• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಪಿಎಂಸಿ ಜೀವನದ ಪಾಠ ಕಲಿಸಿದೆ; ಶಾಸಕಿ ರೂಪಕಲಾ ಶಶಿಧರ್
ಎಪಿಎಂಸಿ ನಿರ್ಮಿಸಲು ಎನ್.ಜಿ.ಹುಲ್ಕೂರು ಗ್ರಾಪಂ ವ್ಯಾಪ್ತಿಯಲ್ಲಿ ಲಭ್ಯವಿದ್ದ ೨೫ ಎಕರೆ ಸರ್ಕಾರಿ ಜಮೀನು ಗುರುತಿಸಿ ಅಭಿವೃದ್ಧಿಪಡಿಸಲು ಮುಂದಾದ ಸಂದರ್ಭದಲ್ಲಿ ಹಲವರು ಅಪಪ್ರಚಾರ ಮಾಡಿದರು, ಆಗ ಮಂತ್ರಿಗಳ ಮನವೊಲಿಸಿದ ಹಿನ್ನೆಲೆಯಲ್ಲಿ ಸಚಿವರು ಅಧಿಕಾರಿಗಳನ್ನು ಸ್ಥಳಕ್ಕೆ ಕಳುಹಿಸಿ ವಾಸ್ತವ ಪರಿಸ್ಥಿತಿ ಅರಿತುಕೊಂಡು ಎಪಿಎಂಸಿ ಸ್ಥಾಪನೆಗೆ ಒಂದು ಕೋಟಿ ರು.ಗಳ ಅನುದಾನ ಬಿಡುಗಡೆಗೊಳಿಸಿದರು. ಉಳಿದ ಅಪಪ್ರಚಾರ ಎಲ್ಲಿ ಹೋಯಿತೋ ಗೊತ್ತಿಲ್ಲ .
ನಗರಸಭೆ ನೀಡುವ ಸೌಲಭ್ಯ ಬಳಸಿಕೊಂಡು ಮುನ್ನೆಲೆಗೆ ಬನ್ನಿ: ಆಂಜನೇಯಲು ಮನವಿ
ಬಡವರು ಉಚಿತ ಗ್ಯಾಸ್ ಸ್ಟೌವ್‌ನ ಸದ್ಬಳಸಿಕೊಂಡು, ಹೊಗೆ ರಹಿತ ಅಡುಗೆಯನ್ನು ತಯಾರಿಸಲು ಅನುಕೂಲವಾಗಲಿದೆ.
ನಾಪತ್ತೆಯಾಗಿದ್ದ ಬಾಲಕಿಯರು ಬಾವಿಯಲ್ಲಿ ಶವಗಳಾಗಿ ಪತ್ತೆ!
ಅಂದು ಸಂಜೆವರೆಗೂ ಹುಡುಕಾಡಿದ ಕುಟುಂಬಸ್ಥರು ನಂತರ ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಪ್ರಕಟಣೆ ಹೊರಡಿಸಿ ಹುಡುಕಾಟ ನಡೆಸುತ್ತಿದ್ದರು.
ಸಮುದಾಯದ ಕಟ್ಟಕಡೆಯ ವ್ಯಕ್ತಿಗೂ ಸೌಲಭ್ಯ ತಲುಪಿಸಿ: ವಿ.ಆರ್.ಸುದರ್ಶನ್ ಸಲಹೆ
ಜನತೆ ಕೃಷಿ ಕ್ಷೇತ್ರದಿಂದ ವಿಮುಖರಾಗುತ್ತಿರುವ ಸಂದರ್ಭದಲ್ಲಿ ಗಾಣಿಗ ಸಮುದಾಯದ ಕುರುಟಹಳ್ಳಿ ರಾಧಾಕೃಷ್ಣ ತಮ್ಮದೇ ಆದ ಪರಿಶ್ರಮದಿಂದ ಕೃಷಿ ಸಾಧಕರಾಗಿ ರಾಷ್ಟ್ರ ಮತ್ತು ರಾಜ್ಯ ಪ್ರಶಸ್ತಿಗೆ ಭಾಜನರಾಗಿರುವುದು ಗಾಣಿಗ ಸಮುದಾಯದ ಹೆಮ್ಮೆ ಎಂದು ತಿಳಿಸಿ ಅವರನ್ನೂ ಇದೇ ಸಂದರ್ಭದಲ್ಲಿ ಗೌರವಿಸಲಾಯಿತು.
ಗ್ಯಾರಂಟಿ ಯೋಜನೆಗಳಿಂದ ಬಡವರಿಗೆ ಅನುಕೂಲ: ಎಚ್.ಎಂ.ರೇವಣ್ಣ
ರಾಜ್ಯಾದ್ಯಂತ ಪ್ರವಾಸ ಹಮ್ಮಿಕೊಂಡಿದ್ದು ರಾಜ್ಯ ಸರ್ಕಾರ ಅನುಷ್ಠಾನಕ್ಕೆ ತಂದಿರುವ ಗ್ಯಾರಂಟಿ ಯೋಜನೆಗಳ ಸದ್ಬಳಕೆ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಜೊತೆಗೆ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ಮಾಡಲಾಗುತ್ತಿದ್ದು, ಸರಿಯಾದ ರೀತಿಯಲ್ಲಿ ಐದು ಗ್ಯಾರಂಟಿ ಯೋಜನೆಗಳು ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತೇವೆಂದು ಎಚ್ಚರಿಸಿದರು.
ತೋಟಗಳಿಗೆ ನುಗ್ಗಿದ ಕೆಸಿ ವ್ಯಾಲಿ ನೀರು: ಬೆಳೆ ಹಾನಿ
ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಚಿನಪನಹಳ್ಳಿ ಕೆರೆಯಿಂದ ಮಣಿಘಟ್ಟ ಕೆರೆಗೆ ಕೆಸಿ ವ್ಯಾಲಿ ನೀರು ಬಿಟ್ಟಿದ್ದಾರೆ. ಆದರೆ ನೀರು ಹರಿಯಲು ಕಾಲುವೆಗಳನ್ನು ನಿರ್ಮಾಣ ಮಾಡದೆ ಇರುವುದರಿಂದ ರೈತ ಜಮೀನಿಗೆ ನುಗ್ಗಿ ಅಪಾರ ಪ್ರಮಾಣದ ನಷ್ಟ ಆಗಿದೆ. ಸಾಲ ಮಾಡಿ ಬೆಳೆ ಬೆಳೆದ ರೈತನಿಗೆ ಉಂಟಾಗಿರುವ ನಷ್ಟಕ್ಕೆ ಪರಿಹಾರ ನೀಡುವಂತೆ ಸರ್ಕಾರಕ್ಕೆ ರೈತರು ಆಗ್ರಹಿಸಿದ್ದಾರೆ.
ಸಮುದಾಯದ ಅಭಿವೃದ್ಧಿಗೆ ಶಿಕ್ಷಣ ಅಗತ್ಯ
ಸಮುದಾಯ ಶೈಕ್ಷಣಿಕವಾಗಿ ಮುಂಚೂಣಿಗೆ ಬಂದಾಗ ಮಾತ್ರ ಸಾಮಾಜಿಕ ನೆಲೆಗಟ್ಟಿನಲ್ಲಿ ತಳ ಸಮುದಾಯಗಳು ಭದ್ರತೆ ಪಡಿಸಿಕೊಳ್ಳಲು ಸಾಧ್ಯವಾಗುತ್ತದೆ. ಅದರೊಂದಿಗೆ ರಾಜಕೀಯ ಸ್ಥಾನಮಾನಕ್ಕೆ ಪ್ರಯತ್ನಿಸಬೇಕು ನಮ್ಮಲ್ಲಿಯ ವ್ಯತ್ಯಾಸಗಳನ್ನು ಸರಿಪಡಿಸಿಕೊಂಡು ನಾವು ನಮ್ಮವರು ಎಂಬ ಭಾವನೆಯಲ್ಲಿ ಭವಿಷ್ಯದ ಅಸ್ತಿತ್ವವನ್ನು ಗಟ್ಟಿಗೊಳಿಸಿಕೊಳ್ಳಬೇಕು
ಕೋಲಾರಮ್ಮ ಸ್ವಚ್ಛತಾ ಕಾರ್ಯಪಡೆಗೆ ಚಾಲನೆ
ನಗರಗಳು ಮತ್ತು ಪಟ್ಟಣಗಳ ಉದ್ಯಾನವನಗಳ ಸ್ವಚ್ಛತೆ ಕಾಪಾಡುವುದು. ರಸ್ತೆಗಳು, ಚರಂಡಿಗಳು, ಮತ್ತು ಕೆರೆಗಳಲ್ಲಿ ತ್ಯಾಜ್ಯ ಸಂಗ್ರಹವಾಗದಂತೆ ನೋಡಿಕೊಳ್ಳುವುದು. ತ್ಯಾಜ್ಯ ವಿಲೇವಾರಿ ಮತ್ತು ಸ್ವಚ್ಛತೆ ನಿಯಮ ಉಲ್ಲಂಘಿಸುವವರ ಮೇಲೆ ದಂಡ ವಿಧಿಸುವುದು ಮತ್ತು ಅಗತ್ಯವಿದ್ದರೆ ಎಫ್.ಐ.ಆರ್ ದಾಖಲಿಸುವುದು ಕಾರ್ಯಪಡೆಯ ಕೆಲಸ.
ಸೀತಂಪಲ್ಲಿ-ಮಲ್ಲಂಪಲ್ಲಿ ಸೇತುವೆ ಲೋಕಾರ್ಪಣೆಗೆ ಸಿದ್ಧ
ಸೇತುವೆಯ ಮೇಲೆ ಪಾಲಾರ್ ನದಿಯ ನೀರು ಹರಿಯುತ್ತಿದ್ದು, ಸ್ಥಳೀಯ ರೈತರು ವಿದ್ಯಾರ್ಥಿಗಳು ವೃದ್ಧರು ವಾಹನ ಸವಾರರು ಓಡಾಡಲು ಸಮಸ್ಯೆಯಾಗಿತ್ತು, ರೈತರಂತೂ ತಮ್ಮ ಬೆಳೆಗಳನ್ನು ಆಂಧ್ರದ ವಿ.ಕೋಟೆ, ಕೋಲಾರ ಇತರೆ ಮಾರುಕಟ್ಟೆಗಳಿಗೆ ಸರಕು ಸಾಗಟಕ್ಕೂ ತೀವ್ರ ಸಮಸ್ಯೆ ಆಗಿತ್ತು. ಇದರಿಂದ ೫ ಕೋಟಿ ರೂಪಾಯಿ ಅನುದಾನ ಮಂಜೂರು ಮಾಡಿ ಸೇತುವೆ ನಿರ್ಮಿಸಲಾಗಿದೆ.
ಮಹಿಳೆಯರ ಸಬಲೀಕರಣಕ್ಕೆ ಹೊಸ ಆಯಾಮ ನೀಡಿದ ಗ್ಯಾರಂಟಿ
ಬಡವ, ದಲಿತರ ರಕ್ಷಣೆ ಮತ್ತು ಬಡತನ ಹಸಿವು ನಿವಾರಣೆ ಮಾಡುವ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೆ ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ ಮುಂಬರುವ ದಿನಗಳಲ್ಲಿ ಪಂಚ ಗ್ಯಾರಂಟಿ ಯೋಜನೆಗಳು ಶೇ.ನೂರರಷ್ಟು ಫಲಾನುಭವಿಗಳಿಗೆ ಯೋಜನೆಗಳನ್ನು ತಲುಪಿಸುವ ಕೆಲಸವನ್ನು ಮಾಡಲಾಗುವುದು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 223
  • next >
Top Stories
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ರಾಜ್ಯದ ವಿವಿಧೆಡೆ ಆರ್‌ಎಸ್‌ಎಸ್‌ ಪಥ ಸಂಚಲನ
ಅಶೋಕ್ ನೇತೃತ್ವದಲ್ಲಿ ಟನಲ್ ರಸ್ತೆ ಸಮಿತಿ ರಚನೆಗೆ ಸಿದ್ಧ: ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved