• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅರಳೇರಿ ಗ್ರಾಪಂ ಅಭಿವೃದ್ಧಿಗೆ ₹2 ಕೋಟಿ ಬಿಡುಗಡೆ
ಅರಳೇರಿ ಗ್ರಾಮದ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಸರಸ್ವತಿ ಕಮಾನು ಹಾಗೂ ೩೦ ಲಕ್ಷ ರೂಗಳ ವೆಚ್ಚದಲ್ಲಿ ಶಾಲೆಯನ್ನು ನವೀಕರಣಗೊಳಿಸಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪೂರಕ ವಾತಾವರಣ ನಿರ್ಮಾಣ ಮಾಡಿರುವ ಸೇಹಗಲ್ ಸಂಸ್ಥೆಯನ್ನು ತಾಲೂಕು ಆಡಳಿತದ ವತಿಯಿಂದ ಅಭಿನಂದಿಸಲಾಗುವುದು.
ಮಹಿಳಾ ಸಂಘಗಳಿಗೆ ಬಡ್ಡಿರಹಿತ ಸಾಲಕ್ಕೆ ಕ್ರಮ
ದಿನ್ನೇರಿ ಹಾರೋಹಳ್ಳಿ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸರ್ಕಾರದಿಂದ ಸಿಗುವ ಎಲ್ಲಾ ಯೋಜನೆಗಳನ್ನು ಒದಗಿಸಿಕೊಡುವುದಾಗಿ ಮಾಲೂರು ತಾಲ್ಲೂಕು ಎಲ್ಲಾ ಸಹಕಾರ ಸಂಘಗಳಿಗೆ ಮಹಿಳಾ ಸಂಘಗಳಿಗೆ ಬಡ್ಡಿ ರಹಿತ ಸಾಲ, ರೈತರಿಗೆ ಸಾಲ ಯೋಜನೆ ನೀಡುವುದಕ್ಕೆ ಸರ್ಕಾರದಿಂದ ಅನುದಾನ ಕಲ್ಪಿಸಲಾಗುವುದು ಎಂದು ಶಾಸಕ ನಂಜೇಗೌಡ ಭರವಸೆ ನೀಡಿದ್ದಾರೆ.
ಬಿಜೆಪಿ ನೂತನ ಜಿಲ್ಲಾ ಅಧ್ಯಕ್ಷರನ್ನು ನೇಮಕ ವರಿಷ್ಠರ ತೀರ್ಮಾನ : ಮಾಜಿ ಸಂಸದ ಎಸ್.ಮುನಿಸ್ವಾಮಿ

ಬಿಜೆಪಿ ನೂತನ ಜಿಲ್ಲಾ ಅಧ್ಯಕ್ಷರನ್ನು ಪಕ್ಷದ ರಾಜ್ಯ-ಕೇಂದ್ರದ ವರಿಷ್ಠರು ನೇಮಕ ಮಾಡಿದ್ದು ವರಿಷ್ಠರ ತೀರ್ಮಾನಕ್ಕೆ ಬದ್ದರಾಗಿರಬೇಕು ಎಲ್ಲೂ ಸಹ ಏಕಪಕ್ಷೀಯ ತೀರ್ಮಾನ ನಡೆದಿಲ್ಲ, ಚುನಾವಣಾ ಪ್ರಕ್ರಿಯೆಗಳ ಮೂಲಕವೇ ಆಯ್ಕೆ ಮಾಡಲಾಗಿದೆ ಎಂದು ಮಾಜಿ ಸಂಸದ ಎಸ್.ಮುನಿಸ್ವಾಮಿ ತಿಳಿಸಿದರು

ವಿಶ್ವವನ್ನೆ ಪರಿವರ್ತಿಸುವ ಶಕ್ತಿ ಬೇಂದ್ರೆ ಸಾಹಿತ್ಯಕ್ಕಿದೆ
ಭಾಷೆಯ ಪದ ಸಂಪತ್ತು ಮತ್ತು ನಾದ ಸಂಪತ್ತು ಎರಡನ್ನೂ ಬೇಂದ್ರೆ ಅವರು ತಮ್ಮ ಕವನಗಳಲ್ಲಿ ಬಳಸಿದರು. ಅವರ ಕವನಗಳು ಕಾವ್ಯಗುಣದ ಉನ್ನತಮಟ್ಟವನ್ನು ಹೊಂದಿವೆ. ಅನುಭವದ ಆಳದಿಂದ ಮೂರ್ತಗೊಂಡ ಬೇಂದ್ರೆಯವರ ಕವಿತೆಗಳು ವಾಚಕರ ಮನಸ್ಸನ್ನು ಸಹಜವಾಗಿಯೇ ಗೆಲ್ಲುತ್ತವೆ. ಅನುಭವಗಳೇ ಬೇಂದ್ರೆ ಕವಿತೆಗಳ ಸಾರ.
ಮಹಿಳಾ ಸಬಲೀಕರಣವೇ ಪ್ರತಿಷ್ಠಾನದ ಉದ್ದೇಶ
ಪ್ರಸ್ತುತ ದಿನಗಳಲ್ಲಿ ಮಹಿಳೆಯರು ಅತಿ ಹೆಚ್ಚು ಶೋಷಣೆಗೆ ಒಳಗಾಗುತ್ತಿದ್ದಾರೆ ಆದರಿಂದ ಮಹಿಳೆಯರು ಸ್ವಾಭಿಮಾನದಿಂದ ಜೀವಿಸುವಂತಾಗಲು ಹಾಗೂ ಸಬಲರನ್ನಾಗಿಸಿ ಸಮಾಜದ ಮುಖ್ಯವಾಹಿನಿಗೆ ಕರೆತರಲು ಚುಂಚುಶ್ರೀ ಮಹಿಳಾ ಪ್ರತಿಷ್ಠಾನ ಸ್ಥಾಪಿಸಲಾಗಿದೆ. ಪ್ರತಿಷ್ಠಾನ ಒಂದು ವರ್ಗಕ್ಕೆ ಸೀಮಿತವಾಗಬಾರದು.
ಭೂ ದಾಖಲೆ ಕಚೇರಿಯಲ್ಲಿ ಮಧ್ಯವರ್ತಿಗಳ ಹಾವಳಿ
ಬೆಂಗಳೂರು ಸಮೀಪ ಇರುವ ಮಾಲೂರಿನಲ್ಲಿ ನೂರಾರು ಬಹೃತ್‌ ಕೈಗಾರಿಕೆಗಳ ಬಂದಿದ್ದು ,ಭೂಮಿ ಬೆಲೆ ಗಗನಕ್ಕೆ ಏರುತ್ತಿದೆ. ಈ ಹಿನ್ನೆಲೆಯಲ್ಲಿ ರೈತರು ತಮ್ಮ ಭೂಮಿಯ ದಾಖಲೆ ತೆಗೆಸಲು ಸರ್ಕಾರಕ್ಕೆ ಚಲನ್‌ ಕಟ್ಟಿ ಅರ್ಜಿ ಸಲ್ಲಿಸುತ್ತಿದ್ದಾರೆ. ಆದರೆ ಕಚೇರಿಯಲ್ಲಿ ದಾಖಲೆ ಇಲ್ಲ ಎಂದು ಎಂಡಾರ್ಸ್ಮೆಂಟ್‌ ನೀಡಿ ಕೈತೊಳೆದುಕೂಳ್ಳುತಿದ್ದಾರೆ.
ಎಸಿ- ವಕೀಲರ ನಡುವಿನ ವಿವಾದಕ್ಕೆ ತೆರೆ
ಭಿನ್ನಭಿಪ್ರಾಯಗಳು ಸಹಜವಾದರೂ ಅದನ್ನು ಬೆಳೆಸಿಕೊಂಡು ಹೋಗುವುದು ಇಬ್ಬರಿಗೂ ಗೌರವ ತರುವುದಿಲ್ಲ. ವೈಯುಕ್ತಿಕ ಪ್ರತಿಷ್ಠೆಗಳಿಗೆ ಸಾರ್ವಜನಿಕರಿಗೆ ತೊಂದರೆ ಉಂಟಾಗಬಾರದು. ಅಧಿಕಾರಿಗಳು ಮತ್ತು ವಕೀಲರು ಭಿನ್ನಾಭಿಪ್ರಾಯಗಳನ್ನು ಮರೆತು ಪರಸ್ಪರ ಗೌರವಿಸಬೇಕು. ಶುಕ್ರವಾರದಿಂದ ಸಹಾಯಕ ಕಮಿಷನರ್ ನ್ಯಾಯಾಲಯದ ಕಲಾಪಗಳು ಎಂದಿನಂತೆ ನಡೆಯಲಿವೆ.
ಬೆಂಬಲ ಬೆಲೆಗೆ ರಾಗಿ ಮಾರಲು ರೈತರ ಹಿಂದೇಟು
ರಾಗಿ ಖರೀದಿ ದರವು ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದ್ದು, ಈ ವರ್ಷ ಪ್ರತಿ ಕ್ವಿಂಟಾಲ್ ರಾಗಿಯನ್ನು 4290 ರೂಗಳಿಗೆ ನಿಗದಿ ಮಾಡಲಾಗಿದೆ. ಅದರಂತೆ ರಾಗಿ ಖರೀದಿಗೆ ಕಳೆದ ಡಿಸೆಂಬರ್ ನಲ್ಲಿಯೇ ನೋಂದಣಿ ಕಾರ್ಯವನ್ನು ಆರಂಭಿಸಲಾಗಿದ್ದು ಇದುವರೆಗೂ ಜಿಲ್ಲೆಯಲ್ಲಿ 5108 ರೈತರು ಹೆಸರು ನೋಂದಣಿ ಮಾಡಿಸಿದ್ದಾರೆ.
ಬಂಗಾರಪೇಟೆಯಲ್ಲಿ ರೈಲು ತಡೆದು ಪ್ರತಿಭಟನೆ
ಉದ್ಯೋಗಕ್ಕಾಗಿ ನಿತ್ಯ 20,000ಕ್ಕೂ ಹೆಚ್ಚಿನ ಜನರು ಕೆಜಿಎಫ್ ಮತ್ತು ತಾಲೂಕಿನಿಂದ ಬೆಂಗಳೂರಿಗೆ ಪ್ರಯಾಣ ಮಾಡುತ್ತಾರೆ. ಇಷ್ಟು ಜನರಿಗೆ ರೈಲು ಬೋಗಿಗಳ ಸಂಖ್ಯೆ ಕಡಿಮೆ ಇದ್ದರೂ ಸಹಕರಿಸಿಕೊಂಡು ಹೋಗಿ ಬರುತ್ತಿದ್ದರು. ಆದರೆ ಕಳೆದ ವಾರದಿಂದ ಕೆಜಿಎಫ್‌ನಿಂದ ಬೆಂಗಳೂರಿಗೆ ಪಟ್ಟಣ ಮೂಲಕ ಹೋಗುವ ಪ್ಯಾಸೆಂಜರ್ ರೈಲುಗಳ ಬೋಗಿಗಳನ್ನು ಕುಂಭಮೇಳ ಹಿನ್ನೆಲೆಯಲ್ಲಿ ದಿಢೀರನೆ ಕಡಿತಗೊಳಿಸಲಾಗಿದೆ.
ಗ್ರಾಹಕನಿಗೆ ಹಕ್ಕಿನ ಜತೆ ಜವಾಬ್ದಾರಿಯೂ ಇದೆ
ಯಾವುದೇ ಕಾನೂನುಗಳನ್ನು ಸಾರ್ವಜನಿಕರ ಹಿತಾಸಕ್ತಿಗಾಗಿ ರಚಿಸಲಾಗುತ್ತದೆ. ಇಲ್ಲಿ ನೆರೆದಿರುವ ಪ್ರತಿಯೊಬ್ಬರೂ ಒಂದಿಲ್ಲೊಂದು ರೀತಿಯಲ್ಲಿ ಗ್ರಾಹಕರೇ. ವಹಿವಾಟು ಎಂಬುದು ನಂಬಿಕೆಗಳ ಆಧಾರದ ಮೇಲೆ ನಡೆಯುತ್ತದೆ, ಇಂದು ಗ್ರಾಹಕರಿಗೆ ಮೊದಲು ಕಾನೂನಿನ ಅರಿವು ಮೂಡಿಸುವ ಸಲುವಾಗಿ ರಾಷ್ಟ್ರದ್ಯಂತ ರಾಷ್ಟ್ರೀಯ ಗ್ರಾಹಕರ ದಿ ಆಚರಿಸಲಾಗುತ್ತಿದೆ.
  • < previous
  • 1
  • ...
  • 65
  • 66
  • 67
  • 68
  • 69
  • 70
  • 71
  • 72
  • 73
  • ...
  • 198
  • next >
Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved