• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಧ್ವೇಷ ರಾಜಕಾರಣದಿಂದ ಯಾರಿಗೂ ಲಾಭವಿಲ್ಲ
ಮೂರು ಭಾಷೆಯ ಸಂಗಮವಿರುವ ತಾಲೂಕಿನಲ್ಲಿ ಕನ್ನಡ ಭಾಷೆ ಮತ್ತು ಕನ್ನಡ ಸಂಸ್ಕೃತ ವನ್ನು ಉಳಿಸಿ ಬೆಳೆಸಲು ಅನೇಕ ಮಹಾನಿಯರು ಹಾಕಿಕೊಟ್ಟ ದಾರಿಯಲ್ಲಿ ಕನ್ನಡ ಸಂಘ ಸಾಗುತ್ತಿದೆ, ಪಟ್ಟಣದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಶಾಸಕರು ಮುಂದಾಳತ್ವ ವಹಿಸಿದ್ದು ಆದಷ್ಟು ಬೇಗ ಭವನ ನಿರ್ಮಾಣವಾಗಿ ಕನ್ನಡಿಗರ ಕನಸು ಈಡೇರಲಿ.
ಕೈಗಾರಿಕೆಯಲ್ಲಿ ಸ್ಥಳೀಯರಿಗೆ ಅದ್ಯತೆ: ಶಾಸಕರ ಭರವಸೆ
ಮಾಲೂರು ತಾಲೂಕಿನ ನಮ್ಮ ಅಕ್ಕಪಕ್ಕ ತಮಿಳು ತೆಲಗು ರಾಜ್ಯಗಳಿದ್ದರೂ ಅವುಗಳು ತಾಲೂಕಿನ ಒಳಗೆ ಬರಲು ಬಿಡುತ್ತಿಲ್ಲ. ಇದಕ್ಕೆ ಮುಖ್ಯ ಕಾರಣ ಇಲ್ಲಿನ ಕನ್ನಡ ಸಂಘಟನೆಗಳ ಹೋರಾಟ. ಒಗಟ್ಟು ಇತರೆ ಭಾಷೆಗಳು ತಲೆ ಎತ್ತಲು ಬಿಟ್ಟಿಲ್ಲ ಎಂದು ಶಾಸಕ ಕೆ.ವಾ.ನಂಜೇಗೌಡ ಹೆಮ್ಮೆ ವ್ಯಕ್ತಪಡಿಸಿದ್ದಾರೆ.
ಜಯಂತಿಗಳಿಂದ ರಾಜ್ಯೋತ್ಸವ ವೈಭವಕ್ಕೆ ಹಿನ್ನಡೆ
ರಾಜ್ಯೋತ್ಸವದಲ್ಲಿ ಸಂಘ ಸಂಸ್ಥೆಗಳಿಂದ ಸ್ತಬ್ಧ ಚಿತ್ರಗಳ ಪಲ್ಲಕ್ಕಿಗಳು ಕಡಿಮೆಯಾಗಲು ಸರ್ಕಾರವು ಜಾರಿಗೆ ತಂದಿರುವ ಸಮುದಾಯಗಳ ಜಯಂತಿಗಳಿಂದಾಗಿ ರಾಜ್ಯೋತ್ಸವದಲ್ಲಿ ಭಾಗವಹಿಸುವಿಕೆ ಹಾಗೂ ಗೌರವ ಕಡಿಮೆಯಾಗಲು ಪ್ರಮುಖ ಕಾರಣವಾಗಿದೆ. ಜಯಂತಿಗಳು ಆಚರಿಸಬೇಕು ಜೂತೆಗೆ ಕನ್ನಡದ ಬಗ್ಗೆಯು ಅಭಿಮಾನ ಉಳಿಸಿಕೊಳ್ಳಬೇಕು.
ನಾಡು ನುಡಿಯ ಸೇವೆಯಲ್ಲಿ ಆಟೋ ಚಾಲಕರ ಕೊಡುಗೆ ಅಪಾರ: ಎಸ್.ಜಿ.ಮೇದಪ್ಪ
ಸೋಮವಾರಪೇಟೆ ಖಾಸಗಿ ಬಸ್ ನಿಲ್ದಾಣದಲ್ಲಿ ಶುಕ್ರವಾರ ಆಟೋ ಚಾಲಕರು ಮತ್ತು ಮಾಲೀಕರ ಸಂಘದಿಂದ ೧೭ನೇ ವರ್ಷದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು.
ಯುವಪೀಳಿಗೆಗೆ ನಾಡಿನ ಇತಿಹಾಸದ ಅರಿವು ಅಗತ್ಯ
ಕನ್ನಡ ರಾಜ್ಯೋತ್ಸವವು ಅತ್ಯಂತ ವಿಶೇಷವಾದ ಸಂದರ್ಭವಾಗಿದ್ದು, ರಾಜ್ಯೋತ್ಸವ ಕರ್ನಾಟಕದ ಅನುಕರಣೀಯ ಸಂಸ್ಕೃತಿ ಮತ್ತು ಸಂಪ್ರದಾಯ ಗುರುತಿಸುತ್ತದೆ, ರಾಜ್ಯವು ಮಹಾನ್ ವ್ಯಕ್ತಿಗಳನ್ನು ಪಡೆದಿದ್ದು ಅವರ ಎಲ್ಲಾ ಕ್ಷೇತ್ರಗಳಲ್ಲಿ ಅಭಿವೃದ್ದಿ ಮತ್ತು ನವೀನತೆಗೆ ಶಕ್ತಿ ತುಂಬುತ್ತಿದ್ದಾರೆ.
ರಾಜ್ಯದಲ್ಲಿ ವ್ಯವಹಾರಿಕ ಭಾಷೆ ಕನ್ನಡವಾಗಿರಲಿ
ಕೋಲಾರ ಜಿಲ್ಲೆಯು ಆಂಧ್ರಪ್ರದೇಶ ಮತ್ತು ತಮಿಳುನಾಡಿನ ಗಡಿಪ್ರದೇಶದಿಂದ ಕೂಡಿದೆ, ಕನ್ನಡ ತೆಲುಗು ಮತ್ತು ತಮಿಳು ಭಾಷೆಗಳ ಮಿಶ್ರಣ ಇಲ್ಲಿದೆ. ನಾವು ಇಲ್ಲಿನ ಮಣ್ಣಿನಲ್ಲಿ ಹುಟ್ಟಿ ನೀರು ಕುಡಿದಿದ್ದೇವೆ. ಕನ್ನಡಕ್ಕೆ ಮತ್ತು ನೆಲಕ್ಕೆ ಪ್ರೀತಿ, ಗೌರವದಿಂದ ಕಾಣುವಂತೆ ಮಾಡುವುದು ನಮ್ಮ ಜವಾಬ್ದಾರಿಯಾಗಬೇಕು.
ಕನ್ನಡ ಭವನ ನಿರ್ಮಾಣಕ್ಕೆ ಜನವರಿಯಲ್ಲಿ ಗುದ್ದಲಿ ಪೂಜೆ
೨೫೦೦ ವರ್ಷಗಳ ಇತಿಹಾಸವನ್ನು ಹೊಂದಿರುವ ಕನ್ನಡ ಅತಿ ಹೆಚ್ಚು ಜ್ಙಾನಪೀಠ ಪ್ರಶಸ್ತಿಗಳನ್ನು ಪಡೆದ ಗೌರವಕ್ಕೆ ಪಾತ್ರವಾಗಿದೆ. ಇಂತಹ ಭಾಷೆಯನ್ನು ಉಳಿಸಿ ಬೆಳೆಸಲು ಹಲವು ಮಹಾನೀಯರ ತ್ಯಾಗ ಇದೆ. ಗಡಿ ಭಾಗದಲ್ಲಿ ಕನ್ನಡ ಭಾಷೆಯನ್ನು ಕಟ್ಟಿ ಬೆಳೆಸುವುದು ಸುಲಭದ ಮಾತಲ್ಲ, ಸ್ವ ಇಚ್ಛೆಯಿಂದ ಕನ್ನಡ ಮಾತನಾಡಬೇಕು.
5 ಗ್ಯಾರಂಟಿ ಯೋಜನೆಗಳು ನಿಲ್ಲೋಲ್ಲ: ಸಚಿವ
ವಿಜಯಪುರ ವಕ್ಫ್ ವಿಚಾರವಾಗಿ, ರೈತರ ಜಾಗವನ್ನು ಯಾರೂ ಪಡೆಯುವುದಕ್ಕೆ ಸಾಧ್ಯವಿಲ್ಲ ಎನ್ನುವ ಬಗ್ಗೆ ಈಗಾಗಲೇ ಸಿಎಂ ಹಾಗೂ ಇಲಾಖೆ ಸಚಿವರು ಸ್ಪಷ್ಟಪಡಿಸಿದ್ದಾರೆ, ಕೋಲಾರ ಜಿಲ್ಲೆಯ ಮುದುವಾಡಿ ಶಾಲೆಯ ಜಾಗ ವಕ್ಫ್ ಬೋರ್ಡ್‌ ಮಂಜೂರಾಗಿರುವ ವಿಚಾರ ಕೈತಪ್ಪಿನಿಂದ ಅಥವಾ ಯಾರಿಂದಾದರೂ ಆಗಿದ್ದರೆ ಪರಿಶೀಲಿಸಿ ಕ್ರಮಕೈಗೊಳ್ಳುತ್ತೇವೆ.
ಕನ್ನಡ ಅನ್ನದ ಭಾಷೆಯಾಗಬೇಕು
ದೇಶದಲ್ಲಿ ಕರ್ನಾಟಕ ಒಂದೇ ರಾಜ್ಯ ಹತ್ತುಕ್ಕೂ ಹೆಚ್ಚು ಭಾಷಿಕರು ನೆಮ್ಮದಿಯಿಂದ ಜೀವಿಸುತ್ತಿದ್ದಾರೆ. ಇಲ್ಲಿಗೆ ಬಂದ ಅನ್ಯಭಾಷಿಕರು ಅವರ ಪ್ರದೇಶ ಎಂಬಂತೆ ಬದುಕುತ್ತಿದ್ದಾರೆ. ನಮ್ಮ ಔದರ್ಯತೆಯಿಂದಾಗಿ ನಾವೇ ಪರಕೀಯರಾಗುವ ಸಂಭವ ಹೆಚ್ಚಾಗುತ್ತಿದೆ. ಇಲ್ಲಿಗೆ ಬರುವವರಿಗೆ ಕನ್ನಡವೇ ಅನ್ನದ ಭಾಷೆಯಾಗಬೇಕು.
ಭಾಷೆಗೂ ಭಾವನೆಗೂ ಅವಿನಾಭಾವ ಸಂಬಂಧವಿದೆ
ಭಾಷೆ ಎಂಬುವುದು ಭಾವನೆಗೆ ಸಂಬಂಧಿಸಿದ್ದಾಗಿದೆ. ಕನ್ನಡಕ್ಕೆ ಅನೇಕ ಸಮಸ್ಯೆಗಳು ಎದುರಾಗಿದ್ದು ಎಳೆಯ ತಲೆಮಾರುಗಳಲ್ಲಿ ಕನ್ನಡವನ್ನು ಕಡಿದು ಹಾಕುತ್ತಿದೆ. ಆಂಗ್ಲ ಮಾಧ್ಯಮದಲ್ಲಿ ಪ್ರಾರಂಭಿಕ ಶಿಕ್ಷಣ ಕ್ರಮ ಒತ್ತು ನೀಡುತ್ತಿರುವುದು ಅಪಾಯಕಾರಿ. ಕನ್ನಡದಲ್ಲೇ ಪ್ರಾಥಮಿಕ ಹಂತದವರೆಗೆ ಶಿಕ್ಷಣ ಕಡ್ಡಾಯವಾಗಲಿ.
  • < previous
  • 1
  • ...
  • 85
  • 86
  • 87
  • 88
  • 89
  • 90
  • 91
  • 92
  • 93
  • ...
  • 184
  • next >
Top Stories
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ರಾಜ್ಯ ಸರ್ಕಾರಿ ಶಾಲೆಗಳಲ್ಲಿ ಇನ್ನು ಎಐ ಹಾಜರಾತಿ ಸ್ಕೀಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved