• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೋಲಾರ ಬಾಲ ಕಾರ್ಮಿಕ ಮುಕ್ತ ಜಿಲ್ಲೆಯಾಗಲು ಶ್ರಮಿಸಿ
ಬಾಲ ಕಾರ್ಮಿಕ ಎಂದರೆ ೧೪ ವರ್ಷ ಪೂರ್ಣವಾಗದೆ ಇರುವವರು ಅಥವಾ ಉಚಿತ ಮತ್ತು ಕಡ್ಡಾಯ ಶಿಕ್ಷಣ ಕಾಯ್ದೆ ೨೦೦೯ರಲ್ಲಿ. ನಿಗಧಿಪಡಿಸಿರುವ ವಯಸ್ಸಿಗೆ ಒಳಪಟ್ಟವರು. ಕಿಶೋರ ಕಾರ್ಮಿಕ ಎಂದರೆ ೧೪ ವರ್ಷ ಪೂರ್ಣಗೊಂಡಿರುವ ಮತ್ತು ೧೮ ವರ್ಷ ಪೂರ್ಣಗೊಳಿಸದವರು. ಇಂತಹ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದು ಕಾನೂನುಬಾಹಿರ.
ಸಾಮರಸ್ಯದ ಕೇಂದ್ರ ಆದಿಮ
ಆದಿಮ ಕೇಂದ್ರವು ರಾಜ್ಯದಲ್ಲೇ ವಿಶಿಷ್ಟವಾದ ಛಾಪು ಮೂಡಿಸಿದೆ. ಬೆಟ್ಟದ ಮೇಲೊಂದು ಸಾಂಸ್ಕೃತಿಕ ಕೇಂದ್ರ ನಿರ್ಮಿಸಿ ಕೋಲಾರದ ಸೃಜನಶೀಲ ಸಾಹಿತಿಗಳು, ಕಲಾವಿದರು, ಕಲಾರಸಿಕರು ಹುಣ್ಣಿಮೆಯ ಸವಿ ಸವಿಯುವ ಅವಕಾಶ ಮಾಡಿಕೊಡುತ್ತಿದೆ. ಕಲೆ ಹಾಗೂ ಕಲಾವಿದರನ್ನು ನಾವು ಯಾವತ್ತೂ ಕೈಬಿಡಬಾರದು. ಪ್ರೋತ್ಸಾಹಿಸಿ ಉತ್ತೇಜನ ನೀಡಬೇಕು.
25 ಎಕರೆ ಪ್ರದೇಶದಲ್ಲಿ ಹೈಟೆಕ್‌ ಕ್ರೀಡಾಂಗಣ ನಿರ್ಮಾಣ
ರಾಷ್ಟ್ರೀಯ ಹೆದ್ದಾರಿ ಹನುಮನಹಳ್ಳಿ ಬಳಿ ೨೫ ಎಕರೆ ಜಮೀನನ್ನು ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಮಂಜೂರು ಮಾಡಿಸಿ ಅಭಿವೃದ್ಧಿಪಡಿಸಲು ಈಗಾಗಲೇ ಸಚಿವರೊಂದಿಗೆ ಚರ್ಚಿಸಲಾಗಿದೆ. ನಗರದ ನೇತಾಜಿ ಕ್ರೀಡಾಂಗಣ ಅಭಿವೃದ್ಧಿಗೆ ಎರಡು ಕೋಟಿ ರು.ಗಳನ್ನು ಬಿಡುಗಡೆ ಮಾಡಿಸಲಾಗಿದ್ದು ಕಾಮಗಾರಿ ನಡೆಯುತ್ತಿದೆ. ಆದರೂ ಕೆಲವರು ಕ್ರೀಡಾಂಗಣ ಇಲ್ಲ ಎನ್ನುತ್ತಿದ್ದಾರೆ. ಇದು ತಪ್ಪು.
ಕಾಂಗ್ರೆಸ್‌ ಮುಖಂಡ ಶ್ರೀನಿವಾಸನ್‌ ಕೊಲೆ ತನಿಖೆ ಸಿಬಿಐಗೆ
ಪ್ರಕರಣದಲ್ಲಿ ಸ್ಥಳೀಯ ಪೊಲೀಸರು ಮತ್ತು ಸಿಐಡಿ ಅಧಿಕಾರಿಗಳು ಸಮರ್ಪಕ ತನಿಖೆ ನಡೆಸಿಲ್ಲ. ತನಿಖೆಯ ಗುಣಮಟ್ಟ ಕಳಪೆಯಾಗಿದ್ದು, ಸಾಕಷ್ಟು ಲೋಪದೋಷಗಳಿವೆ. ಕೊಲೆಯಲ್ಲಿ ಪ್ರಮುಖ ರಾಜಕಾರಣಿಯ ಕೈವಾಡವಿದೆ ಎಂಬುದಾಗಿ ಮೃತ ಪತ್ನಿ ಆರೋಪ ಮಾಡಿದ್ದಾರೆ. ಹಾಗಾಗಿ, ತನಿಖೆಯನ್ನು ಸಿಬಿಐಗೆ ವಹಿಸಬೇಕೆಂಬ ವಾದಕ್ಕೆ ಹೈಕೋರ್ಟ್‌ ಮನ್ನಣೆ.
‘ನಮ್ಮ ವ್ಯಕ್ತಿತ್ವ ರೂಪಿಸಿದವರನ್ನು ಮರೆಯಬಾರದು’
ಪತ್ರಕರ್ತನಾಗಿ ಕಷ್ಟ ಸುಖಗಳನ್ನು ಅನುಭವಿಸಿರುವ ನನಗೆ ಕೊರೋನಾ ಸಂದರ್ಭದಲ್ಲಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಹಾಗೂ ಅನೇಕ ಗೆಳೆಯರನ್ನು ಕಳೆದುಕೊಂಡ ನೋವು ಮರೆಯಲು ಸಾಧ್ಯವಿಲ್ಲ ಹಾಗಾಗಿ ಪತ್ರಕರ್ತರಿಗೆ ಆರೋಗ್ಯ ಸಂಜೀವಿನಿ ಎಂಬ ಯೋಜನೆಯಡಿ ೫ ಲಕ್ಷದ ವರೆಗೆ ಉಚಿತ ಚಿಕಿತ್ಸೆ ನೀಡಲು ಯೋಜನೆ ಜಾರಿಗೊಳಿಸಲಾಗಿದೆ.
ಶೀಘ್ರದಲ್ಲೇ ಹೊಸ ಬಿಪಿಎಲ್‌ ಕಾರ್ಡ್‌ ವಿತರಣೆ : ಈ ತಿಂಗಳಿನಿಂದ ಬಡವರಿಗೆ ಹಣದ ಬದಲು ಅಕ್ಕಿ

ಕೆಜಿಎಫ್‌ ತಾಲೂಕಿನ ಎಲ್ಲ ನ್ಯಾಯಬೆಲೆ ಅಂಗಡಿಗಳ ಮುಂದೆ ಅನ್ನಭಾಗ್ಯ ಕಾರ್ಯಕ್ರಮದ ಅಡಿ ಕಳೆದ ತಿಂಗಳ 5 ಕೆಜಿ ಅಕ್ಕಿಯನ್ನು ಸೇರಿಸಿ ತಲಾ 15 ಕೆಜಿ ಅಕ್ಕಿಯನ್ನು ಈ ತಿಂಗಳು ನೀಡಲಾಗುತ್ತಿದೆ.  

ಮಾವಿನ ಮರಗಳಲ್ಲಿ ಚಿಗುರು: ರೈತರಿಗೆ ಆತಂಕ
ಕಳೆದೊಂದು ವಾರದಿಂದ ಶೇ.೭೦ ರಷ್ಟು ಮಾವಿನ ಮರಗಳಲ್ಲಿ ಹೂವಿನ ಜೊತೆಗೆ ಚಿಗುರು ಕಾಣಿಸಿಕೊಂಡಿದೆ. ಚಿಗುರನ್ನು ತಿನ್ನಲು ಜಿಗಿಹುಳ ಕಾಣಿಸಿಕೊಳ್ಳುತ್ತಿವೆ. ಚಿಗುರು ತಿಂದ ನಂತರ ಮಾವಿನ ಪಿಂದೆಯ ಮೇಲಿನ ಹಸಿರನ್ನೂ ಸಹ ತಿನ್ನುವುದರಿಂದ ಪಿಂದೆ ಹಳದಿ ಬಣ್ಣ ಬಂದು ಉದುರಲು ಪ್ರಾರಂಭಿಸುತ್ತದೆ
ಹುಂಡಿ ಹಣ ಸಾಮಾಜಮುಖಿ ಕಾರ್ಯಕ್ಕೆ ಬಳಕೆ
ಮಾಲೂರು ಪಟ್ಟಣದಲ್ಲಿ ಕಸದ ವಿಲೇವಾರಿ ಮಾಡುವುದು ಪುರಸಭೆಗೆ ಕಷ್ಟವಾಗಿತ್ತು. ಮಾರಿಕಾಂಬ ಟ್ರಸ್ಟಿನ್ ಅವರ ಬಳಿ ಸ್ವಚ್ಛತ ವಾಹನಗಳು ನೀಡಲು ಮನವಿ ಮಾಡಲಾಗಿತ್ತು, ಅದರಂತೆ ೫೦ ಲಕ್ಷ ವೆಚ್ಚದ ೫ ಸ್ವಚ್ಛತಾ ವಾಹನಗಳು ಪುರಸಭೆಗೆ ನೀಡಿರುವುದು ಸ್ವಾಗತಾರ್ಹ. ಅಧಿಕಾರಿಗಳು ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸಬೇಕು.
₹ ೫೦ ಲಕ್ಷ ಮೌಲ್ಯದ ಎಂಡಿಎಂಎ ಮಾದಕ ವಸ್ತು ವಶ
ಈಗ ಪತ್ತೆ ಹಚ್ಚಿರುವ ಎಂ.ಡಿ.ಎಂ.ಎ ಮಾದಕ ವಸ್ತುವಿನ ಮೌಲ್ಯವು ಸುಮಾರು ೫೦ ಲಕ್ಷಗಳೆದು ಅಂದಾಜು ಮಾಡಲಾಗಿದೆ. ಹಲವಾರು ತಿಂಗಳಿಂದ ನಮಗೆ ಕಾಲೇಜು ಹಾಗೂ ಕೈಗಾರಿಕಾ ಪ್ರದೇಶದಲ್ಲಿ ಮಾದಕ ವಸ್ತುಗಳ ಮಾರಾಟವಾಗುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಬರುತ್ತಿತ್ತು. ಈ ಬಗ್ಗೆ ನಮ್ಮ ಸಿ.ಇ.ಎನ್. ಪೊಲೀಸರು ಪತ್ತೆ ಹಚ್ಚಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ
ಕೆಜಿಎಫ್‌ನಲ್ಲಿ ಇಂಟಿಗ್ರೇಟೆಡ್‌ ಟೌನ್‌ಶಿಪ್‌ ನಿರ್ಮಾಣ
ನಗರದ ಹೊರವಲಯದಲ್ಲಿ ನಿರ್ಮಾಣವಾಗಲಿರುವ ಇಂಟಿಗ್ರೆಟೆಡ್ ಟೌನ್‌ಶಿಪ್ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ಅವರು. ಇಂಟಿಗ್ರೆಟೆಡ್ ಟೌನ್‌ಶಿಪ್ ಅನ್ನು ಪಿಪಿಪಿ (ಖಾಸಗಿ- ಸರ್ಕಾರಿ ಸಹಭಾಗಿತ್ವ )ಮಾದರಿಯಲ್ಲಿ ಯೋಜನೆಯನ್ನು ಜಾರಿಗೊಳಿಸಲಾಗುವುದು. ಇದಕ್ಕಾಗಿ ಇಲ್ಲಿನ ಗಿಡಗಂಟಿಗಳನ್ನೆಲ್ಲ ತೆರವುಗೊಳಿಸಿ ರಸ್ತೆಯನ್ನು ನಿರ್ಮಾಣ ಮಾಡುವಂತೆ ಸೂಚಿಸಲಾಗಿದೆ.
  • < previous
  • 1
  • ...
  • 72
  • 73
  • 74
  • 75
  • 76
  • 77
  • 78
  • 79
  • 80
  • ...
  • 224
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved