• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಸಮಾನತೆ, ಅಸ್ಪೃಶ್ಯತೆಗೆ ಮದ್ದು ಅರಿದವರು ಅಂಬೇಡ್ಕರ್: ಜೆ.ಕೆ.ಹೊನ್ನಯ್ಯ ಅಭಿಪ್ರಾಯ
ಡಾ. ಬಿ.ಆರ್.ಅಂಬೇಡ್ಕರ್ ಅಸಮಾನತೆ, ಅಸ್ಪೃಶ್ಯತೆಯನ್ನು ಸ್ವತಃ ಕಂಡು ಇದಕ್ಕೆ ಮದ್ದು ನೀಡಿದರು. ಎಲ್ಲರಿಗೂ ಬದುಕುವ ಹಕ್ಕು, ಸಮಾನತೆಯ ಹಕ್ಕಿಗಾಗಿ ಹೋರಾಡಿದ ಮಹಾ ಚೇತನ ಹಾಗೂ ಮೊಟ್ಟ ಮೊದಲ ಬಾರಿಗೆ ಚೌಡರ ಕೆರೆಯ ನೀರನ್ನು ಮತ್ತು ಕಾಳರಾಮ ದೇವಸ್ಥಾನವನ್ನು ಪ್ರವೇಶಿಸುವುದರ ಮೂಲಕ ಅಸಮಾನತೆಗೆ ತಿಲಾಂಜಲಿ ಇಟ್ಟ ಕಾರುಣ್ಯಮೂರ್ತಿ.
ದಲಿತರನ್ನು ಒಡೆಯಲು ಹಲವರು ಮುಂದಾಗುತ್ತಿದ್ದಾರೆ: ದಲಿತ ಮುಖಂಡ ಕೋಟಪ್ಪ
ಶಾಸಕರಾಗಿ ಆಯ್ಕೆಯಾಗುವ ಮೊದಲಿನಿಂದಲೂ ಸಹ ಅವರು ಈ ಕ್ಷೇತ್ರದಲ್ಲಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡು ಅನೇಕ ಜನಪರ ಕಾರ್ಯ ಮಾಡಿದ್ದಾರೆ. ಶಾಸಕರು ತಮ್ಮ ಅಧಿಕಾರಾಧಿಯಲ್ಲಿ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಲ್ಲಿ 132 ಅಂಬೇಡ್ಕರ್ ಭವನಗಳನ್ನು ನಿರ್ಮಿಸಿದ್ದಾರೆ, 35 ಭವನಗಳು ಪ್ರಗತಿಯಲ್ಲಿವೆ, 650 ಕೊಳವೆಬಾವಿಗಳನ್ನು ದಲಿತರಿಗೆ ಕೊರೆಸಿದ್ದಾರೆ. ದರಖಾಸ್ತು ಸಮಿತಿ ಮೂಲಕ 750 ಹಕ್ಕುಪತ್ರಗಳನ್ನು ನೀಡಿದ್ದಾರೆ.
ಬೇಸಿಗೆ ಆರಂಭಕ್ಕೂ ಮೊದಲೇ ವಿದ್ಯುತ್ ಕಣ್ಣಾಮುಚ್ಚಾಲೆ: ರೈತ ಸಂಘದಿಂದ ಬೆಸ್ಕಾಂ ಕಚೇರಿ ಮುಂದೆ ಪ್ರತಿಭಟನೆ
ವಿದ್ಯುತ್ ನಂಬಿ ರೈತರು ಬೇಸಾಯ ಮಾಡುವರು, ಆದರೆ ಇತ್ತೀಚೆಗೆ ಎಲ್ಲಾ ಹೋಬಳಿಗಳಲ್ಲಿ ವಿದ್ಯುತ್ ಸಮಯಕ್ಕೆ ಸರಬರಾಜು ಆಗದೆ ಕೈಕೊಡುತ್ತಿದೆ, ಇದರಿಂದ ಬೆಳೆಗಳಿಗೆ ಸಮಯಕ್ಕೆ ಸರಿಯಾಗಿ ನೀರು ಕಟ್ಟಲಾಗದೆ ಬೆಳೆಗಳು ಒಣಗುತ್ತಿವೆ, ರೈತರಿಗೆ ಬೆಳೆ ನಷ್ಟವಾದರೆ ಅದಕ್ಕೆ ಅಧಿಕಾರಿಗಳೇ ನೇರ ಹೊಣೆಗಾರರಾಗುತ್ತಾರೆ ಹಾಗೂ ಅಧಿಕಾರಿಗಳು ರೈತರಿಗೆ ಬೆಳೆ ನಷ್ಟದ ಪರಿಹಾರ ತುಂಬಬೇಕೆಂದು ಎಚ್ಚರಿಕೆ ನೀಡಿದರು.
ಚಿಕ್ಕಕುರುಬರಹಳ್ಳಿ ಸೊಸೈಟಿ ಅಧ್ಯಕ್ಷರಾಗಿ ನಾಗರಾಜರೆಡ್ಡಿ ಅವಿರೋಧ ಆಯ್ಕೆ
ಜ.27ರಂದು ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದ್ದು, ಈ ಚುನಾವಣೆಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಗಳಿಗೆ ಒಬ್ಬೊಬ್ಬರೇ ನಾಮಪತ್ರ ಸಲ್ಲಿಸಿದ ಕಾರಣ ಅಧ್ಯಕ್ಷರನ್ನಾಗಿ ಪಾವಜೇನಹಳ್ಳಿ ನಾಗರಾಜರೆಡ್ಡಿ ಹಾಗೂ ಉಪಾಧ್ಯಕ್ಷರಾಗಿ ಚಿಕ್ಕಮ್ಮರವರು ಅವಿರೋಧವಾಗಿ ಆಯ್ಕೆಯಾದರು.
ಅಪ್ರಾಪ್ತರು ವಾಹನ ಚಲಾಯಿಸದಿರಿ: ಕೆಜಿಎಫ್ ಪೊಲೀಸರು
ಅಪ್ರಾಪ್ತರು ಯಾವುದೇ ಕಾರಣಕ್ಕೂ ವಾಹನಗಳನ್ನು ಚಲಾಯಿಸಬಾರದು, ಅಪ್ರಾಪ್ತ ವಯಸ್ಕರು ವಾಹನಗಳನ್ನು ಚಲಾಯಿಸುವುದರಿಂದ ಉಂಟಾಗುವ ಆಗುಹೋಗುಗಳ ಕುರಿತು ಅಗತ್ಯ ಸೂಚನೆಗಳನ್ನು ನೀಡಿ, ಪ್ರತಿಯೊಬ್ಬರೂ ಸಂಚಾರ ನಿಯಮಗಳನ್ನು ಪಾಲಿಸಲು ಕೈ ಜೋಡಿಸಬೇಕೆಂದು ವಿವರಿಸಿ, ಸಂಚಾರ ನಿಯಮಗಳು ಕುರಿತಾದ ಕರಪತ್ರಗಳನ್ನು ಹಂಚಿ ಜಾಗೃತಿ ಮೂಡಿಸಲಾಯಿತು.
ತಿಂಗಳೊಳಗೆ ಒಪಿಎಸ್ ಜಾರಿಗೆ ಪ್ರಯತ್ನ: ಷಡಕ್ಷರಿ ಭರವಸೆ
ಈ ವರ್ಷವೂ ಒಪಿಎಸ್ ಜಾರಿಯೇ ಪ್ರಮುಖ ನಿರ್ಣಯವಾಗಿದೆ, ಹಿಂದಿನ ಸಿಎಂ ಬಸವರಾಜ ಬೊಮ್ಮಾಯಿ ಸರಕಾರ ಒಂದು ಸಮಿತಿ ರಚಿಸಿತ್ತು. ಆದರೆ, ಆ ಸರಕಾರ ಅಧಿಕಾರದಿಂದ ಕೆಳಗಿಳಿದ ಕಾರಣ ಹಾಗೆಯೇ ನನೆಗುದಿಗೆ ಬಿದ್ದಿತ್ತು. ಈಗ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ಐದು ಜನ ಅಧಿಕಾರಿಗಳ ಒಳಗೊಂಡ ಸಮಿತಿ ರಚಿಸಿದೆ. ಈ ಸಮಿತಿ ಈಗಾಗಲೇ ಒಪಿಎಸ್ ಜಾರಿಗೆ ಸಂಬಂಧಿಸಿದ ರಾಜ್ಯಗಳಿಗೆ ಭೇಟಿ ನೀಡಿ, ಅಧ್ಯಯನ ನಡೆಸಿ ಸರಕಾರಕ್ಕೆ ವರದಿ ನೀಡಲಿದ್ದು, ಸರ್ಕಾರದ ಮೇಲೆ ಒತ್ತಡ ತಂದು ಜಾರಿಗೊಳಿಸಿ ನೌಕರರಿಗೆ ಅನುಕೂಲ ಮಾಡಿಕೊಡಲಾಗುತ್ತದೆ.
ಮಾನವೀಯತೆಯನ್ನು ಸಾರುವ ಕುವೆಂಪು ಸಾಹಿತ್ಯ: ಮುನಿರಾಜು
ಚೈತನ್ಯ ಕಲಾನಿಕೇತನ ಸಂಸ್ಥೆ ಸ್ಥಾಪನೆಗೊಂಡು 29 ವರ್ಷಗಳನ್ನು ಪೂರೈಸಿದ್ದು, ಹಲವಾರು ಸಾಹಿತ್ಯ ಸಾಂಸ್ಕೃತಿಕ ಸಾಮಾಜಿಕ ಸೇವೆಗಳನ್ನು ನಿರಂತರವಾಗಿ ಹಮ್ಮಿಕೊಳ್ಳುತ್ತಾ ಬಂದಿದೆ. ಯುವ ಪ್ರತಿಭೆಗಳಿಗೆ ವೇದಿಕೆ ಒದಗಿಸಿ ಅವರನ್ನು ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಹೆಮ್ಮೆ ಸಂಸ್ಥೆಗೆ ಇದೆ.
ಎಲ್ಲ ದಾನಕ್ಕಿಂತ ವಿದ್ಯಾದಾನ ಶ್ರೇಷ್ಠ: ಸಂಸದ ಮಲ್ಲೇಶ್ ಬಾಬು
ಶೈಕ್ಷಣಿಕ ಸಂಸ್ಥೆ ಕಟ್ಟಿ ಬೆಳೆಸಬೇಕಾದರೆ ಎಲ್ಲರ ಶ್ರಮವಿದೆ, ನಮ್ಮದು ಶೈಕ್ಷಣಿಕ ಸಂಸ್ಥೆಯಿದ್ದು, ಅದರ ಸಾಧಕ- ಬಾಧಕಗಳು ನನಗೆ ತಿಳಿದಿವೆ. ವಿದ್ಯಾಸಂಸ್ಥೆ ಬೆಳೆಯಲು ಶಿಕ್ಷಕರ ಸಹಕಾರ ಅತಿ ಮುಖ್ಯ ಎಂದರು. ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೂರಕವಾದ ವಾತಾವರಣ ನಿರ್ಮಿಸಿರುವ ಶಾಲೆಯು, ಇನ್ನೂ ಉತ್ತಂಗಕ್ಕೆ ಬೆಳೆಯಲಿ ಎಂದು ಆಶಿಸಿದರು.
ಹುಲಿಬೆಲೆ ಸಹಕಾರ ಸಂಘ ಕಾಂಗ್ರೆಸ್ ಬೆಂಬಲಿತರ ತೆಕ್ಕೆಗೆ
ಆದರೆ ಎನ್‌ಡಿಎ ಮೈತ್ರಿ ಕೂಟದ ಮುಖಂಡರು ಹೊಂದಾಣಿಕೆಗೆ ಸಹಕಾರ ನೀಡದೆ ಸಹಕಾರ ಸಂಘದ ಆಡಳಿತ ಚುಕ್ಕಾಣಿ ಹಿಡಿಯುವ ಹುಮ್ಮಸ್ಸಿನಿಂದ ಚುನಾವಣೆ ಎದುರಿಸಿದರು. ಆದರೆ ಚುನಾವಣೆಗೂ ಮೊದಲೇ ಎರಡು ಸ್ಥಾನಗಳಿಗೆ ಕಾಂಗ್ರೆಸ್ ಬೆಂಬಲಿತರು ಅವಿರೋಧವಾಗಿ ಆಯ್ಕೆಯಾದರು. ಉಳಿದ 10 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 10 ಸ್ಥಾನಗಳಲ್ಲೂ ಕೂಡ ಕಾಂಗ್ರೆಸ್ ಬೆಂಬಲಿತರೇ ಚುನಾಯಿತರಾದರು.
ದಲಿತ ಅಧಿಕಾರಿಗಳ ರಕ್ಷಣೆಗೆ ಸರ್ಕಾರ ಮುಂದಾಗಲಿ: ಕೋಟೆ ಶ್ರೀನಿವಾಸ್
ಜಿಲ್ಲೆಯಲ್ಲಿ ಮೊದಲಿನಿಂದಲೂ ದಕ್ಷ ಮತ್ತು ನಿಷ್ಠಾವಂತ ದಲಿತ ಅಧಿಕಾರಿಗಳ ಮೇಲೆ ವಿನಃ ಕಾರಣ ಸುಳ್ಳು ಆಪಾದನೆಗಳು, ಕಿರುಕುಳ ನಡೆಯುತ್ತಿದ್ದು, ಪ್ರಾಮಾಣಿಕವಾಗಿ ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಮಾಡುತ್ತಿರುವ ಅಧಿಕಾರಿಗಳಿಗೆ ಬೆಲೆ ಇಲ್ಲವಾಗಿವೆ.
  • < previous
  • 1
  • ...
  • 66
  • 67
  • 68
  • 69
  • 70
  • 71
  • 72
  • 73
  • 74
  • ...
  • 198
  • next >
Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved