• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಟಾಟಾ ಕಂಪನಿ ಕ್ರಿಮಿನಾಶಕ ಬಳಸಲು ಸಲಹೆ
ರೈತರಿಗೆ ಟಿಎಪಿಸಿಎಂಎಸ್‌ನಿಂದ ವಿಮೆ ಮಾಡಿಸಿಕೊಡಲು ಹೇಳಿ ದಾಖಲೆಗಳನ್ನು ತಂದುಕೊಡಲು ಹೇಳಿದರೆ, ಕೆಲವರು ದಾಖಲೆಗಳನ್ನು ಸಲ್ಲಿಸಿದರೆ ಮತ್ತೆ ಕೆಲವರು ಇದುವರೆಗೂ ದಾಖಲೆಗಳನ್ನು ನೀಡಿಲ್ಲ. ಮತ್ತೆ ಕೆಲವರು ವಿಮಾ ಕಾರ್ಡುಗಳನ್ನು ಪಡೆಯಲು ಬಂದಿಲ್ಲ. ಈ ರೀತಿಯಲ್ಲಿ ರೈತರು ತಿರಸ್ಕಾರ ಮಾಡುವುದು ಸರಿಯಲ್ಲ
ಕೋಲಾರ ಅಭಿವೃದ್ಧಿ ಗುದ್ದಲಿ ಪೂಜೆ, ಪ್ರಚಾರಕ್ಕೆ ಸೀಮಿತ
ಸರ್ಕಾರದ ಆರ್ಥಿಕ ಇಲಾಖೆಯಲ್ಲಿ ಸಣ್ಣಪುಟ್ಟ ಅಭಿವೃದ್ದಿ ಕಾಮಗಾರಿಗಳಿಗೂ ಹಣ ಬಿಡುಗಡೆ ಮಾಡಲು ಅನುಮತಿ ನೀಡುತ್ತಿಲ್ಲ, ಗುದ್ದಲಿ ಪೂಜೆಗಳನ್ನು ಕೇವಲ ಸರ್ಕಾರದ ಉಳಿವಿಗಾಗಿ ಅಸ್ತ್ರವನ್ನಾಗಿ ಬಳಸಿಕೊಂಡು ಸಾರ್ವಜನಿಕರನ್ನು ಯಾಮಾರಿಸಲಾಗುತ್ತಿದೆ. ಕೆ.ಸಿ.ವ್ಯಾಲಿ ನೀರಿನಿಂದ ಮಣ್ಣಿನ ಆರೋಗ್ಯ ಹದಗೆಟ್ಟು ರಾಸಾಯನಿಕ ಮಿಶ್ರಿತ ವಿಷಮಯವಾಗಿದೆ
ಭೂ ದಾಖಲೆಗಳ ಸಂರಕ್ಷಣೆ ‘ಭೂ ಸುರಕ್ಷಾ’ ಉದ್ದೇಶ
ಎಲ್ಲಾ ಮೂಲ ಹಳೇ ಮತ್ತು ಹೊಸ ದಾಖಲೆಗಳನ್ನು ಗಣಕೀಕರಣಗೊಳಿಸಿ ಸಂರಕ್ಷಿಸಲಾಗುವುದು,ಇದಲ್ಲದೆ ಸಾರ್ವಜನಿಕರು ತಮ್ಮ ಮೂಲ ದಾಖಲೆಗಳಿಗಾಗಿ ಕಚೇರಿಗೆ ಅಲೆಯದೆ ತಮ್ಮ ಮೊಬೈಲ್‌ನಲ್ಲೆ ಎಲ್ಲಾ ದಾಖಲೆಗಳನ್ನು ಪರಿಶೀಲಿಸಿ ಪಡೆಯಬುದು ಇಂತಹದೊಂದು ಮಹತ್ವವಾದ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದೆ.
ಶಾಲೆಯಲ್ಲಿದ್ದ ಸಂಸಾರ ತೆರವಿಗೆ ಸೂಚನೆ
ಈ ಹಿಂದೆ ಇಲ್ಲಿ ಸರ್ಕಾರಿ ಉರ್ದು ಶಾಲೆಯನ್ನು ನಡೆಸಲಾಗುತ್ತಿತ್ತು. ಮಕ್ಕಳ ಸಂಖ್ಯೆ ಇಲ್ಲದ ಕಾರಣ ಶಾಲೆಯನ್ನು ಮುಚ್ಚಲಾಗಿತ್ತು ಎಂದು ಹೇಳಲಾಗುತ್ತಿದೆ. ಈಗ ಯಾವುದೇ ಅನುಮತಿ ಪಡೆಯದೇ ಕಟ್ಟಡವನ್ನು ರಿಪೇರಿ ಮಾಡಿ ಸುಣ್ಣವನ್ನು ಬಳಿದು ಜೊತೆಗೆ ಇಲ್ಲಿ ಹಜರತ್ ನಡೆಸಲಾಗುತ್ತಿದೆ ಎಂದು ಹೇಳುತ್ತಿದ್ದು, ಕಟ್ಟಡದಲ್ಲಿ ಸಂಸಾರವೊಂದು ನೆಲೆಸಿದೆ
ರೈತರಿಗೆ ಪಂಪು ಮೋಟಾರ್ ವಿತರಣೆ
ಅಂಬೇಡ್ಕರ್ ಅಭಿವೃದ್ದಿ ನಿಗಮದಿಂದ ಬಡ ರೈತರಿಗೆ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಉಚಿತವಾಗಿ ಕೊಳವೆ ಬಾವಿಗಳ್ನು ಕೊರೆಸಲಾಗಿದೆ, ಈಗ ಅದಕ್ಕೆ ಪಂಪು ಮೋಟಾರ್‌ಗಳನ್ನು ವಿತರಿಸಲಾಗುತ್ತಿದೆ. ತಾಲೂಕಿನಲ್ಲಿ ಕಳೆದ ೧೨ ವರ್ಷಗಳಲ್ಲಿ ಇದುವರೆಗೂ ಒಂದು ಸಾವಿರ ರೈತರಿಗೆ ಕೊಳವೆ ಬಾವಿಗಳನ್ನು ಉಚಿತವಾಗಿ ಕೊರೆಸಿಕೊಡಲಾಗಿದೆ
ಸರ್ಕಾರಿ ಶಾಲೆ ಅಭಿವೃದ್ಧಿಗೆ ಸೆಹಗಲ್‌ ಸಂಸ್ಥೆ ನೆರವು
ದೊಡ್ಡಶಿವಾರ ಪ್ರೌಢಶಾಲೆಯಲ್ಲಿ ೨೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದು, ಮೂಲಭೂತ ಸೌಕರ್ಯಗಳ ನಿರ್ಮಾಣದಿಂದ ಮಕ್ಕಳಿಗೆ ಕಲಿಕೆಯಲ್ಲಿ ಉತ್ಸಾಹ ಹೆಚ್ಚಾಗಿ ಉತ್ತಮ ಫಲಿತಾಂಶ ಪಡೆಯಲು ಸಹಕಾರಿ ಯಾಗಲಿದೆ. ಈಗಾಗಲೇ ಸೆಹಗಲ್ ಫೌಂಡೇಶನ್ ಸಂಸ್ಥೆಯವರು ಮಾಲೂರು ಪಟ್ಟಣದ ಬಾಲಕರ ಪ್ರೌಢಶಾಲೆ, ಅರಳೇರಿಯ ಗ್ರಾಮದ ಪ್ರೌಢಶಾಲೆಯನ್ನು ಅಭಿವೃದ್ಧಿಪಡಿಸಿದ್ದಾರೆ.
ಗೋಮಾಳ ಜಮೀನು ಮೇಲೆ ಭೂಗಳ್ಳರ ಕಣ್ಣು
ಬಂಗಾರಪೇಟೆ ತಾಲೂಕಿನ ಕಾಮಸಮುದ್ರ ಹೋಬಳಿ ದೋಣಿಮಡಗು ಗ್ರಾಪಂ ವ್ಯಾಪ್ತಿಗೆ ಒಳಪಡುವ ವರದಾಪುರ ಗ್ರಾಮದ ಸರ್ವೆ ನಂಬರ್ ೯ ರಲ್ಲಿ ೧೪೨ ಎಕರೆ ಗೋಮಾಳ ಭೂಮಿ ಮೇಲೆ ಭೂಗಳ್ಳರ ಕಣ್ಣು ಬಿದ್ದಿದೆ.
ಕಾನೂನು ವಿದ್ಯಾರ್ಥಿ ದಿನಕ್ಕೆ 6 ಗಂಟೆ ಓದಬೇಕು
ಕಾನೂನು ವಿದ್ಯಾರ್ಥಿಗಳು ದಿನದ ನಾಲ್ಕುರಿಂದ ಅರು ಗಂಟೆ ಓದಲಿಕ್ಕೆ ತಮ್ಮ ಸಮಯ ಮೀಸಲಿಡಬೇಕು, ಕಾನೂನು ವಿದ್ಯಾಭ್ಯಾಸ ಯಾವುದಕ್ಕೂ ತೊಡಕಗಾವುದಿಲ್ಲ, ಮುಂದಿನ ಉನ್ನತ ವಿದ್ಯಾಭ್ಯಾಸಕ್ಕೂ ಕಾನೂನು ವಿದ್ಯಾಭ್ಯಾಸದಿಂದ ಸಹಾಯವಾಗಲಿದೆ. ವಿದ್ಯಾಭ್ಯಾಸ ಮಾಡಿದ ಶಾಲೆ ಕಾಲೇಜುಗಳಿಗೆ ತಮ್ಮ ಕೈಲಾದ ಸಹಾಯ ಮಾಡಬೇಕು.
ಮಾಲೂರಿನಲ್ಲಿ ಸುಸಜ್ಜಿತ ಸರ್ಕಾರಿ ಆಸ್ಪತ್ರೆ ಸ್ಥಾಪನೆ
ಮಾಲೂರಿನಲ್ಲಿ ೧೦೫೨ ರಲ್ಲಿ ಸ್ಥಾಪನೆಯಾದ ಇಲ್ಲಿನ ಆಸ್ವತ್ರೆಯನ್ನು ಅಗಾಗ್ಗೇ ಅಭಿವೃದ್ಧಿಪಡಿದರೂ ಅದು ವ್ಯವಸ್ಥಿತವಾಗಿರದೆ ಶಿಥಿಲ ವ್ಯವಸ್ಥೆಗೆ ತಲುಪಿದೆ. ಸರ್ಕಾರವು ಎಲ್ಲ ರೀತಿಯ ಸೌಲಭ್ಯ ಸವಲತ್ತು ನೀಡಿದರೂ ಇಲ್ಲಿನ ಆಸ್ವತ್ರೆಯಲ್ಲಿ ಜಾಗ ಇದಲ್ಲದೆ ಎಲ್ಲ ಸೌಲಭ್ಯಗಳು ಸಾರ್ವಜನಿಕ ಉಪಯೋಗಕ್ಕೆ ಬಾರದಂತಾಗಿದೆ.
ರೈತರಿಗೆ ಸೌಲಭ್ಯ ತಲುಪಿಸಲು ಪ್ರಾಮಾಣಿಕ ಪ್ರಯತ್ನ: ಕೃಷಿಕ ಸಮಾಜದ ಅಧ್ಯಕ್ಷ ಪ್ರಭಾಕರರೆಡ್ಡಿ
ಕೆ.ಎಚ್.ಪಿ.ಫೌಂಡೇಷನ್ ಕಾರ್ಯನಿರ್ವಾಹಕ ಶ್ರೀನಿವಾಸಗೌಡ ಮೊದಲಿಗೆ ತಾಲೂಕಿನ ಕೃಷಿಕ ಸಮಾಜದ ಎಲ್ಲರಿಗೂ ಅಭಿನಂದನೆ ತಿಳಿಸುತ್ತಾ, ತಾಲೂಕಿನ ಅಭಿವೃದ್ಧಿಗಾಗಿ ನಿರ್ದೇಶಕರು ಶ್ರಮಿಸಬೇಕು, ಕೃಷಿಕ ಸಮಾಜ ರೈತರ ನೆರವಿಗೆ ಬರಬೇಕು. ರೈತರ ಯೋಜನೆಗಳನ್ನು ಸಮರ್ಪಕವಾಗಿ ತಿಳಿಸಿ, ಕೃಷಿ ಚಟುವಟಿಕೆಗಳಿಗೆ ಮತ್ತಷ್ಟು ಉತ್ತೇಜನ ನೀಡಬೇಕು. ರೈತರಿಗೆ ಸಿಗುವ ಸೌಲಭ್ಯಗಳನ್ನು ಸಮರ್ಪಕವಾಗಿ ತಲುಪಿಸುವ ಕೆಲಸ ಮಾಡಬೇಕಾಗಿದೆ ಎಂದು ಹೇಳಿದರು.
  • < previous
  • 1
  • ...
  • 73
  • 74
  • 75
  • 76
  • 77
  • 78
  • 79
  • 80
  • 81
  • ...
  • 198
  • next >
Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved