• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪರೋಪಕಾರ ಮರೆತವರು ದೇಶದ್ರೋಹಿಗಳು
ಇಂದಿನ ಅಧುನಿಕತೆಯಲ್ಲಿ ತಂತ್ರಜ್ಞಾನ ಅವಶ್ಯಕತೆಗೆ ಮಾತ್ರ ಬಳಸಿಕೊಳ್ಳಬೇಕು ದುರ್ಬಬಳಕೆ ಮಾಡಿ ಜೀವನ ಹಾಳು ಮಾಡಿಕೊಳ್ಳಬೇಡಿ ಪರೋಪಕಾರ ಮರೆತು ಜೀವಿಸುವ ಸ್ವಾರ್ಥಿಗಳು ಸಮಾಜದ ಪರಮ ದ್ರೋಹಿಗಳು. ಸಮೀಕ್ಷೆಯಲ್ಲಿ ಕುರುಬ ಜಾತಿ ಹೊರತಾಗಿ ಉಪಜಾತಿಗಳನ್ನು ಬರೆಸಬಾರದು. ಈ ಹಿಂದಿನಿಂದ ಇರುವಂತ ಕಾಡುಕುರುಬರು ಮಾತ್ರ ಬರೆಸಿಕೊಳ್ಳಬಹುದು.
ಪ್ಯಾಕೇಜ್ ಟೆಂಡರ್‌ ಕೈಬಿಡಲು ದಲಿತ ಗುತ್ತಿಗೆದಾರರ ಆಗ್ರಹ
ಕೋಲಾರ ಜಿಲ್ಲೆಯ ಮಾಲೂರು ನಗರಸಭೆ ವ್ಯಾಪ್ತಿಯಲ್ಲಿ ಸುಮಾರು ೨೦ ಕೋಟಿ ವೆಚ್ಚದ ಕಾಮಗಾರಿಗಳಿಗೆ ಸಣ್ಣ ಸಣ್ಣ ಕಾಮಗಾರಿಗಳನ್ನು ಒಟ್ಟುಗೂಡಿಸಿ ಬೃಹತ್ ಪ್ಯಾಕೇಜ್ ರೂಪಿಸಿ ಟೆಂಡರ್ ಕರೆದಿದ್ದಾರೆ, ಸರ್ಕಾರದ ಆದೇಶದಂತೆ ಎಸ್ಸಿ ಎಸ್ಟಿ ಗುತ್ತಿಗೆದಾರರಿಗೆ ಶೇ.೨೪.೦೧ ಹಿಂದುಳಿದ ವರ್ಗಗಳ ಗುತ್ತಿಗೆದಾರರಿಗೆ ಶೇ.೧೯ ಮೀಸಲಾತಿ ಜಾರಿ ಮಾಡಬೇಕು
ಕೋಟಿಲಿಂಗೇಶ್ವರದಲ್ಲಿ ನವರಾತ್ರಿ
ಕೋಟಿಲಿಂಗೇಶ್ವರ ಕ್ಷೇತ್ರದಲ್ಲಿ ನವರಾತ್ರಿ ಪ್ರಯುಕ್ತ ಇಲ್ಲಿನ ಭಕ್ತಿ ಮಂದಿರದಲ್ಲಿ ತಾಯಿ ಚಾಮುಂಡೇಶ್ವರಿ ಸಹಿತ ನೂರಾರು ವಿವಿಧ ರೀತಿಯ ನವರಾತ್ರಿ ಬೊಂಬೆಗಳನ್ನಿಟ್ಟು ನಿತ್ಯ ಅದ್ಧೂರಿ ಪೂಜೆ ಸಲ್ಲಿಸಲಾಗುತ್ತಿದೆ. ವಿಶೇಷವಾಗಿ ಕೃಷ್ಣನ ಲೀಲೆಗಳನ್ನು ತೋರಿಸುವ ಬೊಂಬೆಗಳು, ವಿಷ್ಣುವಿನ ದಶಾವತಾರ ಬಿಂಬಿಸುವ ಬೊಂಬೆಗಳು ಪ್ರದರ್ಶನ ಇಡಲಾಗಿದೆ.
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಉತ್ತಮ ಸ್ಪಂದನೆ
ತಾಲೂಕಿನಲ್ಲಿ ೬೨೦ ಸಮೀಕ್ಷಾ ಕುಟುಂಬಗಳ ಬ್ಲಾಕ್‌ ಗಳಿದ್ದು, ಪ್ರತಿಯೊಬ್ಬ ಸಮೀಕ್ಷೆದಾರರು ಪ್ರತಿನಿತ್ಯ ಕನಿಷ್ಠ ೧೦ ಕುಟುಂಬದ ಸಮೀಕ್ಷೆ ನಡೆಸಿ ಮಾಹಿತಿ ಸಂಗ್ರಹಿಸಬೇಕು. ಸಮೀಕ್ಷೆ ಪ್ರಾರಂಭವಾದ ಮೊದಲ ಮೂರು ದಿನ ತಾಂತ್ರಿಕ ದೋಷಗಳಿಂದ ಸಮೀಕ್ಷೆ ಬ್ಯಾಕ್‌ ಲಾಗ್‌ ಸೇರಿಕೊಂಡಿದೆ.
ಮಕ್ಕಳಿಗೆ ಶಿಸ್ತಿನ ಪಾಠ ಕಲಿಸಲು ಕ್ರೀಡೆ ಸಹಕಾರಿ
ಅನೇಕರು ಕ್ರೀಡೆಯ ಗಂಧ ಅರಿಯದೆ ಶಿಕ್ಷಣದ ಮೂಲಕ ದೊಡ್ಡ ಹುದ್ದೆಯಲ್ಲಿದ್ದರೂ ಸಹ ಒಳ್ಳೆಯ ನಡತೆ ಗುಣಗಳ ಕೊರತೆಯಿಂದಾಗಿ ಅವರಿಗೆ ಸಮರ್ಪಕವಾದ ಸರಿ. ತಪ್ಪು, ಶಿಸ್ತು, ನಡತೆಗಳ ಅರಿವು ಇಲ್ಲದಿರುವುದನ್ನು ಕಾಣಬಹುದು. ಕೋಲಾರದ ಜನತೆಯನ್ನು ಎಲ್ಲಾ ಕ್ಷೇತ್ರಗಳಲ್ಲೂ ಸಾಧಕರನ್ನು ಕಾಣಬಹುದಾಗಿದೆ
ಕೋಲಾರ ಜಿಲ್ಲಾ ಪ್ರವಾಸೋದ್ಯಮಕ್ಕೆ ಉತ್ತೇಜನ
ಪ್ರವಾಸೋದ್ಯಮವು ವಿಶ್ವದಲ್ಲಿಯೇ ಅತಿ ದೊಡ್ಡ ಎರಡನೇ ಉದ್ದಿಮೆಯಾಗಿದ್ದು, ಕೋಲಾರ ಜಿಲ್ಲೆಗೆ ೨೪ ಗಂಟೆಗಳೊಳಗಾಗಿ ಭೇಟಿ ನೀಡಿ ವಾಪಸಾಗುವ ವಿಹಾರಾರ್ಥಿಗಳು ಹಾಗೂ ಇಲ್ಲಿಯೇ ವಾಸ್ತವ್ಯ ಇರುವ ಪ್ರವಾಸಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಕರ್ಷಿಸಲು ಒಂದು ವರ್ಷದೊಳಗೆ ಕ್ರಮವಹಿಸಲಾಗುವುದು
ಸ್ವಯಂ ಸೇವಾ ಕ್ಷೇತ್ರ ಕೈ ಬಿಟ್ಟು ‘ಸಮೀಕ್ಷೆ’: ಆರೋಪ
ಸರ್ಕಾರಕ್ಕೆ ಎನ್‌ಜಿಒಗಳ ಇರುವಿಕೆಯನ್ನು ದಾಖಲು ಮಾಡಬೇಕಿದೆ, ಆದ್ದರಿಂದ ಕೋಲಾರ ಜಿಲ್ಲೆಯಲ್ಲಿರುವ ಎಲ್ಲಾ ಸ್ವಯಂ ಸೇವಾ ಸಂಸ್ಥೆಗಳಲ್ಲಿ ಕೆಲಸ ಮಾಡುವವರು ಈ ಸಂದರ್ಭ ಬಳಸಿಕೊಂಡು ಸಮೀಕ್ಷೆದಾರರು ತಮ್ಮ ತಮ್ಮ ಮನೆಗಳಿಗೆ ಬಂದಾಗ ಈ ಕೆಳಕಂಡ ಅಂಶಗಳನ್ನು ನೆನಪಿನಲ್ಲಿಟ್ಟುಕೊಂಡು ಮಾಹಿತಿಗಳನ್ನು ದಾಖಲು ಮಾಡಬೇಕು
ಸರ್ಕಾರಿ ಕಾಲೇಜಿನಲ್ಲಿ ಇಂದಿರಾ ಕ್ಯಾಂಟಿನ್
ಇಂದಿರಾ ಕ್ಯಾಂಟೀನ್‌ನಲ್ಲಿ ೫ ರು.ಗಳಿಗೆ ತಿಂಡಿ, ೧೦ರೂ.ಗೆ ಊಟ ಕಲ್ಪಿಸಲಾಗುವುದು. ಇದಲ್ಲದೆ ಕಾಲೇಜಿಗೆ ಬಸ್ ನಿಲ್ದಾಣದಿಂದ ಬಂದು ಹೋಗಲು ಬಸ್‌ನ ವ್ಯವಸ್ಥೆ ಸಹ ಕಲ್ಪಿಸಲಾಗುವುದು. ವಿದ್ಯಾರ್ಥಿಗಳು ಓದುವ ಸಮಯದಲ್ಲಿ ಕೆಟ್ಟ ಚಟಗಳಿಗೆ ದಾಸರಾಗದೆ ಲಭ್ಯವಿರುವ ಅವಕಾಶಗಳನ್ನು ಬಳಸಿಕೊಂಡು ಓದಿ ಸಮಾಜದಲ್ಲಿ ಉನ್ನತ ಸ್ಥಾನ ಪಡೆಯಬೇಕು.
ರಾಜಭಾಷಾ ಸಮಿತಿ ರದ್ದುಪಡಿಸಿ: ಕರವೇ
ಸ್ವಾತಂತ್ರ್ಯಾ ನಂತರ ಇದೇ ರಾಜಭಾಷಾ ಆಯೋಗ ಹಿಂದಿಯೇತರ ರಾಜ್ಯಗಳ ಮೇಲೆ ಹಿಂದಿಯನ್ನು ಬಲವಂತವಾಗಿ ಹೇರುವ ವ್ಯವಸ್ಥಿತ ಕುತಂತ್ರ ನಡೆಸುತ್ತಾ ಬಂದಿದೆ, ಮೊಟ್ಟ ಮೊದಲ ಬಾರಿಗೆ ರಾಜಭಾಷ ಸಮಿತಿಗೆ ನೇರವಾಗಿ ಬಿಸಿ ಮುಟ್ಟಿಸುವ ಕಾರ್ಯವನ್ನು ಕರವೇ ಮಾಡಿದೆ. ದೇಶದಲ್ಲಿ ಈಗ ಇರುವುದು ಪ್ರಜಾಪ್ರಭುತ್ವವೇ ಹೊರತು ರಾಜಪ್ರಭುತ್ವ ಅಲ್ಲ.
ಗಣತಿ ಕಾರ್ಯ ಪರಿಶೀಲಿಸಿದ ಜಿಲ್ಲಾಧಿಕಾರಿ
ರಾಜ್ಯ ಸರ್ಕಾರ ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯದಲ್ಲಿ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಕೆ.ಶಶಿಕಲಾ ರವರಿಗೆ ಜಿಲ್ಲಾಧಿಕಾರಿ ನೋಟಿಸ್ ನೀಡಿದ್ದಾರೆ. ಇನ್ನು 24 ಗಂಟೆಯೊಳಗೆ ಸಮಜಾಯಿಸಿ ನೀಡಬೇಕು, ತಪ್ಪಿದಲ್ಲಿ ಶಿಸ್ತು ಕ್ರಮ ಕೈಗೊಳ್ಳಲು ಕ್ಕೆ ಶಿಫಾರಸು ಮಾಡುವುದಾಗಿ ನೋಟಿಸ್‌ನಲ್ಲಿ ಎಚ್ಚರಿಕೆ ನೀಡಿದ್ದಾರೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 223
  • next >
Top Stories
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ರಾಜ್ಯದ ವಿವಿಧೆಡೆ ಆರ್‌ಎಸ್‌ಎಸ್‌ ಪಥ ಸಂಚಲನ
ಅಶೋಕ್ ನೇತೃತ್ವದಲ್ಲಿ ಟನಲ್ ರಸ್ತೆ ಸಮಿತಿ ರಚನೆಗೆ ಸಿದ್ಧ: ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved