• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಪರಾಧ ತಡೆಗೆ ಜನರ ಸಹಕಾರ ಅಗತ್ಯ
ಪೊಲೀಸರು ಇರುವುದೇ ಕಾನೂನು ಸುರಕ್ಷತೆ ಕಾಪಾಡಲು. ಆದರೆ ಸಾರ್ವಜನಿಕರು ಈ ಕಾರ್ಯಕ್ಕೆ ಪೂರ್ಣ ಸಹಕಾರ ನೀಡಬೇಕು, ಅಪರಾಧ ಪತ್ತೆ ಹಚ್ಚಲು ನೀಡುವ ನೀಡುವ ಅಮೂಲ್ಯ ಮಾಹಿತಿಯಿಂದ ಅಪರಾಧಿಗಳನ್ನು ಪತ್ತೆಹಚ್ಚಿ ಮತ್ತಷ್ಟು ಪ್ರಕರಣಗಳು ನಡೆಯದಂತೆ ಕ್ರಮವಹಿಸಲು ಸಹಕಾರಿಯಾಗುತ್ತದೆ.
ಸರ್ಕಾರಿ ಶಾಲೆಯ ತರಗತಿ ‘ಸ್ಮಾರ್ಟ್‌ ಕ್ಲಾಸ್‌’ ಆಗಲಿ
ಇನ್ಪೋಸಿಸ್ ಸಂಸ್ಥೆಯವರು ಸ್ಮಾರ್ಟ್‌ಕ್ಲಾಸ್ ರೂಮ್ ಪರಿವರ್ತನೆ ಹಾಗೂ ಸರಕಾರಿ ಶಾಲಾ ಮಕ್ಕಳಿಗೆ ಸುಸಜಿತವಾದ ಶಾಲಾ ಕೊಠಡಿಗಳ ನಿರ್ಮಾಣ ಮತ್ತು ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡಲಿದ್ದಾರೆ. ಸ್ಮಾರ್ಟ್ ಕ್ಲಾಸ್ ರೂಮ್ ಎನ್ನುವುದು ಡಿಜಿಟಲ್ ತರಗತಿಯಾಗಿದ್ದು, ದಕ್ಷತೆ ಸುಧಾರಿಸಲು ಬೋಧನೆಯ ವಿವಿಧ ವಿಧಾನಗಳನ್ನು ಅನುಸರಿಸುವ ಶಾಲೆಯ ಮುಂದುವರಿದ ರೂಪವಾಗಿದೆ.
ಶಾಸಕ ಕೊತ್ತೂರುಗೆ ತನಿಖಾ ಸಂಕಷ್ಟ
ಮಂಜುನಾಥ್‌ 2013ರಲ್ಲಿ ಮುಳಬಾಗಿಲು ಮೀಸಲು ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದಿದ್ದರು. ಜೆಡಿಎಸ್‌ ಪರಾಜಿತ ಅಭ್ಯರ್ಥಿ ಮುನಿನಂಜಪ್ಪ ಜಾತಿ ಪ್ರಮಾಣದ ಸಿಂಧುತ್ವ ಪ್ರಶ್ನಿಸಿದ್ದರು. ಹೈಕೋರ್ಟ್‌ 2018ರಲ್ಲಿ ಮಂಜುನಾಥ್‌ ಅವರನ್ನು ಅನರ್ಹಗೊಳಿಸಿತ್ತು. ಆಗ ಕೊತ್ತೂರು ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದರು. ಸುಪ್ರೀಂಕೋರ್ಟ್‌ ಕೂಡ ಅರ್ಜಿ ವಜಾಗೊಳಿಸಿ ತನಿಖೆಗೆ ಸೂಚಿಸಿತ್ತು.
ನನ್ನ ತಾಳ್ಮೆ ಮೀರಿದರೆ ನಿಮ್ಮನ್ನು ಯಾರೂ ರಕ್ಷಿಸಲಾರರು : ಅಧಿಕಾರಿಗಳಿಗೆ ಶಾಸಕಿ ರೂಪಕಲಾ ಶಶಿಧರ್

 ಸೇವೆಗಳನ್ನು ಹೊರತುಪಡಿಸಿ ಉಳಿದೆಲ್ಲ ಸಂಗತಿಗಳು ದಿನಪತ್ರಿಕೆಗಳಲ್ಲಿ ಸುದ್ದಿಯಾಗಿ ಪ್ರಚಾರವಾಗುತ್ತವೆ. ಕಚೇರಿಗೆ ಬರುವ ಮುನ್ನ ಅಧಿಕಾರಿಗಳು, ಸಿಬ್ಬಂದಿ ನಿಮ್ಮ ಕೌಟುಂಬಿಕ ವಿಚಾರಗಳನ್ನೆಲ್ಲ ಮನೆಯಲ್ಲಿಯೇ ಬಿಟ್ಟು ಬನ್ನಿ. ನೀವು ಮಾಡುವ ಕೆಲಸಕ್ಕೆ ನ್ಯಾಯ ಒದಗಿಸುವ ಕಾರ್ಯವನ್ನು ನೀವು ಮಾಡಬೇಕಿದೆ.

ಆನ್‌ ಲೈನ್‌ ಗೇಮ್ಸ್‌ ರದ್ದು ಮಾಡಲಿ
ರಮ್ಮಿ ಗೇಮ್‌ ರದ್ದುಪಡಿಸುವಂತೆ ಒತ್ತಾಯಿಸಲು ‘ನಮ್ಮ ನಡೆ ಬೆಳಗಾವಿ ಕಡೆಗೆ’ ಎಂಬ ಶೀರ್ಷಿಕೆಯಡಿ ತೆರಳುತ್ತಿದ್ದು ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು. ಈಗಾಗಲೇ ಆಂಧ್ರ ಪ್ರದೇಶ, ತಮಿಳುನಾಡು ಕೇರಳ ರಾಜ್ಯಗಳಲ್ಲಿ ರಮ್ಮಿ ಗೇಮ್ ರದ್ದು ಪಡಿಸಿದ್ದು, ಅದೇ ರೀತಿ ರಾಜ್ಯದಲ್ಲಿಯೂ ಸಹ ಮುಖ್ಯಮಂತ್ರಿಗಳು ರಮ್ಮಿ ಗೇಮ್ ಅನ್ನು ರದ್ದುಪಡಿಸಲು ಸಂಘಟನೆ ಒತ್ತಾಯಿಸಲಿದೆ.
ಮೃತ ವಿದ್ಯಾರ್ಥಿನಿಯರ ಕುಟುಂಬಕ್ಕೆ ಪರಿಹಾರ
ವಿದ್ಯಾರ್ಥಿನಿಯರು ಸಮುದ್ರಪಾಲಾದ ಘಟನೆಗೆ ಸಂಬಂಧಿಸಿದಂತೆ ಶಾಲೆಯ ಪ್ರಾಂಶುಪಾಲೆಯನ್ನು ಅಮಾನತು ಮಾಡಲಾಗಿದೆ. ಉಳಿದ ಅತಿಥಿ ಶಿಕ್ಷಕರನ್ನು ಕೆಲಸದಿಂದ ವಜಾ ಮಾಡಲಾಗಿದೆ. ಸರ್ಕಾರವು ಘೋಷಿಸಿದ ತಲಾ ೫ ಲಕ್ಷಗಳ ಪರಿಹಾರವನ್ನು ಜಿಲ್ಲಾಡಳಿತ ಚೆಕ್ ಮುಖಾಂತರ ಮೃತ ವಿದ್ಯಾರ್ಥಿಗಳ ಪೋಷಕರಿಗೆ ತಲುಪಿಸಲಿದೆ.
ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ: ಒಪ್ಪಂದ
ಇಂಡಿಯಾ ಫಾರ್ ಐಎಎಸ್ ಸಂಸ್ಥೆ ಜತೆ ಉತ್ತರ ವಿವಿ ಒಪ್ಪಂದ ಮಾಡಿಕೊಂಡಿದ್ದು, ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ಇಚ್ಚಿಸುವ ಬೆಂಗಳೂರು ಉತ್ತರ ವಿವಿಯ ಎಲ್ಲ ಸಂಯೋಜಿತ ಕಾಲೇಜುಗಳ ವಿದ್ಯಾರ್ಥಿಗಳಿಗೆ ಈ ಉಚಿತ ಕೋಚಿಂಗ್ ಸೌಲಭ್ಯ ಸಿಗಲಿದೆ. ‘ಇಂಡಿಯಾ ಫಾರ್ ಐಎಎಸ್’ ಸಂಸ್ಥೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ ನೀಡಲಿದೆ
ಸರ್ಕಾರಿ ಶಾಲೆಗಳ ಉನ್ನತೀಕರಣಕ್ಕೆ ಜನಪ್ರತಿನಿಧಿಗಳು ಮುಂದಾಗಲಿ: ಕನ್ನಡಸೇನೆ ರಾಜ್ಯಾಧ್ಯಕ್ಷ ಕೆ.ಆರ್.ಕುಮಾರ್
ಮಾತೃಭಾಷೆ ಕನ್ನಡವನ್ನು ಉಳಿಸಿ ಬೆಳೆಸುತ್ತಿರುವ ಸರ್ಕಾರಿ ಕನ್ನಡ ಶಾಲೆಗಳ ಉನ್ನತೀಕರಣಕ್ಕೆ ಶಾಸಕರು, ಸಂಸದರು ಸೇರಿದಂತೆ ಜನಪ್ರತಿನಿಧಿಗಳು ಮುಂದಾಗಬೇಕಿದೆ ಎಂದು ಕನ್ನಡ ಸೇನೆಯ ರಾಜ್ಯಾಧ್ಯಕ್ಷ ಕೆ.ಆರ್.ಕುಮಾರ್ ತಿಳಿಸಿದರು. ಚಿಕ್ಕಬಳ್ಳಾಪುರದಲ್ಲಿ ಕನ್ನಡ ರಾಜ್ಯೋತ್ಸವದಲ್ಲಿ ಮಾತನಾಡಿದರು.
ನಾಳೆ ದಕ್ಷಿಣ ಕಾಶಿ ಅಂತರಗಂಗೆಯಲ್ಲಿ ಶಿವ ಲಕ್ಷದೀಪೋತ್ಸವ
ಚಳಿಯ ನಡುವೆಯೂ ಅಂತರಂಗೆಯ ಕ್ಷೇತ್ರವನ್ನು ಒಂದು ಸಾವಿರ ಕೆಜಿ ಎಣ್ಣೆ ಹಾಕಿ ಲಕ್ಷಾಂತರ ಹಣತೆಗಳಿಂದ ದೀಪ ಬೆಳಗಿಸುತ್ತಿದ್ದು, ಕಲ್ಲು ಬಸವನ ಬಾಯಿಂದ ಸದಾ ನೀರು ಜಿನುಗುವ ಅಂತರಂಗೆ ದೇವಾಲಯದ ಕಲ್ಯಾಣಿಯಲ್ಲಿ ಶಿವನ ಉತ್ಸವ ಮೂರ್ತಿಯ ತೆಪ್ಪೋತ್ಸವ ಭಕ್ತರನ್ನು ಆಕರ್ಷಿಸಲಿದೆ, ಜತೆಗೆ ವಿಶಾಲಾಕ್ಷಿ ಸಮೇತ ಕಾಶಿ ವಿಶ್ವೇಶ್ವರ ಸ್ವಾಮಿಯ ಕಲ್ಯಾಣೋತ್ಸವ ನಡೆಯಲಿದೆ.
ಮಾಜಿ ಸಿಎಂ ಎಸ್.ಎಂ.ಕೃಷ್ಣ ನಿಧನಕ್ಕೆ ಬಿಜೆಪಿ ಕೋಲಾರದಲ್ಲಿ ಸಂತಾಪ
ರಾಜ್ಯದ ಮಾಜಿ ಸಿಎಂ ಹಾಗೂ ಕೇಂದ್ರದ ಮಾಜಿ ಸಚಿವರಾಗಿದ್ದ ಎಸ್.ಎಂ.ಕೃಷ್ಣರ ನಿಧನಕ್ಕೆ ಕೋಲಾರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶ್ರದ್ಧಾಂಜಲಿ ಸಭೆ ಹಮ್ಮಿಕೊಳ್ಳಲಾಗಿತ್ತು.
  • < previous
  • 1
  • ...
  • 85
  • 86
  • 87
  • 88
  • 89
  • 90
  • 91
  • 92
  • 93
  • ...
  • 199
  • next >
Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved