• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೋಲಾರದಲ್ಲಿ ಕ್ರೈಸ್ತ ಬಾಂಧವರಿಂದ ಕ್ರಿಸ್‌ಮಸ್ ಸಂಭ್ರಮ
ಕ್ರಿಸ್‌ಮಸ್ ಹಬ್ಬವು ಎಲ್ಲರಿಗೂ ಸಂತೋಷ, ಶಾಂತಿ ಮತ್ತು ಸಮೃದ್ಧಿಯನ್ನು ತರಲಿ. ಕ್ರಿಸ್‌ಮಸ್ ಸಂಕೇತಿಸುವ ಸೌಹಾರ್ದತೆ ಮತ್ತು ಸಹಾನುಭೂತಿಯ ಹಬ್ಬವನ್ನು ಆಚರಿಸೋಣ ಮತ್ತು ಎಲ್ಲರೂ ಸಂತೋಷ ಮತ್ತು ಆರೋಗ್ಯಕರವಾಗಿರುವ ಜಗತ್ತಿಗಾಗಿ ಕೆಲಸ ಮಾಡೋಣವೆಂದು ಸಂದೇಶ ನೀಡಿದರು.
ಕೆಜಿಎಫ್ ಕ್ಷೇತ್ರದ ಅಭಿವೃದ್ಧಿಗೆ ಸಿಎಂರಿಂದ ಕೇಳಿದಷ್ಟು ಅನುದಾನ ಬಿಡುಗಡೆ: ಶಾಸಕಿ ರೂಪಶಶಿಧರ್
ಕಳೆದ ೨೦- ೩೦ ವರ್ಷಗಳಿಂದ ಯಾರೂ ಮಾಡಲು ಸಾಧ್ಯವಾಗದ ಕೆಲಸವನ್ನು ನಾನು ಮಾಡಿರುವುದು ನನಗೆ ಸಂತೃಪ್ತಿ ದೊರಕಿದೆ, ನಾನು ಕ್ಷೇತ್ರದ ಜನರ ಸೇವಕಳಾಗಿ ದುಡಿಯುತ್ತಿದ್ದೇನೆ, ಪ್ರಥಮ ಬಾರಿ ಶಾಸಕಿಯಾಗಿ ಆಯ್ಕೆಯಾದಾಗ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿತ್ತು, ಆದರೆ ನಾನು ಕಾಂಗ್ರೆಸ್ ಶಾಸಕಿ ಆಗಿದ್ದರಿಂದ ನನ್ನ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ತರಲು ಮತ್ತು ಅಭಿವೃದ್ಧಿಪಡಿಸಲು ಸಾಧ್ಯವಾಗಲಿಲ್ಲ,
ಮಗುವಿನ ಪಾಲನೆಯಲ್ಲಿ ಆರೈಕೆದಾರರ ಪಾತ್ರ ದೊಡ್ಡದು: ಎಂ.ನಾಗಮಣಿ
ತಾವು ಲಾಲನೆ- ಪಾಲನೆ ಮಾಡುವ ಜೊತೆಗೆ ಮಕ್ಕಳಿಗೆ ಪೌಷ್ಟಿಕಾಂಶವುಳ್ಳ ಆಹಾರವನ್ನು ಕೊಟ್ಟು ಅವರನ್ನು ಆರೈಕೆ ಮಾಡಬೇಕು, ಇದರಿಂದಾಗಿ ಮಕ್ಕಳ ಪೌಷ್ಟಿಕಾಂಶದ ಕೊರತೆಯೂ ನೀಗುತ್ತದೆ. ಗ್ರಾಮೀಣ ಪ್ರದೇಶದ ಮಕ್ಕಳ ಹಾಗೂ ಮಹಿಳೆಯರ ಶ್ರೇಯೋಭಿವೃದ್ಧಿಯ ಉದ್ದೇಶದಿಂದ ರಾಜ್ಯ ಸರ್ಕಾರ ಕೂಸಿನ ಮನೆ ಕಾರ್ಯಕ್ರಮವನ್ನು ಜಾರಿಗೊಳಿಸಿದೆ.
ಅಪರಾಧ ತಡೆಯಲು ಯುಜನತೆಯ ಸಹಕಾರ ಅತ್ಯಗತ್ಯ: ಎಸ್‌ಪಿ ಕೆ.ಎಂ.ಶಾಂತರಾಜು
ಅಪ್ರಾಪ್ತ ವಯಸ್ಸಿನ ಯುವ ಜನತೆಯು ಯಾವುದೇ ಕಾರಣಕ್ಕೂ ವಾಹನಗಳನ್ನು ಚಲಾಯಿಸಬಾರದೆಂದು, ಅಪ್ರಾಪ್ತ ವಯಸ್ಕರು ವಾಹನಗಳನ್ನು ಚಲಾಯಿಸುವುದರಿಂದ ಉಂಟಾಗುವ ಅನಾಹುತಗಳ ಕುರಿತು ಎಸ್‌ಪಿ ಕೆ.ಎಂ.ಶಾಂತರಾಜು ವಿದ್ಯಾರ್ಥಿಗಳಿಗೆ ತಿಳಿವಳಿಕೆ ನೀಡಿದರು.
ಸಾವಯವ ಕೃಷಿಗೆ ಒತ್ತು ನೀಡಿ
ಮನುಷ್ಯ, ಜೀವ ಸಂಕುಲ ಸತ್ತರೆ ಮಣ್ಣಿಗೆ ಸೇರುತ್ತೇವೆ, ಮಣ್ಣೇ ಸತ್ತರೆ ಎಲ್ಲಿಗೆ ಎಂದು ಪ್ರಶ್ನೆ ಮಾಡಿ, ಮಣ್ಣಿನ ಉಳಿವಿಗಾಗಿ ರೈತರು ರಾಸಾಯನಿಕ ಗೊಬ್ಬರ, ಕೀಟನಾಶಕಗಳನ್ನು ಉಪಯೋಗಿಸದಂತೆ ಪ್ರತಿಜ್ಞೆ ಮಾಡುವ ಜೊತೆಗೆ ಸಾವಯವ ಕೃಷಿಗೆ ಪ್ರಾಮುಖ್ಯತೆ ನೀಡಿ ಗುಣಮಟ್ಟದ ತರಕಾರಿಗಳನ್ನು ಬೆಳೆದು ಆರೋಗ್ಯ ರಕ್ಷಣೆಗೆ ಮುಂದಾಗಬೇಕು.
ರಾಜಕಾಲುವೆ, ಚರಂಡಿ ಒತ್ತುವರಿ ತೆರವುಗೊಳಿಸಲು ದಂಡೋರ ಆಗ್ರಹ
ಚರಂಡಿ ಮತ್ತು ರಾಜಕಾಲುವೆ ಒತ್ತುವರಿಯಿಂದಾಗಿ ಮಳೆಗಾಲದಲ್ಲಿ ಮಳೆ ನೀರು ಹರಿಯಲು ಅವಕಾಶ ಇಲ್ಲದಂತಾಗಿ ರಸ್ತೆ ಮತ್ತು ನುಗ್ಗುತ್ತದೆ. ಚರಂಡಿಯ ಕೊಳಚೆ ನೀರು ರಸ್ತೆಯ ಮೇಲೆ ಹರಿಯುವುದರಿಂದ ಸಾರ್ವಜನಿಕರು ಮತ್ತು ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗುತ್ತಿದೆ. ಮನೆಗಳಿಗೆ ಮತ್ತು ಅಂಗಡಿಗಳಿಗೆ ಕೊಳಚೆ ನೀರು ಹರಿಯುತ್ತದೆ.
ಕಾರ್ಯಕರ್ತರಾಗಿ ದುಡಿದು ನಾಯಕರಾಗಿ
ಈಗಿನ ರಾಜಕೀಯ ಪಕ್ಷಗಳಿಗೆ ಅಂಬೇಡ್ಕರ್ ಸಿದ್ದಾಂತ ಬೇಕಿಲ್ಲ. ಅವರ ಹೆಸರು ಬಳಸಿಕೊಂಡು ಅಧಿಕಾರ ಏರುವಂತ ಪರಿಸ್ಥಿತಿ ಇದೆ. ದೇಶದಲ್ಲಿ ಮನುಸಂಸೃತಿಯ ಸಿದ್ದಾಂತದಲ್ಲಿ ಆರ್.ಎಸ್.ಎಸ್ ಹೇಳಿದ್ದನ್ನು ಬಿಜೆಪಿ ಅಚರಿಸುತ್ತಿದೆ, ಕಾಂಗ್ರೆಸ್ ನಮ್ಮನ್ನು ಬಳಸಿಕೊಂಡು ಗೆದ್ದು ಅಧಿಕಾರ ಹಿಡಿಯುತ್ತದೆ. ಉಚಿತ ಭಾಗ್ಯಗಳಿಂದ ಯಾರೂ ಸಬಲರಾಗುವುದಿಲ್ಲ.
ಬಾಕಿ ಕಾಮಗಾರಿ ಪೂರ್ಣಗೊಳಿಸಲು ಫೆಬ್ರವರಿ ಗಡುವು
ನಗರೋತ್ಥಾನ ಯೋಜನೆಯಡಿ ಬಿಡುಗಡೆಗೊಂಡಿದ್ದ ೨೭ ಕೋಟಿ ರು.ಗಳ ಅನುದಾನದಲ್ಲಿ ಶೇ.70 ರಷ್ಟು ಕಾಮಗಾರಿಗಳನ್ನು ಗುತ್ತಿಗೆದಾರರು ಮಾಡದೆ ಇದ್ದುದರಿಂದ ಅಭಿವೃದ್ಧಿ ಕಾಮಗಾರಿಗಳು ಸ್ಥಗಿತಗೊಂಡಿದ್ದವು. ಈಗ ಸಚಿವರೊಂದಿಗೆ ಚರ್ಚಿಸಿ ಕಾಮಗಾರಿ ಉಪಗುತ್ತಿಗೆ ನೀಡಲಾಗಿದ್ದು, ಪ್ರತಿಯೊಂದು ವಾರ್ಡ್‌ಗೂ ೬೦ ರಿಂದ ೭೫ ಲಕ್ಷ ಅನುದಾನ ಹಂಚಿಕೆ ಮಾಡಲಾಗಿದೆ.
ಕೃಷಿ ಉತ್ಪನ್ನಕ್ಕೆ ಸೂಕ್ತ ಮಾರುಕಟ್ಟೆ ಕಲ್ಪಿಸಿ
ರೈತನು ಇಂದು ಅನೇಕ ಅಡೆತಡೆಗಳ ನಡುವೆಯೂ ಸಹ ದೇಶಕ್ಕೆ ಅನ್ನ ನೀಡಲು ಕೃಷಿಯಲ್ಲಿ ತೊಡಗಿದ್ದಾನೆ, ದೇಶದ ಜನಸಂಖ್ಯೆ ಸ್ಫೋಟದಿಂದ ಆಹಾರ ಕೊರತೆ ಉಂಟಾಗಿದೆ, ಇದರಿಂದ ಕುಗ್ಗದೆ ರೈತ ಇರುವ ಸೌಲಭ್ಯಗಳನ್ನು ಬಳಸಿಕೊಂಡು ದೇಶಕ್ಕೆ ಆಹಾರ ಕೊಡುತ್ತಿದ್ದಾನೆ. ರೈತ ಬೆಳೆದ ತನ್ನ ಉತ್ಪನ್ನಗಳಿಗೆ ಆತನೇ ಬೆಲೆ ನಿಗದಿ ಮಾಡುವ ಹಕ್ಕನ್ನು ಸರ್ಕಾರ ನೀಡಬೇಕು.
ಬೆಳೆ ನಿಗದಿಗೆ ಕಾಯ್ದೆ ರೂಪಿಸಬೇಕು
ಸರ್ಕಾರಗಳು ರೈತರು ಬೆಳೆಯುವ ಬೆಳೆಗಳಿಗೆ ಕಾಯ್ದೆ ರೂಪಿಸಿ ಎಷ್ಟು ಎಕರೆ ರೈತರು ಬೆಳೆ ಬೆಳೆಯಬೇಕು ಎಂಬುದನ್ನು ನಿಗದಿಪಡಿಸಬೇಕು ಜೊತೆಗೆ ಬೆಳೆ ಪರಿಹಾರವನ್ನು ಸಹ ಒದಗಿಸಬೇಕು ಸಾಲ ಸೋಲ ಮಾಡಿ ಬೆಳೆ ಹಾಕಿದ ರೈತರು ಬೆಳೆದ ಬೆಳೆಗಳಿಗೆ ಮಾರುಕಟ್ಟೆಯಲ್ಲಿ ಸೂಕ್ತ ಮಾರುಕಟ್ಟೆ ಇಲ್ಲದೆ ನಷ್ಟವನ್ನು ಅನುಭವಿಸಿದರೆ ಅದಕ್ಕೆ ಅಧಿಕಾರಿಗಳನ್ನು ಹೊಣೆಯಾಗಿಸಬೇಕು.
  • < previous
  • 1
  • ...
  • 65
  • 66
  • 67
  • 68
  • 69
  • 70
  • 71
  • 72
  • 73
  • ...
  • 183
  • next >
Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved