• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತ ದಿನಾಚರಣೆ ಸರ್ಕಾರಿ ಕಾರ್ಯಕ್ರಮವಾಗಲಿ
ದೇಶದಲ್ಲಿ ರೈತ, ಕೂಲಿ ಕಾರ್ಮಿಕರು ಶೇ.೭೫ ರಷ್ಟಿದ್ದಾರೆ, ಯಾವುದೇ ರಾಜ್ಯವಾಗಲಿ ಅಥವಾ ಕೇಂದ್ರ ಸರ್ಕಾರವಾಗಲಿ ಇದುವರೆಗೂ ರೈತ ದಿನಾಚರಣೆ ಇಲ್ಲಿವರೆಗೆ ಆಚರಿಸಿಲ್ಲ. ಎಲ್ಲಾ ಆಚರಣೆಗಳನ್ನು ಆಚರಿಸುವ ಸರಕಾರಗಳು, ರೈತ ದಿನಾಚರಣೆಗೆ ಯಾಕೆ ನಿರ್ಲಕ್ಷ್ಯ ತೋರಿದ್ದಾರೆ, ಸರ್ಕಾರದ ಮೂಲಕವೇ ಆಚರಿಸಲು ಕ್ರಮ ವಹಿಸಬೇಕು.
ಸಾಂಸ್ಕೃತಿ ಜಗತ್ತಿನಲ್ಲಿ ಛಾಪು ಮೂಡಿಸಿದ ಪಿಚ್ಚಳ್ಳಿ
ಜಾನಪದ ಅಭಿಲಾಷೆಯೊಂದಿಗೆ ನಟನಾಗಲು ಬಂದು ರಂಗಚಟುವಟಿಕೆಗಳಲ್ಲಿ ಸಂಪೂರ್ಣವಾಗಿ ತೊಡಗಿಸಿ ಹೆಸರು ಮಾಡಿರುವ ಪಿಚ್ಚಳ್ಳಿಗೆ ಅನೇಕ ವಿಚಾರಗಳನ್ನು ತಿಳಿದುಕೊಳ್ಳುವ ಆಸಕ್ತಿಯ ಜೊತೆಗೆ ಉಳ್ಳವರ ಮುಂದೆ ಇಲ್ಲದವರು ಸೆಟೆದುನಿಂತು ಸಮನಾಗಿ ಬದುಕು ಸಾಗಿಸಬೇಕೆಂಬ ಹೋರಾಟ ಧ್ಯೇಯವನ್ನು ಹೊಂದಿರುವ ಕಲಾವಿದ.
ತಿಗಳ ಜನಾಂಗಕ್ಕೆ ರಾಜಕೀಯ ಸ್ಥಾನಮಾನ ನೀಡಿ
ತಿಗಳ ಸಮುದಾಯದಲ್ಲಿ ಪ್ರಮುಖವಾಗಿ ಶೈಕ್ಷಣಿಕವಾಗಿ ಬೆಳೆಯಬೇಕಾಗಿದೆ, ಆರ್ಥಿಕವಾಗಿ ಸಧೃಢವಾಗಬೇಕಾಗಿದೆ, ಸಾಮಾಜಿಕವಾಗಿ ಅಭಿವೃದ್ದಿ ಹೊಂದಲು ಸರ್ಕಾರವು ವಿಶೇಷವಾದ ಒತ್ತು ನೀಡಬೇಕಾಗಿದೆ, ಈವರೆಗೆ ಆಡಳಿತ ನಡೆಸಿದ ಸರ್ಕಾರಗಳು ಸಮುದಾಯವನ್ನು ಕಡೆಗಣಿಸುತ್ತಾ ಬಂದಿವೆ. ಅಭಿವೃದ್ದಿ ಹೊಂದಲು ಸರ್ಕಾರವು ವಿಶೇಷ ಒತ್ತು ನೀಡಬೇಕು.
ರಾಜಕೀಯದಲ್ಲಿ ಧರ್ಮ ಬೆರೆಸಬಾರದು: ಕೆಎಚ್‌ಎಂ
ರಾಜಕೀಯದ ಹೆಸರಲ್ಲಿ ಧರ್ಮಗಳನ್ನು ತರಬಾರದು ಎಲ್ಲರನ್ನೂ ಪ್ರೀತಿ, ವಿಶ್ವಾಸ, ಗೌರವ, ಹಾಗೂ ಸಹಬಾಳ್ವೆಯಲ್ಲಿ ಕರೆದುಕೊಂಡು ಹೋಗುವ ಗುಣ ಪ್ರತಿಯೊಬ್ಬರಲ್ಲೂ ಬರಬೇಕು ಪಕ್ಕದಲ್ಲಿರುವ ಯಾವುದೇ ಧರ್ಮದ ಮನುಷ್ಯನಾದರೂ ಕೂಡ ಅವನು ನನ್ನ ಸಹೋದರರು ರೀತಿಯಲ್ಲಿ ಕಾಣಬೇಕು. ಕ್ರಿಸ್ತ ಸಂದೇಶಗಳು ಇಂದಿಗೂ ಪ್ರಸ್ತುತ.
ಖನಿಜ ಪ್ರತಿಷ್ಠಾನದ ₹೧೪ ಕೋಟಿ ದುರ್ಬಳಕೆ
ಕೋಲಾರ ಜಿಲ್ಲೆಯ ಮಾಲೂರಿನ ಟೇಕಲ್ ಹೋಬಳಿಯ ೨೬ ಗ್ರಾಮಗಳು, ಕೋಲಾರ ತಾಲೂಕಿನ ೧೪ ಗ್ರಾಮಗಳು, ಮುಳಬಾಗಿಲು ತಾಲೂಕಿನ 9 ಗ್ರಾಮಗಳು ಮತ್ತು ಶ್ರೀನಿವಾಸಪುರದ ೧ ಹಳ್ಳಿ ಸೇರಿದಂತೆ ೫೦ ಗ್ರಾಮಗಳ ಗಣಿ ಬಾಧಿತ ಪ್ರದೇಶಗಳ ಅಭಿವೃದ್ಧಿಗೆ ಬಳಸಬೇಕಾದ ಹಣವನ್ನು ಬೇರೆ ಉದ್ದೇಶಕ್ಕೆ ಬಳಸಲಾಗಿದೆ.
ವಾರಕ್ಕೆರಡು ದಿನ ನಾಡ ಕಚೇರಿಯಲ್ಲೇ ತಹಸೀಲ್ದಾರ್‌ ಕಾರ್ಯ
ಬಂಗಾರಪೇಟೆ ತಾಲೂಕಿನ ಕಂದಾಯ ಇಲಾಖೆಯ ಎಲ್ಲಾ ಸಿಬ್ಬಂದಿ ಪ್ರಾಮಾಣಿಕವಾಗಿ ಮತ್ತು ಶಿಸ್ತಿನಿಂದ ಕಾರ್ಯ ನಿರ್ವಹಿಸುತ್ತಿರುವ ಪರಿಣಾಮ ಲ್ಯಾಂಡ್ ಬೀಟ್ ಶೇ.100ರ ಪ್ರಗತಿ ಸಾಧಿಸಲು ಕಾರಣವಾಗಿದೆ. ಮುಂಗಾರು ಬೆಳೆ ಸಮೀಕ್ಷೆ ಶೇ. 100ರಷ್ಟು ಪೂರ್ಣಗೊಂಡಿದೆ. ಸಕಾಲದಲ್ಲಿ ಬೂದಿಕೋಟೆ ನಾಡಕಚೇರಿ ರಾಜ್ಯದಲ್ಲಿ 9ನೇ ಸ್ಥಾನವನ್ನು ಕಾಯ್ದುಕೊಂಡಿದೆ.
ಶೈಕ್ಷಣಿಕ ಪ್ರಗತಿ ಶಿಕ್ಷಕರ ಜವಾಬ್ದಾರಿ: ಜಿಲ್ಲಾಧಿಕಾರಿ
ಜಿಲ್ಲೆಯ ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಕೈದೀವಿಗೆಗಳು ಬಹಳ ಪ್ರಾಮುಖ್ಯತೆ ಪಡೆದಿದೆ. ಇದನ್ನು ಕೇವಲ ಪಠ್ಯಕ್ರಮದ ಜೊತೆಗೆ ಹೆಚ್ಚುವರಿ ಕಲಿಕ ಸಾಮಾಗ್ರಿಗಳಾಗಿ ಬಳಸಿಕೊಳ್ಳಬೇಕೆ ವಿನಃ ಇದನ್ನೇ ಮುಖ್ಯ ಪಠ್ಯವಾಗಿ ಅಭ್ಯಸಿಸಬಾರದು . ಪ್ರತಿ ಶಿಕ್ಷಕರಿಗೂ ಅವರದೇ ಆದ ಜವಾಬ್ದಾರಿಗಳಿದೆ. ಈಗಾಗಲೇ ಬಹುತೇಕ ಎಲ್ಲಾ ಶಾಲೆಗಳಲ್ಲಿ ಪಠ್ಯಕ್ರಮ ಪೂರ್ಣಗೊಳಿಲಾಗಿದೆ
ಗಾಣಿಗರ ಅಭಿವೃದ್ದಿ ನಿಗಮ ಸ್ಥಾಪನೆಗೆ ಒತ್ತಾಯ
ಬಿ.ಎಸ್. ಯಡೂಯರಪ್ಪ, ಬಸವರಾಜುಬೊಮ್ಮಾಯಿ ಸಿಎಂಯಾಗಿದ್ದ ಅವಧಿಯಲ್ಲಿ ಗಾಣಿಗರ ಅಭಿವೃದ್ದಿ ನಿಗಮ ಸ್ಥಾಪನೆಗೆ ಘೋಷಣೆಯಾಗಿತ್ತು, ಆದರೆ ಕೆಲ ಕಾರಣಗಳಿಂದ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಸಿಎಂ ಇದನ್ನು ಗಂಭೀರವಾಗಿ ಪರಿಗಣಿಸಿ ನಿಗಮ ಸ್ಥಾಪನೆಗೆ ತ್ವರಿತವಾಗಿ ಸೂಕ್ತ ಕ್ರಮ ತೆಗೆದುಕೊಳ್ಳಲು ಮುಂದಾಗಲಿ.
ಮುಳಬಾಗಿಲು ಟೊಮೆಟೋ ಬೆಳೆಗಾರರಿಗೆ ಸಂಕಷ್ಟ : ಭಾರೀ ಬೆಲೆ ಕುಸಿತದಿಂದ ರೈತರು ಕಂಗಾಲು
ಮುಳಬಾಗಿಲು ತಾಲೂಕಿನಲ್ಲಿ ಮಳೆಯಿಂದಾಗಿ ಟೊಮೆಟೋ ಬೆಳೆಗೆ ರೋಗಗಳು ಹೆಚ್ಚಾಗಿ, ಬೆಲೆ ಕುಸಿದಿದೆ. ರೈತರು ಹಾಕಿದ ಬಂಡವಾಳವನ್ನು ಮರಳಿ ಪಡೆಯಲಾಗದೆ ನಷ್ಟ ಅನುಭವಿಸುತ್ತಿದ್ದಾರೆ. ಸರ್ಕಾರ ಬೆಂಬಲ ಬೆಲೆ ನೀಡಬೇಕೆಂದು ರೈತರು ಒತ್ತಾಯಿಸಿದ್ದಾರೆ.
ಅರ್ಹರಿಗೆ ‘ಗ್ಯಾರಂಟಿ’ ತಲುಪಿಸಿ
ಗೃಹಲಕ್ಷ್ಮೀ ಹಾಗೂ ಅನ್ನಭಾಗ್ಯ ಯೋಜನೆಗಳ ಮೂಲಕ ಜಿಲ್ಲೆಯ ಲಕ್ಷಾಂತರ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಹಣ ವರ್ಗಾವಣೆ ಮಾಡಲಾಗುತ್ತಿದೆ. ಈ ಯೋಜನೆಗಳ ಅಡಿ ಪ್ರತಿ ತಿಂಗಳು ಫಲಾನುಭವಿಗಳ ಖಾತೆಗೆ ಜಮೆ ಮಾಡಿದ ಹಣ, ಫಲಾನುಭವಿಗಳ ಸಂಖ್ಯೆಗಳ ಸಂಕ್ಷಿಪ್ತ ಪ್ರಗತಿ ವಿವರಗಳನ್ನು ಪ್ರಚಾರ ಮಾಡಿ.
  • < previous
  • 1
  • ...
  • 66
  • 67
  • 68
  • 69
  • 70
  • 71
  • 72
  • 73
  • 74
  • ...
  • 183
  • next >
Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved