• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರಿ ಶಾಲೆ ಗುಣಮಟ್ಟ ಶಿಕ್ಷಣದ ಕೇಂದ್ರವಾಗಲಿ
ಮೂಲಭೂತ ಸೌಕರ್ಯ ಕಲ್ಪಿಸಿದ ಕಾರಣ ಮಹಿಳಾ ಪಪೂ ಕಾಲೇಜಿನಲ್ಲಿ ಹೆಚ್ಚು ದಾಖಾಲಾತಿ ಆಗುತ್ತಿದೆ. ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರು ಈ ಬಗ್ಗೆ ಹೆಚ್ಚಿನ ಗಮನ ನೀಡಬೇಕು. ಕಾಲೇಜಿನ ಕಟ್ಟಡ ನೂರು ವರ್ಷದ ಹಿಂದಿನದಾಗಿದ್ದು, ಕಟ್ಟಡ ಕೆಡವದೆ ಹೊಸ ರೂಪ ನೀಡಲು ಎಲ್ಲ ಸಹಕಾರ ನೀಡಲಾಗುವುದು.
ಕಾಂಗ್ರೆಸ್‌ ಸರ್ಕಾರದಿಂದ ಕನಕರ ತತ್ವ ಪಾಲನೆ
ಸಮಾಜ ಅಭಿವೃದ್ಧಿಗೆ ಜಾತಿ, ಪಂಗಡಗಳೇ ಅಡ್ಡಿ ಎಂದು ಸಾರಿದ ಕನಕ ದಾಸರ ಆದರ್ಶಗಳನ್ನೇ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲಿಸುತ್ತಿದ್ದಾರೆ. ಏಕೆಂದರೆ ತಾಲೂಕಿನ ಬಹುತೇಕ ಕುಟುಂಬಗಳಿಗೆ ಗ್ಯಾರಂಟಿ ಯೋಜನೆ ಫಲ ಲಭಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಭಿನಂದಿಸಲಾಗುವುದು.
.ಕೆಜಿಎಫ್‌ನಲ್ಲಿ ಸಿಆರ್‌ಪಿಎಫ್‌ ಘಟಕ
ಕೆಜಿಎಫ್‌ನ ಕೈಗಾರಿಕಾ ಟೌನ್‌ಶಿಪ್‌ನ ಬಂಗಾರದ ಗಣಿ ಗ್ರಾಮದ 100 ಎಕರೆ ಪ್ರದೇಶದಲ್ಲಿ ಭಾರತೀಯ ಮೀಸಲು ಪಡೆ ಸ್ಥಾಪಿಸುವುದರಿಂದ ಹಾಗೂ ತಮಿಳುನಾಡಿನ ಗಡಿಭಾಗದ ಪ್ರದೇಶಗಳಲ್ಲಿ ಕಾನೂನು ಸುವ್ಯವಸ್ಥೆ ಬಂದೋಬಸ್ತ್ ಕರ್ತವ್ಯ ಹಾಗೂ ನಗರ ಗಡಿ ಭಾಗದ ಸುರಕ್ಷತೆ ಉಪಲಬ್ಧಗಳಿಗೆ ತುಕಡಿಗಳನ್ನು ನಿಯೋಜಿಸಲು ಅನುಕೂಲವಾಗಿರುತ್ತದೆ
ಬೆಮೆಲ್‌ ಕಾರ್ಮಿಕರ ಸಮಸ್ಯೆ ವಾರದೊಳಗೆ ಇತ್ಯರ್ಥ
ಬೆಮೆಲ್‌ ಹೊರಗುತ್ತಿಗೆ ಕಾರ್ಮಿಕರ ಉದ್ಯೋಗ ಕಾಯಂ ವಿಷಯ ಬಿಟ್ಟು ಉಳಿದ ಎಲ್ಲಾ ಬೇಡಿಕೆಗಳನ್ನು ಈಡೇರಿಸಲು ಕಂಪನಿಯ ಸಿಎಂಡಿ ಪರಿಶೀಲನೆ ಮಾಡಲು ಸಿದ್ಧರಿದ್ದಾರೆ. ಕಾರ್ಮಿಕರು ಧರಣಿ ಅಂತ್ಯಗೊಳಿಸಿ ಕೆಲಸಕ್ಕೆ ಹಾಜರಾದರೆ, ಈ ಬಗ್ಗೆ ಕೂತು ಚರ್ಚೆ ನಡೆಸಲು ಸಾಧ್ಯವಾಗಲಿದೆ
ಹಾಲು ಉತ್ಪಾಕರ ಸಂಘ ಸ್ಥಾಪನೆ ಹೆಚ್ಚಾಗಬೇಕು
ಮಾಲೂರು ತಾಲೂಕಿನಲ್ಲಿ ಹಾಲು ಉತ್ಪಾದಕ ಸಹಕಾರ ಸಂಘ ಇಲ್ಲದ ಹಳ್ಳಿಗಗಳಲ್ಲಿ ಸಂಘಗಳನ್ನು ಸ್ಥಾಪಿಸಿದರೆ ಇನ್ನೂ ಯಥೇಚ್ಛವಾದ ಹಾಲು ಸಿಗುವಂತೆ ಆಗುತ್ತದೆ. ಇದೀಗ ಚಿಕ್ಕಬಳ್ಳಾಪುರ ಕೋಲಾರನಿಂದ ಬೇರೆಯಾಗಿದ್ದು ಕೋಲಾರ ಒಕ್ಕೂಟದಲ್ಲಿ ಏಳು ಲಕ್ಷ ಹಾಲು ಉತ್ಪಾದನೆಯಾಗುತ್ತಿದೆ. ಅದನ್ನು ಹತ್ತು ಲಕ್ಷಕ್ಕೆ ಹೆಚ್ಚಿಸಬೇಕು.
ಬೆಮಲ್ ಹೊರಗುತ್ತಿಗೆ ನೌಕರರ ಕಾಯಂಗೆ ಆಗ್ರಹ
ನೂರಾರು ಗುತ್ತಿಗೆ ಕಾರ್ಮಿಕರು ಹಲವು ವರ್ಷಗಳ ಸೇವೆ ಸಲ್ಲಿಸಿ, ನಿವೃತ್ತಿಯ ಸಂದರ್ಭದಲ್ಲಿ ಯಾವುದೇ ಪರಿಹಾರ ನೀಡಿಲ್ಲ. ಕೇಂದ್ರ ಸರ್ಕಾರದ ಸುತ್ತೋಲೆಗಳು ಮತ್ತು ಸುಪ್ರೀಂ ಕೋರ್ಟ್ ತೀರ್ಪಿನಂತೆ ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿದಂತೆ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ
ಉದ್ಯಮಗಳಲ್ಲಿ ಕನ್ನಡಿಗರಿಗೆ ಅದ್ಯತೆ ನೀಡಬೇಕು
ಕುಮಾರಸ್ವಾಮಿ ಮುಖ್ಯ ಮಂತ್ರಿಯಾಗಿ ಸುವರ್ಣ ಭವನ ನಿರ್ಮಿಸಿದರೆ, ಯಡಿಯೂರಪ್ಪರ ಅವಧಿಯಲ್ಲಿ ಉದ್ಘಾಟನಾ ಸಮಾರಂಭ ನೆರವೇರಿತು. ನಾಮ ಫಲಕಗಳು ಶೇ.೬೦ ಕನ್ನಡದಲ್ಲಿರಬೇಕೆಂದು ಕಾಂಗ್ರೆಸ್‌ ಸರ್ಕಾರದ ಆದೇಶ ಜಾರಿ ಮಾಡಿದೆ. ಕನ್ನಡ ಭಾಷೆಯ ಉಳಿವಿಗಾಗಿ ಪಕ್ಷತೀತವಾಗಿ, ಧರ್ಮತೀತವಾಗಿ ಎಲ್ಲಾ ಮುಖ್ಯಮಂತ್ರಿ ಗಳು ಬೆಂಬಲಿಸಿರುವುದನ್ನು ಕಾಣಬಹುದಾಗಿದೆ.
ಗ್ರಂಥಾಲಯಗಳು ಜ್ಞಾನದೇಗುವಿದ್ದಂತೆ
ಗ್ರಂಥಾಲಯ ಹಲವಾರು ಓದುಗರಿಗೆ, ವಿದ್ಯಾರ್ಥಿಗಳಿಗೆ ಬಹಳಷ್ಟು ಅನುಕೂಲವಾಗಿದ್ದು, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಬಹಳಷ್ಟು ಉಪಯುಕ್ತ ವಾದ ಪುಸ್ತಕಗಳು ಲಭ್ಯವಿದೆ, ಹಾಗೂ ಮಕ್ಕಳಿಗಾಗಿ ಸಣ್ಣ ಕತೆ, ಕಾದಂಬರಿಗಳು, ಇನ್ನೂ ಹಲವಾರು ವಿವಿಧ ರೀತಿಯ ಮಹಾನ್ ಲೇಖಕರುಗಳ ಕೃತಿಗಳು ಇದ್ದು ಈ ಪುಸ್ತಕಗಳನ್ನು ಓದಿ ಜ್ಞಾನ ಅಭಿವೃದ್ಧಿ ಪಡಿಸಿಕೊಳ್ಳಿ.
ಉತ್ತಮ ಆರೋಗ್ಯಕಾಗಿ ಸಮತೋಲನ ಆಹಾರ ಅಗತ್ಯ: ಸಿಡಿಪಿಒ ಮುನಿರಾಜು
ಇತ್ತೀಚೆಗೆ ಗರ್ಭಿಣಿಯರಲ್ಲಿ ಮತ್ತು ಕಿಶೋರಿಯರಲ್ಲಿ ರಕ್ತ ಹೀನತೆ ಹೆಚ್ಚಾಗುತ್ತಿದ್ದು, ಅದನ್ನು ತಡೆಗಟ್ಟಬೇಕಾದರೆ ಕಬ್ಬಿಣಾಂಶದ ಮಾತ್ರೆಗಳನ್ನು ಮತ್ತು ಪೌಷ್ಠಿಕ ಆಹಾರವನ್ನು ನಿಯಮಿತವಾಗಿ ಸೇವಿಸಬೇಕು ಎಂದು ಸಿಡಿಪಿಒ ಮುನಿರಾಜು ಹೇಳಿದರು.
ಗ್ರಂಥಾಲಯಗಳನ್ನು ಯುವಕರು ಸದ್ಬಳಿಸಿಕೊಳ್ಳಲು ಜಿಲ್ಲಾಧಿಕಾರಿ ಅಕ್ರಂಪಾಷ ಸಲಹೆ
ಆಗ ಗ್ರಂಥಾಲಯಗಳೇ ಅಧ್ಯಯನಕ್ಕೆ ಆಸರೆಯಾಗಿದ್ದವು. ಹಾಗಾಗಿ ಗ್ರಂಥಾಲಯಗಳು ಬಹಳ ಮಹತ್ವವಾದ ಸ್ಥಾನಮಾನ ಪಡೆದಿತ್ತು ಎಂದು ಅಕ್ರಂ ಪಾಷ ಹೇಳಿದರು.
  • < previous
  • 1
  • ...
  • 79
  • 80
  • 81
  • 82
  • 83
  • 84
  • 85
  • 86
  • 87
  • ...
  • 184
  • next >
Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved