• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಂಗನವಾಡಿ ನೌಕರರ ಅಹೋರಾತ್ರಿ ಧರಣಿ ಅಂತ್ಯ
ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಸಿಐಟಿಯು ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಕೋಲಾರದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ನಾರಾಯಣಸ್ವಾಮಿಗೆ ಮನವಿ ಸಲ್ಲಿಸಿ ಧರಣಿಯನ್ನು ಬುಧವಾರ ಮುಕ್ತಾಯಗೊಳಿಸಿದರು.
ಗಡಿ ಗ್ರಾಮಗಳತ್ತ 12 ಕಾಡಾನೆ: ಎಚ್ಚರಿಕೆಯಿಂದ ಇರಿ
ಗಡಿಭಾಗದ ಅರಣ್ಯ ಪ್ರದೇಶದಲ್ಲಿ ಒಟ್ಟು 12 ಆನೆಗಳು ಸುತ್ತಾಡುತ್ತಿದ್ದು, ಕಾರ್ಯಾಚರಣೆಗೆ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ಗಡಿಗ್ರಾಮಗಳ ಜನರು ಎಚ್ಚರಿಕೆಯಿಂದ ಇರುವಂತೆ ವಲಯ ಅರಣ್ಯಾಧಿಕಾರಿ ಶ್ರೀಲಕ್ಷ್ಮಿ ಮನವಿ ಮಾಡಿದ್ದಾರೆ.
ಎನ್‌ಡಿಎ ಅವಧಿಯಲ್ಲಿ ಕರ್ನಾಟಕಕ್ಕೆ ₹2.08 ಲಕ್ಷ ಕೋಟಿ ಅನುದಾನ: ಸಂಸದ ಡಾ.ಕೆ.ಸುಧಾಕರ್‌
ಎನ್‌ಡಿಎ ಸರ್ಕಾರ ಕಳೆದ 10 ವರ್ಷಗಳಲ್ಲಿ ಅತಿ ಹೆಚ್ಚು ಅನುದಾನವನ್ನು ರಾಜ್ಯಗಳಿಗೆ ನೀಡಿರುವುದು ಗೊತ್ತಾಗುತ್ತದೆ ಎಂದು ಚಿಕ್ಕಬಳ್ಳಾಪುರ ಸಂಸದ ಡಾ.ಕೆ.ಸುಧಾಕರ್‌ ಪ್ರತಿಪಾದಿಸಿದರು. ದೆಹಲಿಯಲ್ಲಿ ನಡೆಯುತ್ತಿರುವ ಸಂಸತ್‌ ಅಧಿವೇಶನದಲ್ಲಿ ಪೂರಕ ಅನುದಾನಗಳ ಬೇಡಿಕೆ ವಿಧೇಯಕದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದರು.
ಮತ್ತೆ ಹೆಚ್ಚಾದ ಸರಣಿ ಕಳ್ಳತನ: ಜನರಲ್ಲಿ ಹೆಚ್ಚಿದ ಆತಂಕ
ಕೋಲಾರ ನಗರದಲ್ಲಿ ಮಂಗಳವಾರ ರಾತ್ರಿ ಕಳ್ಳರ ೭ಕ್ಕೂ ಹೆಚ್ಚು ಅಂಗಡಿ-ಮುಂಗಟ್ಟು, ಮೆಡಿಕಲ್ ಶಾಪ್, ಮಾರ್ಟ್‌ಗಳಲ್ಲಿ ಸರಣಿ ಕಳ್ಳತನ ಮಾಡಿ ಪರಾರಿಯಾಗಿದ್ದಾರೆ.
ಜಲ್ಲಿ ಸಾಗಾಣಿಕೆ: ಧೂಳಿಗೆ ರಸ್ತೆ ಪಕ್ಕದ ಬೇಳೆ ಹಾನಿ
ಕೋಲಾರ ತಾಲೂಕಿನ ಬೂಸನಹಳ್ಳಿ, ತಲಗುಂದ, ಟಿ.ಪುರಹಳ್ಳಿ ಗ್ರಾಮಗಳ ನಡುವೆ ಪ್ರತಿದಿನ ೩೦೦ಕ್ಕೂ ಹೆಚ್ಚು ಟಿಪ್ಪರ್ ಲಾರಿಗಳು ಜಲ್ಲಿ, ಸ್ಯಾಂಡ್ ತುಂಬಿಕೊಂಡ ಸಂಚರಿಸುತ್ತವೆ, ರಸ್ತೆ ಪಕ್ಕದ ಕೃಷಿ ಭೂಮಿಯಲ್ಲಿ ಬೆಳೆಯುವ ಬೆಳೆಗಳ ಮೇಲೆ ಧೂಳು ಕುಳಿತುಕೊಂಡು ಬೆಳೆಗಳು ಹಾಳಾಗುತ್ತದೆ. ಇದರಿಂದಾಗಿ ರೈತರು ನಷ್ಟ ಅನುಭವಿಸುತ್ತಿದ್ದಾರೆ.
ಸೇವೆ ಕಾಯಂಗೆ ಆಗ್ರಹಿಸಿ ಅಂಗನವಾಡಿ ನೌಕರರ ಧರಣಿ
ಅಂಗನವಾಡಿ ಕೇಂದ್ರಗಳಿಗೆ ಕೊಡುವ ಪೂರಕ ಪೌಷ್ಟಿಕ ಆಹಾರಕ್ಕೆ ಜಿ.ಎಸ್.ಟಿ. ಹಾಕಬಾರದು ಘಟಕ ವೆಚ್ಚ ಹೆಚ್ಚಳಮಾಡಿ ಹಿಂದಿನಂತೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಮೆನು ಅಂತಿಮಗೊಳ್ಳುವ ವ್ಯವಸ್ಥೆ ಜಾರಿಗೊಳಿಸಬೇಕು. ಅಂಗನವಾಡಿ ಕೇಂದ್ರಗಳಿಗೆ ಸೌಲಭ್ಯ ನೀಡಬೇಕು ಖಾಲಿಹುದ್ದೆಗಳಿಗೆ ಮೂರು ತಿಂಗಳೊಳಗಾಗಿ ನೇಮಕಾತಿಯಾಗಬೇಕು.
ನಕಲಿ ಕ್ಲಿನಿಕ್‌ಗೆ ಕಡಿವಾಣ ಹಾಕಿ
ಕೋಲಾರ ಜಿಲ್ಲೆಯಲ್ಲಿ ಜನವರಿ ೨೦೨೧ ರಿ೦ದ ಇಲ್ಲಿವರೆಗೆ ೧೩೪ ನಕಲಿ ವೈದ್ಯರ ಕ್ಲಿನಿಕ್‌ಗಳನ್ನು ಪತ್ತೆಹಚ್ಚಿದೆ, ಈ ಪೈಕಿ ೧೬ ಕ್ಲಿನಿಕ್‌ಗಳನ್ನು ಸೀಜ್ ಮಾಡಿದೆ, ೮೪ ಪಿ.ಸಿ.ಆರ್ ಪ್ರಕರಣಗಳು ದಾಖಲಾಗಿವೆ, ೧ ಪ್ರಕರಣವು ಎಫ್.ಐ.ಆರ್ ಆಗಿದೆ, ೭ ಪ್ರಕರಣಗಳು ವಿಚಾರಣೆ ಹಂತದಲ್ಲಿವೆ ಮತ್ತು ಈವರೆಗೆ ೧೦೨ ಕ್ಲಿನಿಕ್‌ಗಳನ್ನು ಮುಚ್ಚಿಸಲಾಗಿದೆ,
ಉತ್ತಮ ಸಮಾಜ ನಿರ್ಮಾಣಕ್ಕಾಗಿ ಸ್ವಾವಲಂಬಿಗಳಾಗಿ
ಹೆಣ್ಣು ಮಕ್ಕಳು ಸರ್ವತೋಮುಖ ಅಭಿವೃದ್ಧಿಯಾಗಬೇಕೆಂಬ ಉದ್ದೇಶದಿಂದ ಧಗ್ರಾ ಸಂಸ್ಥೆ ಹಲಾವರು ಯೋಜನೆಗಳನ್ನು ಮಹಿಳೆಯರಿಗಾಗಿ ಅನುಷ್ಠಾನಗೊಳಿಸಿದೆ. ಮಹಿಳೆಯರು ಇದರ ಸದುಪಯೋಗ ಪಡಿಸಿಕೊಳ್ಳಬೇಕು. ಮಹಿಳೆಯರು ಸ್ವಂತ ದುಡಿಮೆ ಮೂಲಕ ಸ್ವಾಲಂಬಿಗಳಾದರೆ ಕುಟುಂಬವೂ ಆರ್ಥಿಕವಾಗಿ ಅಭಿವೃದ್ಧಿಯಾಗುತ್ತದೆ.
ಪಶು ಔಷಧಿ ಅಂಗಡಿಯವನ ಎಡವಟ್ಟು: 36 ಕುರಿಗಳ ದಾರುಣ ಸಾವು?
ಪಶುವೈದ್ಯ ಔಷಧಿ ನೀಡುವ ವಿಚಾರವಾಗಿ ಬದಲಿ ಔಷಧಿ ನೀಡಿ ರೈತನಿಗೆ ತಪ್ಪು ಮಾಹಿತಿ ನೀಡಿರುವ ಔಷಧಿ ಅಂಗಡಿಯವನಿಂದ ಈ ಯಡವಟ್ಟಾಗಿದೆ ಎಂದು ಆರೋಪಿಸಲಾಗಿದೆ.
ಆನ್‌ಲೈನ್ ಬೆಟ್ಟಿಂಗ್, ಗೇಮ್ ನಿಷೇಧಕ್ಕೆ ಆಗ್ರಹ
ಆನ್‌ಲೈನ್ ಬೆಟ್ಟಿಂಗ್ ಮತ್ತು ಗೇಮ್‌ಗಳಿಂದ ಅನೇಕ ಕುಟುಂಬಗಳು ಬೀದಿಗೆ ಬಂದಿವೆ.
  • < previous
  • 1
  • ...
  • 68
  • 69
  • 70
  • 71
  • 72
  • 73
  • 74
  • 75
  • 76
  • ...
  • 184
  • next >
Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved