• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಡವರ ಪಾಲಿಗೆ ಆಶಾಕಿರಣವಾದ ಉಚಿತ ಆರೋಗ್ಯ ಶಿಬಿರಗಳು: ನಗರಸಭೆ ಅಧ್ಯಕ್ಷೆ ಇಂದಿರಾಗಾಂಧಿ
ಆರೋಗ್ಯ ತಪಾಸಣೆಯನ್ನು ಪ್ರತಿಯೊಬ್ಬರೂ ಮಾಡಿಸಿಕೊಳ್ಳಬೇಕು. ಇತ್ತೀಚಿನ ದಿನಗಳಲ್ಲಿ ಚಿಕ್ಕ ವಯಸ್ಸಿನಲ್ಲೇ ಮೃತಪಡುವವರ ಸಂಖ್ಯೆ ಏರಿಕೆಯಾಗುತ್ತಿರುವುದು ಆಂತಕಕಾರಿ ಸಂಗತಿಯಾಗಿದೆ. ಆದ್ದರಿಂದ ಇಂದಿನ ಯುವಕರು ತಮ್ಮ ಆರೋಗ್ಯದ ಕಡೆ ಹೆಚ್ಚು ಗಮಹರಿಸಬೇಕು. ಆಸ್ಪತ್ರೆಗಳಲ್ಲಿ ತಪಾಸಣೆ ಮಾಡಿಸಿಕೊಳ್ಳಬೇಕು .
ಬಡವರ ಅಭ್ಯುದಯಕ್ಕೆ ಶ್ರಮಿಸಿದ ಮಾಜಿ ಪ್ರಧಾನಿ
ಡಾ.ಮನಮೋಹನ್‌ಸಿಂಗ್‌ ಜಾರಿಗೆ ತಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಮತ್ತು ಆಹಾರ ಭದ್ರತಾ ಕಾಯ್ದೆಯಂತಹ ಯೋಜನೆಗಳು ದೇಶದ ಕೋಟ್ಯತರ ಜನರ ಬಡತನವನ್ನು ನೀಗಿಸಿತು. ಶಿಕ್ಷಣ ಕಾಯ್ದೆಯ ಮೂಲಕ ಬಡವರ ಮಕ್ಕಳಿಗೂ ಪ್ರತಿಷ್ಠಿತ‌ ಶಾಲೆಗಳಲ್ಲಿ ಓದಲು ಅವಕಾಶ ಕಲ್ಪಿಸಿತು
ಜ.3ರಂದು ಶಾ ಹೇಳಿಕೆ ಖಂಡಿಸಿ ಕೋಲಾರ ಬಂದ್‌
ಕೇಂದ್ರ ಗೃಹ ಸಚಿವ ಅಮಿತ್‌ ಶಾ ರಾಜೀನಾಮೆಗೆ ಒತ್ತಾಯಿಸಿ ದಲಿತ, ಪ್ರಗತಿಪರ ಸಂಘಟನೆಗಳು ಕರೆ ನೀಡಿರುವ ಕೋಲಾರ ನಗರ ಬಂದ್‌ಗೆ ಬಸ್, ಆಟೋ ಇನ್ನಿತರೆ ಚಾಲಕರು, ವರ್ತಕರು ಬೆಂಬಲ ಸೂಚಿಸಲು ಮನವಿ ಮಾಡಿ, ಕರಪತ್ರಗಳನ್ನು ವಿತರಿಸಲಾಗುತ್ತಿದೆ. ಅಂದು ಶುಕ್ರವಾರ ಬೆಳಗ್ಗೆ ೬ರಿಂದ ಸಂಜೆ ೬ರ ತನಕ ಬಂದ್ ನಡೆಸಲಾಗುವುದು
ಅರ್ಥ ವ್ಯವಸ್ಥೆಗೆ ಪುನಶ್ಚೇತನ ನೀಡಿ ಡಾ.ಸಿಂಗ್‌
೧೯೯೧ರಲ್ಲಿ ಭಾರತ ಭೀಕರ ಆರ್ಥಿಕ ಕುಸಿತಕ್ಕೆ ಒಳಗಾಗಿದ್ದಾಗ ನರಸಿಂಹರಾವ್ ಸರ್ಕಾರದಲ್ಲಿ ವಿತ್ತ ಸಚಿವರಾಗಿದ್ದ ಸಿಂಗ್ ಎಲ್‌ಪಿಜಿ ನೀತಿ ಪರಿಚಯಿಸುವ ಮೂಲಕ ಭಾರತದ ಅಭಿವೃದ್ದಿಗೆ ಹೊಸ ಮುನ್ನುಡಿ ಬರೆದರು. ಹೀಗಾಗಿ ಮನಮೋಹನ್‌ ಸಿಂಗ್‌ ಅವರನ್ನು ಆಧುನಿಕ ಭಾರತದ ಅರ್ಥ ವ್ಯವಸ್ಥೆಯ ಹರಿಕಾರ ಎಂದು ಕರೆಯಲಾಗುತ್ತಿತ್ತು.
ಬಿಎಂಎಸ್‌ ಜನ ಸಂಪರ್ಕ ಅಭಿಯಾನ
ಕೇಂದ್ರ ಎನ್‌ಡಿಎ ಸರಕಾರವು ೪ ಕಾರ್ಮಿಕ ಕಾನೂನುಗಳನ್ನು ಜಾರಿಗೆ ತರಲು ಮುಂದಾಗಿದ್ದು, ಕಾರ್ಮಿಕರ ಹಿತದೃಷ್ಟಿಯಿಂದ ಬಿಎಂಎಸ್ ಹಲವಾರು ಸಲಹೆಗಳನ್ನು ನೀಡಿದೆ. ಬಿಎಂಎಸ್ ಅನ್ನು ಮತ್ತಷ್ಟು ಬಲಪಡಿಸಲು ದೇಶಾದ್ಯಂತ ಕಾರ್ಮಿಕ ಜಾಲವನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಜಿಲ್ಲೆಯಲ್ಲಿ ಬಿಎಂಎಸ್ ಅನ್ನು ಬಲಪಡಿಸಲು ಯತ್ನ.
ಬೂದಿಕೋಟೆಯಲ್ಲಿ ಅಂಬೇಡ್ಕರ್ ಭವನ ನಿರ್ಮಿಸಲಿ
ಬಂಗಾರಪೇಟೆ ತಾಲೂಕಿನ ಬೂದಿಕೋಟೆ ಹೋಬಳಿ ಕೇಂದ್ರ ಸ್ಥಾನವಾದ ಬೂದಿಕೋಟೆ ಗ್ರಾಮದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಭವನ ನಿರ್ಮಿಸಿಕೊಟ್ಟರೆ ಹೋಬಳಿಯಲ್ಲಿ ವಾಸ ಇರುವ ಪರಿಶಿಷ್ಟ ಜಾತಿ, ಮತ್ತು ಪರಿಶಿಷ್ಟ ವರ್ಗ ಹಾಗೂ ಇತರೆ ಹಿಂದುಳಿದ ವರ್ಗದ ಜನ ಶೈಕ್ಷಣಿಕ ಮತ್ತು ಸಾಮಾಜಿಕವಾಗಿ ತುಂಬಾ ಅನುಕೂಲವಾಗಲಿದೆ.
ರೆಡ್ಡಿ ಜನಾಂಗವನ್ನು ಒಬಿಸಿ ವರ್ಗಕ್ಕೆ ಸೇರಿಸಿ
ರೆಡ್ಡಿ ಸಮುದಾಯವನ್ನು ಒಬಿಸಿಯಲ್ಲಿ ಇದ್ದಂತಹ ಸಂದರ್ಭದಲ್ಲಿ ಹಲವು ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತಿತ್ತು ಇದೀಗ ನಮ್ಮ ಸಮುದಾಯವನ್ನು ಒಬಿಸಿಯಿಂದ ಹೊರಗಿಟ್ಟಿರುವುದರಿಂದ ಬಡ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಕಾಂಗ್ರೆಸ್‌ ಸರ್ಕಾರ ನಮ್ಮ ಸಮುದಾಯವನ್ನು ಒಬಿಸಿ ವರ್ಗದಲ್ಲಿ ಮುಂದುವರೆಸದಿದ್ದರೆ ಹೋರಾಟ ಅನಿವಾರ್ಯ.
ಅನಿಮಿಯಾ ಮುಕ್ತ ಭಾರತ ನಿರ್ಮಾಣಕ್ಕೆ ಶ್ರಮಿಸಿ
ಪ್ರಪಂಚದಾದ್ಯಂತ ೨ ಶತಕೋಟಿ ಜನರನ್ನು ಅನಿಮಿಯಾ ಬಾಧಿಸುತ್ತಿದೆ. ಅದರಲ್ಲೂ ಮಹಿಳೆಯರು, ಮಕ್ಕಳು ಹೆಚ್ಚಾಗಿ ರಕ್ತಹೀನತೆ ಸಮಸ್ಯೆಗೆ ತುತ್ತಾಗುತ್ತಿದ್ದು, ಮಕ್ಕಳ ಅರಿವಿನ ಬೆಳವಣಿಗೆ, ಶಕ್ತಿ, ಸಾಮರ್ಥ್ಯ, ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ, ಇದರಿಂದ ಮಕ್ಕಳ ಮೆದುಳಿನ ಬೆಳವಣಿಗೆ ತೀವ್ರವಾಗಿ ಕುಂಠಿತಗೊಳ್ಳುತ್ತದೆ.
ಭಾರತವನ್ನು ಬಲಿಷ್ಠ ರಾಷ್ಟ್ರವನ್ನಾಗಿಸಲು ಪಣತೊಟ್ಟಿದ್ದ ನಾಯಕ: ವಿಜಯಕುಮಾರ್
ಗ್ರಾಮ ಸಡಕ್ ಯೋಜನೆಯಿಂದ ಪ್ರತಿ ಹಳ್ಳಿಗೂ ರಸ್ತೆ, ಪ್ರತಿ ಹಳ್ಳಿಗೂ ವಿದ್ಯುತ್, ಪ್ರತಿ ಶಾಲೆಗೂ ಸರ್ವ ಶಿಕ್ಷಣ ಅಭಿಯಾನದಲ್ಲಿ ಸುಣ್ಣ ಬಣ್ಣ ಬಳಿಯುವ ಕಾರ್ಯಕ್ರಮ ,ಆರು ಪಥದ ರಸ್ತೆಗಳು, ಇಡೀ ವಿಶ್ವಕ್ಕೆ ಭಾರತ ಬಲಿಷ್ಠ ದೇಶವೆಂದು ತೋರಿಸಿಕೊಟ್ಟಂಥ ಮಹಾನ್ ವ್ಯಕ್ತಿ ವಾಜಪೇಯಿ. ದೇಶದ ಜನತೆಗೆ ಹಲವಾರು ಯೋಜನೆಗಳು ನೀಡಿದಂಥ ಮಹಾನ್ ನಾಯಕನನ್ನು ದೇಶವು ಸದಾ ನೆನಪಿಸಿಕೊಳ್ಳಬೇಕು.
ಮಕ್ಕಳನ್ನು ಕೂಡಿ ಹಾಕಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪಿ ಬಂಧನ
ಈ ನಾಲ್ವರು ಮಕ್ಕಳನ್ನು ಗಮನಿಸಿ ಜ್ಯೋತಿಷಿ ವಿಷ್ಣುರಾವ್ ಮಕ್ಕಳಿಗೆ ನೆರವು ನೀಡುವುದಾಗಿ ಹೇಳಿ ನಾಲ್ವರನ್ನು ಉಪ್ಪಾರ ಪೊಲೀಸ್ ಠಾಣಾ ವ್ಯಾಪ್ತಿಯ ವೀನಸ್ ಎಂಬ ವಸತಿಗೃಹವೊಂದಕ್ಕೆ ಕರೆದೊಯ್ದನು. ನಂತರ ಅವರಲ್ಲಿದ್ದ 30 ಸಾವಿರ ರು.ಗಳನ್ನು ಕಸಿದುಕೊಂಡು ರೂಂನಲ್ಲಿ ಕೂಡಿ ಹಾಕಿ ಲಿಖಿತ್ ಎಂಬ ಬಾಲಕನ ತಾಯಿ ಸುಮಂಗಲಿಗೆ ಆರೋಪಿ ಕರೆ ಮಾಡಿ, ನಿಮ್ಮ ಮಗ ಹಾಗೂ ಆತನ ಮೂವರು ಗೆಳೆಯರು ನನ್ನ ಬಳಿಯಿದ್ದಾರೆ.
  • < previous
  • 1
  • ...
  • 64
  • 65
  • 66
  • 67
  • 68
  • 69
  • 70
  • 71
  • 72
  • ...
  • 183
  • next >
Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved