• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳಿಗೆ ಸಂಪ್ರದಾಯ ಪರಿಚಯಿಸಬೇಕು
ಮಗು ಊಟ ಮಾಡಿಲ್ಲ ಎಂದ ಮೊಬೈಲ್ ನೋಡಿಕೊಂಡು ಊಟ ಮಾಡು ಎಂದು ಮೊಬೈಲ್ ನೀಡುವ ಮೂಲಕ ಅದರ ಚಟಕ್ಕೆ ಬೀಳಲು ಪೋಷಕರೇ ಕಾರಣರಾಗುತ್ತಿದ್ದಾರೆ. ಮೊಬೈಲ್ ವ್ಯಾಮೋಹಕ್ಕೆ ಒಳಗಾದವರು ಮಾನಸಿಕ ಖಿನ್ನತೆಗೆ ಒಳಗಾಗುತ್ತಿದ್ದಾರೆ. ಆದ್ದರಿಂದ ಮೊಬೈಲ್ ಅನ್ನು ಮಕ್ಕಳಿಂದ ದೂರವಿಡಿ.
ನ್ಯಾ.ನಾಗಮೋಹನ್ ದಾಸ್ ವರದಿ ಜಾರಿಗೆ ಆಗ್ರಹ
ಎಸ್ಸಿ ಸಮುದಾಯದ ಒಳ ಮೀಸಲಾತಿ ವರ್ಗಿಕರಣಕ್ಕೆ ಕಳೆದ ಸರ್ಕಾರಗಳು ಕಾಂತರಾಜ್ ಆಯೋಗ, ಡಾ.ಎ.ಜೆ ಸದಾಶಿವ ಆಯೋಗ, ಸೇರಿದಂತೆ ಆಯನೂರು ಆಯೋಗ ವರದಿಗಳನ್ನು ಅನುಷ್ಠಾನ ಮಾಡದ ಕಾರಣ ಎಸ್.ಸಿ ಸಮುದಾಯಗಳು ಸೇರಿದಂತೆ ಇನ್ನಿತರೆ ಉಪಜಾತಿಗಳಿಗೆ ಅನ್ಯಾಯವಾಗಿದೆ.
ಚಿಕ್ಕತಿರುಪತಿಯಲ್ಲಿ ಅಭಿವೃದ್ಧಿ ಪರ್ವ: ಶಾಸಕ
ಸರ್ಕಾರದಿಂದ ಮಂಜೂರಾತಿ ಪಡೆದು ಒಂದು ವರ್ಷದೊಳಗೆ ಕಾಮಗಾರಿ ಪೂರ್ಣಗೊಳ್ಳಿಸಲಾಗುವುದು. ಭಕ್ತಾಧಿಗಳು ನೀಡಿರುವ ಹುಂಡಿ ಹಣದಿಂದ ನಡೆಯುವ ಈ ಕಾಮಗಾರಿ ಜೊತೆಯಲ್ಲಿ ದೇವಾಲಯದಲ್ಲಿ ಅವಶ್ಯವಾಗಿರುವ ಯಾತ್ರಿಕರಿಗಾಗಿ ಮೂಲಭೂತ ಸೌಕರ್ಯ ಒದಗಿಸಲು ನಿರ್ಧರಿಸಲಾಗಿದೆ.
ಮೂಡಲಪಾಯ ಯಕ್ಷಗಾನ ಉಳಿಸಲು ಯತ್ನ
ಮೂಡಲಪಾಯ ಯಕ್ಷಗಾನ ನಶಿಸುವ ಸ್ಥಿತಿಯಲ್ಲಿದೆ. ಇಂತಹ ಸಂದರ್ಭದಲ್ಲಿ ಮಂಡ್ಯ ಜಿಲ್ಲೆಯ ದೊಡ್ಡ ಬ್ಯಾಡರಹಳ್ಳಿ ಶಾಲೆಯೊಂದರ ಮಕ್ಕಳಿಗೆ ಕರ್ನಾಟಕ ಸಂಘ ತರಬೇತಿ ನೀಡಿ ಮೂಡಲಪಾಯ ಯಕ್ಷಗಾನ ಉಳಿಸುವ ಕೆಲಸ ಮಾಡುತ್ತಿದೆ. ಈ ಕಲೆಯನ್ನು ಉಳಿಸಿ ಬೆಳೆಸಲು ಜಾನಪದ ಅಕಾಡೆಮೆ ನಿರ್ಧರಿಸಿದೆ
ಪೊಲೀಸರು ಕ್ರೀಡಾಸಕ್ತಿ ಮೈಗೂಡಿಸಿಕೊಳ್ಳಬೇಕು
ಪೊಲೀಸರು ಕಾನೂನು ಸುವ್ಯವಸ್ಥೆ ಕಾಪಾಡಲು ನಿರಂತರವಾಗಿ ಕರ್ತವ್ಯ ನಿರ್ವಹಿಸುವ ಮಧ್ಯೆ ಮನೋವಿಕಾಸಕ್ಕಾಗಿ ವರ್ಷಕ್ಕೊಮ್ಮೆ ಕ್ರೀಡಾಕೂಟವನ್ನು ನಡೆಸುತ್ತಿದ್ದು, ಕೆಜಿಎಫ್‌ನ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳು ಕ್ರೀಡೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಸಕ್ರಿಯವಾಗಿ ಕ್ರೀಡಾಸಕ್ತಿ ಮೈಗೂಡಿಸಿಕೊಳ್ಳಬೇಕು.
ಬಾಲ್ಯವಿವಾಹದ ದುಷ್ಪರಿಣಾಮಗಳ ಕುರಿತು ಅರಿವು ಅಗತ್ಯ: ನ್ಯಾ. ಕೆ. ಎಂ. ಹರೀಶ್ ಸಲಹೆ
ವಧುವಿಗೆ 18 ವರ್ಷ ಪೂರೈಸಿರಬೇಕು. ವರನಿಗೆ 21 ವರ್ಷ ಪೂರೈಸಿದ್ದರೆ ಮಾತ್ರ ಮದುವೆಗೆ ಅರ್ಹರಾಗಿರುತ್ತಾರೆ. ಇದನ್ನು ಮನಗಂಡು ಪ್ರತಿಯೊಬ್ಬರೂ ಬಾಲ್ಯವಿವಾಹವನ್ನು ತಡೆಗಟ್ಟುವಲ್ಲಿ ಮುಂದಾಗಬೇಕು.
ದಲಿತ ಸೂರ್ಯ ಅಂಬೇಡ್ಕರ್ ಎಸ್‌ಸಿ ಕಾಲೋನಿಗೇ ಸೀಮಿತವಾಗದಿರಲಿ: ಹುನಸನಹಳ್ಳಿ ವೆಂಕಟೇಶ್
ಸಂವಿಧಾನಕ್ಕೂ ಮುಂಚೆ ಪೋಷಕರು ತಮ್ಮ ಮಕ್ಕಳ ಮುಂದಿನ ಜೀವನದ ಬಗ್ಗೆ ಕುಲಕಸುಬಿನ ಮೂಲಕ ಯೋಚನೆ ಮಾಡಿ ಕನಸನ್ನು ಕಾಣುತ್ತಿದ್ದರು. ಆದರೆ ಅಂಬೇಡ್ಕರ್‌ರವರು ಸಂವಿಧಾನವನ್ನೂ ನೀಡಿದ ನಂತರ ಕುಲಕಸುಬಲ್ಲದೇ ಮೀಸಲಾತಿಯಲ್ಲಿಯೂ ಐಎಎಸ್, ಐಪಿಎಸ್, ಕೆಎಎಸ್ ಸೇರಿದಂತೆ ಎಲ್ಲಾ ರಂಗಗಳಲ್ಲಿಯೂ ಎಲ್ಲರೂ ಉತ್ತಮ ಸ್ಥಾನ ಪಡೆಯಲು ಸಹಕಾರವಾಯಿತು.
ರಂಗೇರಿದ ಕೋಲಾರ ಜಿಲ್ಲಾ ಸರ್ಕಾರಿ ನೌಕರರ ಸಂಘದ ಚುನಾವಣೆ
ಚುನಾವಣಾ ಕಣದಲ್ಲಿ ರಾಜಕೀಯ ಹಸ್ತಕ್ಷೇಪವಾಗಿರುವ ಕಾರಣ ಕಣ ರಂಗೇರಿದ್ದು, ಸುರೇಶ್‌ಬಾಬು ಬಣಕ್ಕೆ ಮಾಜಿ ವಿಧಾನಸಭಾಧ್ಯಕ್ಷ ಕೆ.ಆರ್.ರಮೇಶ್‌ಕುಮಾರ್ ಅವರ ಆಶೀರ್ವಾದ ಇದೆ ಎನ್ನಲಾಗಿದ್ದು, ವಿರೋಧಿ ಬಣಕ್ಕೆ ವಿಧಾನಪರಿಷತ್ ಸದಸ್ಯ ಎಂ.ಎಲ್.ಅನಿಲ್ ಕುಮಾರ್ ಅವರ ಕೃಪಾಶೀರ್ವಾದವಿದೆ ಎಂದೇ ಹೇಳಲಾಗುತ್ತಿದೆ.
ಪೊಲೀಸರೂ ಆಗಾಗ ಆರೋಗ್ಯ ತಪಾಸಣೆ ಮಾಡಿಸಬೇಕು: ಡಾ.ಕಿರಣ್ ಸೋಮಣ್ಣ
ದೇವಾಲಯಕ್ಕೆ ಬಂದ ಭಕ್ತಾದಿಗಳು ಹುಂಡಿಗೆ ಅರ್ಪಿಸುವ ಕಾಣಿಕೆ ರೂಪದ ಹಣವನ್ನು ಬಳಸಿಕೊಂಡು ದೇವಾಲಯ ಟ್ರಸ್ಟಿನ ವತಿಯಿಂದ, ಸಾರ್ವಜನಿಕರ ಸಹಕಾರದಿಂದ ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳು, ಆರೋಗ್ಯ ತಪಾಸಣಾ ಶಿಬಿರಗಳನ್ನು ನಡೆಸಿಕೊಂಡು ಬರಲಾಗುತ್ತಿದೆ.
ಮುಂದುವರಿದ ಬೆಮೆಲ್ ಕಾರ್ಮಿಕರ ಅನಿರ್ದಿಷ್ಟಾವಧಿ ಧರಣಿ
ಬೆಮೆಲ್ ಆಡಳಿತ ಮಂಡಳಿಯು ಕಾಯಂ ನೌಕರರ ನೇಮಕಾತಿಯ ಸಂದರ್ಭದಲ್ಲಿ ಸೇವಾ ಹಿರಿತನ ಮತ್ತು ನೈಪುಣ್ಯತೆ ಆಧಾರದ ಮೇಲೆ ಗುತ್ತಿಗೆ ನೌಕರರಿಗೆ ಕಲ್ಪಿಸಿದ್ದ ಅವಕಾಶವನ್ನು ಇತ್ತೀಚೆಗೆ ಕೈಬಿಡಲಾಗಿದೆ. ಈ ಕುರಿತು ಕಾರ್ಮಿಕ ಸಂಘವು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಬೆಮಲ್ ಗುತ್ತಿಗೆ ಕಾರ್ಮಿಕರ ಹಿರಿತನ ಮತ್ತು ನೈಪುಣ್ಯತೆಯನ್ನು ಪರಿಗಣಿಸಿ ಅವಕಾಶ ನೀಡುವಂತೆ ನೀಡಿರುವ ಆದೇಶವನ್ನು ಬೆಮೆಲ್ ಉಲ್ಲಂಘಿಸಿದೆ.
  • < previous
  • 1
  • ...
  • 75
  • 76
  • 77
  • 78
  • 79
  • 80
  • 81
  • 82
  • 83
  • ...
  • 184
  • next >
Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved