಯಾಭ್ಯಾಸ ನೀಡಲು ಮಾಜಿ ಶಾಸಕ ಸಿ.ವೆಂಕಟೇಶಪ್ಪ ಕನಸು ಕಂಡಿದ್ದರು. ಅದರಂತೆ ಇಂದಿರಾ ಗಾಂಧಿಯವರ ಹೆಸರಿನಲ್ಲಿ ಇಂದಿರಾ ಶಾಲೆಯನ್ನು ಆರಂಭಿಸಿ ಹಣದಾಸೆಗೆ ಮುಂದಾಗದೆ, ಕಡಿಮೆ ವೆಚ್ಚದಲ್ಲಿ ಉತ್ತಮ ಶಿಕ್ಷಣವನ್ನು ನೀಡುತ್ತಿದ್ದರು. ಅವರು ಮೃತಪಟ್ಟ ನಂತರ ಅವರ ಮಕ್ಕಳು ಸಹ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಾ ಬಂದಿದ್ದಾರೆ
ಅಧಿಕಾರಿಗಳಿಗೆ ಉಪ ಲೋಕಾಯುಕ್ತರ ತರಾಟೆ
ಕಾರ್ಮಿಕ ನಿರೀಕ್ಷಕ ಕಿರಣ್ ಇಲಾಖೆಯ ಕಚೇರಿಯಲ್ಲಿ ಕೆಲಸವನ್ನು ಮಾಡುತ್ತಿದ್ದಾರೆಯೇ ಅಥವಾ ದಲ್ಲಾಳಿ ಕೆಲಸ ಮಾಡುತ್ತಿದ್ದಾರೆಯೇ, ಕಚೇರಿಗೆ ಗೈರಾಗಿ ಹಾಜರಾತಿ ಪುಸ್ತಕವನ್ನು ಬೀರುವಿನಲ್ಲಿಟ್ಟು ಬೀಗ ಹಾಕಿಕೊಂಡು ಹೋದರೆ ಯಾರನ್ನು ಪ್ರಶ್ನಿಸಬೇಕು ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ವರಲಕ್ಷ್ಮೀ ಅವರಿಗೆ ದೂರವಾಣಿ ಮುಖಾಂತರ ಉಪ ಲೋಕಾಯುಕ್ತರು ತರಾಟೆಗೆ ತೆಗೆದುಕೊಂಡರು
ಸದೃಢ ಸಮಾಜ ನಿರ್ಮಾಣಕ್ಕೆ ಯುವಜನತೆ ಸಜ್ಜಾಗಬೇಕು
ಸ್ವಾಮಿ ವಿವೇಕಾನಂದರು ಯುವಜನರಿಗೆ ಅದರ್ಶವೆಂದು ಪರಿಗಣಿಸಿದ್ದು, ಸ್ವಾಮಿ ವಿವೇಕಾನಂದರ ಜೀವನ ಮತ್ತು ಸಂದೇಶದಲ್ಲಿ ವಿಶೇಷವಾಗಿ ಯುವಕರಿಗೆ ಅನ್ವಯವಾಗುವ ಅಂಶಗಳಿದ್ದು, ಯುವಕರು ಸಮಾಜದಲ್ಲಿ ತಮ್ಮ ಸ್ಥಾನವನ್ನು ಕಂಡುಕೊಳ್ಳಬೇಕು, ಒಂದು ಅರ್ಥಪೂರ್ಣ ಸಮಾಜವನ್ನು ಕಟ್ಟಬೇಕಾದರೆ ಯುವ ಶಕ್ತಿಯನ್ನು ಒಂದುಗೂಡಿಸಬೇಕು.
ಮೈತ್ರಿ ಗಟ್ಟಿಯಾಗಿದ್ದರೆ ಚುನಾವಣೆಯಲ್ಲಿ ಗೆಲುವು ಸುಲಭ
ಆಡಳಿತರೂಢ ಪಕ್ಷವು ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿಲ್ಲ. ಅಲ್ಲದೆ ಭಾಗ್ಯ, ಗ್ಯಾರಂಟಿಗಳನ್ನು ಸಮರ್ಪವಾಗಿ ಅನುಷ್ಠಾನಕ್ಕೆ ತರುತ್ತಿಲ್ಲ. ಸಭೆ ಸಮಾರಂಭಗಳಲ್ಲಿ ಚಪ್ಪಾಳೆ, ಶಿಳ್ಳೆ ಮೂಲಕ ಪುಕ್ಕಟೆ ಪ್ರಚಾರ ಪಡೆಯಲು ಸುಳ್ಳು ಭರವಸೆಗಳನ್ನು ನೀಡುತ್ತಿದ್ದಾರೆ. ರಸ್ತೆಗಳ ಹಳ್ಳಕೊಳ್ಳಗಳಿಂದ ಕುಂಟೆಗಳು, ಕಾಲುವೆಗಳಂತೆ ಪರಿವರ್ತನೆಯಾಗಿದೆ.
ಸಿಎಸ್‌ಆರ್ ಅನುದಾನ ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ಬಳಸಿ
ಕೆಲವು ಕಂಪನಿಗಳು ತಮಗೂ ಸಮಾಜ ಸೇವೆಗೂ ಸಂಬಂಧವೇ ಇಲ್ಲದಂತೆ ವರ್ತಿಸುತ್ತಿವೆ. ಅವರು ಸ್ಥಳೀಯರಿಗೆ ಒಳ್ಳೆಯದು ಮಾಡಿದರೆ ನಾವುಗಳು ಸಹ ಅವರ ಪರವಾಗಿ ಸಹಾಯಕ್ಕೆ ನಿಲ್ಲುತ್ತೇವೆ. ಇಲ್ಲದೇ ಹೋದರೆ ತೊಂದರೆ ಕೊಡುವುದು ನಮಗೆ ಗೊತ್ತಿದೆ. ಅವರು ಅದನ್ನೆಲ್ಲ ಅನುಭವಿಸಬೇಕಾಗುತ್ತದೆ ಎಂದು ಶಾಸಕ ಕೊತ್ತೂರು ಎಚ್ಚರಿಸಿದ್ದಾರೆ.
ಬಡ ಮಕ್ಕಳ ಶಿಕ್ಷಣಕ್ಕೆ ನೆರವಾಗಿ
ಸಮಾಜದ ಎಲ್ಲ ಕ್ಷೇತ್ರಗಳಲ್ಲಿ ಮಡಿವಾಳ ಸಮುದಾಯ ಅಭಿವೃದ್ಧಿ ಆಗಬೇಕಾದರೆ ಮೊದಲು ಜನಾಂಗದ ಮಕ್ಕಳು ಸುಶಿಕ್ಷಿತರಾಗಬೇಕು. ಈ ನಿಟ್ಟಿನಲ್ಲಿ ಸಮಾಜದಲ್ಲಿನ ಆರ್ಥಿಕ ಸ್ಥಿತಿವಂತರು ಬಡ ಪ್ರತಿಭಾವಂತ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಹಣಕಾಸು ನೆರವು ನೀಡಬೇಕು. ಪೋಷಕರು ಯಾವುದೇ ಕಾರಣಕ್ಕೂ ಮಕ್ಕಳನ್ನು ಶಿಕ್ಷಣದಿಂದ ವಂಚಿಸಬಾರದು,
ಶಿಕ್ಷಣದ ಜತೆ ಸೇವಾಮನೋಭಾವ ಬೆಳೆಸಿಕೊಳ್ಳಿ
ಕೋಲಾರ ಜಿಲ್ಲೆ ಬರಪೀಡಿತ ಜಿಲ್ಲೆಯಾಗಿದೆ, ಆದರೆ ಇಲ್ಲಿನ ಜನರು ಸಮಸ್ಯೆಗಳನ್ನು ಎದುರಿಸುವಂತಹ ಹಾಗೂ ಶ್ರಮದ ಮೇಲೆ ನಂಬಿಕೆ ಉಳ್ಳವರಾಗಿದ್ದಾರೆ, ಹಾಗಾಗಿ ಏನೇ ಕಷ್ಟ ಬಂದರೂ ಅದನ್ನು ನಿಭಾಯಿಸುವ ಶಕ್ತಿ ಉಳ್ಳವರಾಗಿದ್ದಾರೆ, ಯುವಕರು ತಂತ್ರಜ್ಞಾನ ಸದುಪಯೋಗಪಡಿಸಿಕೊಂಡು ಉತ್ತಮ ಶಿಕ್ಷಣ ಪಡೆದರೆ ಸಮಾಜದಲ್ಲಿ ಉತ್ತಮ ಸೇವೆ ಸಲ್ಲಿಸಬಹುದು
ಸಹಕಾರಿ ರಂಗದಿಂದ ಮಾತ್ರ ರೈತರ ರಕ್ಷಣೆ ಸಾಧ್ಯ
ಸಹಸಂಹಕಾರ ಸಂಘದಲ್ಲಿಕಾರ ಸಂಘಗಳನ್ನು ಸಾಲ ಪಡೆಯಲು ಮಾತ್ರ ಬಳಸಿಕೊಳ್ಳದೇ ಅಲ್ಲೇ ಉಳಿತಾಯ ಮಾಡುವ ಮನೋಭಾವವೂ ಜನತೆಯಲ್ಲಿ ಹೆಚ್ಚಬೇಕಾಗಿದೆ, ಈ ನಿಟ್ಟಿನಲ್ಲಿ ಗ್ರಾಮೀಣ, ನಗರ ಪ್ರದೇಶದ ಜನತೆ ಸಹಕಾರ ಸಂಘಗಳಲ್ಲಿ ಸದಸ್ಯತ್ವ ಪಡೆಯುವ ಮೂಲಕ ಇಲ್ಲಿ ಸಿಗುವ ಸೌಲಭ್ಯ ಬಳಸಿಕೊಳ್ಳಲು ಮುಂದೆ ಬರಬೇಕು.
ಟಾಟಾ ಕಂಪನಿ ಕ್ರಿಮಿನಾಶಕ ಬಳಸಲು ಸಲಹೆ
ರೈತರಿಗೆ ಟಿಎಪಿಸಿಎಂಎಸ್‌ನಿಂದ ವಿಮೆ ಮಾಡಿಸಿಕೊಡಲು ಹೇಳಿ ದಾಖಲೆಗಳನ್ನು ತಂದುಕೊಡಲು ಹೇಳಿದರೆ, ಕೆಲವರು ದಾಖಲೆಗಳನ್ನು ಸಲ್ಲಿಸಿದರೆ ಮತ್ತೆ ಕೆಲವರು ಇದುವರೆಗೂ ದಾಖಲೆಗಳನ್ನು ನೀಡಿಲ್ಲ. ಮತ್ತೆ ಕೆಲವರು ವಿಮಾ ಕಾರ್ಡುಗಳನ್ನು ಪಡೆಯಲು ಬಂದಿಲ್ಲ. ಈ ರೀತಿಯಲ್ಲಿ ರೈತರು ತಿರಸ್ಕಾರ ಮಾಡುವುದು ಸರಿಯಲ್ಲ
  • < previous
  • 1
  • ...
  • 57
  • 58
  • 59
  • 60
  • 61
  • 62
  • 63
  • 64
  • 65
  • ...
  • 183
  • next >
Top Stories
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
ಇಂಗ್ಲಿಷ್ ಮಾತಾಡುವವರು ನಾಚಿಕೆ ಪಡುವ ದಿನ ದೂರವಿಲ್ಲ: ಶಾ
ವಾರಾಂತ್ಯದಲ್ಲಿ ಇರಾನ್‌ ಮೇಲೆ ದಾಳಿಗೆ ಅಮೆರಿಕ ಸೇನೆ ಸಜ್ಜು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved