• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಕ್ಫ್ ಬೋರ್ಡ್‌ಗೆ ಆಸ್ತಿ: ಬಿಜೆಪಿಯಿಂದ ಅಹೋರಾತ್ರಿ ಪ್ರತಿಭಟನೆ ಎಚ್ಚರಿಕೆ
ಮುಸ್ಲಿಂ ಸಮುದಾಯದವರಿಗೆ ರೈತರ ಪಿತೃರ್ಜಿತ ಆಸ್ತಿಗಳು, ಸರ್ಕಾರಿ ಶಾಲೆಗಳು, ಸ್ಮಶಾನಗಳು, ಆಟದ ಮೈದಾನಗಳು, ದೇವಾಲಯ ಜಾಗಗಳು ಸೇರಿದಂತೆ ಅಕ್ರಮವಾಗಿ ಫಹಣಿಗಳನ್ನು ಮಾಡಲಾಗಿದೆ ಎಂದು ಮಾಜಿ ಸಂಸದ ಮುನಿಸ್ವಾಮಿ ಆರೋಪಿಸಿದ್ದಾರೆ.
ಮಾಲೂರು ತಹಸೀಲ್ದಾರ್‌ ವಿರುದ್ಧ ಗರಂ ಆದ ಕಂದಾಯ ಸಚಿವ ಕೃಷ್ಣ ಬೈರೇಗೌಡ
ಮಾಲೂರಿನಲ್ಲಿ ಪ್ರಗತಿ ಪರಿಶೀಲನೆ ನಡೆಸಲು ಜಿಲ್ಲೆಯ ತಹಸೀಲ್ದಾರ್‌ ಜತೆ ಕಂದಾಯ ಇಲಾಖೆ ಸಚಿವ ಕೃಷ್ಣಭೈರೇಗೌಡ ಗುರುವಾರ ನಡೆಸಿದ ವಿಡಿಯೋ ಕಾನ್ಫೆರೆನ್ಸ್‌ ಸಭೆ ಹಮ್ಮಿಕೊಂಡಿದ್ದರು
ಕೆಜಿಎಫ್‌ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಕ್ಕಳ ದಿನಾಚರಣೆ
ಜವಹರಲಾಲ್ ನೆಹರು ಮರಣದ ನಂತರ ಅವರ ಜನ್ಮದಿನದ ಸವಿನೆನಪಿಗಾಗಿ ನ.14ರಂದು ಭಾರತದಲ್ಲಿ ಮಕ್ಕಳ ದಿನಾಚರಣೆಯಾಗಿ ಆಚರಿಸಿಕೊಂಡು ಬರಲಾಗುತ್ತಿದೆ ಎಂದು ನ್ಯಾಯಾಧೀಶರಾದ ವಿನೋಧ್‌ ಕುಮಾರ್‌ ಹೇಳಿದ್ದಾರೆ
ಭವಿಷ್ಯದ ಪ್ರಜೆಗಳಾಗುವ ಮಕ್ಕಳು ದೇಶದ ಸಂಪತ್ತು ಎಂದ ನ್ಯಾಯಾಧೀಶೆ ಶಿಲ್ಪಾ ಎಚ್.ಜೆ.
ಮಕ್ಕಳನ್ನು ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದ್ದು, ಶಿಕ್ಷಣ ಪಡೆಯುವ ಮಕ್ಕಳನ್ನು ದುಡಿಮೆಗೆ ದೂಡದೆ ಶೈಕ್ಷಣಿಕವಾಗಿ ಪ್ರಗತಿ ಸಾಧಿಸಲು ಪೂರಕ ವಾತಾವರಣ ಮಾಡಿಕೊಡಬೇಕು ಎಂದು ಶಿಲ್ಪಾ ಅವರು ಹೇಳಿದರು.
ಯರಗೋಳ್ ನೀರು ಸರಬರಾಜು ಪೈಪ್‌ಲೈನ್‌ಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಕೆ.ವೈ.ನಂಜೇಗೌಡ
15ನೇ ಹಣಕಾಸು ಯೋಜನೆಯಡಿಯಲ್ಲಿ ಮಾಲೂರು ಪಟ್ಟಣದಲ್ಲಿ ಯರಗೋಳ್ ಕುಡಿಯುವ ನೀರಿನ ಸರಬರಾಜನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉದ್ಘಾಟನೆ ಮಾಡಿದ್ದಾರೆ ಎಂದು ಶಾಸಕ ಹೇಳಿದ್ದಾರೆ.
ಕೋಳಿಗಳನ್ನು ಹಿಡಿದು ಡಿಸಿ ಕಚೇರಿ ಮುಂದೆ ಪ್ರತಿಭಟನೆ
ಲಕ್ಷಾಂತರ ರೈತ ಕುಟುಂಬಗಳ ಜೀವನಾಡಿಯಾಗಿರುವ ಡಿ.ಸಿ.ಸಿ ಬ್ಯಾಂಕ್ ಚುನಾವಣೆ ನಡೆಸದೆ ಇರಲು ಕಾರಣವೇನು? ಎಂದು ರೈತ ಸಂಘದ ಅಧ್ಯಕ್ಷೆ ನಳಿನಿಗೌಡ ಪ್ರಶ್ನಿಸಿದರು
ವಿದ್ಯಾರ್ಥಿಗಳಿಗೆ ಪಾಠ ಮಾಡಿದ ಬಂಗಾರಪೇಟೆ ತಹಸೀಲ್ದಾರ್ ವೆಂಕಟೇಶಪ್ಪ
ಹೆಚ್ಚಿನ ಮಕ್ಕಳು ವ್ಯಾಸಂಗ ಮಾಡುತ್ತಿರುವ ಕಾರಣ ವಾರಕ್ಕೆ ಒಮ್ಮೆ ಬಂದು ಪಾಠ ಮಾಡುವುದರ ಜೊತೆಗೆ ಅವರ ಮುಂದಿನ ಜೀವನದ ಗುರಿಯನ್ನು ತಲುಪಲಿಕ್ಕೆ ಮಾರ್ಗದರ್ಶನ ನೀಡುತ್ತಿದ್ದೇನೆ ಎಂದು ತಹಸೀಲ್ದಾರ್‌ ವೆಂಕಟೇಶ್ವಪ್ಪ ಹೇಳಿದ್ದಾರೆ
ವಸ್ತು ಪ್ರದರ್ಶನ ಮಕ್ಕಳ ಜ್ಞಾನಾರ್ಜನೆಗೆ ಪೂರಕ
ಪಠ್ಯ ಪುಸ್ತಕಗಳನ್ನು ಓದಿ ಪರೀಕ್ಷೆ ಬರೆಯುವುದಕ್ಕೆ ಸೀಮಿತಗೊಳಿಸದೇ ಮಕ್ಕಳಲ್ಲಿನ ಪ್ರತಿಭೆಯನ್ನು ಪ್ರದರ್ಶಿಸಲು ವೇದಿಕೆ ಕಲ್ಪಿಸುವುದು ಮುಖ್ಯ, ಆದರಿಂದ ರಚನಾತ್ಮಕ ಹಾಗೂ ಗುಣಾತ್ಮಕ ಶಿಕ್ಷಣ ದೊರೆಯಬೇಕಾದರೆ ಮಕ್ಕಳು ಪಠ್ಯೇತರ ಚಟುವಟಿಕೆಯಲ್ಲಿ ಪಾಲ್ಗೊಳ್ಳುವುದು ಅಗತ್ಯ. ಈ ಕಾರಣದಿಂದ ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸಬೇಕು
ಕೇರ್‌ಟೇಕರ್‌ ಇಲ್ಲದ ಕೂಸಿನ ಮನೆ
ಬಂಗಾರಪೇಟೆ ತಾಲೂಕಿನಲ್ಲಿ ೨೧ ಗ್ರಾಮ ಪಂಚಾಯಿತಿಗಳಿದ್ದು, ಎಲ್ಲಾ ಗ್ರಾಮ ಪಂಚಾಯಿತಿ ಕೇಂದ್ರಗಳಲ್ಲಿ ನರೇಗಾ ಯೋಜನೆಯ ಕೂಲಿ ಕಾರ್ಮಿಕರ ಮಕ್ಕಳನ್ನು ಆರೈಕೆ ಮಾಡುವ ಸಲುವಾಗಿ ಕೂಸಿನ ಮನೆಗಳನ್ನು ತೆರೆಯಲಾಗಿದೆ. ಆದರೆ ಒಂದೆರಡು ಕೇಂದ್ರಗಳು ಮಾತ್ರ ಕಾರ್ಯ ನಿರ್ವಹಿಸುತ್ತಿವೆ.
ನಿರ್ವಹಣೆ ಕೊರತೆ: ಅವ್ಯವಸ್ಥೆಯ ತಾಣವಾದ ಪಾರ್ಕ್‌
ಜಿಲ್ಲೆಯಲ್ಲಿ ಕೋಲಾರ, ಮುಳಬಾಗಿಲು, ಕೆಜಿಎಫ್ ನಗರಸಭೆ, ಮಾಲೂರು ಶ್ರೀನಿವಾಸಪುರ, ಬಂಗಾರಪೇಟೆ ಪುರಸಭೆ ಹಾಗೂ ಕುರಗಲ್, ವೇಮಗಲ್ ಪಟ್ಟಣ ಪಂಚಾಯಿತಿಗಳು ಇವೆ, ಜಿಲ್ಲಾ ಕೇಂದ್ರ ಕೋಲಾರ ಸೇರಿದಂತೆ ತಾಲೂಕು ಕೇಂದ್ರಗಳಲ್ಲಿರುವ ಉದ್ಯಾನವನಗಳು ಉಪಯೋಗಕ್ಕೆ ಯೋಗ್ಯವಲ್ಲದಂತಾಗಿವೆ.
  • < previous
  • 1
  • ...
  • 80
  • 81
  • 82
  • 83
  • 84
  • 85
  • 86
  • 87
  • 88
  • ...
  • 184
  • next >
Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved