• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೋಳಿ ಸಾಕಣೆ ಕೃಷಿಯೆಂದು ಪರಿಗಣಿಸಲಿ
ದೇಶದಲ್ಲಿ ಸುಮಾರು ಎರಡು ಲಕ್ಷಕ್ಕೂ ಹೆಚ್ಚು ಮಂದಿ ಕುಕ್ಕುಟ ಉದ್ಯಮ ನಡೆಸುತ್ತಿದ್ದು, ವಿವಿಧ ಹಂತದಲ್ಲಿ ಸುಮಾರು ೩ ಕೋಟಿ ಮಂದಿಗೆ ಉದ್ಯೋಗ ಅವಕಾಶ ನೀಡಲಾಗಿದೆ, ಕಂಪನಿಗಳ ಪರವಾದ ನಿಯಮಗಳನ್ನು ಕೈಬಿಟ್ಟು ಕೋಳಿ ಸಾಕಾಣಿಕೆದಾರರನ್ನು ಉಳಿಸಿ ಪ್ರೋತ್ಸಾಹಿಸಿ ಸೌಲಭ್ಯ ಒದಗಿಸುವ ಕೆಲಸ ಆಳುವ ಸರ್ಕಾರಗಳು ಮಾಡಬೇಕಾಗಿದೆ.
ವಾಣಿಜ್ಯ ಮಳಿಗೆ ನಿರ್ಮಾಣಕ್ಕೆ ಮುನ್ನವೇ ಹರಾಜು
ಮೊದಲು ಹೊಸ ಕಟ್ಟಡವನ್ನು ನಿರ್ಮಿಸಿ ಬಳಿಕ ಹರಾಜು ಪ್ರಕ್ರಿಯೆಯನ್ನು ಕೈಗೊಳ್ಳಬೇಕು. ಇದು ನಿಯಮ. ಅದನ್ನು ಬಿಟ್ಟು ಈಗಾಲೇ ಬಸ್ ನಿಲ್ದಾಣದ ಅಂಗಡಿ ಮಳಿಗೆಗೆ ಹರಾಜು ಪ್ರಕ್ರಿಯೆಯನ್ನು ಕೈಗೊಂಡಿರುವುದು ಹಾಲಿ ಇರುವ ಅಂಗಡಿ ಮಳಿಗೆಗಳ ಮಾಲೀಕರಿಗೆ ಅನುಕೂಲ ಮಾಡಿಕೊಡುವ ಉದ್ದೇಶವಿದ್ದಂತಿದೆ.
ಶಾಂತಿ, ಸೌಹಾರ್ದತೆಗೆ ಧಕ್ಕೆ ಬಾರದಂತೆ ಹಬ್ಬ ಆಚರಿಸಿ
ಕೋಮು ಗಲಭೆ ಉಂಟು ಮಾಡುವ ಹಾಗೂ ಶಾಂತಿ ಕದಡುವ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡುವುದು ಹಾಗೂ ಸುಳ್ಳು ಸುದ್ದಿ ಹರಡುವವರ ಮೇಲೂ ಸಹ ಪೊಲೀಸ್ ತಂಡ ನಡುವೆ ನಿಗಾ ವಹಿಸುತ್ತಿದೆ. ಪ್ರಕರಣಗಳು ಕಂಡು ಬಂದಲ್ಲಿ ನಿರ್ಧಾಕ್ಷಿಣ್ಯ ಕಾನೂನು ಕ್ರಮ ವಹಿಸಲಾಗುವುದು.
ನಿರ್ವಹಣೆ ಇಲ್ಲದೆ ಸೊರಗುತ್ತಿದೆ ಕೋಲಾರದ ಕುವೆಂಪು ಪಾರ್ಕ್‌
ನಗರಸಭೆ ವ್ಯಾಪ್ತಿಗೆ ಸೇರಿದ ಕುವೆಂಪು ಪಾರ್ಕ್ ನಿರ್ವಹಣೆ ಮತ್ತು ಭದ್ರತೆ ಇಲ್ಲದ ಕಾರಣ ವಿದ್ಯಾರ್ಥಿಗಳು, ನಿರುದ್ಯೋಗಿಗಳು ಕಾಲಹರಣ ಮಾಡುವ ಸ್ಥಳವಾಗಿ ಪರಿಣಿಮಿಸಿದೆ. ಯುವಕರ ಗುಂಪುಗಳಾಗಿ ಹುಟ್ಟಿದ ಹಬ್ಬ ಆಚರಿಸುವುದು, ಕೇಕ್ ಕತ್ತರಿಸಿ ಕುಣಿದು ಕುಪ್ಪಳಿಸುವುದರಿಂದ ವಾಯು ವಿಹಾರಕ್ಕಾಗಿ ಬರುವ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡಿದೆ
ಕನ್ನಡ ಉಳಿಸಿ ಬೆಳೆಸಲು ಶಾಸ್ವತ ಯೋಜನೆ ರೂಪಿಸಿ
ಖಾಸಗಿ ಕೈಗಾರಿಕೆಗಳು ಸ್ಥಳೀಯ ಕನ್ನಡ ಭಾಷಿಗರಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸಬೇಕು ಎಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ದೊಡ್ಡ ಮಟ್ಟದ ಹೋರಾಟ ನಡೆಸಿದ ವೇಳೆ ಮುಖ್ಯಮಂತ್ರಿಗಳು ಸಮಸ್ಯೆ ಬಗೆಹರಿಸುವುದಾಗಿ ಆಶ್ವಾಸನೆ ನೀಡಿದ್ದರು. ಆದರೆ ಇಂದಿನವರೆಗೂ ಸಂಘಟನೆ ವತಿಯಿಂದ ಸರ್ಕಾರದ ಮುಂದಿಟ್ಟಿದ್ದ ನಮ್ಮ ಬೇಡಿಕೆಗಳು ಈಡೇರಿಸಿಲ್ಲ.
ಸಂಗೊಳ್ಳಿ ರಾಯಣ್ಣನ ಹೋರಾಟ ಯುವಕರಿಗೆ ಸ್ಫೂರ್ತಿ: ಎಲ್.ರಾಮಕೃಷ್ಣ
ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ, ಯಶಸ್ಸನ್ನು ಸಾಧಿಸಲು ಕಠಿಣ ಪರಿಶ್ರಮ ಮತ್ತು ಛಲ ಮುಖ್ಯ. ಈ ವಿದ್ಯಾರ್ಥಿಗಳು ಅದನ್ನು ಮಾಡಿ ತೋರಿಸಿದ್ದಾರೆ. ಇವರು ಮುಂದೆಯೂ ಇದೇ ರೀತಿ ಸಾಧನೆ ಮಾಡಿ, ಸಮುದಾಯಕ್ಕೆ ಕೀರ್ತಿ ತರಲಿ ಎಂದು ಪ್ರತಿಭಾವಂತರಿಗೆ ಹಾರೈಸಿದರು.
ಗಾಣಿಗ ಸಮುದಾಯದಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ಸಮುದಾಯ ಭವನಕ್ಕೆ ೫ ಕೋಟಿ ರು. ಅನುದಾನವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ನೀಡಿದ್ದು, ಉನ್ನತ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್‌ರವರು ಸಮುದಾಯಕ್ಕೆ ಸ್ಥಳಾವಕಾಶ ಒದಗಿಸುವ ಭರವಸೆ ನೀಡಿದ್ದಾರೆ. ಅವರಿಗೆ ಸಮುದಾಯದ ಪರ ಕೃತಜ್ಞತೆಗಳನ್ನು ತಿಳಿಸಿದರು.
ಒಳಾಂಗಣ ಕ್ರೀಡಾಂಗಣಕ್ಕೆ ಡಾ.ರಾಜಕುಮಾರ್ ಹೆಸರಿಡಿ ಕನ್ನಡಪರ ಸಂಘಟನೆಗಳ ಒತ್ತಾಯ
ಡಾ.ರಾಜಕುಮಾರ್ ಸಹಾಯಕ್ಕೆ ಕೃತಜ್ಞತೆ ಸಲ್ಲಿಸಲು ಜೂನಿಯರ್ ಕಾಲೇಜಿನ ಪಕ್ಕದಲ್ಲಿ ನಿರ್ಮಾಣ ಮಾಡಲಿರುವ ಜಿಲ್ಲಾ ಒಳಾಂಗಣ ಕ್ರೀಡಾಂಗಣಕ್ಕೆ ಡಾ.ರಾಜಕುಮಾರ್ ರವರ ಹೆಸರನ್ನು ನಾಮಕರಣ ಮಾಡುವುದಾಗಿ ಭರವಸೆ ನೀಡುವ ಮೂಲಕ ಮನವೊಲಿಸಿದರು.
ಶ್ರೀ ಕೃಷ್ಣ ಜನ್ಮಾಷ್ಟಮಿಯಲ್ಲಿ ಗಮನ ಸೆಳೆದ ರಾಧಾ- ಕೃಷ್ಣ ವೇಷಧಾರಿಗಳು
ನಮ್ಮ ಭಾರತೀಯ ಸಂಸ್ಕೃತಿಯನ್ನು ನಾವೆಲ್ಲರೂ ಉಳಿಸಿಕೊಳ್ಳಬೇಕು. ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಅನೇಕ ವರ್ಷಗಳಿಂದ ದೇಶದಲ್ಲಿ ಆಚರಿಸಲಾಗುತ್ತಿದೆ. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬ, ಹರಿದಿನಗಳಿಗೆ ವಿಶೇಷ ಮಹತ್ವವಿದೆ. ಭಗವಾನ್‌ ಶ್ರೀ ಕೃಷ್ಣರು ಸತ್ಯ, ನ್ಯಾಯ, ನೀತಿ ಮತ್ತು ಧರ್ಮದ ರಕ್ಷಕರಾಗಿದ್ದಾರೆ.
ದುಷ್ಟಶಕ್ತಿ ಅಳಿಸಿ ಧರ್ಮ ಸಂಸ್ಥಾಪನೆಗೆ ಅವತರಿಸಿದ ಶ್ರೀಕೃಷ್ಣ; ಎಸ್ ಪಿ ಶಿವಾಂಶು ರಜಪೂತ್
ಸಮುದಾಯದಲ್ಲಿ ಸಾಧನೆಗೈದವರನ್ನು ಹಾಗೂ ಸಮುದಾಯದಲ್ಲಿ ವಿವಿಧ ಪರೀಕ್ಷೆಗಳಲ್ಲಿ ಉನ್ನತ ಅಂಕ ಪಡೆದ ವಿದ್ಯಾರ್ಥಿಗಳನ್ನು ವೇದಿಕೆಯಲ್ಲಿ ಶಾಸಕಿ ರೂಪಕಲಾ ಶಶಿಧರ್, ಎಸ್ಪಿ ಶಿವಾಂಶು ರಜಪೂತ್, ತಹಸೀಲ್ದಾರ್ ಭರತ್ ಅವರ ಸಮ್ಮಖದಲ್ಲಿ ಸನ್ಮಾನಿಸಲಾಯಿತು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 209
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved