ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kolar
kolar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಇಂದಿನಿಂದ ರಾಜ್ಯಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ
ಕ್ರೀಡಾಕೂಟದಲ್ಲಿ ೩೨೫೦ ಮಂದಿ ೧೭ ವರ್ಷದೊಳಗಿನ ಬಾಲಕ, ಬಾಲಕಿಯರು ಪಾಲ್ಗೊಳ್ಳುತ್ತಿದ್ದಾರೆ, ಜಿಲ್ಲಾಡಳಿತ, ಶಾಲಾ ಶಿಕ್ಷಣ ಇಲಾಖೆ ಅವರಿಗೆ ಅಗತ್ಯ ಊಟ, ವಸತಿ, ಸಾರಿಗೆ ಸೌಲಭ್ಯ ಒದಗಿಸಲು ಎಲ್ಲಾ ಸಿದ್ಧತೆಗಳನ್ನು ನಡೆಸುತ್ತಿದೆ.
ಯೋಗ ಶಿಕ್ಷಕಿ ಅಪಹರಿಸಿ, ಕೊಲೆಗೆ ಯತ್ನ: ಆರೋಪಿಗಳ ಬಂಧನ
ಬಿಂದು ಎಂಬ ಮಹಿಳೆಯು ತಮ್ಮ ಪತಿ ಸಂತೋಷ್ ಕುಮಾರ್ ಜೊತೆ ಯೋಗ ಶಿಕ್ಷಕಿ ಸುಲೋಚನಾ ಅನೈತಿಕ ಸಂಬಂಧ ಹೊಂದಿದ್ದಾಳೆಂದು ಶಂಕೆ ವ್ಯಕ್ತಪಡಿಸಿ ಖಾಸಗಿ ಡಿಟೆಕ್ಟಿವ್ ಏಜೆನ್ಸಿ ಮಾಲೀಕ ಸತೀಶ್ರೆಡ್ಡಿ ಎಂಬಾತನಿಗೆ ಕೊಲೆ ಮಾಡಲು ಸುಪಾರಿ ನೀಡಿದ್ದಳು.
ವಕ್ಫ್ ಅಕ್ರಮದ ಹಿಂದೆ ಸಿಎಂ ಸಿದ್ದು ಕೈವಾಡ: ತಾಲೂಕು ಬಿಜೆಪಿ
ಪ್ರತಿಭಟನಾಕಾರರು ಸಚಿವ ಜಮೀರ್ ಅಹ್ಮದ್ ಅವರ ಪ್ರತಿಕೃತಿಯನ್ನು ದಹಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ರೈತರ ಅಭಿವೃದ್ಧಿಗೂ ಕಂಪ್ಯೂಟರ್ ಶಿಕ್ಷಣ ಅತ್ಯಗತ್ಯ: ನಾರಾಯಣರೆಡ್ಡಿ
ಹರಿಸ್ಥಳ- ಗೌಡನಹಳ್ಳಿ ಸರ್ಕಾರಿ ಶಾಲೆಯಲ್ಲಿ ನಡೆದ ಕಂಪ್ಯೂಟರ್ ವಿತರಣೆಗೂ ಮುನ್ನ ಶಾಲೆಗೆ ಆಗಮಿಸಿದ ಅತಿಥಿ ಗಣ್ಯರನ್ನು ವೇದಿಕೆಗೆ ಕರೆತಂದ ಶಾಲಾ ಬ್ಯಾಂಡ್ ಸೆಟ್ ಮಕ್ಕಳು ಮೊದಲು ರೈತ ಸ್ನೇಹಿ ಹಸುಗಳಿಗೆ ಪೂಜೆ ಸಲ್ಲಿಸಿ, ವಿಭಿನ್ನ ಆಚರಣೆ ಮುಖಾಂತರ ಕಾರ್ಯಕ್ರಮ ನಡೆಸಿಕೊಟ್ಟರು.
ಪ್ರತಿಭಾ ಅನಾವರಣಕ್ಕೆ ವೇದಿಕೆ ಪ್ರತಿಭಾ ಕಾರಂಜಿ
ಮಕ್ಕಳಲ್ಲಿನ ಪ್ರತಿಭೆ ಗುರುತಿಸುವ ಶಕ್ತಿ ಶಿಕ್ಷಕರಿಗೆ ಮಾತ್ರವಿದೆ, ಶಿಕ್ಷಕರು ಇಂತಹ ಪ್ರತಿಭೆಗಳನ್ನು ಸಮಾಜಕ್ಕೆ ಗುರುತಿಸುವ ಅತಿ ಮುಖ್ಯ ಜವಾಬ್ದಾರಿ ಹೊಂದಿದ್ದಾರೆ. ಆಧುನಿಕತೆ ಬೆಳೆದಂತೆ ಮೊಬೈಲ್, ದೂರದರ್ಶನದ ದಾಳಿಯಿಂದ ನಶಿಸಿ ಹೋಗುತ್ತಿರುವ ಗ್ರಾಮೀಣ ಜಾನಪದ ಸಂಸ್ಕೃತಿ ಉಳಿಸಿ ಬೆಳೆಸುವ ಕೆಲಸ ಶಾಲಾ ಮಕ್ಕಳಿಂದಲೇ ಆಗಬೇಕು,
ವಿಶೇಷಚೇತನರಿಗೆ ಶೇ.೫ರಷ್ಟು ಅನುದಾನ ಕಡ್ಡಾಯ
ಗ್ರಾಪಂಗಳಲ್ಲಿ ವಿಕಲಚೇತನರ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ, ವೈದ್ಯಕೀಯ ಹಾಗೂ ಪುನರ್ವಸತಿ ಸೌಲಭ್ಯಗಳಿಗೆ ಅನುದಾನ ಬಳಕೆಯಾಗುವಂತೆ ಕ್ರಿಯಾಯೋಜನೆ ತಯಾರಿಸಬೇಕು. ಗ್ರಾಪಂ ಮಟ್ಟದಲ್ಲಿ ವಿಶೇಷಚೇತನರ ಸಂಜೀವಿನಿ ಸ್ವಸಹಾಯ ಸಂಘಗಳನ್ನು ಸ್ಥಾಪಿಸುವ ಮೂಲಕ ವಿಕಲಚೇತನರನ್ನು ಆರ್ಥಿಕವಾಗಿ ಸಬಲರನ್ನಾಗಿಸಬೇಕು.
ರಮೇಶ್ ಕುಮಾರ್ ಭೂ ಒತ್ತುವರಿ ಸರ್ವೆ ಮೂಂದೂಡಿಕೆ
ಡಿಡಿಎಲ್ಅರ್ ಹಾಗೂ ಒತ್ತುವರಿದಾರರ ಸಮ್ಮುಖದಲ್ಲಿ ನಡೆಯಬೇಕಿದ್ದ ಜಂಟಿ ಸರ್ವೇಗೆ ತಾತ್ಕಾಲಿಕ ಬ್ರೇಕ್ ಹಾಕಿರುವ ಕಂದಾಯ ಇಲಾಖೆ ನಡೆ ಸಾಕಷ್ಟು ಅನುಮಾನಗಳು ಮೂಡಿದೆ. ಕೆಲವು ಕಾರಣಗಳನ್ನ ನೀಡಿ ಅಧಿಕಾರಿಗಳು ಜಂಟಿ ಸರ್ವೇಗೆ ತಡೆಯೊಡ್ಡಿರುವ ಸಾಧ್ಯತೆ ಇದ್ದು, ರಮೇಶ್ ಕುಮಾರ್ ತಮ್ಮ ಪ್ರಭಾವ ಬಳಸಿ ತಡೆಯೊಡ್ಡಿರುವ ಸಾಧ್ಯತೆ ಇದೆ ಎನ್ನಲಾಗಿದೆ.
ಸಿಎಂ ಉದ್ಘಾಟಿಸಿದ ಚಿತಾಗಾರದಲ್ಲಿ ಚಿತೆಯೇ ಇಲ್ಲ!
ಅನಿಲ ಚಿತಾಗಾರ ಅಪೂರ್ಣವಾಗಿದ್ದರೂ ಪೂರ್ಣಗೊಂಡಿದೆ ಎಂದು ಸುಳ್ಳು ಹೇಳಿ ಮುಖ್ಯಮಂತ್ರಿಗಳಿಂದ ಉದ್ಘಾಟನೆ ಮಾಡಿಸಿದ್ದಾರೆ ಎಂದು ನಾಗರಿಕರು ಟೀಕಿಸಿದ್ದಾರೆ. ಪಟ್ಟಣದಲ್ಲಿ ಮೊದಲೇ ಹಿಂದೂಗಳ ಸ್ಮಶಾನ ತುಂಬಾ ಕಿರಿದಾಗಿದ್ದು ಸತ್ತವರನ್ನು ಹೂಳಲೂ ಸ್ಥಳಾವಕಾಶ ಇಲ್ಲದೆ ಪರದಾಡುವಂತಾಗಿದೆ.
ನೆಪ ಹೇಳದೆ ನಗರದ ಸ್ವಚ್ಛತೆ ಕಾಪಾಡಿ
ಮಾಲೂರು ತಾಲೂಕು ಪಂಚಾಯ್ತಿ ಸಹಕಾರದಿಂದ ಕಸ ವಿಲೇವಾರಿಗೆ ಇಗ್ಗಲೂರು ಗ್ರಾಮಸ್ಥರ ಮನವೊಳಿಸಿ 5 ಎಕರೆ ಜಾಗದಲ್ಲಿ ಘನ ತ್ಯಾಜ್ಯ ವಿಲೇವಾರಿ ಹಾಗೂ ನಿರ್ವಹಣ ಘಟಕ ಸ್ಥಾಪಿಸಲಾಗಿದೆ. ಇದರಿಂದಾಗಿ ಪಟ್ಟಣದ ತ್ಯಾಜ್ಯ ವಿಲೇವಾರಿ ಮಾಡಲು ಅನುಕೂಲವಾಗಿದ್ದು, ಪಟ್ಟಣದಲ್ಲಿ ಕಸವನ್ನು ಘಟಕ್ಕೆ ಸಾಗಿಸಲು ವ್ಯವಸ್ಥೆ ಮಾಡಲಾಗಿದೆ.
ಸಮಾನತೆ ಹಕ್ಕು ಸಂವಿಧಾನ ನೀಡಿದ ಕೊಡುಗೆ
ವಿಶ್ವದ ಅತೀ ದೊಡ್ಡ ಪ್ರಜ್ಞಾಪ್ರಭುತ್ವ ರಾಷ್ಟ್ರ ಭಾರತ. ಇಂದಿಗೂ ಶಾಂತಿ ಸುವ್ಯವಸ್ಥೆಯಿಂದ ದೇಶವು ಮುನ್ನೆಡೆಯುತ್ತಿದೆ ಎಂದರೆ ಅದಕ್ಕೆ ಭದ್ರ ತಳಪಾಯ ಹಾಕಿಕೊಟ್ಟಿರುವ ಶ್ರೇಷ್ಠ ಸಂವಿಧಾನವೇ ಕಾರಣ. ದೇಶದ ಅಭಿವೃದ್ಧಿಗೆ ಎಲ್ಲರೂ ಒಗ್ಗಟ್ಟು ಮತ್ತು ಸಾಮರಸ್ಯದಿಂದ ನಡೆದುಕೊಳ್ಳಬೇಕು
< previous
1
...
84
85
86
87
88
89
90
91
92
...
184
next >
Top Stories
ವಸತಿಗೆ ಲಂಚ: ಬಿ.ಆರ್.ಪಾಟೀಲ್ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್ಗೆ ಶಾಂತಿ ನೊಬೆಲ್ : ಪಾಕ್ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ರಾಜ್ಯ ಸರ್ಕಾರಿ ಶಾಲೆಗಳಲ್ಲಿ ಇನ್ನು ಎಐ ಹಾಜರಾತಿ ಸ್ಕೀಂ