• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳಿಗೆ ದೇಶದ ಇತಿಹಾಸದ ಅರಿವು ಮೂಡಿಸಿ
ಮುಸ್ಲಿಮರು ಹಾಗೂ ಕ್ರಿಶ್ಚಿಯನ್ನರು ಪ್ರತಿ ವಾರ ತಪ್ಪದೇ ಮಸೀದಿ ಮತ್ತು ಚರ್ಚುಗಳಿಗೆ ಹೋಗುತ್ತಾರೆ. ಹಿಂದೂಗಳು ಸಹ ವಾರಕ್ಕೊಮ್ಮೆ ದೇವಾಲಯಕ್ಕೆ ಭೇಟಿ ನೀಡಿದರೆ ಒಗ್ಗಟ್ಟು ಮತ್ತು ಸಾಮರಸ್ಯ ಬೆಳೆಯುತ್ತದೆ. ಸ್ವಾತಂತ್ರ್ಯ ಹೋರಾಟದಲ್ಲಿ ಲಕ್ಷಾಂತರ ಜನ ಪ್ರಾಣವನ್ನು ಮಡುಪಾಗಿ ಇಟ್ಟ ಹೋರಾಟಗಾರರ ಬಗ್ಗೆ ಹಾಗೂ ಸಂಸ್ಕೃತಿಯ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಬೇಕು.
ಲಾಟರಿ ಮೂಲಕ ಆಶ್ರಯ ನಿವೇಶನ
ಮಾಲೂರಿನಲ್ಲಿ ೧,೨೦೦ ನಿವೇಶನಗಳು ನಮ್ಮಲ್ಲಿ ಲಭ್ಯವಿದ್ದು, ೪೭೪ ಅರ್ಜಿಗಳು ವಜಾ ಮಾಡುವುದಿಲ್ಲ. ಅವರು ಸೆ.೧೫ರ ಒಳಗೆ ಪೂರ್ಣವಾದ ದಾಖಲೆಗಳನ್ನು ನೀಡಿದರೆ, ಅಂದು ನಡೆಸುವ ಲಾಟರಿ ಮೂಲಕ ನಿವೇಶನಗಳ ಫಲಾನುಭವಿಗಳ ಆಯ್ಕೆ ಪಟ್ಟಿಗೆ ಸೇರಿಸಲಾಗುವುದು. ದಾಖಲೆಗಳನ್ನು ಸಲ್ಲಿಸಲು ಹಾಗೂ ನಿವೇಶನಕ್ಕಾಗಿ ನಕಲಿ ದಾಖಲೆಗಳನ್ನು ಸಲ್ಲಿಸಿದ್ದರೆ ತಕರಾರು ಸಲ್ಲಿಸಲು ಅವಕಾಶವಿದೆ.
ಅಲೆಮಾರಿ ಜನಾಂಗಕ್ಕೆ ಶೇ.೧ರಷ್ಟು ಮೀಸಲು ಕಲ್ಪಿಸಿ
ಆಯೋಗ ಪರಿಶಿಷ್ಟ ಜಾತಿಗಳ ಪ್ರವರ್ಗ-ಎ ರಲ್ಲಿ ಸೂಕ್ಷ್ಮ ಮತ್ತು ಅಲೆಮಾರಿ ಜಾತಿಗಳನ್ನು ಸೇರಿಸಿ ಶೇ.೧ರಷ್ಟು ಮೀಸಲಾತಿಗಾಗಿ ಶಿಫಾರಸ್ಸು ಮಾಡಿದೆ. ಆದರೆ ಸರ್ಕಾರ ಸದರಿ ಪ್ರವರ್ಗಗಳನ್ನು ಮೂರು ವಿಭಾಗಗಳಾಗಿ ವಿಂಗಡಿಸಿ ಅಸ್ಪೃಶ್ಯ ಸಂಬಂಧಿತ ಅಲೆಮಾರಿ ಜಾತಿಗಳನ್ನು ಇತರೆ ಸ್ಪರ್ಶ ಜಾತಿಗಳ ಜೊತೆ ಸೇರಿಸಿ ಶೇ.೫ರ ಗುಂಪಿಗೆ ಸೇರಿಸಿರುವುದು, ಅಲೆಮಾರಿ ಸಮುದಾಯಗಳಿಗೆ ಮರಣ ಶಾಸನವಾಗಿದೆ
ಮಾಲೂರಿನಿಂದ ಧರ್ಮ ರಕ್ಷಣೆಗೆ ಧರ್ಮಸ್ಥಳ ಯಾತ್ರೆ
ಭಾರತೀಯ ಸಂಸ್ಕೃತಿಯಲ್ಲಿ ಹಿಂದೂ ಧರ್ಮಕ್ಕೆ ವಿಶೇಷವಾದ ಗೌರವ ಸ್ಥಾನವಿದೆ, ಹಿಂದೂ ಧರ್ಮದ ಶ್ರದ್ಧಾ ಕೇಂದ್ರಗಳ ಬಗ್ಗೆ ಕೆಲವರು ಅಪಪ್ರಚಾರ ಮತ್ತು ಕೆಟ್ಟದಾಗಿ ಬಿಂಬಿಸುವ ಕೆಲಸ ಒಬ್ಬರಿಗೆ ಇಬ್ಬರಿಗೆ ಮಾತ್ರವಲ್ಲ ಇಡಿ ಭಾರತ ದೇಶದ ಹಿಂದೂ ಧರ್ಮದವರು ತಲೇ ತಗ್ಗಿಸುವಂತಾಗಿದೆ. ಇಂಥಹ ಸಂದರ್ಭದಲ್ಲಿ ಹೂಡಿ ವಿಜಯಕುಮಾರ್ ಧರ್ಮಸ್ಥಳ ಯಾತ್ರೆ ಆರಂಭಿಸಿರುವುದು ಶ್ಲಾಘನೀಯ
ವೇಮಗಲ್ ಪಪಂ: ಕೈ ಸೋಲಿಗೆ ಕೊತ್ತೂರು ಕಾರಣ
ದಲಿತರು, ಅಲ್ಪಸಂಖ್ಯಾತರು, ಹಿಂದುಳಿದ ವರ್ಗದವರನ್ನು ನಿರ್ಲಕ್ಷ್ಯ ಮಾಡಿದರೆ, ತಾವೂ ಸೇರಿದಂತೆ ಚುನಾವಣೆಗಳಲ್ಲಿ ಇದೇ ಪರಿಸ್ಥಿತಿಯನ್ನು ಎದುರಿಸಬೇಕಾಗುತ್ತದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚಿನ ಅಭಿವೃದ್ಧಿ ಕಾರ್ಯಗಳನ್ನು ಮಾಡಿ ದಲಿತರಿಗೆ, ಅಲ್ಪಸಂಖ್ಯಾತರಿಗೆ ಹಾಗೂ ಹಿಂದುಳಿದ ವರ್ಗದವರನ್ನು ಕಡೆಗಣಿಸದೇ ಅವರ ಸಮಸ್ಯೆಗಳಿಗೆ ಸ್ಪಂದಿಸಲಿ.
ಆರ್ಥಿಕಾಭಿವೃದ್ಧಿಗೆ ಕೈಗಾರಿಕೆ ಸಹಕಾರಿ
ಯುವ ಶಕ್ತಿಯನ್ನು ಉದ್ಯಮಶೀಲರನ್ನಾಗಿಸಲು ವಿದ್ಯಾರ್ಥಿಗಳಿಗೆ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಅರಿವು ನೀಡಲಾಗುತ್ತಿದೆ, ಪ್ರತಿ ವರ್ಷ ದೇಶದಲ್ಲಿ ೧೫ ಲಕ್ಷ ಮಂದಿ ಪದವೀಧರರು ಹೊರ ಬರುತ್ತಿದ್ದು, ಈ ಪೈಕಿ ಶೇ.೧೦ ರಿಂದ ೧೫ ರಷ್ಟು ಮಂದಿಗೆ ಮಾತ್ರ ಉದ್ಯೋಗವಕಾಶ ಸಿಗುತ್ತಿದೆ, ಉಳಿದವರು ಸ್ವಯಂ ಉದ್ಯೋಗ ಆರಂಭಿಸುವಂತಾಗಬೇಕು
ವಿದ್ಯಾರ್ಥಿಗಳು ಗ್ರಂಥಾಲಯ ಬ‍ಸಿಕೊಳ್ಳಬೇಕು
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ಸ್ಪರ್ಧಾಕಾಂಕ್ಷಿಗಳು ಹಾಗೂ ವಿದ್ಯಾರ್ಥಿಗಳು ಈ ಗ್ರಂಥಾಲಯ ಉಪಯೋಗಿಸಿಕೊಂಡು ಉತ್ತಮ ಅಂಕ ಪಡೆಯುವುದರ ಜೊತೆಗೆ, ಉನ್ನತ ಹುದ್ದೆ ಅಲಂಕರಿಸಬೇಕು. ವಿದ್ಯಾರ್ಥಿಗಳು ಮುಂದಿನ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧವಾಗಲು ಅಗತ್ಯ ಪುಸ್ತಕಗಳು ಅಗತ್ಯವಿದೆ
ಜೀತ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ
ಸಮಾಜದಲ್ಲಿನ ಅನೇಕ ಸಮಸ್ಯೆಗಳಲ್ಲಿ ಜೀತಪದ್ಧತಿಯೂ ಒಂದು. ಇದು ಮಾನವೀಯತೆಗೆ ಕಳಂಕ, ಶಾಪವಾಗಿ ಪರಿಣಮಿಸಿದೆ. ಜೀತ ಪದ್ಧತಿ (ರದ್ದತಿ) ಕಾಯ್ದೆ 1976 ರನ್ವಯ ಕಾರ್ಮಿಕರನ್ನು ಜೀತಕ್ಕೆ ಬಳಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ. ನಮ್ಮ ಸಂವಿಧಾನವು ನಾಗರಿಕರಿಗೆ ಗೌರವಯುತ ಜೀವನ ನಡೆಸಲು ಹಕ್ಕು ಮತ್ತು ಕರ್ತವ್ಯಗಳನ್ನು ನೀಡಿದೆ. .
ಗುಣಮಟ್ಟದ ಹಾಲು ಉತ್ಪಾದನೆಗೆ ಒತ್ತು ನೀಡಿ
ಹಾಲು ಉತ್ಪಾದನೆ ಹೆಚ್ಚಿಸಲು ಪಣ ತೊಡಬೇಕಿದ್ದು, ಅದಕ್ಕಾಗಿ ಪ್ರತಿ ಮನೆಗೊಂದು ಹಸು ಇರಬೇಕು, ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳು ತಿಳಿಸಿಕೊಡುವ ಮಾಹಿತಿ ಆಲಿಸಿ ಹಾಲು ಉತ್ಪಾದನೆಯಲ್ಲಿ ಹೊಸ ಪದ್ಧತಿಗಳನ್ನು ಅಳವಡಿಸಿಕೊಳ್ಳಬೇಕು. ಗುಣಮಟ್ಡದ ಹಾಲು ನೀಡುವ ಶಪಥ ಮಾಡಿದರೆ ಎಲ್ಲರಿಗೂ ಅನುಕೂಲ.
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಪೋಲೀಸ್ ಇಲಾಖೆ ವಿಧಿಸಿರುವ ಎಲ್ಲ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಕರಿಸಬೇಕು. ಕೋಮು ಸೌಹಾರ್ದ ಕಾಪಾಡಬೇಕು. ಸಾರ್ವಜನಿಕ ಸ್ಥಾನದಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆಗೂ ಮುನ್ನ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆ ಹಾಗೂ ಆಯಾ ಗ್ರಾಪಂನಿಂದ ಅನುಮತಿ ಪಡೆಯಬೇಕು
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 209
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved