• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಡಿಭಾಗದ ರಸ್ತೆಗಳ ಅಭಿವೃದ್ಧಿಗೆ ಒತ್ತಾಯ
ಕಾಮಸಮುದ್ರದಿಂದ ತೋಪ್ಪನಹಳ್ಳಿ ಮಾರ್ಗದ ರಸ್ತೆಯೂ ಅಲ್ಲಲ್ಲಿ ಹಾಳಾಗಿದೆ. ಹೆಚ್ಚಿನ ಸಂಖ್ಯೆಯ ವಾಹನಗಳು ಓಡಾಡುವ ಈ ರಸ್ತೆಯು ಸಂಪೂರ್ಣ ಹದಗೆಟ್ಟಿದೆ. ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ನರಕಯಾತನೆ ಅನುಭವಿಸುವ ಸ್ಥಿತಿ ಇದೆ. ಕಳವಂಚಿ ಗ್ರಾಮದ ಮುಖ್ಯ ರಸ್ತೆಯಲ್ಲಿ ಮಾರ್ಗದಲ್ಲಿ ಬೃಹತ್ ಗುಂಡಿಗಳು ನಿರ್ಮಾಣವಾಗಿದೆ.
ಚಂಡಮಾರುತದ ಎಫೆಕ್ಟ್‌ನಿಂದ ನಿರಂತರವಾಗಿ ಜಡಿ ಮಳೆ - ಇಂದು ಕೋಲಾರ ಜಿಲ್ಲೆಯಲ್ಲಿ ಶಾಲಾ ಕಾಲೇಜಿಗೆ ರಜೆ

ಚಂಡಮಾರುತದ ಎಫೆಕ್ಟ್‌ನಿಂದ ಜಿಲ್ಲೆಯಲ್ಲಿ ನಿರಂತರವಾಗಿ ಜಡಿ ಮಳೆ ಹಾಗೂ ಶೀತಗಾಳಿಯ ಹಿನ್ನೆಲೆಯಲ್ಲಿ ನಿರಂತರವಾಗಿ ಕೋಲಾರ ಜಿಲ್ಲೆಯಲ್ಲಿ ಮಳೆಸುರಿಯುತ್ತಿರುವ ಹಿನ್ನಲೆಯಲ್ಲಿ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಜಿಲ್ಲಾಧಿಕಾರಿ ಅಕ್ರಂಪಾಷ ಸೋಮವಾರ ರಜೆ ಘೋಷಿಸಿದ್ದಾರೆ.

ಬಿಸಿಯೂಟ ಹೊಣೆ ಸ್ಥಳೀಯ ಸಂಸ್ಥೆಗಳಿಗೆ ವಹಿಸಲಿ
ಬಿಸಿಯೂಟ, ಮೊಟ್ಟೆ ವಿತರಣೆಗಾಗಿ ನಿತ್ಯ ಅಡುಗೆ ಅನಿಲ ಸರಬರಾಜು ಹಾಗೂ ಮೊಟ್ಟೆ ಬಾಳೆಹಣ್ಣು, ಚಿಕ್ಕಿ ಖರೀದಿ, ಸರಬರಾಜು, ವಿತರಣೆಯಿಂದ ಶಿಕ್ಷಕರು ಮಾನಸಿಕವಾಗಿ ಹಾಗೂ ದೈಹಿಕವಾಗಿ ಬಳಲುತ್ತಿದ್ದು ಶೈಕ್ಷಣಿಕವಾಗಿ ಪ್ರಗತಿ ಕಡೆ ಗಮನಹರಿಸಲು ಸಾಧ್ಯವಾಗುತ್ತಿಲ್ಲ.
ನೌಕರರ ಸಂಘದ ಜಿಲ್ಲಾಧ್ಯಕ್ಷ ಬಾಬು ವಿರುದ್ಧ ಎಫ್‌ಐಆರ್‌
ಪ್ರಕರಣದಲ್ಲಿ ಸರ್ವೇಯರ್‌ ನಾಗರಾಜ್‌ರನ್ನು ಮೊದಲ ಮತ್ತು ಸುರೇಶ್‌ಬಾಬುರನ್ನು ಎರಡನೇ ಆರೋಪಿ ಎಂದು ಹೆಸರಿಸಲಾಗಿದೆ. ಜತೆಗೆ ಇತರರು ಎಂದು ಸಹ ಆರೋಪಿಗಳ ಪಟ್ಟಿಯಲ್ಲಿ ನಮೂದಿಸಲಾಗಿದೆ. ಮಾಲೂರು ಭೂದಾಖಲೆಗಳ ಇಲಾಖೆಯಲ್ಲಿ ಅವ್ಯವಹಾರ ನಡೆದಿದೆ ಎಂದು ನ.೩೦ರಂದು ಮಾಲೂರು ಠಾಣೆಗೆ ನೀಡಿರುವ ದೂರಿನಲ್ಲಿ ಆರೋಪಿಸಲಾಗಿದೆ.
ಅಸಮಾನತೆ ಹೋಗಲಾಡಿಸಿದ ಸಂವಿಧಾನ
ಸರ್ಕಾರ ಸಂವಿಧಾನದ ಮೂಲಕ ಕಾಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗಗಳ ಅಧಿಕಾರದ ವ್ಯಾಖ್ಯಾನ ಮಾಡುತ್ತದೆ. ಪ್ರಜೆಗಳ ಹಕ್ಕು ಮತ್ತು ಕರ್ತವ್ಯಗಳನ್ನ ನಿರ್ದಿಷ್ಟಪಡಿಸುತ್ತದೆ. ಎಲ್ಲ ಕಾನೂನಿಗಿಂತ ಸಂವಿಧಾನವೇ ಮಿಗಿಲು. ಹೀಗಾಗಿ, ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ಕಾನೂನು ರೂಪಿಸಲು ಸಾಧ್ಯವಿಲ್ಲ
ಸರ್ಕಾರಿ ಆಸ್ತಿ ಒತ್ತುವರಿಯಾಗದಂತೆ ಸಂರಕ್ಷಿಸಿ
ಸರ್ಕಾರಿ ಜಾಗಗಳನ್ನು ಗುರುತಿಸದೆ ಹೋಗಿರುವುದು. ಪ್ರಕರಣಗಳು ದಾಖಲಾಗಿದ್ದರೂ ಒತ್ತುವರಿ ಮಾತ್ರ ನಿಯಂತ್ರಣಕ್ಕೆ ಬರುತ್ತಿಲ್ಲ, ಪ್ರಕರಣಗಳು ದಾಖಲಾದರೂ ಶಿಕ್ಷೆಯ ಪ್ರಮಾಣ ಕಡಿಮೆ ಇರುವುದರಿಂದ ಸಮಸ್ಯೆಗಳಿಂದ ಕೊಡಿದ್ದು ಇದಕ್ಕೆ ಶಾಶ್ವತವಾದ ಪರಿಹಾರಕ್ಕೆ ಸಾರ್ವಜನಿಕರಲ್ಲಿ ಜಾಗೃತಿಯ ಅರಿವು ಮೂಡಿಸಬೇಕು.
ಗಡಿಯಲ್ಲಿ ಕನ್ನಡಕ್ಕೆ ಧಕ್ಕೆಯಿಲ್ಲ, ಬೆಂಗಳೂರಿನಲ್ಲೇ ಕಡೆಗಣನೆ
ಕನ್ನಡ ಗೊತ್ತಿದ್ದರೆ ಮಾತ್ರ ರಾಜ್ಯದಲ್ಲಿ ಉಳಿಗಾಲ ಇಲ್ಲದಿದ್ದರೆ ಇಲ್ಲ ಎಂಬ ವಾತಾವರಣ ನಿರ್ಮಾಣ ಮಾಡಬೇಕು. ಆಗ ಮಾತ್ರ ಕನ್ನಡವನ್ನು ಉಳಿಸಿ ಬೆಳೆಸಲು ಸಾಧ್ಯ. ಇತ್ತೀಚಿಗೆ ಬೆಂಗಳೂರಿನಲ್ಲಿ ಕನ್ನಡವನ್ನೇ ಮರೆತು ಹೋಗುತ್ತಿದ್ದಾರೆ. ಬೆಂಗಳೂರಿನ ಅನೇಕ ಬಡಾವಣೆಗಳಲ್ಲಿ ಕನ್ನಡವೇ ಇಲ್ಲದಂತಾಗಿದೆ. ಎಲ್ಲರೂ ಬೇರೆ ಬೇರೆ ಭಾಷೆಗಳನ್ನು ಬೆಳೆಸುತ್ತಿದ್ದಾರೆ.
ಕೆಜಿಎಫ್- ಬಂಗಾರಪೇಟೆಗೆ ಪ್ರತ್ಯೇಕ ಪ್ರಾಧಿಕಾರ
ಕೆಜಿಎಫ್ ನಗರಾಭಿವೃದ್ದಿ ಪ್ರಾಧಿಕಾರವು ಕೆಜಿಎಫ್‌ನಲ್ಲೇ ಕಾರ್‍ಯನಿರ್ವಹಿಸಲಿದೆ. ಪ್ರಾಧಿಕಾರ ಪ್ರತ್ಯೇಕ ಮಾಡುವುದರಿಂದ ಬಂಗಾರಪೇಟೆ ಮತ್ತು ಕೆಜಿಎಫ್ ಎರಡು ತಾಲೂಕುಗಳ ಸಮಗ್ರ ಅಭಿವೃದ್ದಿಗೆ ಪೂರಕವಾಗಲಿದೆ. ಇದರಿಂದ ನಗರಗಳ ಸರ್ವತೋಮುಖ ಅಭಿವೃದ್ದಿಗೆ ಅಧಿಕಾರಿಗಳು ಕೆಲಸ ಮಾಡಲು ಸಲಭವಾಗಲಿದೆ.
‘ಗ್ಯಾರಂಟಿ’ ಅನುಷ್ಠಾನವಾಗಲಿ ಲೋಪವಾಗದಿರಲಿ
ಕಾಂಗ್ರೆಸ್‌ ಅಭೂತಪೂರ್ವ ಫಲಿತಾಂಶ ಪಡೆಯಲು ಈ ಐದು ಗ್ಯಾರಂಟಿ ಯೋಜನೆಗಳೇ ಕಾರಣ. ಉಪ ಚುನಾವಣೆಯಲ್ಲಿ ಮತ್ತೇ ಅದನ್ನು ರಾಜ್ಯದ ಜನತೆ ದೃಡಿಕರಿಸಿದ್ದಾರೆ. ಈ ನಿಟ್ಟಿನಲ್ಲಿ ಗ್ಯಾರಂಟಿ ಅನುಷ್ಠಾನದಲ್ಲಿ ತೊಂದರೆ ಕಂಡು ಬಂದಲ್ಲಿ ತಕ್ಷಣ ಸಮಸ್ಯೆಯನ್ನು ಬಗೆ ಹರಿಸುವ ಜವಾಬ್ದಾರಿ ಪ್ರಾಧಿಕಾರದ ಅಧ್ಯಕ್ಷ ಹಾಗೂ ಅವರ ತಂಡದ ಮೇಲಿದೆ.
ಸರ್ಕಾರಿ ಶಾಲಾ ಕಾಲೇಜಿನಲ್ಲಿ ದಾಖಲಾತಿ ಹೆಚ್ಚಾಗಬೇಕು
ಮಾಲೂರು ತಾಲೂಕಿನಲ್ಲಿ ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ದಾಖಲಾತಿ ಸಂಖ್ಯೆ ಇಳಿಮುಖವಾಗುತ್ತಿದ್ದು, ದಾಖಲಾತಿಗಳನ್ನು ಹೆಚ್ಚಿಸುವುದು ನಮ್ಮೆಲ್ಲರ ಜವಾಬ್ದಾರಿಯಗಿದ್ದು, ಖಾಸಗಿ ಶಾಲೆ ಕಾಲೇಜುಗಳಿಗೆ ಪೈಪೋಟಿ ನೀಡುವಂತಹ ಉತ್ತಮ ಪರಿಸರ ನಿರ್ಮಾಣ ಹಾಗೂ ಗುಣಾತ್ಮಕ ಶಿಕ್ಷಣ ನೀಡಲು ಸೌಲಭ್ಯ ಕಲ್ಪಿಸಲಾಗುತ್ತಿದೆ
  • < previous
  • 1
  • ...
  • 74
  • 75
  • 76
  • 77
  • 78
  • 79
  • 80
  • 81
  • 82
  • ...
  • 184
  • next >
Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved