• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಕ್ಷಣದ ಹಕ್ಕು ಬಳಸಿ ಸಮಾಜಕ್ಕೆ ಕೊಡುಗೆ ನೀಡಿ
ಕಾನೂನು ಹುಟ್ಟಿನಿಂದ ಮಾತ್ರವಲ್ಲ ಭ್ರೂಣಾವಸ್ಥೆಯಿಂದಲೇ ಅಳವಡಿಕೆಯಾಗುತ್ತದೆ, ಭ್ರೂಣ ಲಿಂಗ ಪತ್ತೆ ಅಪರಾಧ ಹಾಗೆಯೇ ಬಾಲ್ಯವಿವಾಹ, ಬಾಲಕಾರ್ಮಿಕತೆಗಳು ಅಪರಾಧವಾಗಿದ್ದು, ಇದರ ತಡೆಗೆ ಪ್ರತಿಯೊಬ್ಬರು ಸ್ಪಂದಿಸಬೇಕು. ಯುವಕರು ವಿದ್ಯಾರ್ಥಿಗಳು ಮಾದಕ ವ್ಯಸನಿಗಳಾಗಿ ಭವಿಷ್ಯವನ್ನು ಹಾಳುಮಾಡಿಕೊಳ್ಳಬಾರದು.
ಡಿಸಿಸಿ ಸಾಲಕ್ಕೆ ಶೀಘ್ರ ವ್ಯವಸ್ಥೆ
ಡಿಸಿಸಿ ಬ್ಯಾಂಕಿನ ವತಿಯಿಂದ ರೈತರು,ಮಹಿಳೆಯರಿಗೆ ಬಡ್ಡಿ ಇಲ್ಲದೆ ಸಾಲ ಕೊಡಲಾಗುತ್ತಿತ್ತು, ಆದರೆ ಬ್ಯಾಂಕಿನ ಚುನಾವಣೆ ನಡೆಯದ ಕಾರಣ ಸಾಲ ವಿತರಣೆಗೆ ತೊಂದರೆಯಾಗಿದೆ. ಇಷ್ಟರಲ್ಲೆ ಮತ್ತೆ ಸಾಲ ಸೌಲಭ್ಯಗಳ ಕೊಡುವೆ ಕಾರ್ಯಕ್ಕೆ ಚಾಲನೆ ನೀಡಲಾಗುವುದು. ಧಗ್ರಾ ಯೋಜನೆ ಗ್ರಾಮೀಣರ ಬದುಕಿಗೆ ಆಶ್ರಯವಾಗಿದೆ
ಭ್ರಷ್ಟಾಚಾರದ ವಿರುದ್ಧ ಯಾರೂ ಧ್ವನಿ ಎತ್ತುತ್ತಿಲ್ಲ
ಸುಮಾರು ೬೦ರ ದಶಕದಲ್ಲಿ ಬೆಂಗಳೂರು ಅಂತಹ ಪ್ರದೇಶದಲ್ಲಿ ಸೈಕಲ್‌ಗೆ ೨೫ ಪೈಸೆ ತೆರಿಗೆ ಹಾಕಿದಾಗ ಎಲ್ಲ ರಾಜಕೀಯ ಪಕ್ಷಗಳು ಬೀದಿಗೆ ಇಳಿದು ಆಕ್ರೋಶ ವ್ಯಕ್ತಪಡಿಸಿದ್ದರು, ಇವತ್ತು ಜನರ ಸೇವೆ ಹೆಸರಿನಲ್ಲಿ ದರೋಡೆ ಮಾಡುವವರ ವಿರುದ್ದ ಯಾವುದೇ ಆಕ್ರೋಶದ ಧ್ವನಿಯಿಲ್ಲವಾಗಿದೆ. ಕಮ್ಯೂನಿಸ್ಟ್ ಚಳವಳಿಯ ಕಟ್ಟಾಳುಗಳು ನಿರಂತರವಾಗಿ ಅಧ್ಯಯನ ಶೀಲರಾಗಿರುತ್ತಾರೆ.
ಕಾಂಗ್ರೆಸ್ ಗ್ಯಾರಂಟಿಗೆ ವಾರಂಟಿ ಇಲ್ಲ, ಸರ್ವರ್‌ ಸಿಗೋಲ್ಲ
ಮಾಲೂರು ಮಾರಿಕುಪ್ಪ, ಊರಿಗಾಂ ಬೆಮಲ್ ಸ್ಟೇಷನ್‌ಗಳು ಹೈಟೆಕ್ ಮಾಡಲಾಗಿದೆ, ಕೋರಮಂಗಲ, ಟೇಕಲ್ ಸ್ಟೇಷನ್‌ಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗಿದೆ, ಬಂಗಾರಪೇಟೆ ಮತ್ತು ಚಿಕ್ಕಬಳ್ಳಾಫುರ ಮಾರ್ಗಗಳು ಎಲ್ಕೆಟ್ರೀಕ್ ಟ್ರೈನ್ ಮಾರ್ಗ, ಬ್ರಿಡ್ಜ್ ಕೆಳಗೆ ಮಳೆ ಸಂಗ್ರಹವಾಗುವ ನೀರನ್ನು ತೆರುವುಗೊಳಿಸಲು ವಿಶೇಷವಾದ ವ್ಯವಸ್ಥೆ ಮಾಡಲಾಗುವುದು
ಮಕ್ಕಳ ದಾಖಲಾತಿ ಹೆಚ್ಚಿಸುವುದು ಶಿಕ್ಷಣ ಇಲಾಖೆ ಹೊಣೆ
ಸರ್ಕಾರಿ ಶಾಲೆಗಳು ಮುಚ್ಚುವ ಪರಿಸ್ಥಿತಿ ನಿರ್ಮಾಣವಾಗಿದೆ. ಖಾಸಗಿ ಶಾಲೆಗಳಿಗೆ ಹೋಲಿಸಿದರೆ ಸರ್ಕಾರಿ ಶಾಲೆ ಶಿಕ್ಷಕರಿಗೆ ಬೋಧನೆಗಿಂತ ಇತರೆ ಕೆಲಸಗಳೇ ಹೆಚ್ಚಾಗಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಕರು ಉತ್ತಮ ಶಿಕ್ಷಣ ಪದ್ಧತಿ ಇದ್ದರೂ ಜಾರಿ ಮಾಡಲು ಶಿಕ್ಷಕರಿಗೆ ಸಮಯವೇ ಸಿಗುತ್ತಿಲ್ಲ ಹಾಗಾಗಿ ಬೋಧನೆಗೆ ಶಿಕ್ಷಕರು ಹೆಚ್ಚು ಅವಕಾಶ ಕಲ್ಪಿಸಬೇಕು
ಬಂಗಾರಪೇಟೆ ಪುರಸಭೆಯಿಂದ ಒತ್ತುವರಿ ತೆರವು ಕಾರ್ಯಾಚರಣೆ
ಫುಟ್‌ಪಾತ್ ವ್ಯಾಪಾರಿಗಳು ಹೂ ಹಣ್ಣು, ತರಕಾರಿ, ಹೋಟೆಲ್ ಸೇರಿದಂತೆ ಮೊದಲಾದ ಪದಾರ್ಥಗಳನ್ನು ಪುಟ್‌ಪಾತ್ ಮೇಲೆ ಇಟ್ಟುಕೊಂಡು ವ್ಯಾಪಾರ ಮಾಡುವುದರಿಂದ, ರಸ್ತೆಗಳಲ್ಲಿ ಅಡ್ಡಾದಿಡ್ಡಿ ವಾಹನ ಪಾರ್ಕಿಂಗ್ ಮಾಡುವುದರಿಂದ ಇತರೆ ವಾಹನ ಸವಾರರು ಹಾಗೂ ಸಾರ್ವಜನಿಕರ ಸಂಚಾರಕ್ಕೆ ಕಷ್ಟವಾಗುತ್ತಿದೆ.
ಫೈನಾನ್ಸ್ ಹಾವಳಿ ಕೆಲವರು ಮನೆ ಬಿಟ್ಟು ಹೋಗುವ ಪರಿಸ್ಥಿತಿ : ಕೋಡಿಹಳ್ಳಿ ಚಂದ್ರಶೇಖರ್

 ಮೈಕ್ರೋ ಫೈನಾನ್ಸ್ ಹಾವಳಿಗೆ ಕೆಲವರು ಆತ್ಮಹತ್ಯೆ ಹಾಗೂ ಕೆಲವರು ಮನೆ, ಮಠ ಬಿಟ್ಟು ಹೋಗುತ್ತಿದ್ದಾರೆ, ಕೇಂದ್ರ ಸರ್ಕಾರ ಮೈಕ್ರೋ ಫೈನಾನ್ಸ್ ಗಳ ಬಗ್ಗೆ ಕ್ರಮ ತೆಗೆದುಕೊಳ್ಳಬೇಕಿತ್ತು, ಆದರೆ ಅವರು ತೆಗೆದುಕೊಂಡಿಲ್ಲ, ಜನರನ್ನು ಆರ್ಥಿಕವಾಗಿ ದಿವಾಳಿ ಮಾಡಬೇಕು ಎನ್ನುವ ಕಾರಣ ಇದಾಗಿದೆ ಎಂದು ಆರೋಪಿಸಿದರು.

ಮೊಬೈಲ್‌ ಬಿಟ್ಟು ಅಧ್ಯಯನ ಮಾಡಿ
ವಿದ್ಯಾರ್ಥಿಗಳಿಗೆ ಕಲಿಸುತ್ತಿರುವ ಶಿಕ್ಷಕರು ಮೊದಲು ಜ್ಞಾನ ದಾಸೋಹಿಗಳಾಗಬೇಕು, ಕಲಿಕೆ ವಿದ್ಯಾರ್ಥಿಗಳಲ್ಲಿ ದೃಢಪಡಿಸಲು ಸತತ ಪರಿಶ್ರಮ ಮತ್ತು ಪ್ರಯತ್ನದಿಂದ ಮಾತ್ರ ಉತ್ತಮ ಶಿಕ್ಷಕರಾಗಲು ಸಾಧ್ಯ. ಓದುವ ಹವ್ಯಾಸದಿಂದ ಜ್ಞಾನ ವೃದ್ಧಿಯಾಗುತ್ತದೆ, ಕಲಿಕೆ ದೃಢವಾಗುತ್ತದೆ ಜೀವನದ ಮುಂದಿನ ಕನಸು ನನಸಾಗಲು ಸಾಧ್ಯ.
ಕೋಲಾರ ಜಿಲ್ಲಾ ಫಲಾನುಭವಿಗಳ ಸಮ್ಮೇಳನಕ್ಕೆ ಸಿದ್ಧತೆ
ಸಿಎಂ ಕಾರ್ಯಕ್ರಮ ಉದ್ಘಾಟಿಸಿ ಫಲಾನುಭವಿಗಳಿಗೆ ವಿವಿಧ ಸೌಲಭ್ಯಗಳನ್ನು ವಿತರಿಸುವರು. ಕಾರ್ಯಕ್ರಮವನ್ನು ಮಾರ್ಚ್ ವೇಳೆಗೆ ಹಮ್ಮಿಕೊಳ್ಳಲಾಗುವುದು. ಕಾರ್ಯಕ್ರಮದ ಯಶಸ್ಸಿಗೆ ಜಿಲ್ಲೆಯ ಅಧಿಕಾರಿಗಳು ಕಾರ್ಯಕ್ರಮದ ಯಶಸ್ಸಿಗೆ ಕಾರ್ಯನಿರ್ವಹಿಸಬೇಕು. ಸಮ್ಮೇಳನ ನಡೆಯುವ ಸ್ಥಳದಲ್ಲಿ ಎಲ್ಲ ವ್ಯವಸ್ಥೆ ಕಲ್ಪಿಸಲಾಗುವುದು.
ಸಮಾಜದ ಕೊಳಕು ತಿದ್ದಿದ ಮಾಚಿದೇವರು
ಪರಿಶುದ್ಧ ಕಾಯಕಕ್ಕೆ ಪ್ರಸಿದ್ಧರಾಗಿದ್ದ ಮಾಚಿದೇವರು ದೀನದಲಿತರ ಮಾರ್ಗದರ್ಶಕರಾಗಿದ್ದರು ಎಲ್ಲರನ್ನು ಸಮಾನತೆಯಿಂದ ಕಾಣುತ್ತಿದ್ದರು.ಎಲ್ಲರ ಪ್ರೀತಿ ವಿಶ್ವಾಸಗಳಿಗೆ ಪಾತ್ರರಾಗಿದ್ದರು, ಮಾಚಿದೇವರು ಶರಣರ ಮಲಿನ ಬಟ್ಟೆಗಳನ್ನು ಮಾತ್ರ ಮಡಿ ಮಾಡಲಿಲ್ಲ ಶರಣರ ಅಂತರಂಗದ ಕೊಳೆಯನ್ನು ತೊಳೆದರು ಹಾಗೂ ತಮ್ಮ ವಚನಗಳ ಮೂಲಕ ಸಮಾಜದ ಕೊಳೆಯನ್ನು ಶುದ್ಧಿ ಮಾಡಿದರು.
  • < previous
  • 1
  • ...
  • 64
  • 65
  • 66
  • 67
  • 68
  • 69
  • 70
  • 71
  • 72
  • ...
  • 198
  • next >
Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved