• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನ್ನಡ ಬೆಳೆಸಬೇಕಾದರೆ ಕನ್ನಡ ಶಾಲೆ ಉಳಿಸಿ
ಕನ್ನಡ ಭಾಷೆ ಉಳಿಯಬೇಕಾದರೆ ಸರ್ಕಾರ ಗ್ರಾಮೀಣ ಭಾಗದಲ್ಲಿ ಯಾವುದೇ ಕಾರಣ ನೀಡಿ ಕನ್ನಡ ಶಾಲೆಗಳನ್ನು ಮುಚ್ಚದೆ ಉಳಿಸಿಕೊಳ್ಳುವ ಪ್ರಯತ್ನ ಮಾಡಬೇಕು.ಕಳೆದ ಹತ್ತು ವರ್ಷಗಳಿಂದ ಒಂದು ಸಾವಿರಕ್ಕೂ ಹೆಚ್ಚಿನ ಸರ್ಕಾರಿ ಕನ್ನಡ ಶಾಲೆಗಳಿಗೆ ಸರ್ಕಾರ ಬೀಗ ಹಾಕಲಾಗಿದೆ. ಇವುಗಳನ್ನು ಮತ್ತೆ ತೆರೆದು ತರಗತಿ ಆರಂಭಿಸಬೇಕು.
ಕೋಲಾರ : ರೈತರು ಬಾಳೆ ಬೆಳೆಗೆ ಹಾಕಿದ ಬಂಡವಾಳದಲ್ಲಿ ಶೇ.50 ರಷ್ಟು ವಾಪಸ್‌ ಬಾರದ ಸ್ಥಿತಿ

ರೈತರು ಬಾಳೆ ಬೆಳೆಗೆ ಹಾಕಿದ ಬಂಡವಾಳದಲ್ಲಿ ಶೇ.50 ರಷ್ಟು ವಾಪಸ್‌ ಬಾರದ ಸ್ಥಿತಿ ಉಂಟಾಗಿದೆ. ಈ ಹಿಂದೆಯು ಟೊಮೆಟೋ ಮೊದಲ ಬೆಳೆ ಉತ್ತಮ ಬೆಲೆ ಸಿಕ್ಕರೆ ಉಳಿದ ಬೆಳೆ ನಷ್ಟ ಉಂಟಾಗುತ್ತಿತ್ತು. ಮಾರುಕಟ್ಟೆ ಕುರಿತು ರೈತರಿಗೆ ಮಾಹಿತಿ ಸಿಗದೆ ರೈತರು ಬೆಳೆಗಳನ್ನು ಬೆಳೆದು ನಷ್ಟಕ್ಕೆ ಗುರಿಯಾಗುತ್ತಿದ್ದಾರೆ.

ಕೆಎಎಸ್‌ ಗ್ರೂಪ್‌ ಎ- ಬಿ ಪರೀಕ್ಷೆ: ಮತ್ತೆ ಗೊಂದಲ ಸೃಷ್ಟಿ
ಓಎಂಆರ್‌ನಲ್ಲಿ ಅಭ್ಯರ್ಥಿಗಳ ನೋಂದಣಿ ಸಂಖ್ಯೆ ಬದಲಾಗಿದ್ದು, ಈ ಅವ್ಯವಸ್ಥೆ ಸರಿಪಡಿಸಲು ಪರೀಕ್ಷೆ ಒಂದು ಗಂಟೆ ತಡವಾಯಿತು. ಕೊನೆಗೆ ಮ್ಯಾನ್ಯುಯಲ್ ಆಗಿಯೇ ಅಭ್ಯರ್ಥಿಗಳಿಂದ ಅವರವರ ನೋಂದಣಿ ಸಂಖ್ಯೆ ಬರೆಸಿ ಪರೀಕ್ಷೆ ನಡೆಸಲಾಯಿತು. ಕಳೆದ ಬಾರಿಯೂ ಕೆಪಿಎಸ್ಸಿ ಎಡವಟ್ಟಿನಿಂದ ಪರೀಕ್ಷೆ ಮುಂದೂಡಲಾಗಿತ್ತು.
ಶಿಕ್ಷಕರ ಕಷ್ಟ- ನಷ್ಟಗಳಲ್ಲಿ ಸದಾ ಭಾಗಿಯಾಗುವೆ: ಕೆ.ವಿ. ಜಗನ್ನಾಥ್
ಇತ್ತೀಚೆಗೆ ನಡೆದ ಸರ್ಕಾರಿ ನೌಕರರ ಸಂಘದ ನಿರ್ದೇಶಕರ ಚುನಾವಣೆಯಲ್ಲಿ ಶಿಕ್ಷಕರು ನನ್ನನ್ನು ಬೆಂಬಲಿಸಿದ್ದು ನಾನು ಅವರ ಋಣ ತೀರಿಸಲು ಸಾಧ್ಯವಿಲ್ಲ .
ಡೋಂಗಿ ದಲಿತ ನಾಯಕರ ಬಗ್ಗೆ ಸಮುದಾಯದವರು ಎಚ್ಚರಿಕೆಯಿಂದಿರಬೇಕು: ಉಮೇಶ್
ಈ ಸ್ವಯಂ ಘೋಷಿತ ದಲಿತ ನಾಯಕರೆನಿಸಿಕೊಂಡವರ ಹಿನ್ನೆಲೆಯಾದರೂ ಏನು? ಕಂಬಾಲಹಳ್ಳಿ ನರಮೇಧ ನಡೆದಾಗ ಇವರು ಎಲ್ಲಿದ್ದರು? ಇದುವರೆಗೂ ಯಾವೊಂದು ಪ್ರತಿಭಟನೆಗಳಲ್ಲಿಯೂ ಭಾಗವಹಿಸದ ಇವರು ಇಂದು ಹಠಾತ್ತನೇ ಬಾಬಾ ಸಾಹೇಬರ ಪುತ್ಥಳಿ ಹೆಸರು ಬಳಸಿಕೊಂಡು ಪ್ರತಿಭಟನೆಯ ಹೆಸರಿನಲ್ಲಿ ನಾಟಕವಾಡುತ್ತಿದ್ದಾರೆ. ಇವರು ಇದುವರೆಗೂ ಎಷ್ಟು ಹೋರಾಟಗಳಲ್ಲಿ ಭಾಗವಹಿಸಿ ದಲಿತರಿಗೆ ನ್ಯಾಯ ಕೊಡಿಸಿದ್ದಾರೆಂದು ಸ್ಪಷ್ಟೀಕರಣ ನೀಡಲೆಂದು ಸವಾಲೆಸೆದಿದ್ದಾರೆ.
ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆ ಈಡೇರಿಕೆಗೆ ಆಗ್ರಹ
ಅಂಗವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ಗುಣಮಟ್ಟದ ಸಮವಸ್ತ್ರ ನೀಡಿಲ್ಲ, ಕಳಪೆ ಸೀರೆಗಳನ್ನು ಪ್ರತಿದಿನ ಕೇಂದ್ರದಲ್ಲಿ ಮತ್ತು ಮಾಸಿಕ ಸಭೆಗಳಲ್ಲಿ ಕಡ್ಡಾಯವಾಗಿ ಧರಿಸಬೇಕೆಂದು ತಿಳಿಸಿದ್ದಾರೆ, ಗ್ಯಾಸ್ ಒಲೆ ಹಾಗೂ ಸಿಲಿಂಡರ್ ನೀಡಿ ಸುಮಾರು ವರ್ಷವಾಗಿದ್ದು ಎಲ್ಲಾ ಹಾಳಾಗಿವೆ. ಮಕ್ಕಳಿಗೆ ಅನಾಹುತವಾದಲ್ಲಿ ಜವಾಬ್ದಾರರಾರು ಎಂದು ಪ್ರಶ್ನಿಸಿದರು.
31ರಂದು ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ: ರಾಜ್ಯ ಮುಖಂಡ ನಾರಾಯಣಸ್ವಾಮಿ
ಮುಷ್ಕರದ ನೋಟಿಸನ್ನು ಸರ್ಕಾರದ ಪರ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ವೀಕರಿಸಿ ಸಾರಿಗೆ ನೌಕರರ ಬೇಡಿಕೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಚರ್ಚಿಸಿ ಬಗೆಹರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುವುದಾಗಿ ತಿಳಿಸಿದ್ದರು.
ಹೆಳವ ಸಮಾಜದವರು ಸಂಘಟಿತರಾಗಬೇಕಿದೆ: ಜಿಲ್ಲಾಧ್ಯಕ್ಷ ಶ್ರೀನಿವಾಸ್
ಸಮುದಾಯವು ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡುವ ಮೂಲಕ ಅಜ್ಞಾನ, ಅಂಧಕಾರ, ಮೌಢ್ಯತೆ ತೊಲಗಿಸಿ ಮುಖ್ಯ ವಾಹಿನಿಗೆ ಬರಬೇಕಿದೆ. ಸರಕಾರದಿಂದ ಅನೇಕ ಶೈಕ್ಷಣಿಕ ಸೌಲಭ್ಯಗಳಿದ್ದು, ಅದನ್ನು ಸರಿಯಾದ ರೀತಿಯಲ್ಲಿ ಸದುಪಯೋಗಪಡಿಸಿಕೊಳ್ಳಬೇಕಿದೆ.
ಇಂದು ಗೆಜೆಟೆಡ್ ಪ್ರೊಬೇಷನರಿ ಗ್ರೂಪ್ ಎ ಪರೀಕ್ಷೆ:ಪರೀಕ್ಷೆ ಬರೆಯಲಿರುವ ೫,೭೧೮ ಮಂದಿ ಅಭ್ಯರ್ಥಿಗಳು
ಬೆಳಗಿನ ಅವಧಿಯ ಪರೀಕ್ಷೆ ಬೆಳಗ್ಗೆ ೧೦ರಿಂದ ೧೨ರವರೆಗೆ, ಮಧ್ಯಾಹ್ನದ ಅವಧಿಯ ಪರೀಕ್ಷೆ ಮಧ್ಯಾಹ್ನ ೨ ಗಂಟೆಯಿಂದ ಸಂಜೆ ೪ ಗಂಟೆವರೆಗೂ ನಡೆಯಲಿದ್ದು, ಜಿಲ್ಲಾಡಳಿತದಿಂದ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ರಾಜಕೀಯ ನಾಯಕರ ಕೈಗೊಂಬೆಯಾಗಿರುವ ಆಡಳಿತ ವ್ಯವಸ್ಥೆ
ತಳಗವಾರದಲ್ಲಿ ರಸ್ತೆ ತಡೆ ನಡೆಸುತ್ತಿದ್ದ ನಮ್ಮ ಕಾರ್ಯಕರ್ತರ ಮೇಲೆ ಪೊಲೀಸರು ರಾಜಕೀಯ ಪ್ರಭಾವ ಬಳಸಿಕೊಂಡು ಪ್ರಕರಣ ದಾಖಲಿಸಿ ತೊಂದರೆ ನೀಡುತ್ತಿದ್ದಾರೆ,
  • < previous
  • 1
  • ...
  • 63
  • 64
  • 65
  • 66
  • 67
  • 68
  • 69
  • 70
  • 71
  • ...
  • 183
  • next >
Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved