• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೊಬೈಲ್‌ ಅವಶ್ಯಕವೇ ಹೊರತು ಅನಿವಾರ್ಯವಲ್ಲ
ಸಾಮಾನ್ಯವಾಗಿ ಮಕ್ಕಳು ಮೆಡಿಕಲ್ ಹಾಗೂ ಎಂಜಿನಿಯರಿಂಗ್ ವ್ಯಾಸಂಗ ಮಾಡುವಂತ ಕನಸು ಹೊತ್ತಿದ್ದ ಕನ್ನಡದ ಸಾಹಿತಿಗಳು, ಕವಿಗಳಾಗ ಬೇಕೆಂಬ ಆಶಯವನ್ನು ಹೊತ್ತವರು ವಿರಳ. ಓದಿವ ಬರೆಯುವಂತ ಪುಸ್ತಕಗಳ ನಡುವೆ ಅಭಿರುಚಿ ಬೆಳೆಸಿ ಕೊಂಡು ಭಾವನಾತ್ಮಕ ಬೆಸುಗೆ ಹೊಂದಬೇಕು
ಡಿಸಿಸಿ ಬ್ಯಾಂಕ್ ಹಿನ್ನಡೆಗೆ ರಾಜಕೀಯ ಕಾರಣ
ಬ್ಯಾಲಹಳ್ಳಿ ಗೋವಿಂದಗೌಡರು ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷರಾದ ವೇಳೆ ಬ್ಯಾಂಕಿನ ಅಭಿವೃದ್ಧಿಯ ಜೊತೆಗೆ ಸಹಕಾರ ಕ್ಷೇತ್ರ, ಸೊಸೈಟಿಗಳ ಮೂಲಕ ರೈತರಿಗೆ, ಮಹಿಳಾ ಸಂಘಗಳಿಗೆ ಸಾಲ ನೀಡುವ ಮೂಲಕ ಸ್ವಾವಲಂಭಿ ಜೀವನಕ್ಕೆ ದಾರಿ ಮಾಡಿಕೊಟ್ಟಿದ್ದರು. ಆದರೆ ಇತ್ತೀಚೆಗೆ ಕೆಲವರ ವಕ್ರ ದೃಷ್ಟಿಯಿಂದ ಬ್ಯಾಂಕ್ ಸ್ಥಿತಿ ಶೋಚನೀಯವಾಗಿದೆ.
ಮಹಾನ್‌ ವ್ಯಕ್ತಿಗಳ ಜಯಂತಿ ಯಾವುದೇ ಧರ್ಮಕ್ಕೆ ಸೀಮಿತವಲ್ಲ
ಗಣರಾಜ್ಯೋತ್ಸವ ದಿನದಂದು ಬೆಳಗ್ಗೆ ೯ ಗಂಟೆಗೆ ನಗರಸಭೆ ಮೈದಾನದಲ್ಲಿ ಕೆಜಿಎಫ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಂಧ ಧ್ವಜರೋಹಣ, ನಂತರ ಪಥಸಚಲನ, ಕರ‍್ಯಕ್ರಮದಲ್ಲಿ ಪೊಲೀಸ್ ಪಡೆಗಳು, ಗೃಹರಕ್ಷಕ ದಳ, ಸ್ಕೌಟ್ಸ್ ಅಂಡ್ ಗೈಡ್ಸ್, ಎನ್‌ಸಿಸಿ ಕೆಡೆಟ್‌ಗಳನ್ನು ಅಹ್ವಾನಿಸಲು ಸೂಚಿಸಲಾಯಿತು
ಡೇರಿ ಚುನಾವಣೆ: ಶಾಸಕರ ವಿರೋಧಿ ಬಣದ ಮೇಲುಗೈ
ಶ್ರೀನಿವಾಸರೆಡ್ಡಿ ತಮ್ಮ ಅಪ್ತರಿಗೆ ಟೂರ್‌ ಭಾಗ್ಯ ಕಲ್ಪಿಸಿದ್ದರು, ಆದರೆ ಚುನಾವಣೆಯಲ್ಲಿ ಒಂದು ಸ್ಥಾನವನ್ನು ಮಾತ್ರ ಪಡೆಯಲು ಸಾಧ್ಯವಾಗಿದೆ, ೧೨ ಸ್ಥಾನಗಳ ಪೈಕಿ ೧೧ ಸ್ಥಾನಗಳನ್ನು ಶಾಸಕರ ವಿರೋಧ ಬಣದವರು ಗೆದ್ದುಕೊಂಡಿದ್ದಾರೆ. ಕರಡುಗೂರು ಗ್ರಾಮದಲ್ಲಿ ಯುವ ಮುಖಂಡನಾಗಿ ಗುರುತಿಸಿಕೊಂಡಿರುವ ಅಭಿಲಾಶ್ ರೈತರ ಮನವೂಲಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಗಣಿತ ಕ್ಷೇತ್ರದ ಭಾರತದ ಕೊಡುಗೆ ಅಪಾರ
ಜಗತ್ತಿನ ಗಣಿತ ಕ್ಷೇತ್ರಕ್ಕೆ ಸೊನ್ನೆಯನ್ನು ಕೊಡುಗೆಯಾಗಿ ನೀಡಿದ ಭಾರತ ಮುಂಚೂಣಿಯಲ್ಲಿದೆ. ಭಾರತದವರಾದ ರಾಮಾನುಜನ್ ಅವರ ಹುಟ್ಟುಹಬ್ಬವನ್ನು ಭಾರತ ಮಾತ್ರವಲ್ಲ ಇಂದು ಇಡೀ ವಿಶ್ವವೇ ಆಚರಿಸುತ್ತಿದೆ, ಕೇಂಬ್ರಿಡ್ಸ್ ವಿವಿಯಲ್ಲಿ ಈ ದಿನಕ್ಕೆ ಅತ್ಯಂತ ಮಹತ್ವವನ್ನು ನೀಡಲಾಗಿದೆ. ಎಲ್ಲರೂ ಗಣಿತವನ್ನು ಪ್ರೀತಿಸಿ, ಗೌರವಿಸಿ.
ವಕೀಲರು ಸಮಾಜಕ್ಕೆ ಮಾದರಿ ಆಗಬೇಕು
ಉತ್ತಮ ವಕೀಲರೆನಿಸಿಕೊಳ್ಳಲು ಪುಸ್ತಕಗಳ ಅಧ್ಯಯನ ಮಾಡಬೇಕು. ಹೊಸ ಹೊಸ ಕಾನೂನುಗಳ ಜಾರಿ ಸಂದರ್ಭದಲ್ಲಿ ಅವುಗಳ ಕುರಿತು ತಿಳಿದುಕೊಳ್ಳಬೇಕು, ವಕೀಲ ವೃತ್ತಿಯಲ್ಲಿ ಹಣ ಗಳಿಕೆಗೆ ಮಾತ್ರ ಸೀಮಿತವಾಗದೇ ಸಮಾಜಕ್ಕೂ ನೆರವಾಗುವ ಗುಣ ಬೆಳೆಸಿಕೊಳ್ಳಿ. ಪ್ರತಿಯೊಬ್ಬರಲ್ಲೂ ಒಂದೊಂದು ಪ್ರತಿಭೆ ಇದ್ದು, ಅದು ಸಮಾಜಕ್ಕೆ ಬಳಕೆಯಾಗಬೇಕು.
ರೈತರು ಸಾವಯವ ಕೃಷಿಗೆ ಆದ್ಯತೆ ನೀಡಲಿ
ಮುಂದಿನ ಪೀಳಿಗೆಗೆ ಗುಣಮಟ್ಟದ ಆಹಾರ ಒದಗಿಸುವುದು ನಮ್ಮೆಲ್ಲರ ಜವಾಬ್ದಾರಿ ಆಗಿರುತ್ತದೆ. ಹಾಗಾಗಿ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಬೆಳೆಯಲು ರೈತರು ಸಾವಯವ ಕೃಷಿ ಪದ್ದತಿಯ ಕಡೆಗೆ ಹೆಚ್ಚಿನ ಆದ್ಯತೆ ನೀಡಬೇಕು. ರೈತರು ಬೆಳೆಯುವ ಕೃಷಿ ಉತ್ಪನ್ನಗಳಿಗೆ ಕೊಟ್ಟಿಗೆ ಗೊಬ್ಬರ, ಹಸಿರು ಎಲೆ ಗೊಬ್ಬರ, ಎರೆಹುಳು ಗೊಬ್ಬರ ಸೇರಿದಂತೆ ಸಾವಯವ ಗೊಬ್ಬರ ಬಳಸಿ ಆಹಾರ ಉತ್ಪನ್ನಗಳನ್ನು ಬೆಳೆಯಬೇಕು.
ಅಧಿಕಾರಕ್ಕಾಗಿ ಇಬ್ಬರೂ ತಹಸೀಲ್ದಾರ್‌ರಲ್ಲಿ ಪೈಪೋಟಿ
ಪೂರ್ಣಾವಧಿ ಮುಗಿಯುವ ಮೊದಲೇ ತಮ್ಮನ್ನು ವರ್ಗಾವಣೆ ಮಾಡಿರುವುದನ್ನು ಪ್ರಶ್ನಿಸಿ ಕೆಎಟಿಯಲ್ಲಿ ತಡೆಯಾಜ್ಞೆ ತಂದಿದ್ದ ತಹಸೀಲ್ದಾರ್ ಎಸ್.ವೆಂಕಟೇಶಪ್ಪ ಬುಧವಾರ ಕಚೇರಿಗೆ ಆಗಮಿಸಿದರೂ ತಹಸೀಲ್ದಾರ್ ಕೊಠಡಿಗೆ ಬೀಗ ಹಾಕಿದ್ದರಿಂದ ಪ್ಯಾಂಟ್ರಿ ಕೊಠಡಿಯಲ್ಲಿ ಕೂರುವಂತಾಯಿತು
ಎಸ್ಎಸ್ಎಲ್ ಸಿ ಫಲಿತಾಂಶ ಗುಣಾತ್ಮಕವಾಗಿರಲಿ
ಚಿಕ್ಕಬಳ್ಳಾಪುರ ಜಿಲ್ಲೆಯ 2024- 25ನೇ ಸಾಲಿನ ವಾರ್ಷಿಕ ಪರೀಕ್ಷೆಯ ಫಲಿತಾಂಶವು ವಿದ್ಯಾರ್ಥಿಗಳ ಉತ್ತೀರ್ಣಕ್ಕೆ ಮಾತ್ರ ಸೀಮಿತವಾಗಿರದೆ ಗುಣಾತ್ಮಕ ಫಲಿತಾಂಶವಾಗಿ ಹೊರಹೊಮ್ಮಬೇಕು ಎಂದು ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಮುಖ್ಯ ಶಿಕ್ಷಕರಿಗೆ ಹಾಗೂ ಅಧಿಕಾರಿಗಳಿಗೆ ಸಲಹೆ ನೀಡಿದರು.
ಬದುಕಿನಲ್ಲಿ ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಪಾಲಿಸಿ
ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯ ಜೊತೆಗೆ ಸಮಾಜದಲ್ಲಿ ಸಂಸ್ಕಾರ ‌ಮತ್ತು ನಾಗರಿಕತೆಯನ್ನು ಕಲಿಸಲು ಶಿಕ್ಷಕರೊಂದಿಗೆ ಪೋಷಕರು ಹೆಚ್ಚಿನ ಸಹಕಾರ ‌ನೀಡುವುದು ಅವಶ್ಯಕವಾಗಿದೆ ಎಂದು ಡಿವೈಎಸ್ ಪಿ ಕೆ.ಎನ್.ರಮೇಶ್ ತಿಳಿಸಿದರು.
  • < previous
  • 1
  • ...
  • 70
  • 71
  • 72
  • 73
  • 74
  • 75
  • 76
  • 77
  • 78
  • ...
  • 198
  • next >
Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved