• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭೂಗಳ್ಳರಿಂದ ಗೋಮಾಳ, ಕೆರೆ- ಕುಂಟೆಗಳನ್ನು ಉಳಿಸಬೇಕಿದೆ: ರೈತಸಂಘದ ಉಪಾಧ್ಯಕ್ಷ ನಾರಾಯಣಗೌಡ
ಲಕ್ಷ ಲಕ್ಷ ಸಂಬಳ ಪಡೆದು ಜನಸೇವೆ ಮಾಡುವ ಜೊತೆಗೆ ಸರ್ಕಾರಿ ಆಸ್ತಿಗಳನ್ನು ಉಳಿಸಬೇಕಾದ ಕಂದಾಯ, ಸರ್ವೇ ಇಲಾಖೆ ಅಧಿಕಾರಿಗಳೇ ಭೂಗಳ್ಳರ ಜೊತೆ ಶಾಮೀಲಾಗಿ ಲಂಚ ಪಡೆದು ಜಲ ಮೂಲಗಳಿಗೆ ಅಕ್ರಮ ದಾಖಲೆಗಳನ್ನು ಸೃಷ್ಟಿಸಿರುವುದರಿಂದ ರಾತ್ರೋರಾತ್ರಿ ಕೆರೆಗಳು ಸ್ವರೂಪವನ್ನೇ ಕಳೆದುಕೊಂಡಿವೆ. ಭೂಗಳ್ಳರಿಗೆ ಸ್ಥಳೀಯ ರೈತರ ಹೆಸರಿನಲ್ಲಿ ಮಂಜೂರು ಮಾಡಿದ ದೊಡ್ಡ ಜಾಲವೇ ಕಂದಾಯ ಸರ್ವೇ ಇಲಾಖೆಯಲ್ಲಿ ಕೆಲಸ ನಿರ್ವಹಿಸುತ್ತಿದೆ ಎಂದು ಆರೋಪಿಸಿದರು.
ಸರ್ಕಾರದ ಸೌಲಭ್ಯ ಬಳಸಿಕೊಂಡು ಅಭಿವೃದ್ಧಿ ಹೊಂದಲು ಸಲಹೆ
ಹಲವು ವರ್ಷಗಳಿಂದ ಪ್ಲವರ್ ಡೆಕೋರೇಷನ್ ಕೂಲಿ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘ ಕಟ್ಟಲು ಶ್ರಮಿಸಿದ್ದು, ಇದೀಗ ಆ ಕಾಲ ಕೂಡಿಬಂದಿದೆ. ನೀವು ಅಸಂಘಟಿತರಾಗಿದ್ದು ಸಂಘಟನೆಯ ಮೂಲಕ ಒಗ್ಗೂಡಿ ಸರ್ಕಾರದಿಂದ ಬರುವ ಸವಲತ್ತುಗಳನ್ನು ಸದುಪಯೋಗಪಡಿಸಿಕೊಂಡು ಅಭಿವೃದ್ಧಿ ಹೊಂದುವಂತೆ ಕರೆಯಿತ್ತರು.
ಅಭಿವೃದ್ಧಿ ಪರವಿದ್ದರೆ ಜನಪ್ರಿಯತೆ ತಾನಾಗೇ ಬರುತ್ತೆ: ಡೀಸಿ ಡಾ. ರವಿ
ನಾನು ಜನರ ಜೊತೆಯಲ್ಲಿರುವ ಅಧಿಕಾರಿ. ಅಧಿಕಾರಿಗಳನ್ನು ಹಾಗೂ ಜನಪ್ರತಿನಿಧಿಗಳನ್ನು ಎಚ್ಚರಿಸುವ ಕೆಲಸ ಪತ್ರಕರ್ತರ ಮೇಲಿದೆ. ಪ್ರತಿ ಮಾಹೆ ಜನ ಸಂರ್ಪಕ ಸಭೆ ಅಥವಾ ಪೋನ್ ಇನ್ ಕಾರ್ಯಕ್ರಮ ಪ್ರಾರಂಭಿಸಲಾಗುವುದು, ಕಸಗಳ ವಿಂಗಡನೆ ಹಾಗೂ ಸಂಗ್ರಹಣೆ ಮನೆಗಳಿಂದ ಆರಂಭಿಸಬೇಕು. ಆಗ ಮಾತ್ರ ನಗರದಲ್ಲಿ ಸ್ವಚ್ಛತೆ ಕಾಣಲು ಸಾಧ್ಯ. ತ್ಯಾಜ್ಯ ಘಟಕ ತುರ್ತಾಗಿ ಆಗಬೇಕಾಗಿದೆ.
ಪಾರದರ್ಶಕತೆಯಿಂದ ಕೆಲಸ ಮಾಡಲು ಅಂಗನವಾಡಿ ಕಾರ್ಯಕರ್ತೆಯರಿಗೆ ಶಾಸಕರ ಸಲಹೆ
ಕಾಂಗ್ರೆಸ್ ಪಕ್ಷವು ಚುನಾವಣಾ ಪೂರ್ವದಲ್ಲಿ ಕೊಟ್ಟ ಆಶ್ವಾಸನೆಗಳನ್ನು ಅಧಿಕಾರಕ್ಕೆ ಬಂದ ನಂತರ ಪೂರ್ಣಗೊಳಿಸುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದ ಸರ್ಕಾರವು ಐದು ಗ್ಯಾರಂಟಿ ಯೋಜನೆಗಳನ್ನು ಫಲಾನುಭವಿಗಳಿಗೆ ಕೊಟ್ಟಿದ್ದಾರೆ. ಈಗಾಗಲೇ ಕೋಲಾರ ಜಿಲ್ಲೆಗೆ ಗ್ಯಾರಂಟಿ ಯೋಜನೆಯ ಮೂಲಕ ೮೩೦ ಕೋಟಿ ರು. ಹಣ ಬಿಡುಗಡೆಯಾಗಿದೆ.
ಕಠಿಣ ಪರಿಶ್ರಮ,ಛಲದಿಂದ ಸಾಧನೆ ಸುಲಭ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ
ಒಬ್ಬ ಸಾಮಾನ್ಯ ರೈತನ ಮಗನಾಗಿದ್ದ ನಾನು ಇದೇ ಶಾಲೆಯಲ್ಲಿ ಶಿಕ್ಷಣ ಪಡೆದಿದ್ದೇನೆ. ನಾನೇನು ಮೇಧಾವಿ ವಿದ್ಯಾರ್ಥಿಯಾಗಿರಲಿಲ್ಲ, ಸಾಮಾನ್ಯ ವಿದ್ಯಾರ್ಥಿಯಾಗಿದ್ದೆ. ಬಾಲ್ಯದಿಂದಲೇ ಶಿಸ್ತು, ಪರಿಶ್ರಮ, ಸಾಧನೆ ಮಾಡಬೇಕೆಂಬ ಛಲ, ಗುರು ಹಿರಿಯರನ್ನು ಗೌರವಿಸುವ ಮನಸ್ಥಿತಿ ನನ್ನದಾಗಿತ್ತು. ಇದೇ ಸರ್ಕಾರಿ ಶಾಲೆಯಲ್ಲಿ ಓದಿದ ನಾನು ಇಂದು ಸತತ 3 ಸಲ ಎಂ.ಎಲ್.ಎ ಆಗಿದ್ದೇನೆ, ಉದ್ಯಮಿಯಾಗಿದ್ದೇನೆ.
ಶಿಕ್ಷಣದ ಜತೆ ಸಂಸ್ಕಾರ ಕಲಿಸಿದರೆ ಬದುಕು ಉಜ್ವಲ
ಆಧುನಿಕ ಯುಗದಲ್ಲಿ ಆಧುನಿಕ ಪಿಡುಗುಗಳು ಯುವಕರನ್ನು ದಾರಿ ತಪ್ಪಿಸುತ್ತಿವೆ, ಮಾದಕ ವಸ್ತುಗಳ ಚಟದ ಜತೆಗೆ ಇತ್ತೀಚಿನ ದಿನಗಳಲ್ಲಿ ಮೊಬೈಲ್ ಗೀಳು ಮಕ್ಕಳ ಜೀವನಕ್ಕೆ ಮುಳುವಾಗಿದ್ದು, ಮುಂದೊಂದು ದಿನ ಮೊಬೈಲ್‌ನಿಂದಾಗುವ ಅನಾಹುತ ತಪ್ಪಿಸಲು ಪುನರ್ವಸತಿ ಕೇಂದ್ರಗಳನ್ನು ತೆರೆಯಬೇಕಾದ ಅನಿವಾರ್ಯತೆ ಎದುರಾದೀತು.
ಶ್ರೀಕೃಷ್ಣನ ಗೀತಸಾರಕ್ಕೆ ಅಪಮಾನ: ಪ್ರತಿಭಟನೆ
ಕೋಲಾರ ನಗರದಲ್ಲಿ ಜ.೩ರಂದು ನಡೆದ ಕೋಲಾರ ಬಂದ್ ಸಂದರ್ಭದಲ್ಲಿ ಡಿಡಿಪಿಐ ಕಚೇರಿಗೆ ನುಗ್ಗಿ ಅಲ್ಲಿ ಗೋಡೆಗೆ ಹಾಕಿದ್ದ ಶ್ರೀಕೃಷ್ಣನ ಭಗವದ್ಗೀತೆ ಸಂದೇಶದ ಗೀತ ಸಾರ ಫೋಟೋವನ್ನು ಹರಿದು ಕಾಲಿನಲ್ಲಿ ತುಳಿದು ಅಪಮಾನ ಮಾಡಿರುವ ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸಿ ಬಜರಂಗದಳ ಹಾಗೂ ಶ್ರೀರಾಮಸೇನೆ ಒತ್ತಾಯ.
ಬಗರ್‌ಹುಕುಂ ಭೂಮಿ ಅಕ್ರಮ ಮಂಜೂರು: ತನಿಖೆ
ಕೆಜಿಎಫ್ ತಾಲೂಕಿನಲ್ಲಿ ಬಗರ್‌ಹುಕುಂ ಜಮೀನು ಮಂಜೂರು ಮಾಡುವಾಗ ನಿಯಮಗಳನ್ನು ಉಲ್ಲಂಘಿಸಿ ೫೨೩ ಎಕರೆ ಭೂಮಿಯನ್ನು ೨೨೯ ಅನರ್ಹ ಫಲಾನುಭವಿಗಳಿಗೆ ಮಂಜೂರು ಮಾಡುವ ಮೂಲಕ ಸರ್ಕಾರದ ಬೊಕ್ಕಸಕ್ಕೆ ೧೫.೬೯ ಕೋಟಿ ರುಪಾಯಿಗಳ ನಷ್ಟವುಂಟು ಮಾಡಿರುವುದು ಲೋಕಾಯುಕ್ತ ಪ್ರಾಥಮಿಕ ತನಿಖೆಯಲ್ಲಿ ಪತ್ತೆಯಾಗಿದೆ.
ಮಹಿಷಿ ವರದಿ ಅನ್ವಯ ನೇಮಕಾತಿ ಮಾಡಬೇಕು
ಜಿಲ್ಲೆಯಲ್ಲಿರುವ ಕೈಗಾರಿಕೆಗಳಲ್ಲಿ ಉದ್ಯೋಗ ನೀಡಿದರೂ ಗುತ್ತಿಗೆ ಆಧಾರದ ಮೇಲೆ ೨ ವರ್ಷಕ್ಕೆ ಸೀಮಿತವಾಗಿರುತ್ತದೆ. ಅರ್ಹರಾದ ಯುವಕರು ಇದ್ದರೂ ಅವರಿಗೆ ಸೂಕ್ತವಾದ ಉದ್ಯೋಗವನ್ನು ನೀಡದೆ ತಾರತಮ್ಯವನ್ನು ಮಾಡುತ್ತಿದ್ದಾರೆ. ಈ ಕುರಿತಂತೆ ಕಾರ್ಮಿಕ ಇಲಾಖೆಯು ಯಾವೂದೇ ಕ್ರಮ ಕೈಗೊಳ್ಳುತ್ತಿಲ್ಲ.
ಬಂಗಾರಪೇಟೆ ಗಡಿಯಲ್ಲಿ ಮತ್ತೆ ಕಾಡಾನೆ ಹಾವಳಿ
ಆನೆಗಳ ದಾಳಿ ನಡೆದು ಸಾವು ನೋವು ನಡೆದರೆ ಮಾತ್ರ ಅರಣ್ಯ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸುತ್ತಾರೆ. ನಾಳೆಯೇ ಆನೆಗಳನ್ನು ಗಡಿ ದಾಟಿಸುವ ಬಗ್ಗೆ ಭರವಸೆ ನೀಡುತ್ತಾರೆ. ಹಾಗೂ ಸರ್ಕಾರ ನೀಡುವ ೫ ಲಕ್ಷ ರು. ಗಳ ಚೆಕ್ ಅನ್ನು ಮೃತರ ಕುಟುಂಬಕ್ಕೆ ನೀಡುತ್ತಾರೆ. ಆದರೆ ಬೆಳೆಗಳು ನಷ್ಟವಾದರೆ ಅರಣ್ಯ ಇಲಾಖೆ ತಲೆಕೆಡಿಸಿಕೊಳ್ಳುವುದೇ ಇಲ್ಲ.
  • < previous
  • 1
  • ...
  • 59
  • 60
  • 61
  • 62
  • 63
  • 64
  • 65
  • 66
  • 67
  • ...
  • 183
  • next >
Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved