• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೆದುಳನ್ನು ಚುರುಕುಗೊಳಿಸುವ ಶಿಕ್ಷಣ ಅಗತ್ಯ
ಪೋಷಕರು ಮಕ್ಕಳನ್ನು ಶಾಲೆಗೆ ಸೇರಿಸಿದರೆ ಜವಾಬ್ದಾರಿ ಮುಗಿಯಿತಿ ಎಂದುಕೊಳ್ಳದೆ ಶಾಲೆಯಿಂದ ಮನೆಗೆ ಬಂದು ಮೇಲೆ ಅವರ ಶಾಲೆಯಲ್ಲಿ ಕಲಿತ ಪಾಠ ಮತ್ತು ಹೋಂ ವರ್ಕ್ ಒಂದು ಬಾರಿ ಪರಿಶೀಲನೆ ಮಾಡಬೇಕು. ಮನೆಯಲ್ಲಿ ಮತ್ತೊಂದು ಬಾರಿ ಮಕ್ಕಳು ಓದುವುದನ್ನು, ಬರೆಯುವುದಕ್ಕೆ ಉತ್ತೇಜನ ನೀಡುವ ಜತೆಯಲ್ಲಿ ಅವರಲ್ಲಿರುವ ಪ್ರತಿಭೆಗೆ ಪ್ರೋತ್ಸಾಹ ನೀಡಬೇಕು.
ವಿದ್ಯೆಯೊಂದಿಗೆ ಸಂಸ್ಕಾರ ಬೆಳೆಸಿಕೊಳ್ಳಿ
ತಮ್ಮ ಕೆಲಸದಲ್ಲಿ ಬದ್ಧತೆ ಇರುವವರಿಗೆ ಅಪ್ಲಿಕೇಶನ್ ಆಫ್ ಮೈಂಡ್ ಇರುತ್ತೆ. ಹೆಚ್ಚಿನವರು ಜೀವನದಲ್ಲಿ ಫೇಲ್ ಆಗುತ್ತಾರೆ. ಕೆಲವೇ ಕೆಲವೇ ಮಂದಿ ಯಶಸ್ಸು ಕಾಣುತ್ತಾರೆ. ಚೆನ್ನಾಗಿ ಇಂಗ್ಲಿಷ್ ಮಾತನಾಡಿದವರು ಬುದ್ಧಿವಂತರಲ್ಲ. ಹೆಚ್ಚು ಅಂಕ ಬಂದಿದೆ ಎಂಬ ಭ್ರಮೆ ಬೇಡ. ನಕಾರಾತ್ಮಕ ಆಲೋಚನೆ ಬೇಡ.
ಪಕ್ಷದಲ್ಲಿ ವ್ಯಕ್ತಿ ಪೂಜೆ ಸಹಿಸಲು ಸಾಧ್ಯವಿಲ್ಲ : ಬಿಜೆಪಿ ನೂತನ ಜಿಲ್ಲಾಧ್ಯಕ್ಷ ಓಂಶಕ್ತಿ ಚಲಪತಿ

ಪಕ್ಷ ನಿಷ್ಠೆಗೆ ಮನ್ನಣೆ ಹೊರತು ವ್ಯಕ್ತಿಪೂಜೆ ಸಹಿಸಲಾಗದು. ಪಕ್ಷ ಬಿಟ್ಟಿರುವ ಸಕ್ರಿಯ ಕಾರ್ಯಕರ್ತರನ್ನು ಗುರ್ತಿಸಿ ಪುನಃ ಮನೆಗೆ ಕರೆತರುವ ಕೆಲಸ ಮಾಡಲಾಗುತ್ತದೆಂದು ಬಿಜೆಪಿ ನೂತನ ಜಿಲ್ಲಾಧ್ಯಕ್ಷ ಓಂಶಕ್ತಿ ಚಲಪತಿ ಹೇಳಿದರು.

ದೆಹಲಿ ಗದ್ದುಗೆ ಬಿಜೆಪಿ ಪಾಲು: ವಿಜಯೋತ್ಸವ
ದೆಹಲಿ ೭೦ ಸ್ಥಾನಗಳ ಪೈಕಿ ಬಿಜೆಪಿ ಪಕ್ಷವು ಸುಮಾರು ೪೮ ಸ್ಥಾನಗಳನ್ನು ಪಡೆದಿದೆ. ಆಪ್ ಪಕ್ಷವು ೨೨ ಸ್ಥಾನ ಪಡೆದಿದ್ದರೆ, ಕಾಂಗ್ರೆಸ್‌ ಹೀನಾಯವಾಗಿ ಸೋತಿದೆ. ಬಿಜೆಪಿಯ ಬಹುದಿನದ ಕನಸು ಈಡೇರಿದಂತಾಗಿರುವುದು ದೇಶಕ್ಕೆ ಶುಭ ಸೂಚನೆಯಾಗಿದೆ. ರಾಜ್ಯದಲ್ಲಿ ಮುಂಬರಲಿರುವ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನ ಗೆಲ್ಲಲಿದೆ.
ಗ್ರಾಮ ಆಡಳಿತ ಅಧಿಕಾರಿಗಳ ಸಮಸ್ಯೆ ಪರಿಹರಿಸಿ
ಎಲ್ಲಾ ಇಲಾಖೆಗಳಲ್ಲಿರುವಂತೆ ವರ್ಗಾವಣೆಯಾಗಿ ವಿಶೇಷ ಮಾರ್ಗಸೂಚಿ ರಚಿಸಬೇಕು. ಸೇವಾ ವಿಷಯಗಳು ಸಂಬಂಸಿದಂತೆ ಸೌಲಭ್ಯಗಳು ಮೂಲ ಸೌಲಭ್ಯಗಳು ಕಲ್ಪಿಸಬೇಕು ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳನ್ನು ತಾಂತ್ರಿಕ ಹುದ್ದೆಗಳಿಗೆ ನೀಡಿದ ವೇತನ ಶ್ರೇಣಿ ನಿಗದಿಪಡಿಸಿ ಆದೇಶ ನೀಡಬೇಕು
ಸಾಹಿತ್ಯ ಸಮ್ಮೇಳಕ್ಕೆ ಮುನಿಕೃಷ್ಣಪ್ಪ ಅಧ್ಯಕ್ಷ
ಕನ್ನಡ ಸಮ್ಮೇಳನದಲ್ಲಿ ನಾಡಿನ ಹಲವು ಕಲಾ ತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಲಿದ್ದು, ವೇದಿಕೆ ಕಾರ‍್ಯಕ್ರಮದಲ್ಲಿ ಶಾಸಕ ಕೆ.ವೈ.ನಂಜೇಗೌಡ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ. ವಿಚಾರ ಗೋಷ್ಠಿಗಳು, ಕವಿಗೋಷ್ಠಿ ಸೇರಿದಂತೆ ಹಲವು ಮನರಂಜನಾ ಕಾರ‍್ಯಕ್ರಮಗಳು ನಡೆಯಲಿದ್ದು, ಹಲವು ಗಣ್ಯರನ್ನು ಅಭಿನಂದಿಸಲಾಗುವುದು
ನಾಳೆಯೊಳಗೆ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ
ಕರ್ನಾಟಕದಲ್ಲಿ ಕನ್ನಡಕ್ಕೆ ಮೊದಲ ಆದ್ಯತೆ ನೀಡಿರುವುದರಿಂದ ಹಾಗೂ ರಾಜ್ಯದಲ್ಲಿ ಹುಟ್ಟಿ ಬೆಳೆಯುತ್ತಿರುವ ನಾವೆಲ್ಲರೂ ಕನ್ನಡ ಭಾಷೆಗೆ ಮೊದಲ ಅದ್ಯತೆಯನ್ನು ನೀಡಬೇಕಾದ ಜವಾಬ್ದಾರಿಯನ್ನು ಹೊಂದಿರುವುದರಿಂದ ಕನ್ನಡದಲ್ಲಿಯೇ ವ್ಯವಹರಿಸಬೇಕು ಕನ್ನಡ ನಾಮಫಲಕಗಳನ್ನು ಹಾಕಬೇಕು.
ಮಾಸಾಂತ್ಯಕ್ಕೆ ರಾಜ್ಯ ಮಟ್ಟದ ಜನಪರ ಉತ್ಸವ
ಉತ್ಸವದಲ್ಲಿ ಸ್ಥಳೀಯ ಹಾಗೂ ಹೊರ ಜಿಲ್ಲೆಗಳ ಕಲಾವಿದರ ತಂಡಗಳಿಂದ ವೈವಿದ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುವುದು. ಜೊತೆಗೆ ಖ್ಯಾತ ಲೇಖಕರು ಹಾಗೂ ಚಿಂತಕರಿಂದ ವಿವಿಧ ವಿಷಯಗಳ ಕುರಿತು ವಿಚಾರ ಸಂಕೀರ್ಣ ಏರ್ಪಡಿಸಲಾಗುವುದು. ಎರಡು ದಿನಗಳ ಕಾರ್ಯಕ್ರಮ ಇದಾಗಿದ್ದು, ರಾಜ್ಯದ ವಿವಿಧೆಡೆಗಳಿಂದ ಸುಮಾರು ೫೦ ಕಲಾ ತಂಡಗಳು ಭಾಗವಹಿಸಲಿವೆ.
ಪಶುವೈದ್ಯರ ಖಾಲಿ ಹುದ್ದೆಗಳ ಹುದ್ದೆ ಭರ್ತಿಗೆ ಕ್ರಮ
ಜಿಲ್ಲೆಯಲ್ಲಿ ಸಾಕಷ್ಟು ಕುಟುಂಬಗಳು ಹೈನುಗಾರಿಕೆಯ ಮೇಲೆ ಅವಲಂಬಿತರಾಗಿದ್ದು, ತಾಲೂಕಿನಲ್ಲಿ ಪಶು ವೈದ್ಯರ ಅಗತ್ಯವಿದ್ದು, ಪಶುಗಳ ಚಿಕಿತ್ಸೆಗಾಗಿ ರೈತರು ಅಲೆದಾಡದೆ ತಾಲೂಕಿನ ಜನರು ಸೌಲಭ್ಯವನ್ನು ಪಡೆದುಕೊಳ್ಳಬೇಕು. ಪಶು ಇಲಾಖೆಯ ಸಹಯೋಗ ಬಹಳ ಅಗತ್ಯವಿರುತ್ತದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಕೆಲಸ ನಿರ್ವಹಿಸಬೇಕು
ಸಮುದಾಯ ಭವನ ಕಾಮಗಾರಿ ಅಪೂರ್ಣ
ತಾಲೂಕಿನ ತೊಪ್ಪನಹಳ್ಳಿ ಗ್ರಾಮವು ಗಡಿಭಾಗಕ್ಕೆ ಹೊಂದಿಕೊಂಡಿರುವ ಪಂಚಾಯಿತಿ ಕೇಂದ್ರ ಸ್ಥಾನವಾಗಿದೆ. ಪಂಚಾಯಿತಿ ವ್ಯಾಪ್ತಿ ಸೇರಿದಂತೆ ಸುತ್ತಮುತ್ತಲಿನ ಹತ್ತಾರು ಗ್ರಾಮಗಳಲ್ಲಿ ಶುಭ ಸಮಾರಂಭಗಳನ್ನು ನಡೆಸಲು ಯಾವುದೇ ಕಲ್ಯಾಣ ಮಂಟಪ ಅಥವಾ ಸುಸಜ್ಜಿತ ಸಮುದಾಯ ಭವನವಿಲ್ಲ.
  • < previous
  • 1
  • ...
  • 62
  • 63
  • 64
  • 65
  • 66
  • 67
  • 68
  • 69
  • 70
  • ...
  • 198
  • next >
Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved