• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಡು ಪ್ರಾಣಿಗಳಿಗೆ ನೀರು ಪೂರೈಸಲು ತೊಟ್ಟಿ ಅಳವಡಿಕೆ
ಬಂಗಾರಪೇಟೆ ತಾಲೂಕಿನ ಡಿಕೆಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿರುವ ಕಾಡಿನಲ್ಲಿ ಜಿಂಕೆ, ಕಾಡುಹಂದಿ, ಮೊಲ, ನವಿಲುಗಳು, ಕೋತಿಗಳು ಕರಡಿಗಳು ಸೇರಿದಂತೆ ಅನೇಕ ಪ್ರಾಣಿಗಳಿವೆ ಬೇಸಿಗೆ ಆರಂಭವಾಗುತ್ತಿದ್ದಂತೆ ಕಾಡಿನಲ್ಲಿ ಪ್ರಾಣಿ ಪಕ್ಷಿಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಕಾಡಿನಲ್ಲಿ ನೀರಿನ ತೊಟ್ಟಿ ಇಡುವ ಮೂಲಕ ನೀರುಪೂರೈಸಲಾಗುತ್ತಿದೆ
ಮಾವು ಸಂಸ್ಕರಣಾ ಘಟಕ ಸ್ಥಾಪಿಸಲಿ
ಶ್ರೀನಿವಾಸಪುರದಲ್ಲಿ ಮೂರು ಖಾಸಗಿ ಮಾವು ಸಂಸ್ಕರಣದ ಘಟಕಗಳು ಇವೆ. ಇದರೊಂದಿಗೆ ದೊಡ್ದಮಟ್ಟದ ಸರ್ಕಾರಿ ಮಾವು ಸಂಸ್ಕರಣದ ಘಟಕ ಬೇಕು ಎನ್ನುವ ಕೂಗು ಸಾಕಷ್ಟು ವರ್ಷದಿಂದ ತಾಲೂಕಿನ ಮಾವು ಬೆಳಗಾರರಿಗೆ ನಿರೀಕ್ಷೆ ಇದೆ, ಇದಕ್ಕೆ ಜೀವ ತುಂಬ ಕೆಲಸ ಬಜೆಟ್ ನಲ್ಲಿ ಆಗಬೇಕಿದೆ ಹಾಗೆಯೇ ಮಾವು ಮಂಡಳಿಗೆ ಸರ್ಕಾರ ಅಗತ್ಯ ಅನುದಾನ ನೀಡಬೇಕು.
ದಲಿತರ ಮೀಸಲು ಹಣ ದುರ್ಬಳಕೆ ವಿರುದ್ಧ ಪ್ರತಿಭಟನೆ
ದಲಿತರಿಗೆ ಮೀಸಲಿಟ್ಟ ಹಣದಲ್ಲಿ ಒಟ್ಟು ೧೧,೧೪೪ ಸಾವಿರ ಕೋಟಿ ರು.ಗಳನ್ನು ಗ್ಯಾರೆಂಟಿ ಯೋಜನೆಗಳ ಅನುಷ್ಠಾನಕ್ಕೆ ದುರ್ಬಳಕೆ ಮಾಡಿಕೊಂಡಿದೆ. ಕಳೆದ ೧೫ ದಿನಗಳ ಹಿಂದೆಯಷ್ಟೆ ೩೮೨ ಕೋಟಿ ರೂ ಕಬಳಿಸಲಾಗಿದೆ. ಗಂಗಕಲ್ಯಾಣ, ಆಶ್ರಯ, ರಸ್ತೆ ಅಭಿವೃದ್ದಿ, ನೀರಾವರಿ ಯೋಜನೆಗಳು, ಭೂ ಒಡೆತನ ಸೇರಿದಂತೆ ವಿವಿಧ ಯೋಜನೆಗಳು ಎಲ್ಲಿ ಹೋದವು, ಭಾಗ್ಯಗಳು ಎಲ್ಲಿ ಮರೆಯಾಗಿವೆ
ಬದುಕಿನಲ್ಲಿ ವಿಜ್ಞಾನ ಅಳವಡಿಸಿಕೊಳ್ಳಿ
ಸರ್‌ ಸಿ.ವಿ.ರಾಮನ್‌ ನಂತರ ದೇಶದ ಮತ್ತೊಬ್ಬ ಯಾವ ವಿಜ್ಞಾನಿಯೂ ನೋಬಲ್‌ ಪಾರಿತೋಷಕ ಗಳಿಸಲು ಸಾಧ್ಯವಾಗಿಲ್ಲ. ಅದನ್ನು ಸಾಧಿಸುವ ಜವಾಬ್ದಾರಿ ವಿದ್ಯಾರ್ಥಿಗಳ ಮೇಲಿದೆ. ಅದಕ್ಕೆ ಶ್ರದ್ಧೆ ಪ್ರೀತಿಯಿಂದ ಸಂಶೋಧನಾ ಕಾರ್ಯದಲ್ಲಿ ತೊಡಗಬೇಕು. ಜೀವನದಲ್ಲಿ ಮೌಢ್ಯಗಳಿಗೆ ಜೋತುಬೀಳದೆ ವೈಜ್ಞಾನಿಕವಾಗಿ ಆಲೋಚಿಸಬೇಕು.
ರೇಬಿಸ್ ರೋಗ ಕುರಿತು ಜನಜಾಗೃತಿ ಮೂಡಿಸಬೇಕು
ರೇಬಿಸ್ ಹುಚ್ಚು ನಾಯಿ ಕಡಿತದಿಂದ ಉಂಟಾಗಬಹುದಾದ ರೋಗ. ಈ ಕುರಿತು ಜನಗಳಲ್ಲಿ ಜಾಗೃತಿ ಮೂಡಿಸಬೇಕಾಗಿದೆ. ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ರೇಬಿಸ್ ನಿಯಂತ್ರಣ ಕುರಿತು ಜಾಗೃತಿ ಹಾಗೂ ಜಾಥಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಹೆಚ್ಚು ಪ್ರಚಾರ ಮೂಡಿಸಬೇಕು. ಜೈವಿಕ ತ್ಯಾಜ್ಯ ಹಾಗೂ ಕಸ ವಿಲೇವಾರಿ ಸ್ವಚ್ಛತೆಗೆ ಕ್ರಮ ವಹಿಸಬೇಕು.
ಕೆಸಿ ವ್ಯಾಲಿ 300 ಎಂಎಲ್‌ಡಿ ನೀರು ಹರಿಸಲು ಒತ್ತಾಯ
ಬಂಗಾರಪೇಟೆ ತಾಲೂಕಿಗೆ ಕೆಸಿ ವ್ಯಾಲಿಯ ಮೊದಲನೇ ಹಂತದಲ್ಲಿ ೪೦೦ಎಂಎಲ್‌ಡಿ ನೀರು ಸರಬರಾಜು ಮಾಡಲು ಒಪ್ಪಂದವಾಗಿತ್ತು. ಅದರಂತೆ ಪೂರೈಸಿದ್ದರಿಂದ ಕ್ಷೇತ್ರ ಸೇರಿದಂತೆ ಜಿಲ್ಲೆಯ ಕೆರೆಗಳಿಗೆ ನೀರು ಹರಿದು ಅಂತರ್ಜಲ ಮಟ್ಟ ಸುಧಾರಿಸಿತ್ತು. ಆದರೆ ಎರಡು ವರ್ಷದಿಂದ ಬಿಬಿಎಂಪಿ ನೀರು ಸರಬರಾಜು ಮಾಡದ ಕಾರಣ ಕೆರೆಗಳಲ್ಲಿ ನೀರಿಲ್ಲ.
ರಿಯಾಯಿತಿ ದರದಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡಿ
ತಾಲೂಕಿನಲ್ಲಿ ಸರ್ಕಾರಿ ಸ್ಪೆಷಾಲಿಟಿ ಆಸ್ಪತ್ರೆ ಬಿಟ್ಟರೆ ಇದೀಗ ಅಲ್ಲೀಪುರ ಗ್ರಾಮದಲ್ಲಿ ತಾವು ಆರಂಭಿಸಿರುವ ತಾಯಿ ಮತ್ತು ಮಗುವಿಗೆ ನೋಡಲು ಸ್ಪೆಷಾಲಿಟಿ ಎರಡನೆಯದು. 24 ಗಂಟೆಗಳು ಆಸ್ಪತ್ರೆಯ ಸೌಲಭ್ಯ ಸಿಗುತ್ತದೆ. ಸ್ಥಳೀಯ ಮತ್ತು ಸುತ್ತಮುತ್ತಲ ಗ್ರಾಮದ ರೋಗಿಗಳಿಗೆ ಕೈಗೆಟಕುವ ದರದಲ್ಲಿ ಚಿಕಿತ್ಸೆ ದೊರೆಯುವಂತಾಗಬೇಕು.
ಶಿಕ್ಷಣ ಕ್ಷೇತ್ರಕ್ಕೆ ಶೇ.೩೦ ಅನುದಾನಕ್ಕೆ ಮೀಸಲಿಡಬೇಕು
ಸಾರ್ವಜನಿಕ ಶಿಕ್ಷಣ ಕ್ಷೇತ್ರ ಕುಂಟಿತಗೋಳ್ಳುತ್ತಿದೆ. ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವುದು ಸರ್ಕಾರದ ಆದ್ಯ ಕರ್ತವ್ಯವಾಗಿದೆ. ಆದರೆ ಸರ್ಕಾರಗಳು ಸಾರ್ವಜನಿಕ ಶಿಕ್ಷಣವನ್ನು ಕಡೆಗಣಿಸುವುದರ ಪರಿಣಾಮವಾಗಿ ಇಂದು ರಾಜ್ಯದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳ ಮೂಲಕ ಕಾರ್ಪೊರೇಟ್ ಕಡೆಗೆ ಸಾಗುತ್ತಿದೆ
ಕಣ್ಣು, ಕಿವಿ, ನಾಲಿಗೆ ಆರೋಗ್ಯ ರಕ್ಷಣೆಗೆ ಒತ್ತು ನೀಡಿ
ಹುಟ್ಟಿನಿಂದ ಬರುವಂತ ನ್ಯೂನತೆಗಳಿಗೆ ತಕ್ಷಣವೇ ಚಿಕಿತ್ಸೆ ನೀಡಿದಲ್ಲಿ ಗುಣಮುಖ ಹೊಂದುವ ಸಾಧ್ಯತೆ ಇದೆ. ಮಾನವನಿಗೆ ಕಣ್ಣು, ಕಿವಿ, ಮೂಗು, ನಾಲಿಗೆ ಹಾಗೂ ಚರ್ಮ, ಇವುಗಳಲ್ಲಿ ಯಾವೂದೇ ಒಂದು ಅಂಗವು ವಿಕಲತೆ ಹೊಂದಿದರೆ ಭಾರಿ ನಷ್ಟವುಂಟಾಗುತ್ತದೆ. ಪ್ರಮುಖವಾಗಿ ಕಣ್ಣು ಹೆಚ್ಚು ಸೂಕ್ಷ್ಮತೆ, ಕಿವಿಯ ಬಗ್ಗೆ ನಿರ್ಲಕ್ಷತೆ ಸಲ್ಲದು.
ಕೋಲಾರ ಎಂಪಿಎಂಸಿಗೆ ಜಾಗ ನೀಡಿ
ಸರ್ಕಾರ ಕೈಗಾರಿಕೆಗಳಿಗೆ ಜಾಗ ನೀಡುತ್ತದೆ. ಆದರೆ, ರೈತರಿಗಾಗಿ ಇರುವ ಎಪಿಎಂಸಿಗೆ ಜಾಗ ಕೊಡುತ್ತಿಲ್ಲ. ಇದಕ್ಕಾಗಿ ಕೂಡಲೇ ಈ ಬಜೆಟ್ ನಲ್ಲಿ ಅನುದಾನ ಮೀಸಲಿಡಬೇಕು. ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಕೆರೆಗಳಿಗೆ ಹರಿಸುತ್ತಿರುವ ಕೆ.ಸಿ.ವ್ಯಾಲಿ ಮತ್ತು ಎಚ್.ಎನ್ ವ್ಯಾಲಿಯ ನೀರನ್ನು ಮೂರನೇ ಹಂತದ ಶುದ್ಧೀಕರಣಕ್ಕೆ ಸರ್ಕಾರ ಅನುದಾನ ಮೀಸಲಿಡಬೇಕು.
  • < previous
  • 1
  • ...
  • 78
  • 79
  • 80
  • 81
  • 82
  • 83
  • 84
  • 85
  • 86
  • ...
  • 224
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved