ವೇಮಗಲ್ ಪಪಂ: ಕೈ ಸೋಲಿಗೆ ಕೊತ್ತೂರು ಕಾರಣದಲಿತರು, ಅಲ್ಪಸಂಖ್ಯಾತರು, ಹಿಂದುಳಿದ ವರ್ಗದವರನ್ನು ನಿರ್ಲಕ್ಷ್ಯ ಮಾಡಿದರೆ, ತಾವೂ ಸೇರಿದಂತೆ ಚುನಾವಣೆಗಳಲ್ಲಿ ಇದೇ ಪರಿಸ್ಥಿತಿಯನ್ನು ಎದುರಿಸಬೇಕಾಗುತ್ತದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚಿನ ಅಭಿವೃದ್ಧಿ ಕಾರ್ಯಗಳನ್ನು ಮಾಡಿ ದಲಿತರಿಗೆ, ಅಲ್ಪಸಂಖ್ಯಾತರಿಗೆ ಹಾಗೂ ಹಿಂದುಳಿದ ವರ್ಗದವರನ್ನು ಕಡೆಗಣಿಸದೇ ಅವರ ಸಮಸ್ಯೆಗಳಿಗೆ ಸ್ಪಂದಿಸಲಿ.