• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೋಲಾರದಲ್ಲಿ ವಿದ್ಯಾರ್ಥಿನಿಯರು ಸಮುದ್ರಪಾಲು ಪ್ರಕರಣ: ವಸತಿ ಶಾಲೆಯ ಪ್ರಾಂಶುಪಾಲೆ ಅಮಾನತು, ಅತಿಥಿ ಶಿಕ್ಷಕರ ವಜಾ
ಕೋಲಾರದ ಎಂ.ಕೊತ್ತೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲಾಗಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ವಸತಿಶಾಲೆಯ ಪ್ರಾಂಶುಪಾಲರನ್ನು ಅಮಾನತು ಮಾಡಲಾಗಿದೆ ಹಾಗೂ ಅತಿಥಿ ಉಪನ್ಯಾಸಕರನ್ನು ಸೇವೆಯಿಂದ ವಜಾಗೊಳಿಸಲಾಗಿದೆ.
ಮುಷ್ಟ್ರಹಳ್ಳಿ ಆರೋಗ್ಯ ಕೇಂದ್ರಕ್ಕೆ ಅನಾರೋಗ್ಯ!
ಆಂಧ್ರ ಮತ್ತು ತಮಿಳುನಾಡಿನ ಗಡಿ ಭಾಗಕ್ಕೆ ಅಂಟಿಕೊಂಡಿರುವ ತಾಲೂಕಿನ ದೋಣಿಮಡಗು ಗ್ರಾಪಂ ವ್ಯಾಪ್ತಿಯ ಮುಷ್ಟ್ರಹಳ್ಳಿಯಲ್ಲಿ ದಶಕಗಳ ಹಿಂದೆ ಪ್ರಾಥಮಿಕ ಆರೋಗ್ಯ ಉಪ ಕೇಂದ್ರವನ್ನು ತೆರೆಯಲಾಗಿತ್ತು, ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದ ಆರೋಗ್ಯ ಕೇಂದ್ರದಲ್ಲಿ ವೈದ್ಯರು ಹಾಗೂ ಸಿಬ್ಬಂದಿ ಕೊರತೆಯಿಂದ ಈಗ ಬಾಗಿಲು ಮುಚ್ಚಿದೆ.
ನರಸಾಪುರ ಮತ್ತೊಂದು ಕೆಜಿಎಫ್‌ ಆಗುವುದನ್ನು ತಪ್ಪಿಸಿ
ನರಸಾಪುರದ ಅಂಗಡಿ ಮುಂಟ್ಟುಗಳ ಮೇಲೆ ಪರಭಾಷಾ ನಾಮಫಲಕ ರಾರಾಜಿಸುತ್ತಿವೆ. ತಕ್ಷಣ ಮಾಲೀಕರು ಲೋಪ ತಿದ್ದಿಕೊಂಡು ಕನ್ನಡದಲ್ಲಿ ನಾಮಫಲಕ ಹಾಕುವ ಮೂಲಕ ಕನ್ನಡಧರ್ಮ ಎತ್ತಿಹಿಡಿಯಬೇಕು. ಇಲ್ಲದಿದ್ದರೆ ಗ್ರಾಪಂ ಮತ್ತು ಪೊಲೀಸರಿಗೆ ಮಾಹಿತಿ ನೀಡುವ ಮೂಲಕ ಕನ್ನಡಸೇನೆಯಿಂದ ಪರಭಾಷಾ ನಾಮಫಲಕಗಳನ್ನು ತೆರವು ಮಾಡಲಾಗುವುದು.
ಅರಣ್ಯಭೂಮಿ ಒತ್ತುವರಿ ತೆರವಿಗೆ ಆಗ್ರಹಿಸಿ ಪ್ರತಿಭಟನೆ
ಪ್ರತಿಭಟನೆಯಲ್ಲಿ ಮಾಜಿ ಸ್ಪೀಕರ್‌ ರಮೇಶ್‌ಕುಮಾರ್‌ ಫೋಟೋ ಇಟ್ಟಿರುವುದಕ್ಕೆ ವಿರೋಧ ವ್ಯಕ್ತವಾಯಿತು. ನಂತರ ಕಾಂಗ್ರೆಸ್ ಕಾರ್ಯಕರ್ತರು ಹಾಗು ಮುಖಂಡರು ತಹಸೀಲ್ದಾರ್ ಕಚೇರಿ ಆವರವಣದಲ್ಲಿ ಜಮಾಯಿಸಿ ಪ್ರತಿಭಟನಾಕಾರರ ಜತೆ ವಾಗ್ವಾದ ನಡೆಸಿದಾಗ ಕೆಲ ಕಾಲ ಬಿಗುವಿನ ವಾತಾವರಣ ನಿರ್ಮಾಣವಾಯಿತು. ಕೂಡಲೇ ಪೊಲೀಸರು ಮಧ್ಯಪ್ರವೇಶಿಸಿ ಎರಡು ಕಡೆಯವರನ್ನು ಚದುರಿಸಿದರು.
ಕ್ಷಯಮುಕ್ತ ಜಿಲ್ಲೆಗಾಗಿ ನೂರುದಿನ ಜಾಗೃತಿ ಅಭಿಯಾನ
’ಜಿಲ್ಲೆಯನ್ನು ಕ್ಷಯರೋಗ ಮುಕ್ತಗೊಳಿಸಲು ಎರಡು ವರ್ಷದಿಂದಲೂ ಸತತ ಪ್ರಯತ್ನ ಮಾಡಲಾಗುತ್ತಿದೆ. ಆದರೂ ರೋಗಿಗಳು ಕಂಡು ಬರುತ್ತಿದ್ದಾರೆ. ಕೇಂದ್ರ ಸರ್ಕಾರದ ಸೂಚನೆಯಂತೆ ಅಧಿಕಾರಿಗಳು, ಸಿಬ್ಬಂದಿ ಮುಂದಿನ ನೂರು ದಿನಗಳಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು.
ಜಾನುವಾರುಗಳ ಗಣತಿಗೆ ಸಹಕರಿಸಿ
ಜಾನುವಾರುಗಳ ಸವಿವರ ಗಣತಿ ಸಂಗ್ರಹಿಸಲಾಗುವುದು.ಆ ಮೂಲಕ ಮೇವು ಅಗತ್ಯತೆ ಹಾಗೂ ನೀತಿ ರೂಪಿಸಲು ಸುಲಭವಾಗಲಿದೆ. ಜಾನುವಾರು ಸಮೀಕ್ಷೆ ಫೆಬ್ರವರಿ 2025ರ ವರೆಗೆ ನಡೆಯಲಿದೆ. ಗಣತಿದಾರರು ಮನೆ ಮನೆಗೆ ಭೇಟಿ ನೀಡಿ ಜಾನುವಾರುಗಳ ಗಣತಿ ನಡಲಿದ್ದಾರೆ. ಮೊಬೈಲ್‌ನಲ್ಲೇ ದಾಖಲೆ ಸಂಗ್ರಹ
ಸೌಲಭ್ಯ ವಂಚಿತ ಸರ್ಕಾರಿ ಶಾಲೆಗೆ ನೆರವು ನೀಡಲಿ
ಕಟ್ಟಡವಿದ್ದರೆ ಶಿಕ್ಷಕರಿರುವುದಿಲ್ಲ,ಶಿಕ್ಷಕರಿದ್ದರೆ ಕಟ್ಟಡವಿರುವುದಿಲ್ಲ ಎಲ್ಲಯಿದ್ದರೂ ಮಕ್ಕಳೇ ಇರುವುದಿಲ್ಲ.ಆದರೆ ದೊಡ್ಡೂರು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿದ್ದಾರೆ,ಶಿಕ್ಷಕರೂ ಇದ್ದಾರೆ,ಆದರೆ ಅಗತ್ಯವಾಗಿ ಬೇಕಾಗಿರುವ ಸುಸಜ್ಜಿತ ಕಟ್ಟಡವೇ ಇಲ್ಲ.೬೦ವರ್ಷದ ಹಿಂದೆ ನಿರ್ಮಾಣ ಮಾಡಿರುವ ಕಟ್ಟಡ ಈಗ ಶಿಥಿಲವಾಗಿದೆ,
ಮಾಲೂರಿನಲ್ಲಿ ಮತ್ತೇ 1600 ಎಕರೆ ಕೆಡಿಬಿ ವಶಕ್ಕೆ
ಈಗಾಗಲೇ ತಾಲೂಕಿನ ಎರಡು ಕೈಗಾರಿಕಾ ಪ್ರಾಗಾಂಣದಲ್ಲಿ ಮೂನ್ನೂರು ಕ್ಕೂ ಹೆಚ್ಚು ಕೈಗಾರಿಕೆ ಸ್ಥಾಪನೆಯಾಗಿದೆ.ಈಗ ಕೆಡಿಬಿ ಸಂಸ್ಥೆಯು ತಾಲೂಕಿನಲ್ಲಿ 1600 ಎಕರೆ ಜಮೀನನ್ನು ಕೈಗಾರಿಕಾ ವಲಯ ಸೃಷ್ಟಿಸಲು ಮುಂದಾಗಿದೆ. ಇದರಿಂದ ಸ್ಥಳೀಯರಿಗೆ ಉದ್ಯೋಗ ಸೃಷ್ಟಿಯಾಗುತ್ತದೆ.
ಎಲ್ಲಾ ತಾಲೂಕು ಆಸ್ಪತ್ರೆಗಳನ್ನು ಸುಸಜ್ಜಿತಗೊಳಿಸುವುದು ನಮ್ಮ ಗುರಿ: ಸಚಿವ ದಿನೇಶ್‌ ಗುಂಡೂರಾವ್‌
ಸುಮಾರು 32.5 ಕೋಟಿಗಳ ವೆಚ್ಚದಲ್ಲಿ ಮುಳಬಾಗಿಲು ತಾಲೂಕಿನ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸುವುದು ಹಾಗೂ ನೂತನವಾಗಿ 50 ಹಾಸಿಗೆಗಳ ತಾಯಿ ಮಕ್ಕಳ ಆಸ್ಪತ್ರೆ ಕಟ್ಟಲು ಉದ್ದೇಶಿಸಲಾಗಿದೆ.
ಅಂಬೇಡ್ಕರ್ ವಿಚಾರಧಾರೆ, ಆದರ್ಶಗಳನ್ನು ಅಳವಡಿಸಿಕೊಳ್ಳಿ: ಲಕ್ಷ್ಮೀದೇವಮ್ಮ
ಅಂಬೇಡ್ಕರ್ ವಿಚಾರಧಾರೆಗಳ ಆದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಜೀವನ ಸಾರ್ಥಕವಾಗಲಿದೆ.
  • < previous
  • 1
  • ...
  • 71
  • 72
  • 73
  • 74
  • 75
  • 76
  • 77
  • 78
  • 79
  • ...
  • 184
  • next >
Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved