• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶೂ ಎಸೆದ ಕಿಡಗೇಡಿ ವಕೀಲನ ಮೇಲೆ ಕಾನೂನು ಕ್ರಮ ಅಗತ್ಯ: ಜೈಭೀಮ್ ಶ್ರೀನಿವಾಸ್
ಜಾತಿ ಮತ್ತು ಧರ್ಮದ ಹೆಸರಲ್ಲಿ ಸಮಾಜ ಒಡೆದು ಪರಸ್ಪರ ದ್ವೇಷ ಮತ್ತು ಅಸಹನೆ ಹುಟ್ಟು ಹಾಕಿರುವ ಕಾರಣಕ್ಕಾಗಿ ವಕೀಲ ರಾಕೇಶ್ ಕಿಶೋರ್ ಕಾನೂನು ಕ್ರಮ ಕೈಗೊಳ್ಳುವ ಮೂಲಕ ಸಮಾಜಕ್ಕೆ ಸಂದೇಶ ರವಾನಿಸಬೇಕೆಂದು ಒತ್ತಾಯಿಸಿದರು.
ಸ್ಥಳೀಯ ಚುನಾವಣೆಗಳಿಗೆ ಜೆಡಿಎಸ್ ಪಕ್ಷ ಸಂಘಟನೆ ಅಗತ್ಯ: ಪಿ.ದಯಾನಂದ್
ನಗರಸಭೆಯಲ್ಲಿ ಯಾವುದೇ ಕೆಲಸ ಆಗಬೇಕಾದರೆ ಹಣ ಕೊಡಬೇಕು, ಸರ್ಕಾರದ ಸೌಲತ್ತುಗಳು ಕಾನೂನು ಬದ್ಧವಾಗಿ ವಿತರಣೆಯಾಗುತ್ತಿಲ್ಲ, ದಲಿತರಿಗೆ ಸಲ್ಲಬೇಕಾದ ಸೌಲತ್ತುಗಳನ್ನು ಸಕಾಲಕ್ಕೆ ನೀಡುತ್ತಿಲ್ಲ ಎಂದು ಆರೋಪಿಸಿದರು.
ವೇಮಗಲ್-ನರಸಾಪುರ ಯೋಜನಾ ಪ್ರಾಧಿಕಾರದ ಪದಾಧಿಕಾರಿಗಳ ಪದಗ್ರಹಣ
ಪ್ರಾಧಿಕಾರದ ಕಚೇರಿಯಲ್ಲಿ ನಾಗಲಾಪುರ ವೀರಧರ್ಮ ಸಿಂಹಾಸನ ಸಂಸ್ಥಾನ ಮಠದ ಶ್ರೀ ತೇಜೇಶಲಿಂಗ ಶಿವಾಚಾರ್ಯ ಮಹಾಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ಕೋಲಾರ ವಿಧಾನಸಭಾ ಕ್ಷೇತ್ರದ ಶಾಸಕ ಕೊತ್ತೂರು ಮಂಜುನಾಥ್, ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್, ಮಾಜಿ ಸಭಾಪತಿ ವಿ.ಆರ್ ಸುದರ್ಶನ್ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರ ಸಮ್ಮುಖದಲ್ಲಿ ಪದಗ್ರಹಣ ಮಾಡಿದರು.
ಯುವಕರಲ್ಲಿ ಸಂಸ್ಕಾರದ ಕೊರತೆಯಿಂದ ವೃದ್ಧಾಶ್ರಮಗಳು ಹೆಚ್ಚಳ: ವಿ.ಮುನಿರಾಜು
ಹಿರಿಯ ಕೋಕೋ ತರಬೇತುದಾರ ಶ್ರೀಧರ್ ಪಿಳ್ಳೈ ಮತ್ತು ಸಮಾಜಸೇವೆ ಹಾಗೂ ಸಾಕ್ಷರತಾ ಸೇವೆಗಾಗಿ ಜನ್ನಘಟ್ಟ ಗ್ರಾಮದ ವಿ.ನಾರಾಯಣಪ್ಪ ಅವರನ್ನು ಸನ್ಮಾನಿಸಲಾಯಿತು.
ನಗರಾಭಿವೃದ್ಧಿ ಕಾಮಗಾರಿಗಳು ಕಳಪೆಯಾದರೆ ಶಿಸ್ತು ಕ್ರಮ: ಅಧಿಕಾರಿಗಳಿಗೆ ಶಾಸಕ ಪುಟ್ಟಸ್ವಾಮಿಗೌಡ ಎಚ್ಚರಿಕೆ
ಶಾಸಕರು ನಗರಸಭೆಗೆ ವಾರ್ಡುಗಳ ರಸ್ತೆ, ಚರಂಡಿ ನೀರಿನ ಪೈಪ್ ಲೈನ್ ಇತರೆ ಅಭಿವೃದ್ಧಿ ಕಾರ್ಯಗಳಿಗೆ 8 ಕೋಟಿ ರು. ತಂದಿದ್ದು, ಕೇವಲ 40ರಷ್ಟು ಮಾತ್ರ ವಾರ್ಡುಗಳಲ್ಲಿ ಕಾಮಗಾರಿ ನಡೆದಿದೆ ಎಂದು ಸಭೆಯಲ್ಲಿ ತಿಳಿಸಿದರು.
ಶಿವಾರ ಪಟ್ಟಣದಲ್ಲಿ ಮಹರ್ಷಿ ಶ್ರೀ ವಾಲ್ಮೀಕಿ ಪುತ್ಥಳಿ ಅನಾವರಣ
ಪಂಚಾಯ್ತಿ ವ್ಯಾಪ್ತಿಯಲ್ಲಿ ವಾಲ್ಮೀಕಿ ಸಮುದಾಯವು ಹೆಚ್ಚಾಗಿದ್ದು , ಎಲ್ಲ ಸಮಾಜದೊಂದಿಗೆ ಸೋದರತ್ವದಿಂದ ಜೀವನ ಸಾಗಿಸುತ್ತಿದ್ದಾರೆ.
ಟಿಎಪಿಸಿಎಂಎಸ್ ಚುನಾವಣೆ: ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಂದ ಒಗ್ಗಟ್ಟು ಪ್ರದರ್ಶನ
ಪುರಸಭೆ ಮಾಜಿ ಅಧ್ಯಕ್ಷ ಕೆ.ಚಂದ್ರಾರೆಡ್ಡಿ ಮಾತನಾಡಿ, ಕಳೆದ ವಾರ ನಡೆದ ಕೋಲಾರ ಸಹಕಾರಿ ಯೂನಿಯನ್ ಚುನಾವಣೆಯಲ್ಲಿ ಕ್ಷೇತ್ರದಿಂದ ಇಬ್ಬರು ಎನ್‌ಡಿಎ ಅಭ್ಯರ್ಥಿಗಳು ಗೆದ್ದಿರುವುದಕ್ಕೆ ಬೀಗುತ್ತಿರುವ ಮೈತ್ರಿ ಅಭ್ಯರ್ಥಿಗಳು, ಅದೇ ತಂತ್ರದಿಂದ ಟಿಎಪಿಸಿಎಂಎಸ್ ಚುನಾವಣೆಯಲ್ಲಿಯೂ ಬಳಸಿ ಗೆಲ್ಲಬಹುದೆಂಬ ಕನಸು ಕಾಣುತ್ತಿದ್ದಾರೆ. ಆದರೆ ಅವರ ಕನಸು ಅ.೧೨ರಂದು ನುಚ್ಚು ನೂರಾಗುವುದರಲ್ಲಿ ಅನುಮಾನವಿಲ್ಲ ಎಂದರು.
ಎನ್‌ಡಿಎ ಮೈತ್ರಿ ಕೂಟಕ್ಕೆ ಪ್ರತಿಷ್ಠೆಯಾಗಿರುವ ಟಿಎಪಿಸಿಎಂಎಸ್ ಚುನಾವಣೆ
ಪ್ರಧಾನಿ ನರೇಂದ್ರ ಮೋದಿಯವರ ಮುಖ ನೋಡಿ ರೈತರು ಎನ್‌ಡಿಎ ಬೆಂಬಲಿತ ಅಭ್ಯರ್ಥಿಗಳ ಪರ ನಿಲ್ಲುವುದು ಖಚಿತ. ಅಷ್ಟರ ಮಟ್ಟಿಗೆ ಕ್ಷೇತ್ರದಲ್ಲಿ ವಾತಾವರಣ ನಿರ್ಮಾಣವಾಗಿದೆ. ಇದಕ್ಕೆ ಸಾಕ್ಷಿ ಎಂಬಂತೆ ಇತ್ತೀಚಿಗೆ ನಡೆದ ಜಿಲ್ಲಾ ಸಹಕಾರಿ ಯೂನಿಯನ್ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಗಳು ಜಯಗಳಿಸಿರುವುದು.
ಆಕಾಶ ಭವನ ಮತ್ತು ಆಶ್ರಮ ಉದ್ಘಾಟಿಸಿದ ಸಚಿವ ಕೆಎಚ್ ಮುನಿಯಪ್ಪ
ಗ್ರಾಮವನ್ನು ರಾಮರಾಜ್ಯವನ್ನಾಗಿಸುವಲ್ಲಿ ಮಂಜುನಾಥ್‌ರ ಕಾರ್ಯ ಸಾಕಾರವಾಗಲಿದೆ. ಅಭಿವೃದ್ಧಿ ಕಾರ್ಯಕ್ರಮಗಳು ಸೇರಿದಂತೆ ಸ್ವಚ್ಛತಾ ಅಭಿಯಾನ, ಯೋಗ ಆರೋಗ್ಯ ಶಿಬಿರಗಳು ಇತ್ಯಾದಿಗಳನ್ನು ನೀಡುತ್ತಿರುವುದು ಶ್ಲಾಘನೀಯ ವಿಚಾರವೆಂದರು.
ದಲಿತರಿಗೆ ರಕ್ಷಣೆ ನೀಡುವಂತೆ ಮುಖಂಡರ ಒತ್ತಾಯ
ಆರೋಪಿಗಳಿಗೆ ಶ್ರೀನಿವಾಸಸಂದ್ರ ರಾಜಕೀಯ ಮುಖಂಡ ಷಣ್ಮುಗಂ ಹಾಗೂ ಮೂರ್ತಿ ರಕ್ಷಣೆ ನೀಡುತ್ತಿದ್ದು ಅವರ ಕುಮ್ಮಕ್ಕಿನಿಂದ ಇದುವರೆಗೂ ಆರೋಪಿಗಳ ಬಂದನವಾಗಿಲ್ಲ,
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 223
  • next >
Top Stories
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ರಾಜ್ಯದ ವಿವಿಧೆಡೆ ಆರ್‌ಎಸ್‌ಎಸ್‌ ಪಥ ಸಂಚಲನ
ಅಶೋಕ್ ನೇತೃತ್ವದಲ್ಲಿ ಟನಲ್ ರಸ್ತೆ ಸಮಿತಿ ರಚನೆಗೆ ಸಿದ್ಧ: ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved