• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನರೇಗಾ ಅನುಷ್ಠಾನ: ಕೋಲಾರ ಜಿಲ್ಲೆಗೆ ಮೂರು ಪ್ರಶಸ್ತಿ
ನರೇಗಾ ಯೋಜನೆಯಲ್ಲಿ ನೈಸರ್ಗಿಕ ಸಂಪನ್ಮೂಲಗಳ ಕಾಮಗಾರಿಗಳ ಅನುಷ್ಠಾನದಲ್ಲಿ ವೈಜ್ಞಾನಿಕ ಕ್ರಮಗಳ ಜಾರಿ, ಜಲಸಂರಕ್ಷಣೆಗೆ ತೆಗೆದುಕೊಂಡ ಕ್ರಮಗಳು, ಉದ್ಯೋಗ ಖಾತರಿ ಯೋಜನೆಯ ತಾಂತ್ರಿಕ ಸಿಬ್ಬಂದಿಗೆ ತರಬೇತಿ ವಿಚಾರದಲ್ಲಿ ಎಫ್.ಇ.ಎಸ್ ಸಂಸ್ಥೆಯ ಕಾರ್ಯಗಳಿಗೆ ಮೆಚ್ಚಿ ರಾಜ್ಯಮಟ್ಟದ ಪ್ರಶಸ್ತಿಯನ್ನು ನೀಡಲಾಗಿದೆ
ಗ್ರಾಮೀಣಾಭಿವೃದ್ಧಿಗೆ ಸಿಎಸ್‌ಆರ್ ಅನುದಾನ ಬಳಸಿ
ತಾಲೂಕಿನ ಮಾಸ್ತಿ ಹೋಬಳಿ ಹಾಗೂ ಟೇಕಲ್ ಹೋಬಳಿ ಭಾಗದ ಹಳ್ಳಿಗಳು ತೀರ ಹಿಂದುಳಿದ ಪ್ರದೇಶವಾಗಿದೆ ಸರ್ಕಾರಿ ಶಾಲೆಗಳಿಗೆ ಸರ್ಕಾರದ ಅನುದಾನದ ಜೊತೆಗೆ ಕೈಗಾರಿಕೆಗಳ ಸಿ ಎಸ್ ಆರ್ ಅನುದಾನ ಮತ್ತು ದಾನಿಗಳಿಂದ ಗಡಿ ಭಾಗದ ಹಳ್ಳಿಗಳ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸಬೇಕು.
ಶಿಕ್ಷಕರು ವೃತ್ತಿಧರ್ಮ ಪಾಲನೆ ಮಾಡಬೇಕು
ನಂಗಲಿ ಗ್ರಾ.ಪಂ ಆಗಿದ್ದು ಹೆಚ್ಚಿನ ಜನಸಂಖ್ಯೆ ಹೊಂದಿರುವುದರಿಂದ ಶೀಘ್ರದಲ್ಲೇ ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೆ ಏರಿಸಲು ಸರ್ಕಾರದಲ್ಲಿ ಅನುಮೋದನೆ ನೀಡಲಾಗಿದೆ. ಈ ಹಿಂದೆ ಕೋಲಾರ ಜಿಲ್ಲೆಯಲ್ಲಿ ಕೆಎಎಸ್, ಐಎಎಸ್ ಹೆಚ್ಚಿನ ಸಂಖ್ಯೆಯಲ್ಲಿ ಉತೀರ್ಣರಾಗುತ್ತಿದ್ದರು. ಇತ್ತೀಚಿನ ದಿನಗಳಲ್ಲಿ ಕಡಿಮೆಯಾಗುತ್ತಿದೆ
ಜಲಸಂರಕ್ಷಣೆ ಜನಾಂದೋಲನವಾಗಬೇಕು
ಈ ಜಲಾನಯನ ಯಾತ್ರೆಯೂ ಕೇವಲ ಜಾಗೃತಿ ಅಭಿಯಾನವಲ್ಲ, ಇದು ಸಮುದಾಯಗಳು ಜಲಾನಯನ ಅಭಿವೃದ್ಧಿ ಪದ್ಧತಿಗಳನ್ನು ಅಳವಡಿಸಿಕೊಳ್ಳಲು ಮತ್ತು ಜಲ ಭದ್ರತೆ ಹಾಗೂ ಕೃಷಿ ಸುಸ್ತಿರತೆಯ ರಾಷ್ಟ್ರೀಯ ಗುರಿಗಳಿಗೆ ಕೊಡುಗೆ ನೀಡಲು ಪ್ರೇರೇಪಿಸುವ ಒಂದು ಆಂದೋಲನವಾಗಬೇಕು. ಜಲಾನಯನ ಅಭಿವೃದ್ಧಿಯ ಬಗ್ಗೆ ಜಾಗೃತಿ ಮೂಡಿಸಬೇಕು
ತ್ಯಾಜ್ಯ, ಫುಟ್‌ಪಾತ್‌ ಒತ್ತುವರಿ ತೆರವಿಗೆ ಸೂಚನೆ
ಫುಟ್‌ಪಾತ್‌ ಒತ್ತುವರಿ ಮಾಡಿಕೊಂಡಿರುವ ಅಂಗಡಿಗಳ ಮಾಲೀಕರು ಕೂಡಲೇ ಫುಟ್‌ಪಾತ್‌ ತೆರವುಗೊಳಿಸಬೇಕು. ಪಾದಚಾರಿ ಮಾರ್ಗದಲ್ಲಿ ಒಂದು ವಸ್ತುವೂ ಕಾಣಿಸಬಾರದು. ಕಾನೂನು ಮೀರಿದರೆ ಅಂತಹ ಅಂಗಡಿಗಳ ಲೈಸೆನ್ಸ್ ರದ್ದುಪಡಿಸಿ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಸಿದ್ದಾರೆ.
ಗ್ರಾಮೀಣ ರಸ್ತೆ ಅಭಿವೃದ್ಧಿಗೆ ₹25 ಕೋಟಿ ಬಿಡುಗಡೆ
ಈ ಭಾಗದಲ್ಲಿ ಹೊಸ ತಂತ್ರಜ್ಞಾನದ ರಸ್ತೆ ಮಾಡಲಾಗುತ್ತಿದ್ದು ಅತೀ ಹೆಚ್ಚು ಮರಳು ಅದಕ್ಕೆ ಜೆಲ್ಲಿ, ಸಿಮೆಂಟ್ ಹಾಕಿ ರಾಸಾಯನಿಕ ದ್ರಾವಣ ಸೇರಿಸಿ ರಸ್ತೆ ನಿರ್ಮಿಸಲಾಗುತ್ತದೆ. ಅದರ ಮೇಲೆ ಡಾಂಬರು ಹಾಕಲಾಗುತ್ತದೆ. ಈ ತಂತ್ರಜ್ಞಾನ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬಳಸಲಾಗಿದೆ. ಇದು ಉತ್ತಮವಾಗಿ ಬಾಳಿಕೆ ಬರುತ್ತದೆ ಎಂದು ತಜ್ಞರು ಭರವಸೆ ನೀಡಿದ್ದಾರೆ.
ರಥೋತ್ಸವ ವೇಳೆ ಚಿರತೆ ಪ್ರತ್ಯಕ್ಷ
ದಶಕಗಳ ಹಿಂದೆ ಗ್ರಾಮದ ಜನತೆ ರಥಸಪ್ತಮಿಗೆ ಮೊದಲು ಬೋನು ಇಟ್ಟು ಚಿರತೆ ಹಿಡಿದು ಅದನ್ನು ಗ್ರಾಮದಲ್ಲಿ ಮೆರವಣಿಗೆ ನಡೆಸುವ ಪದ್ದತಿ ಇತ್ತು. ಆದರೆ ಅರಣ್ಯ ಇಲಾಖೆ ನಿಬಂಧನೆಗಳ ನಂತರ ಅದನ್ನು ಕೈಬಿಡಲಾಗಿದೆ. ಆದರೆ ಬುಧವಾರ ರಥವನ್ನು ದೇವಾಲಯದ ಸಮೀಪ ಬೆಟ್ಟದೆಡೆಗೆ ಎಳೆಯುತ್ತಿದ್ದಂತೆ ಚಿರತೆ ಪ್ರತ್ಯಕ್ಷವಾಗಿ ಸಾವಿರಾರು ಮಂದಿ ನೋಡಲು ಮುಗಿಬಿದ್ದರು.
ಕಾರ್ಯಕರ್ತರ ಪುನರ್‌ ಸಂಘಟನೆ ಅಗತ್ಯ
ಪಕ್ಷದಲ್ಲಿ ಒಬ್ಬರಿಗೆ ಒಂದೇ ಹುದ್ದೆ ಇರಬೇಕು. ಆದರೆ ನಮ್ಮ ಪಕ್ಷದಲ್ಲಿ ಶಾಸಕ ಸ್ಥಾನದ ಜೊತೆಗೆ ಜಿಲ್ಲಾಧ್ಯಕ್ಷ ಸ್ಥಾನವಹಿಸಿಕೊಂಡಿರುವ ಹಿನ್ನೆಲೆಯಲ್ಲಿ ಪಕ್ಷದ ಸಂಘಟನೆಗೆ ಹಿನ್ನಡೆಯಾಗಿದೆ. ಹಾಗಾಗಿ ಜಿಲ್ಲಾ ಅಧ್ಯಕ್ಷ ಸ್ಥಾನ ಕ್ರಿಯಾಶೀಲ ಯುವಕರಿಗೆ ನೀಡಿದರೆ ಉತ್ತಮ. ಪಕ್ಷದ ಅಭಿವೃದ್ದಿಗೆ ಎಲ್ಲಾ ಭಿನ್ನಾಭಿಪ್ರಾಯ ಬದಿಗೆ ಸರಿಸಿ ಒಗ್ಗಟ್ಟಾಗಬೇಕು.
ಹೆಣ್ಣು ಮಕ್ಕಳು ವೈಯಕ್ತಿಕ ಸ್ವಚ್ಛತೆಗೆ ಒತ್ತು ನೀಡಬೇಕು
ಹೆಣ್ಣು ಮಕ್ಕಳಿಗೆ ವೈಯಕ್ತಿಕ ಸ್ವಚ್ಛತೆ ಬಹು ಮುಖ್ಯ. ಅದರಲ್ಲೂ ಮುಟ್ಟಿನ ಸಂದರ್ಭದಲ್ಲಿ ಅನುಭವಿಸುವ ಯಾತನೆ, ಮುಜುಗರ ಇವುಗಳನ್ನು ಅನುಭವಿಸಿದರಿಗೆ ಗೊತ್ತು. ಗ್ರಾಮೀಣ ಭಾಗದ ಪ್ರೌಢಶಾಲೆಗಳಲ್ಲಿ ನಗರ ಪ್ರದೇಶದ ವಿದ್ಯಾವಂತ ಹಾಗೂ ತಿಳಿವಳಿಕೆ ಇರುವ ಹೆಣ್ಣುಮಕ್ಕಳು ಅನೇಕ ಬಾರಿ ಶಾಲಾ ಕಾಲೇಜು, ಉದ್ಯೋಗ, ಪ್ರಯಾಣ ಹಾಗೂ ಇತರೆ ಕೆಲಸಗಳ ನಿಮಿತ್ತ ಹೊರಗೆ ಹೋದಾಗ ಮುಟ್ಟಿನ ಸಂಕಷ್ಟ ಎದುರಿಸುತ್ತಾರೆ.
ಗುರಿ ಇದ್ದಾಗ ಯಶಸ್ಸು ಸಾಧಿಸಲು ಸಾಧ್ಯ
ಟಿವಿ, ಮೊಬೈಲ್ ಗೀಳಿಗೆ ಒಳಗಾಗದಿರಿ, ಪೋಷಕರು ಮನೆಯಲ್ಲಿ ಮಕ್ಕಳಿಗೆ ಸಂಸ್ಕಾರ ಕಲಿಸಬೇಕು, ನಂತರ ಶಾಲೆ-ಕಾಲೇಜಿನಲ್ಲೂ ಮುಂದುವರೆಯಬೇಕು, ವಿದ್ಯೆಗಿಂತ ವ್ಯಕ್ತಿತ್ವ ಮುಖ್ಯ. ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಿಂದಲೇ ಗುರಿ ನಿಗದಿಪಡಿಸಿಕೊಳ್ಳಬೇಕು, ಆಗ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ.
  • < previous
  • 1
  • ...
  • 63
  • 64
  • 65
  • 66
  • 67
  • 68
  • 69
  • 70
  • 71
  • ...
  • 198
  • next >
Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved