• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಂಗಾರಪೇಟೆ ಗಡಿಯಲ್ಲಿ ಮತ್ತೆ ಕಾಡಾನೆ ಹಾವಳಿ
ಆನೆಗಳ ದಾಳಿ ನಡೆದು ಸಾವು ನೋವು ನಡೆದರೆ ಮಾತ್ರ ಅರಣ್ಯ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸುತ್ತಾರೆ. ನಾಳೆಯೇ ಆನೆಗಳನ್ನು ಗಡಿ ದಾಟಿಸುವ ಬಗ್ಗೆ ಭರವಸೆ ನೀಡುತ್ತಾರೆ. ಹಾಗೂ ಸರ್ಕಾರ ನೀಡುವ ೫ ಲಕ್ಷ ರು. ಗಳ ಚೆಕ್ ಅನ್ನು ಮೃತರ ಕುಟುಂಬಕ್ಕೆ ನೀಡುತ್ತಾರೆ. ಆದರೆ ಬೆಳೆಗಳು ನಷ್ಟವಾದರೆ ಅರಣ್ಯ ಇಲಾಖೆ ತಲೆಕೆಡಿಸಿಕೊಳ್ಳುವುದೇ ಇಲ್ಲ.
ಕುಡಿಯುವ ನೀರಿನ ಪೂರೈಕೆಗೆ ಆದ್ಯತೆ ನೀಡಬೇಕು
ಜನರಿಗೆ ಇಲಾಖಾವಾರು ಯೋಜನೆಗಳನ್ನು ಜಾರಿಗೊಳಿಸಲು ಸ್ಥಳೀಯ ಶಾಸಕರು, ಸಂಸದರ ಸಮ್ಮುಖದಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸರ್ಕಾರದ ಯೋಜನೆಗಳ ಬಗ್ಗೆ ಜನರಿಗೆ ಮಾಹಿತಿ ನೀಡಬೇಕು. ರೈತರಿಗೆ ಸಾಕಷ್ಟು ಪ್ರಮಾಣದ ಬೀಜಗಳು ಮತ್ತು ರಸಗೊಬ್ಬರಗಳು ಲಭ್ಯವಿರಬೇಕು. ಕಳಪೆ ಬೀಜ ವಿತರಿಸಿದರೆ ಕ್ರಮ ಕೈಗೊಳ್ಳಲಾಗುವುದು.
ಪರಿಸರ ಮಾಲಿನ್ಯನಿಯಂತ್ರಿಸಲು ಸಹಕರಿಸಿ
ಭೂಮಿ ಕಲುಷಿತವಾಗಲು ಮಾನವನೇ ನೇರವಾದ ಕಾರಣ, ಈ ಮಾಲಿನ್ಯ ನಿಯಂತ್ರಣ ಮಾಡಲು ಪ್ರತಿಯೊಬ್ಬ ಸಾರ್ವಜನಿಕರು ಇಲಾಖೆಯೊಂದಿಗೆ ಕೈ ಜೋಡಿಸಿದಾಗ ನಮ್ಮ ಕೋಲಾರ ನಗರವನ್ನು ಹಸಿರು ಮತ್ತು ಸ್ವಚ್ಛನಗರವನ್ನಾಗಿ ಮಾರ್ಪಾಡು ಮಾಡಬಹುದು, ಸಂಘ ಸಂಸ್ಥೆಗಳು ಉತ್ತಮ ಸೇವಾ ಕಾರ್ಯವನ್ನು ಕೈಗೊಳ್ಳುತ್ತಿವೆ, ಇದಕ್ಕೆ ಸಾರ್ವಜನಿಕರೂ ಕೈಜೋಡಿಸಬೇಕು.
ಮಗುವಿನ ಪ್ರತಿಭೆ ಗುರ್ತಿಸುವುದು ಶಿಕ್ಷಕರ ಹೊಣೆ
ಪ್ರತಿ ಮಕ್ಕಳಲ್ಲಿ ಒಂದಲ್ಲ ಒಂದು ಪ್ರತಿಭೆ ಅಡಕವಾಗಿರುತ್ತದೆ.ಅವರ ಆಸಕ್ತಿದಾಯಕ ಕಲೆಗಳಿಗೆ ಸಂಬಂಧಿಸಿದಂತೆ ಎಲ್ಲರೂ ಪೂರಕವಾದ ವಾತಾವರಣ ಸೃಷ್ಟಿಸುವ ಕೆಲಸ ಆಗಬೇಕು. ಇಂದಿನ ಜಂಜಾಟದ ಜೀವನದಲ್ಲಿ ಪೋಷಕರು ತಮ್ಮ ಮಕ್ಕಳ ಶಿಕ್ಷಣದ ಕಡೆ ಗಮನ ನೀಡುತ್ತಿಲ್ಲ. ಶಿಕ್ಷಣವು ಮಕ್ಕಳ ಭವಿಷ್ಯದ ವಿಷಯವಾಗಿದ್ದು ,ಪೋಷಕರ ತಾತ್ಸರ ಮಾಡಬಾರದು.
ಒಕ್ಕಲಿಗ ಸಮುದಾಯದಲ್ಲಿ ಸಂಘಟನೆ ಕೊರತೆ
ಹೆಸರಿಗಷ್ಟೇ ಒಕ್ಕಲಿಗರ ಅಭಿವೃದ್ಧಿ ನಿಗಮ ಸ್ಥಾಪನೆಯಾಗಿದೆ, ಆದರೆ ನಿಜವಾಗಿಯೂ ನಿಗಮದಿಂದ ಅರ್ಹರಿಗೆ ಸೌಲಭ್ಯಗಳು ಸಿಗುತ್ತಿಲ್ಲ. ಸರ್ಕಾರದ ಯೋಜನೆಗಳು ಕೆಲವರೇ ಅನುಭವಿಸುತ್ತಿದ್ದಾರೆ. ಇದನ್ನು ಪಡೆದುಕೊಳ್ಳಲು ಸಂಘಟನೆಯಾಗಬೇಕು. ವಿಧಾನಸೌಧ, ವಿಕಾಸಸೌಧ ಕಟ್ಟಿಸಿದವರು ಒಕ್ಕಲಿಗರು ಎಂಬುದನ್ನು ಸರ್ಕಾರ ಮರೆಯಬಾರದು
ಕಾಮ್ರೇಡ್‌ ಬಯ್ಯಾರೆಡ್ಡಿ ಇನ್ನಿಲ್ಲ
ಸಿಪಿಐಎಂ ಪಕ್ಷದ ಕಾರ್ಯಕರ್ತರಾಗಿ ಮತ್ತು ನಾಯಕರಾಗಿ ತಮ್ಮ ಇಡೀ ಜೀವನ ಸಮಾಜದಲ್ಲಿನ ಬಡವರಿಗೆ ರೈತರಿಗೆ ಮುಡಿಪಾಗಿಟ್ಟಿದ್ದರು. ಅವರ ಅಗಲಿಕೆ ರಾಜ್ಯದ ರೈತ ಚಳುವಳಿಗೆ ಶೋಷಿತ ಸಮುದಾಯಕ್ಕೆ ಮತ್ತು ಮುಖ್ಯವಾಗಿ ಸಿಪಿಎಂಗೆ ಬಹುದೊಡ್ಡ ನಷ್ಟವಾಗಿದೆ. ರೈತರ, ಕಾರ್ಮಿಕರ, ಅಂಗನವಾಡಿ ಹಾಗೂ ನೀರಾವರಿ, ಅವಳಿ ಜಿಲ್ಲೆಗಳ ಅಭಿವೃದ್ದಿ ಪರವಾದ ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದರು
.ಅಂಗನವಾಡಿ ಮೇಲ್ಛಾವಣಿ ಕುಸಿದು 4 ಮಕ್ಕಳಿಗೆ ಗಾಯ
ಈ ಅಂಗನವಾಡಿ ಕೇಂದ್ರದಲ್ಲಿ ಒಟ್ಟು ೧೨ ಮಕ್ಕಳಿದ್ದು ಶನಿವಾರ ಬರೀ ನಾಲ್ಕು ಮಕ್ಕಳು ಮಾತ್ರ ಹಾಜರಿದ್ದು, ಉಳಿದವರು ಗೈರಾಗಿದ್ದರು ಎನ್ನಲಾಗಿದೆ.ಕೇವಲ ೮ ವರ್ಷಗಳ ಹಿಂದೆ ನಿರ್ಮಾಣ ಮಾಡಿದ್ದ ಅಂಗನವಾಡಿ ಕಟ್ಟಡದ ಮೇಲ್ಛಾಣಿ ಬಿರುಕು ಬಿಟ್ಟು ಮಳೆ ಬಂದರೆ ನೀರು ಸೋರುತ್ತಿತ್ತು. ಈ ಬಗ್ಗೆ ಹಲವು ಬಾರಿ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಅಧಿಕಾರಿಗಳ ಗಮನಕ್ಕೆ ತಂದಿದ್ದರು ಎನ್ನಲಾಗಿದೆ.
ತಹಸೀಲ್ದಾರ್ ಕುರ್ಚಿಗಾಗಿ ಇಬ್ಬರ ನಡುವೆ ಹಗ್ಗಜಗ್ಗಾಟ!
ಕೆಎಟಿ ಆದೇಶ ಪಡೆದು ಕಚೇರಿಗೆ ಆಗಮಿಸಿದ ತಹಸೀಲ್ದಾರ್‌ ವೆಂಕಟೇಶಪ್ಪ ಅವರು ಕೊಠಡಿ ಇಲ್ಲದೆ ಪರದಾಡಿದರು. ನಂತರ ಹಾಲಿ ತಹಸೀಲ್ದಾರ್ ಕೆ.ಎನ್.ಸುಜಾತ ಬಂದು ತಮ್ಮ ಕೊಠಡಿಯಲ್ಲಿ ಕುಳಿತುಕೊಂಡರು. ಇದರಿಂದ ಕಚೇರಿಯ ಸಿಬ್ಬಂದಿ ತ್ರಿಶಂಕು ಸ್ಥಿತಿಗೆ ಜಾರುವಂತಾಯಿತು. ಅಸಲಿ ತಹಸೀಲ್ದಾರ್ ಯಾರು ಎಂಬುದು ತಿಳಿಯದೆ ಗೊಂದಲ ಉಂಟಾಯಿತು
ಕೋಲಾರ ನಗರ ಬಂದ್‌ಗೆ ಉತ್ತಮ ಪ್ರತಿಕ್ರಿಯೆ
ಸಂಸತ್‌ನಲ್ಲಿ ಡಾ.ಅಂಬೇಡ್ಕರ್‌ಗೆ ಬಹ ಸಚಿವ ಅಮಿತ್‌ ಶಾ ಅವಹೇಳನ ಮಾಡಿದ್ದಾರೆಂದು ಆರೋಪಿಸಿ ನಡೆದ ಕೋಲಾರ ನಗರ ಬಂದ್‌ ಶಾತಿಯುತವಾಗಿತ್ತು. ಬಸ್ಸುಗಳು ಸೇರಿದಂತೆ ಯಾವ ವಾಹನಗಳೂ ರಸ್ತೆಗೆ ಇಳಿಯಲಿಲ್ಲ. ಅಂಗಡಿ ಮುಂಗಟ್ಟುಗಳು ಮುಚ್ಚಿದ್ದವು. ಹೊರಗಿನಿಂದ ಬಂದವರು ಪರದಾಡುವ ಸ್ಥಿತಿ ಉಂಟಾಗಿತ್ತು.
ಮಹಿಳಾ ಶಿಕ್ಷಣಕ್ಕೆ ಬುನಾದಿ ಹಾಕಿದ ಸಾವಿತ್ರಿ ಭಾಯಿ ಫುಲೆ
ಭಾರತದ ಶ್ರೇಣೀಕೃತ ಸಾಮಾಜಿಕ ವ್ಯವಸ್ಥೆಯಲ್ಲಿ ಮಹಿಳೆಯರು ಹಾಗೂ ಅಸ್ಪೃಶ್ಯರು ಶಿಕ್ಷಣದಿಂದ ನಿರಾಕರಿಸಲ್ಪಟ್ಟಿದ್ದ ಕಾಲಘಟ್ಟದಲ್ಲಿ ತನ್ನ ಪತಿಯಿಂದಲೇ ಅಕ್ಷರ ಕಲಿತು ನಂತರ ದೇಶದ ಶಿಕ್ಷಣ ವಂಚಿತ ಮಹಿಳೆಯರಿಗೆ ಅಕ್ಷರ ಕಲಿಸಿದ ಮಾತೆ ಸಾವಿತ್ರಿಬಾಯಿ ಫುಲೆ ಅವರನ್ನು ದೇಶದ ಪ್ರತಿಯೊಬ್ಬ ಮಹಿಳೆಯೂ ಮರೆಯುವಂತಿಲ್ಲ
  • < previous
  • 1
  • ...
  • 75
  • 76
  • 77
  • 78
  • 79
  • 80
  • 81
  • 82
  • 83
  • ...
  • 198
  • next >
Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved