• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೊರೋನಾ ಬಗ್ಗೆ ಭಯ ಬೇಡ ಮುನ್ನೆಚ್ಚರಿಕೆ ಇರಲಿ
ಸಾಧಾರಣವಾಗಿ ಚಾಲ್ತಿಯಲ್ಲಿದೆ ರೋಗ ಬಂದರೆ ಮಾತ್ರ ಸಾವು ಸಂಭವಿಸಲು ಸಾಧ್ಯವಿಲ್ಲ. ಹಾಗೆಯೇ ಸಾವು ಬರಲು ರೋಗವೇ ಕಾರಣವಾಗಬೇಕಂತಿಲ್ಲ. ಕಳೆದ ಕೆಲವು ವರ್ಷಗಳಿನಿಂದ ಇಡೀ ಲೋಕದ ಜನರು ಭಯಭೀತರಾಗಿದ್ದಾರೆ ಎಂದು ಪ್ರಖ್ಯಾತ ಜನರಲ್ ಸರ್ಜನ್ ಡಾ.ಆಂಜಿನಪ್ಪ ತಿಳಿಸಿದರು.
ಪರೋಪಕಾರ ಭಾವನೆ ಬೆಳೆಸಿಕೊಂಡು ಸೇವೆ ಮಾಡಿ
ಪ್ರತಿಯೊಬ್ಬರು ತಾವು ತಮ್ಮ ಕುಟುಂಬ ಎಂದು ಭಾವಿಸದೇ ತಮಗೆ ಜನ್ಮ ನೀಡಿದಂತಹ ಪ್ರಕೃತಿಗೆ ಏನಾದರೂ ಸೇವೆ ಮಾಡಬೇಕು. ಪರೋಪಕಾರ ಮನೋಭಾವ ಬೆಳೆಸಿಕೊಂಡು ಸಮಾಜ ಸೇವೆ ಮಾಡಬೇಕು ಎಂದು ರಾಜ್ಯಸಭಾ ಸದಸ್ಯ ಕೆ.ನಾರಾಯಣ ತಿಳಿಸಿದರು.
ನಾಳೆಯಿಂದ 20 ಕೇಂದ್ರದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ-2
ಜಿಲ್ಲಾದ್ಯಂತ ಮೇ ೨೬ ರಿಂದ ಜೂ.೨ರವರೆಗೂ ೨೦ ಕೇಂದ್ರಗಳಲ್ಲಿ ಆರಂಭವಾಗುತ್ತಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆ-೨ಕ್ಕೆ ಒಟ್ಟು ೬೬೮೩ ವಿದ್ಯಾರ್ಥಿಗಳು ನೋಂದಾಯಿಸಿದ್ದು, ಸಿಸಿ ಕ್ಯಾಮೆರಾ ಕಣ್ಗಾವಲಿನಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಜಿಲ್ಲಾಧಿಕಾರಿಗಳು ಹಾಗೂ ಜಿಪಂ ಸಿಇಒ ಮಾರ್ಗದರ್ಶನದಲ್ಲಿ ಸಕಲ ಸಿದ್ದತೆ ಮಾಡಲಾಗಿದೆ ಎಂದು ಡಿಡಿಪಿಐ ಕೃಷ್ಣಮೂರ್ತಿ ತಿಳಿಸಿದರು.
ಪ್ರೇಮ ವೈಫಲ್ಯ ಯುವಕ ನೇಣಿಗೆ ಶರಣು
ಸಾಮಾಜಿಕ ಜಾಲತಾಣಗಳು ಸಿನಿಮಾಗಳ ಪ್ರಭಾವದಿಂದಾಗಿ ಮಾದರಿ ಜೀವನ ಮಾಡುವ ಬದಲು ಸೂಕ್ಷ್ಮತೆಗೆ ಒತ್ತು ನೀಡುತ್ತಿದ್ದಾರೆ. ಕ್ಷುಲ್ಲಕ ಕಾರಣಕ್ಕೆ ಜೀವನ ಕೊನೆಗಾಣಿಸಿಕೊಳ್ಳುತ್ತಿದ್ದಾರೆ. ಅಪ್ರಾಪ್ತೆ ಬಾಲಕಿಯನ್ನ ಪ್ರೀತಿಸುತಿದ್ದ ಪ್ರೇಮಿಯೊಬ್ಬ ರಾತ್ರಿ ತನ್ನ ಲವರ್ ಹುಟ್ಟು ಹಬ್ಬ ಆಚರಿಸಿ ಬೆಳಿಗ್ಗೆ ಸಾವಿಗೆ ಶರಣಾಗಿರುವ ಘಟನೆ ತಾಲೂಕಿನ ಅಜ್ಜವಾರ ಗ್ರಾಮದಲ್ಲಿ ನಡೆದಿದೆ
ಯಂತ್ರ ಚಾಲಿತ ವಾಹನ ಸದ್ಬಳಕೆ ಮಾಡಿಕೊಳ್ಳಿ
ಶಾಸಕರ ಅನುದಾನದ ಒಟ್ಟು ₹೨ ಕೋಟಿ ಮೊತ್ತವನ್ನು ೨೦೦ ಯಂತ್ರ ಚಾಲಿತ ವಾಹನಗಳನ್ನು ವಿತರಣೆ ಮಾಡಬೇಕೆಂಬ ನನ್ನ ಬಹುದೊಡ್ಡ ಕನಸಾಗಿದ್ದು ಅದನ್ನು ಇಂದು ಕ್ಷೇತ್ರದಲ್ಲಿನ ಅರ್ಹ ೨೦೦ ಫಲಾನುಭವಿಗಳಿಗೆ ವಿತರಣೆ ಕಾರ್ಯಕ್ರಮವಾಗಿದೆಯೆಂದು ಉನ್ನತ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ನುಡಿದರು
ಎಚ್ಚರಿಕೆಯಿಂದ ಮಕ್ಕಳ ಲಾಲನೆ, ಪಾಲನೆ ಮಾಡಿ
ತಾಲೂಕಿನ ತಿಪ್ಪೇನಹಳ್ಳಿ ಪಂಚಾಯಿತಿ ವ್ಯಾಪ್ತಿಯ ನರೇಗಾ ಕಾರ್ಮಿಕರಿಗಾಗಿ ನಿರ್ಮಿಸಿರುವ ಕೂಸಿನ ಮನೆಗೆ ಜಿಲ್ಲಾ ಪಂಚಾಯಿತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಕಾಶ್ ಜಿ.ಟಿ ನಿಟ್ಟಾಲಿ ಶನಿವಾರ ಭೇಟಿ ನೀಡಿ ಪರಿಶೀಲನೆ ಮಾಡಿದರು.
ವಿರೋಧಿಗಳ ಟೀಕೆ ಆರೋಗ್ಯಕರವಾಗಿರಬೇಕು
ಮಾಲೂರು ಪಟ್ಟಣದ ಜನಸಂಖ್ಯೆ ಲಕ್ಷ ದಾಟಿ ದಶಕಗಳೇ ಕಳೆದಿದ್ದರೂ ಇದನ್ನು ನಗರ ಸಭೆ ಮಾಡಲು ಹಿಂದಿನ ಜನಪ್ರತಿನಿಧಿಗಳ ಇಚ್ಚಾಶಕ್ತಿ ಕೊರತೆಯಿಂದ ಪಟ್ಟಣ ನಗರ ಸಭೆಯ ಸೌಲಭ್ಯ ಪಡೆಯಲು ವಿಫಲವಾಗಿತ್ತು. ಪುರಸಭೆ ಯು ನಗರಸಭೆಯಾಗಿ ಮೇಲ್ದರ್ಜೆ ಹೊಂದಿದ್ದ ನಂತರ ಹಾಲಿ ಇರುವ 97 ಸಿಬ್ಬಂದಿ ಅಧಿಕಾರಿಗಳ ಸಂಖ್ಯೆ 236 ಕ್ಕೆ ಹೆಚ್ಚಲಿದೆ.
ಇಂದು ಬಿಜೆಪಿಯಿಂದ ಕಲಬುರ್ಗಿ ಚಲೋ
ಪ್ರಿಯಾಂಕ್‌ ಖರ್ಗೆ ಬೆಂಬಲಿಗರುರೆಂದು ಹೇಳಿ ಕೊಂಡಿರುವ ಗೂಂಡಾಗಳು ಮಾಡಿರುವ ಹೇಯ ಕೃತ್ಯಕ್ಕೆ ಕ್ಷಮೆಯಾಚಿಸಬೇಕು, ಕಾಂಗ್ರೆಸ್ ಪಕ್ಷವು ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕೆಂದು ಒತ್ತಾಯಿಸಲಾಗುವುದು, ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಕ್ಷಮೆಯಾಚಿಸುವವರೆಗೂ ಬಿಜೆಪಿ ಅನಿರ್ಧಿಷ್ಟ ಪ್ರತಿಭಟನೆ ಮುಂದುವರಿಸಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಹಿಂದ ವಿರೋಧಿ
ಗೃಹ ಸಚಿವ ಜಿ.ಪರಮೇಶ್ವರ್ ರವರಿಗೆ ಸಂಬಂಧಿಸಿದ ವಿದ್ಯಾ ಸಂಸ್ಥೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಇದರಲ್ಲಿ ದಲಿತ ಎಂಬ ಟೈಟಲ್ ಏಕೆ ಕಾಂಗ್ರೆಸ್ ನಾಯಕರು ಮುಂದಿಡಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಮೂಡಾ ಸೈಟ್‌ಗಳನ್ನು ಪಡೆದು ವಾಪಸ್‌ ಮಾಡಿರುವುದರಿಂದ ಅವರು ತಪ್ಪು ಮಾಡಿದ್ದಾರೆಂದೇ ಅರ್ಥ
ಕನ್ನಡ ಅಸ್ಮಿತೆ ಬಾನೆತ್ತರಕ್ಕೆ ಹಾರಿಸಿದ ಮಾಸ್ತಿ
ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ೧೩೪ನೇ ಜಯಂತಿ ಕಾರ್ಯಕ್ರಮ ಜೂ.೬ರಂದು ಮಾಲೂರು ತಾಲ್ಲೂಕಿನ ಮಾಸ್ತಿ ಗ್ರಾಮದಲ್ಲಿ ಆಯೋಜಿಸಲಾಗುತ್ತದೆ, ಮಾಸ್ತಿ ಮನೆಯ ಆವರಣದಲ್ಲಿ ದಾನಿಗಳು ನೀಡಿರುವ ಪುತ್ಥಳಿ ಅನಾವರಣ ಮಾಡಿ ನಂತರ ಸ್ತಬ್ಧಚಿತ್ರಗಳ ಮೆರವಣಿಗೆ ೧೦.೩೦ ಚಾಲನೆ ನೀಡುವುದು ನಂತರ ೧೧.೩೦ ರಿಂದ ೧೨.೩೦ ರವರಿಗೆ ಮಕ್ಕಳ ಕವಿಗೋಷ್ಠಿ ನಡೆಸುವುದು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 182
  • next >
Top Stories
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
ರಫೇಲ್‌ ಹೊಡದಿದ್ದಾಗಿ ಪಾಕ್‌ ಹೇಳಿದ್ದು ಸುಳ್ಳು: ಡಸಾಲ್ಟ್‌ ಸಿಇಒ
ಕೇದಾರ ಬಳಿ ಕಾಪ್ಟರ್‌ ಪತನ: 7 ಮಂದಿ ದುರ್ಮರಣ
ಸೈಪ್ರಸ್‌ಗೆ ಮೋದಿ ಆಗಮನ : ಅಧ್ಯಕ್ಷರ ಜತೆ ಚರ್ಚೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved