• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಕ್ಷ ಸಂಘಟನೆಯೇ ಜೆಡಿಎಸ್‌ ಯಾತ್ರೆ ಉದ್ದೇಶ
ಪಕ್ಷದ ಅಧ್ಯಕ್ಷರಾಗಿರುವ ಹೆಚ್.ಡಿ.ಕುಮಾರಸ್ವಾಮಿ ಕೇಂದ್ರ ಸಚಿವರಾದ ನಂತರ ರಾಜ್ಯದಲ್ಲಿ ಜೆಡಿಎಸ್ ಸಂಘಟನೆ ಸೊರಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪಕ್ಷವನ್ನು ಬೇರು ಮಟ್ಟದಿಂದ ಸಂಘಟನೆ ಮಾಡಲು ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಇದ್ದಾರೆಂಬ ಸಂದೇಶ ಸಾರುವ ಉದ್ದೇಶದಿಂದ ಜನರಿಂದ ಜನತಾದಳ ಯಾತ್ರೆ ಹಮ್ಮಿಕೊಳ್ಳಲಾಗಿದೆ
ವಿವಾಹವಾದ ರಾತ್ರಿಯೇ ವರ ಆತ್ಮಹತ್ಯೆ : ಪ್ರಿಯತಮೆಯ ಒತ್ತಡಕ್ಕೆ ಮಣಿದು ವಿವಾಹ

ಕೋಲಾರದ ಜಿಲ್ಲಾಸ್ಪತ್ರೆಯಲ್ಲಿ ಕಳೆದ ಹತ್ತು ವರ್ಷದಿಂದ ಡೇಟಾ ಎಂಟ್ರಿ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ ಹರೀಶ್ ಬಾಬು  ಎಂಬಾತ ಜಿಲ್ಲಾಸ್ಪತ್ರೆಯ ಇ.ಎನ್.ಟಿ ವಿಭಾಗದ ಕೊಠಡಿಯಲ್ಲಿ ನೇಣಿಗೆ ಶರಣಾಗಿದ್ದಾನೆ.

ಒಬ್ಬರಿಗೆ ಒಂದೇ ಮನೆ ಒಪ್ಪಂದಕ್ಕೆ ಬದ್ಧರಾಗಿ

2001 ರಲ್ಲಿ ಚಿನ್ನದ ಗಣಿಗಳನ್ನು ಮುಚ್ಚುವ ಸಮಯದಲ್ಲಿ ಗಣಿ ಆಡಳಿತ ಮಂಡಳಿ ಮತ್ತು ಗಣಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ನೌಕರರ ನಡುವೆ ಮನೆಗಳಿಗೆ ಸಂಬಂಧಿಸಿದಂತೆ ಒಪ್ಪಂದವಾಗಿದ್ದು, ಅದರಂತೆ ಒಬ್ಬರಿಗೆ ಒಂದು ಮನೆ ಮಾತ್ರ ಅವಕಾಶ ಇದೆ ಎಂದು ಸಂಸದ ಎಂ.ಮಲ್ಲೇಶ್‌ಬಾಬು ತಿಳಿಸಿದರು.

ಪೋಕ್ಸೊ ಉಲ್ಲಂಘಿಸಲು ಪ್ರಚೋದನೆ
ಸಭೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಂಬಂಧಪಟ್ಟ ಅಧಿಕಾರಿ ವಿರುದ್ದ ಮಾತನಾಡುವಾಗ ಶಾಸಕರು, ನಮ್ಮ ಕ್ಷೇತ್ರ ಮಂದಿಯನ್ನು ಫೋಕ್ಸೋ ಎನ್ನುವ ಹೆಸರಿನಲ್ಲಿ ಜೈಲಿಗೆ ಕಳುಹಿಸಿದ್ದೀಯಾ, ೩ ಅಥವಾ ೬ ತಿಂಗಳು ಹೆಚ್ಚು ಕಡಿಮೆ ಇದ್ದರೆ ಅದಕ್ಕೆ ಮಾನವೀಯತೆ ದೃಷ್ಟಿಯಿಂದ ಬಿಟ್ಟು ಬಿಡಬೇಕು, ಎರಡೂ ಕುಟುಂಬಗಳು ಪರಸ್ಪರ ಒಪ್ಪಿಕೊಂಡು ಮದುವೆ ಮಾಡಿರುತ್ತಾರೆ.
ವಿದ್ಯುತ್‌ ಸಂಪರ್ಕಕ್ಕೆ ಕೆಡಿಎ ಎನ್‌ಒಸಿ ಕಡ್ಡಾಯ
ಹಳೇ ಬಡಾವಣೆಗಳು ಕೆಡಿಎ ಪ್ರಕಾರ ರಚನೆಯಾಗಿಲ್ಲ, ಯಾವುದೇ ಪ್ಲ್ಯಾನ್ ಇಲ್ಲ, ರಸ್ತೆಗಳು ಸಣ್ಣದಾಗಿವೆ, ಚರಂಡಿ ವ್ಯವಸ್ಥೆ ಮೊದಲೇ ಇಲ್ಲ ಹೀಗಿರುವಾಗ ಸ್ವಾಧೀನಾನುಭವ ಪತ್ರ (ಓಸಿ) ಹಾಗೂ ನಿರ್ಮಾಣ ಕಾರ್ಯಾರಂಭ ಪತ್ರ ಕಡ್ಡಾಯಗೊಳಿಸಿರುವುದು ಸಾರ್ವಜನಿಕರಲ್ಲಿ ಗೊಂದಲ ಉಂಟಾಗಿದೆ. ಸೋಲಾರ್‌ ಅಳವಡಿಕೆಗೂ ಸರ್ಕಾರದ ಅನುಮತಿ ಅಗತ್ಯ.
ಮುಂದಿನ ಎರಡೂವರೆ ವರ್ಷ ತಾಲೂಕಲ್ಲಿ ಅಭಿವೃದ್ಧಿ ಪರ್ವ: ಶಾಸಕ ಕೆ.ವೈ.ನಂಜೇಗೌಡ
ಪಕ್ಷಕ್ಕೆ ನಿಷ್ಠೆ, ತಾಳ್ಮೆ ಹಾಗೂ ಹಣೆಬರಹ ಇದ್ದರೆ ಏನಾದರೂ ಆಗಬಹುದು. ನನಗೆ ಕೋಚಿಮುಲ್‌ ಅಧ್ಯಕ್ಷ ಅಥವಾ ಕೆ.ಎಂ.ಎಫ್‌ ಅಧ್ಯಕ್ಷ ಸ್ಥಾನ ಸಿಗಬಹುದು ಅಥವಾ ಮಂತ್ರಿಯೂ ಆಗಬಹುದು. ಈ ಮೂರು ಆಯ್ಕೆಯೂ ನನಗೆ ಮುಕ್ತವಾಗಿದೆ.
ಕುವೆಂಪು ಡಾಂಭಿಕತೆ, ಗೊಡ್ಡು ಸಂಪ್ರದಾಯಗಳಿಗೆ ವಿರೋಧವಾಗಿದ್ದರು: ಅಧ್ಯಕ್ಷ ಬಿ.ಎಲ್.ಶಂಕರ್
ಕುಪ್ಪಳ್ಳಿ ಕುವೆಂಪು ಪ್ರತಿಷ್ಠಾನ ಬೆಂಗಳೂರು ಉತ್ತರ ವಿವಿ ಆಶ್ರಯದಲ್ಲಿ ಇಲ್ಲಿ ‘ಕುವೆಂಪು ಹೊಸನೋಟ’ವಿಚಾರ ಸಂಕಿರಣ ನಡೆಸಲು ಒಪ್ಪಿಕೊಂಡಿದ್ದು ಸ್ತುತ್ಯಾರ್ಹ ಎಂದು ಧನ್ಯವಾದ ತಿಳಿಸಿ, ಕುವೆಂಪು ಅವರು ಸಾಹಿತ್ಯ ಕ್ಷೇತ್ರದಲ್ಲಿ ಮೇಲ್ಪಂಕ್ತಿಯ ಕವಿಯಾಗಿದ್ದಾರೆ, ಅವರು ಕನ್ನಡಕ್ಕೆ ಸಲ್ಲಿಸಿದ ಸೇವೆ ಸ್ಮರಣೀಯವಾಗಿದೆ.
ಹಿಂದೂ ರಾಷ್ಟ್ರವನ್ನಾಗಿಸಲು ಆರ್ ಎಸ್ ಎಸ್ ಹುನ್ನಾರ: ಸಿಪಿಐ( ಎಂ) ಕಾರ್ಯಕರ್ತರಿಂದ ಪ್ರತಿಭಟನೆ
ದೇಶದಲ್ಲಿ ತುರ್ತು ಪರಿಸ್ಥಿತಿ ವೇಳೆ ಆರ್ ಎಸ್ ಎಸ್ ನವರು ಅಂದಿನ ಪ್ರಧಾನಮಂತ್ರಿ ಇಂದಿರಾ ಗಾಂಧಿಯವರ ಬಾಲಂಗೋಚಿಗಳಾಗಿದ್ದವರು, ಇಂದು ತುರ್ತು ಪರಿಸ್ಥಿತಿ ವಿರುದ್ಧ ಜನಾಂದೋಲನ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ.
ಮರಕ್ಕೆ ಕಾರು ಡಿಕ್ಕಿ: ಗರ್ಭಿಣಿ ದಾರುಣ ಸಾವು
ಆರೋಗ್ಯ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸಿದ್ದ ಅರ್ಚನಾ ತನ್ನನ್ನು ಕರೆದೊಯ್ಯಲು ಬಂದಿದ್ದ ಆಕೆಯ ಮಾವ ನಾರಾಯಣಸ್ವಾಮಿ ಜತೆ ಕಾರಿನಲ್ಲಿ ಸ್ವಗ್ರಾಮ ಕೊರಚನೂರಿಗೆ ವಾಪಸ್ ಬರುತ್ತಿರುವಾಗ ಈ ಘಟನೆ ಭಾವನಹಳ್ಳಿ ರಸ್ತೆಯ ಪುರ ಗೇಟ್‌ ಬಳಿ ಸಂಭವಿಸಿದೆ.
ಅರ್ಹರು ಗ್ಯಾರಂಟಿಯಿಂದ ವಂಚಿತರಾಗಬಾರದು
ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬರುವಾಗ ರಾಜ್ಯದ ಜನರಿಗೆ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿತ್ತು, ಅದು ಎಷ್ಟರ ಮಟ್ಟಿಗೆ ಅನುಷ್ಠಾನವಾಗುತ್ತಿದೆ, ಲೋಪದೋಷಗಳು ಇದೆಯೇ ಅರ್ಹರು ಯೋಜನೆಯಿಂದ ವಂಚಿತರಾಗಿದ್ದಾರೆಯೇ ಎಂಬುದನ್ನು ಅರಿಯಲು ಪ್ರಗತಿ ಪರಿಶೀಲನೆ ನಡೆಸಲಾಯಿತು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 196
  • next >
Top Stories
ಮೋದಿ ನನ್ನ ಬೆಸ್ಟ್‌ ಫ್ರೆಂಡ್‌ ಎನ್ನುತ್ತಲೇ ಕುಟುಕಿದ ಟ್ರಂಪ್‌ : ಭಾರತಕ್ಕೆ ಟ್ರಂಪ್‌ ಟ್ಯಾಕ್ಸ್‌ ಶಾಕ್‌
ಶವ ಹೂತ ಕೇಸ್‌: 2ನೇ ದಿನವೂ ಅವಶೇಷ ಸಿಗಲಿಲ್ಲ
ಸಚಿವ ಜಾರ್ಜ್‌ ಆಪ್ತ ಉದ್ಯಮಿಗಳ ಮೇಲೆ ತೆರಿಗೆ ಇಲಾಖೆ ದಾಳಿ
ಬೆಂಗ್ಳೂರಲ್ಲಿ ₹387 ಕೋಟಿ ಮೌಲ್ಯದ ಕ್ರಿಪ್ಟೋ ಕಳವು
ಕೆಎಂಎಫ್‌ ಅಧ್ಯಕ್ಷ ಗಾದಿಗೂ ಬಣ ರಾಜಕೀಯ ಕರಿನೆರಳು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved