• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಾತಯ್ಯನವರ ತತ್ವಪದ ಅನುಕರಣೀಯ
ಕೈವಾರ ನಾರಾಯಣ ತಾತಯ್ಯ ತ್ರೆತ ಯುಗದಲ್ಲಿ ಶ್ರೇಷ್ಠ ದಾರ್ಶನಿಕರು ಸಂತರು ಆಧ್ಯಾತ್ಮಿಕವುಳ್ಳವರಾಗಿದ್ದರು. ಅವರು ರಚಿಸಿರುವ ತತ್ವಪದಗಳು ಸಮಾಜಕ್ಕೆ ಮಾರ್ಗ ದರ್ಶಕವಾಗಿವೆ. ಇಲ್ಲಿನ ಬಲಜ ಸಮುದಾಯದವರು ಮುಖ್ಯರಸ್ತೆಯ ಒಂದು ವೃತ್ತದಲ್ಲಿ ಕೈವಾರ ನಾರಾಯಣ ತಾತಯ್ಯನವರ ಪ್ರತಿಮೆ ಅನಾವರಣಕ್ಕೆ ಕ್ರಮ ಕೈಗೊಳ್ಳಲಾಗುವುದು.
ಅಂತರಗಂಗೆ ಬೆಟ್ಟದಲ್ಲಿ ಬಲಿಜರ ಭವನಕ್ಕೆ ಜಾಗ
ಕೋಲಾರ ನಗರದ ಸುತ್ತಮುತ್ತಲು ಯಾವುದೇ ಸರ್ಕಾರಿ ಸ್ಥಳ ಇಲ್ಲದೆ ಇರುವುದರಿಂದ ಬಲಿಜ ಸಮುದಾಯದ ಭವನ ನಿರ್ಮಾಣ ಮಾಡಲು ಅಂತರಗಂಗೆ ಬೆಟ್ಟದಲ್ಲಿ ಸರ್ಕಾರದ ಜಾಗ ನೀಡಲಾಗುವುದು. ಕೈವಾರ ತಾತಯ್ಯ ಸಮಾಜ ಸುಧಾರಕರಾಗಿದ್ದು, ಅವರ ತತ್ವ, ತೋರಿದ ಮಾರ್ಗದರ್ಶನ ಪಾಲಿಸಿದರೆ ಎಲ್ಲೆಡೆ ಶಾಂತಿ ನೆಲೆಸುವುದರಲ್ಲಿ ಸಂಶಯವಿಲ್ಲ
ಕೈವಾರ ತಾತಯ್ಯ ಕುರಿತ ಅಧ್ಯಯನ ಪೀಠ ಸ್ಥಾಪಿಸಲಿ
ಶ್ರೀ ಕೈವಾರ ತಾತಯ್ಯ ರಚಿಸಿರುವ ಕಾಲಜ್ಞಾನದಂತೆ ಜಗತ್ತಿನ ಭವಿಷ್ಯ ನಡೆಯುತ್ತಿರುವುದು ವಿಸ್ಮಯಕಾರಿಯಾಗಿದ್ದರೂ ಅವರ ದಿವ್ಯಜ್ಞಾನ ಶಕ್ತಿಯು ಸರ್ವರಿಗೂ ಆದರ್ಶವಾಗಿದೆ, ತಾತಯ್ಯ ರಚಿಸಿರುವ ಕೀರ್ತನೆಗಳು ತತ್ವಪದಗಳಲ್ಲಿನ ಸಂದೇಶಗಳನ್ನು ಪ್ರತಿಯೊಬ್ಬರ ಜೀವನದಲ್ಲಿ ಅಳವಡಿಸಿಕೊಂಡು ಜೀವನ ಸಾರ್ಥಕಪಡಿಸಿಕೊಳ್ಳಬೇಕು.
ಸಮಾಜ ಸುಧಾರಣೆಗೆ ಹೋರಾಡಿದವನ್ನು ಸ್ಮರಿಸಿ
ಯೋಗಿ ಯತೀಂದ್ರರು ಜಾತಿ ಪದ್ದತಿ, ಅಸ್ಪೃಶ್ಯತೆ ಸೇರಿದಂತೆ ಹಲವಾರು ಮೂಡನಂಬಿಕೆಗಳ ವಿರುದ್ಧ ಜನಸಾಮಾನ್ಯರಲ್ಲಿ ತಮ್ಮ ವಚನಗಳ ಮೂಲಕ ಜಾಗೃತಿ ಮೂಡಿಸುವ ಕಾಯಕ ಮಾಡಿದರು. ಈ ಭಾಗದಲ್ಲಿ ಹೆಚ್ಚು ಬಲಿಷ್ಟವಾದುದು ಬಲಿಜ ಸಮುದಾಯ. ಸಂಘಟನೆಯ ಮೂಲಕ ಎಲ್ಲವನ್ನೂ ಸಾಧನೆ ಮಾಡಬಹುದು.
ಬ್ಲಾಕ್‌ಮೇಲ್‌ ಮಾಡಿ ರೂಪಿಸದ ಬಜೆಟ್‌
ಅಲ್ಪಸಂಖ್ಯಾತ ಸಮುದಾಯದವರನ್ನು ಓಲೈಸಿಕೊಳ್ಳಲು ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದಲ್ಲಿ ಎಂಎಲ್ಸಿ ನಸೀರ್ ಅಹ್ಮದ್, ಸಚಿವ ಜಮೀರ್ ಅಹ್ಮದ್, ಐವಾನ್ ಡಿಸೋಜ ಇವರುಗಳು ಸೇರಿಕೊಂಡು ದಿಕ್ಕುತಪ್ಪಿಸಿ ಬಜೆಟ್‌ನಲ್ಲಿ ತಾರತಮ್ಯ ಆಗುವಂತೆ ಮಾಡಿದ್ದಾರೆ, ಸಿದ್ದರಾಮಯ್ಯರನ್ನು ಬ್ಲಾಕ್‌ಮೇಲ್ ಮಾಡಿ ಬಜೆಟ್‌ನಲ್ಲಿ ಸೇರ್ಪಡೆ ಮಾಡಿ ಮಂಡಿಸಿದ್ದಾರೆ.
ವಿದ್ಯಾರ್ಥಿ ಸ್ನೇಹಿಯಾಗಿ ಎಸ್ಸೆಸ್ಸೆಲ್ಸಿ ಪರೀಕ್ಷೆ
ಎಸ್ಸೆಸ್ಸೆಲ್ಸಿ ಪರೀಕ್ಷೆ ಮಾ.೨೧ರಿಂದ ಆರಂಭಗೊಳ್ಳುತ್ತಿದ್ದು, ಮಕ್ಕಳಲ್ಲಿನ ಗೊಂದಲ ನಿವಾರಣೆಗೆ ಮುಂದಾಗಿರುವ ಶಾಲಾ ಶಿಕ್ಷಣ ಇಲಾಖೆ ನಡೆಸಿದ ಫೋನ್ ಇನ್ ಕಾರ್ಯಕ್ರಮದಲ್ಲಿ ಮಕ್ಕಳು, ಪೋಷಕರಿಂದ ೫೦೦ಕ್ಕೂ ಹೆಚ್ಚು ಫೋನ್ ಕರೆಗಳು ಬಂದಿದ್ದು, ೮೯೬ ಪ್ರಶ್ನೆಗಳಿಗೆ ಸಂಪನ್ಮೂಲ ವ್ಯಕ್ತಿಗಳು ಉತ್ತರ ನೀಡಿದ್ದಾರೆ ಎಂದು ಡಿಡಿಪಿಐ ಕೃಷ್ಣಮೂರ್ತಿ ಸ್ಪಷ್ಟಪಡಿಸಿದರು.
ಶಾಸಕರ ಬಹಿರಂಗ ಕಾದಾಟಕ್ಕೆ ವೇದಿಕೆಯಾದ ಕೋಮುಲ್ ವಿಶೇಷ ಸಾಮಾನ್ಯ ಸಭೆ
ಕೋಮುಲ್ ಕ್ಷೇತ್ರ ವಿಗಂಡಣೆಗೆ ಅನುಮೋದನೆ ಕೊಡುವ ವಿಷಯದಲ್ಲಿ ಕಾಂಗ್ರೆಸ್ ಶಾಸಕರ ನಡುವೆ ವೇದಿಕೆಯ ಮುಂಭಾಗದಲ್ಲಿಯೇ ಬಹಿರಂಗ ಗುದ್ದಾಟಕ್ಕೆ ವಿಶೇಷ ಸಾಮಾನ್ಯ ಸಭೆ ಸಾಕ್ಷಿಯಾಯಿತು.
ಕೈವಾರ ತಾತಯ್ಯನವರ ಆರಾಧನೆ
ತಾಲೂಕಿನ ಮಡಿವಾಳ ಗ್ರಾಪಂನ ಮಾಲೂರು ಹೊಸಕೋಟೆ ರಸ್ತೆಯ ಚೊಕ್ಕಂಡಹಳ್ಳಿ ಗ್ರಾಮದ ವೇಮನ ಆಶ್ರಮದಲ್ಲಿ ಮಹಾಯೋಗಿ ವೇಮನ, ಯೋಗಿನಾರಾಯಣ ಕೈವಾರ ತಾತಯ್ಯನವರ ಆರಾಧನೋತ್ಸವ ಹಾಗೂ ಬ್ರಹ್ಮಶ್ರೀ ಯರಪ್ಪಸ್ವಾಮಿ, ಚಿನ್ನಮ್ಮ ಸ್ವಾಮಿಯವರ ೨೮ನೇ ಆರಾಧನಾ ಗುರುಪೂಜಾ ಬಾಲ ಪೂರ್ಣಿಮೆ ಮಹೋತ್ಸವ ನಡೆಯಿತು. ಆಶ್ರಮದಲ್ಲಿ ಮುಂಜಾನೆಯಿಂದಲೇ ಹೋಮ, ಹವನ, ಪೂಜೆ ಅಲಂಕಾರ ಆಶ್ರಮದ ಅಧ್ಯಕ್ಷರಾದ ಮುನಿಯಮ್ಮ ರಾಮಕೃಷ್ಣಪ್ಪ ಅವರ ನೇತೃತ್ವದಲ್ಲಿ ನಡೆಯಿತು,
ಗೋಬಿ ಮಂಚೂರಿ, ಕಬಾಬ್‌ ಗೆ ಮತ್ತೆ ಕೃತಕ ಬಣ್ಣ ಬಳಕೆ
ಕಬಾಬ್ ಹಾಗೂ ಗೋಬಿ ಮಂಚೂರಿಗೆ ಕೃತಕ ಬಣ್ಣ ಬಳಸುವುದನ್ನು ಸರ್ಕಾರ ನಿರ್ಬಂಧಿಸಿದ್ದರೂ ತಾಲೂಕಿನ ಕೆಲವು ಹೋಟೆಲ್‌ಗಳಲ್ಲಿ ಸರ್ಕಾರದ ಆದೇಶಕ್ಕೆ ಕ್ಯಾರೆ ಎನ್ನದೆ ಕೃತಕ ಬಣ್ಣ ಬಳಸುವುದನ್ನು ಮುಂದುವರಿಸಿದ್ದು, ಪುರಸಭೆ ಅಧಿಕಾರಿಗಳು ಮೌನಕ್ಕೆ ಶರಣಾಗಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.
ಪ್ರೀತಿಗೆ ಅಡ್ಡಿಯಾದ ವ್ಯಕ್ತಿಯ ಹತ್ಯೆಗೆ ಯತ್ನ; ಮೂವರ ಬಂಧನ
ಪ್ರೀತಿಗೆ ಅಡ್ಡಿಯಾದನೆಂದು ವ್ಯಕ್ತಿಯೊಬ್ಬನ ಹತ್ಯೆಗೆ ಯತ್ನಿಸಿದ ಮೂವರು ಆರೋಪಿಗಳನ್ನು ಪ್ರಕರಣ ದಾಖಲಾದ ೨೪ ಗಂಟೆಗಳಲ್ಲಿ ಬಂಧಿಸುವಲ್ಲಿ ಕೋಲಾರ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ.
  • < previous
  • 1
  • ...
  • 73
  • 74
  • 75
  • 76
  • 77
  • 78
  • 79
  • 80
  • 81
  • ...
  • 224
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved