• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಗರ್ ಹಕುಂ ಸಾಗುವಳಿ ಚೀಟಿಗೆ ಒತ್ತಾಯ
ಕೋಲಾರ ಜಿಲ್ಲೆಯಲ್ಲಿ ಅರಣ್ಯ ಇಲಾಖೆಯ . ಅಧಿಕಾರಿಗಳು ಬಡವರಿಗೆ ಒಂದು ಕಾನೂನು ಶ್ರೀಮಂತರಿಗೆ ಬಲಿಷ್ಠರಿಗೆ ಒಂದು ಕಾನೂನು ತಂದಿದ್ದಾರೆ. ದೇಶದಲ್ಲಿ ಬಲವಂತದ ಭೂ ಸ್ವಾಧೀನ ಹಾಗೂ ಮೋಸದ ಭೂ ಬೆಲೆ ನಿಗದಿಸಿ ವಂಚಿಸುವುದನ್ನು ತಡೆಯಬೇಕು. ಬಗರ್ ಹುಕುಂ ಹಕ್ಕುಪತ್ರ ನೀಡಲು ಅಗತ್ಯ ಕ್ರಮವಹಿಸಬೇಕು.
ಕೋಲಾರ ನಗರಸಭೆ ಪಾಲಿಕೆಯಾಗಿ ಮೇಲ್ದರ್ಜೆಗೆ: ಸಚಿವರ ಭರವಸೆ
ಈಗಾಗಲೇ ರಾಯಚೂರು ಹಾಗೂ ಹಾಸನ ನಗರಸಭೆಗಳನ್ನು ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೆ ಏರಿಕೆ ಮಾಡಲಾಗಿದೆ. ಅದರ ಜೊತೆಗೆ ಕೋಲಾರವನ್ನು ಸಹ ಮಹಾನಗರ ಪಾಲಿಕೆಯಾಗಿ ಮಾಡಬೇಕೆಂಬ ಆಶಯ ಹೊಂದಿದ್ದು ಪ್ರಯತ್ನ ಮುಂದುವರೆದಿದೆ. ಮುಂಬರುವ ಬಜೆಟ್‌ನಲ್ಲಿ ಪ್ರಕಟಿಸುವ ನಿರೀಕ್ಷೆ ಇದೆ.
ಕ್ಷಮೆಯಾಚಿಸಿ ಇಲ್ಲವೇ ವರ್ಗಾವಣೆ ಮಾಡಿಸಿಕೊಳ್ಳಿ
ಕಮಿಷನರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಡಾ.ಮೈತ್ರಿ ತಮ್ಮ ಉದ್ಧಟತನದ ವರ್ತನೆ ಬದಲಾಯಿಸಿಕೊಳ್ಳಬೇಕು, ಉನ್ನತ ದರ್ಜೆಯ ‘ಎ’ ಗ್ರೇಡ್ ಅಧಿಕಾರಿಯಾಗಿದ್ದು, ಆ ಹುದ್ದೆಗೆ ತಕ್ಕಂತೆ ನಡುವಳಿಕೆ ಅಳವಡಿಸಿಕೊಳ್ಳಬೇಕು, ಹಿರಿಯರಿಗೆ ಗೌರವ ಕೊಡುವ ಸಂಸ್ಕಾರ ಕಲಿಯಬೇಕುಎಂದು ಕೋಲಾರ ಜಿಲ್ಲಾ ವಕೀಲರ ಸಂಘ ಒತ್ತಾಯಿಸಿದೆ.
ಸಂವಿಧಾನದ ವಿರುದ್ಧ ಮಾತನಾಡುವುದು ದೇಶದ್ರೋಹ
ದೇಶದಲ್ಲಿ ನಾವು ಇನ್ನೂ ಸಾಧಿಸಬೇಕಾಗಿರುವುದು ಬೇಕಾದಷ್ಟಿದೆ. ರಾಜಕೀಯ, ಸಾಮಾಜಿಕ, ಆರ್ಥಿಕ, ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಲು ಸಂವಿಧಾನವೇ ಕಾರಣವಾಗಿದೆ. ಯಾರಾದರೂ ಸಂವಿಧಾನದ ವಿರುದ್ಧ ಮಾತನಾಡಿದರೆ ನಾವು ತಿರುಗಿ ಬೀಳಬೇಕು. ಅವರಿಗೆ ಬುದ್ಧಿ ಕಲಿಸುವ ಕೆಲಸ ಮಾಡಬೇಕಾಗಿದೆ.
ಆಸಕ್ತಿ, ಶ್ರದ್ಧೆ ಇದ್ದರೆ ಮಾತ್ರ ಯಶಸ್ಸು ಸಾಧ್ಯ
ತಂತ್ರಜ್ಞಾನ ಬೆಳೆದಂತೆ ಬೇರೆ ಬೇರೆ ಕೋರ್ಸುಗಳು ಇದ್ದು ಅವುಗಳ ಕಲಿಕೆಗೆ ಹೆಚ್ಚಿನ ಒತ್ತು ನೀಡಬೇಕು. ಪ್ರಸ್ತುತ ದಿನಗಳಲ್ಲಿ ಪ್ರತಿಯೊಂದು ಕ್ಷೇತ್ರದಲ್ಲಿ ಕಂಪ್ಯೂಟರ್ ಜ್ಞಾನವವು ಬಹಳ ಮುಖ್ಯವಾಗಿದೆ. ರಾಜ್ಯದಲ್ಲಿನ ಕೈಗಾರಿಕೆಗಳಲ್ಲಿ ಸರೋಜಿನಿ ಮಹರ್ಷಿ ವರದಿಯಂತೆ ಸ್ಥಳೀಯರಿಗೆ ಶೇ.೮೦ರಷ್ಟು ಉದ್ಯೋಗ ನೀಡುವಂತೆ ಸರ್ಕಾರದ ಆದೇಶವಿದೆ.
ಚೌಡೇಶ್ವರಿ ದೇಗುಲದ ಮಹಾದ್ವಾರ ಉದ್ಘಾಟಿಸಿದ ಸಂಸದ ಎಂ.ಮಲ್ಲೇಶ್‌ಬಾಬು
ಪಕ್ಷದ ಮುಖಂಡ ಯನಮಲಪಾಡಿ ಚಂದ್ರಾರೆಡ್ಡಿ ಲೋಕಸಭಾ ಚುನಾವಣೆಯಲ್ಲಿ ನನ್ನ ಗೆಲುವಿಗಾಗಿ ಶ್ರೀ ಚೌಡೇಶ್ವರಿ ತಾಯಿಯ ಬಳಿ ಹರಿಕೆಯನ್ನು ಹೊತ್ತಿದ್ದು ಅದರಂತೆ ಒಂದು ವರ್ಷದೊಳಗೆ ಮಾತೆಗೆ ಮಹಾದ್ವಾರವನ್ನು ನಿರ್ಮಿಸಲಾಗಿದೆ.
ಗುಂಡಿ ಬಿದ್ದಿರುವ ರಸ್ತೆಗಳಿಗೆ ನಗರಸಬೆಯಿಂದ ತೇಪೆ ಹಚ್ಚುವ ಕೆಲಸ
ಶಾಸಕ ಕೊತ್ತೂರು ಮಂಜುನಾಥ್ ಆಯ್ಕೆ ಆದ ಸಂದರ್ಭದಲ್ಲಿ ಕೆಲವೊಂದು ಪ್ರಮುಖ ರಸ್ತೆಗಳಿಗೆ ಡಾಂಬರೀಕರಣ ಮಾಡಲಾಯಿತು. ಇನ್ನುಳಿದ ವಿವಿಧ ರಸ್ತೆಗಳನ್ನು ಡಾಂಬರೀಕರಣ ಮತ್ತು ಸಿಸಿ ರಸ್ತೆಗಳನ್ನು ಮಾಡುವುದಾಗಿ ಶಾಸಕರು ತಿಳಿಸಿದ್ದರು. ಆದರೆ ಡಾಂಬರೀಕರಣ ಪೂರ್ಣಗೊಂಡಿರುವ ಕೆಲವು ರಸ್ತೆಗಳನ್ನು ಪೈಪ್‌ಲೈನ್ ಮತ್ತು ಯು.ಜಿ.ಡಿ. ನೆಪದಲ್ಲಿ ನಗರಸಭೆಯವರು ಅಗೆದು ಹಾಳುಮಾಡುತ್ತಿದ್ದಾರೆ. ಇದರಿಂದ ಗುಂಡಿಗಳು ಬಿದ್ದು, ರಸ್ತೆಗಳು ಮತ್ತೆ ಹಾಳಾಗುತ್ತಿವೆ.
ಗುಡಿಬಂಡೆಯಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ
ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು. ಜೊತೆಗೆ ಪಟ್ಟಣದ ಮುಖ್ಯರಸ್ತೆಯಲ್ಲಿ ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಮತದಾನದ ಕುರಿತು ಜಾಗೃತಿ ಜಾಥಾ ನಡೆಸಿದರು.
ಪ್ರಜಾಪ್ರಭುತ್ವ ಬಲಗೊಳಿಸುವ ಉತ್ತಮರ ಆಯ್ಕೆ ಅವಶ್ಯ: ನ್ಯಾ. ಚಂದ್ರಶೇಖರ್ ಅಲಬೂರ್
ಪ್ರಜಾಪ್ರಭುತ್ವದ ದೇಶದಲ್ಲಿ ಕೇವಲ ಮತದಾನ ಮಾಡಿದರಷ್ಟೇ ಕರ್ತವ್ಯ ಮುಗಿಯುವುದಿಲ್ಲ. ಅದರ ಹಿಂದಿರುವ ಆಲೋಚನೆಗಳು, ಚಿಂತನೆಗಳು ಮುಖ್ಯವಾಗಿವೆ, ಇಂದು ವಿದ್ಯಾವಂತರೇ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸದೆ ಮನೆಯಲ್ಲೇ ಉಳಿಯುವರು. ಆದರೆ ಅವಿದ್ಯಾವಂತರು ಮತದಾನದಲ್ಲಿ ತೊಡಗುವರು.
ಜಿಲ್ಲಾಸ್ಪತ್ರೆಗೆ ಕಾಯಂ ಶಸ್ತ್ರಚಿಕಿತ್ಸಕರನ್ನು ನೇಮಿಸುವಂತೆರೈತ ಸಂಘ ಮನವಿ
ಎಸ್‌ಎನ್‌ಆರ್ ಜಿಲ್ಲಾಸ್ಪತ್ರೆಯಲ್ಲಿ ವರ್ಷದ ಹಿಂದೆ ನಿವೃತ್ತಿಯಾದ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ವಿಜಯ್ ಕುಮಾರ್ ನಂತರ ಕಾಯಂ ಶಸ್ತ್ರಚಿಕಿತ್ಸಕರನ್ನು ನೇಮಕ ಮಾಡದೆ ಆಸ್ಪತ್ರೆಯ ಅವ್ಯವಸ್ಥೆಯನ್ನು ಸರಿಪಡಿಸಲಾಗದ ಜಿಲ್ಲೆಯ ಜನಪ್ರತಿನಿಧಿಗಳ ನೀತಿಯನ್ನು ಖಂಡಿಸಿ, ಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿಯ ಬೇಜವಾಬ್ದಾರಿಯಿಂದ ಆಸ್ಪತ್ರೆಯಲ್ಲಿ ರೋಗಿಗಳಿಂದ ಸುಲಿಗೆ ದಂಧೆ ಹೆಚ್ಚಾಗಿದೆ.
  • < previous
  • 1
  • ...
  • 67
  • 68
  • 69
  • 70
  • 71
  • 72
  • 73
  • 74
  • 75
  • ...
  • 198
  • next >
Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved