• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಾರತೀಯ ಮೀಸಲು ಪಡೆಗೆ ಅಗತ್ಯ ಸೌಲಭ್ಯ
ಕಾನೂನು ಮತ್ತು ಸುವ್ಯಸ್ಥೆಯ ನಿರ್ವಹಣೆಯಲ್ಲಿ ಜಿಲ್ಲಾ ಪೊಲೀಸ್‌ರಿಗೆ ಸಹಾಯ ಮಾಡಲು ರಾಜ್ಯ ಮತ್ತು ಇತರ ರಾಜ್ಯಗಳಲ್ಲಿ ಚುನಾವಣೆ, ಕಾನೂನು ಮತ್ತು ಸುವ್ಯವಸ್ಥೆ ಕರ್ತವ್ಯಗಳನ್ನು ನಿರ್ವಹಿಸಲು ವಿಪತ್ತು ನಿರ್ವಹಣೆ-ನೈಸರ್ಗೀಕ ವಿಪತ್ತುಗಳು ಮುಂತಾದ ತುತ್ರು ಸಂದರ್ಭಗಳಲ್ಲಿ ಭಾರತೀಯ ಮೀಸಲು ಪಡೆಯನನ್ನು ಬಳಸಿಕೊಳ್ಳಲಾಗುವುದು
ಪತ್ರಕರ್ತರು ವೃತ್ತಿಧರ್ಮ ಪಾಲಿಸಬೇಕು
ಸುದ್ದಿ ಮಾಡುವಾಗ ಭಾಷೆಮೇಲೆ ಹಿಡಿತ ಇರಬೇಕು, ಪ್ರೌಢಿಮೆಯೂ ಅಗತ್ಯ. ಪ್ರತಿ ಪತ್ರಿಕೆಗೂ ತನ್ನದೇ ಆದ ವಿನ್ಯಾಸ, ಬರಹದ ಶೈಲಿ ಇರುತ್ತದೆ. ಅಧ್ಯಯನ ಶೀಲತೆ ಪತ್ರಕರ್ತರಿಗೆ ಭೂಷಣ ಎಂದ ಅವರು, ಆಗ ಜ್ಞಾನ ವಿಸ್ತಾರವಾಗುತ್ತದೆ, ಸತ್ಯಶೋಧನೆಯ ಸಾಮರ್ಥ್ಯವಿರುವ ಪತ್ರಕರ್ತ ಪ್ರತಿಫಲಾಪೇಕ್ಷೆ ಇಲ್ಲದೇ ಕೆಲಸ ಮಾಡಬೇಕಾಗುತ್ತದೆ.
ರೈಲ್ವೆ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳ ಜತೆ ಚರ್ಚೆ
ಸುಮಾರು ೨೫ ವರ್ಷಗಳಿಂದ ಕಾಮಸಮುದ್ರ ಬಳಿ ರೈಲ್ವೆ ಲೆವೆಲ್ ಕ್ರಾಸಿಂಗ್‌ನಿಂದ ನೂರಾರು ವಾಹನ ಸವಾರರಿಗೆ ನಿತ್ಯ ಕಿರಿಕಿರಿ ಉಂಟಾಗುತ್ತಿತ್ತು, ೨೫ ವರ್ಷಗಳ ಬೇಡಿಕೆಯನ್ನು ಸಂಸದ ಮಲ್ಲೇಶ್‌ಬಾಬು ಅವರು ರೈಲ್ವೆ ಸಚಿವರ ಬಳಿ ಚರ್ಚಿಸಿ ಅಲ್ಲಿ ಮೇಲ್ವೇತುವೆ ನಿರ್ಮಾಮಾಡಲು ಮಾಡಿದ ಮನವಿಗೆ ಸ್ಪಂದಿಸಿದ್ದರಿಂದ ಈಗಾಗಲೇ ಟೆಂಡರ್ ಪ್ರಕ್ರಿಯೆ ಆರಂಭಗೊಂಡಿದೆ.
ಚಿಕ್ಕಬಳ್ಳಾಪುರ ಸಾರಿಗೆ ಇಲಾಖೆ ನೌಕರರಿಗೆ ಕೋಲಾರದಲ್ಲೇ ಕೆಲಸ

ಕೋಲಾರ ಜಿಲ್ಲೆಯಿಂದ ಬೇರ್ಪಟ್ಟು ಚಿಕ್ಕಬಳ್ಳಾಪುರ ಪ್ರತ್ಯೇಕ ಜಿಲ್ಲೆಯಾಗಿ 18 ವರ್ಷ ಕಳೆದರೂ ಚಿಕ್ಕಬಳ್ಳಾಪುರ ಜಿಲ್ಲೆಯ ಸಾರಿಗೆ ಇಲಾಖೆಯ ನೌಕರರು ಕೋಲಾರ ಜಿಲ್ಲೆಯಿಂದಲೇ ಕೆಲಸ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಮೇಲ್ಸೇತುವೆ ಕಾಮಗಾರಿ ವಿಳಂಬ: ಸಂಚಾರಕ್ಕೆ ಕಿರಿಕಿರಿ
ಕಾಮಗಾರಿ ವಿಳಂಬದಿಂದಾಗಿ ಬಂಗಾರಪೇಟೆ- ಬೂದಿಕೋಟೆ , ಹೊಸಕೋಟೆ ಮತ್ತು ವಿ ಕೋಟೆ ನಡುವೆ ಸಂಚಾರಿಸುವವರು ವಾಹನಗಳ‌ ಸಂಚಾರ ದಟ್ಟಣೆಯು ಅಧಿಕವಾಗಿದ್ದು, 25 ಮೀಟರ್ ಅಂತರ ಇರುವ ರಸ್ತೆಯು ಒಂದು ಕಿಲೋ ಮೀಟರ್ ದೂರ ಸುತ್ತಿಕೊಂಡು ಬರುವಂತಹ ಅನಿವಾರ್ಯ ಸ್ಥಿತಿ ನಿರ್ಮಾಣವಾಗಿದೆ.
ಬಯಲು ಸೀಮೆಗೆ ನೀರಾವರಿ ಶಾಶ್ವತ ಯೋಜನೆ ಕಲ್ಪಿಸಿ
ಅವಿಭಜಿತ ಜಿಲ್ಲೆಯ ಕುಡಿಯುವ ನೀರಿಗಾಗಿ ಎತ್ತಿನ ಹೊಳೆ ಯೋಜನೆ ರೂಪಿಸಿ ಮಂಜೂರು ಮಾಡಲಾಯಿತು, ಟೆಂಡರ್ ಪ್ರಕ್ರಿಯೆಗಳು ನಡೆದು ಕಾಮಗಾರಿಗಳನ್ನು ಕೈಗೆತ್ತಿಕೊಂಡ ನಂತರ ಈ ಯೋಜನೆಯನ್ನು ಇತರೆ ೭ ಜಿಲ್ಲೆಗಳಿಗೆ ಹಂಚಿಕೆ ಮಾಡಿ ಕೊನೆಯ ಭಾಗವಾಗಿ ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಯಾಗಿರುವುದು ದುರಾದೃಷ್ಟಕರ.
ಪರವಾನಗಿ ಪಡೆದ ಭೂ ಮಾಪಕರಿಗೆ ಸೌಲಭ್ಯ ಕಲ್ಪಿಸಿ
ಸರ್ಕಾರಿ ಭೂಮಾಪಕರಿಗೆ ಸರ್ಕಾರದಿಂದ ಯಾವುದೇ ಸೌಲತ್ತುಗಳು ಸಿಗದೇ ಇರುವುದು ಬೇಸರ ಸಂಗತಿ ಆಗಿದೆ. ಆದ್ದರಿಂದ ಇಲಾಖೆಯು ಕೊಡುವ ಸಂಭಾವಯಿಂದ ನಮ್ಮ ಜೀವನ ನಿರ್ವಹಣೆಗೆ ಮಾಡಲು ಸಾಧ್ಯವಾಗುತ್ತಿಲ್ಲ,ಆದ್ದರಿಂದ ಸಮಾನ ಕೆಲಸಕ್ಕೆ ಸಮಾನ ವೇತನ ಅಥವಾ ಕೆಲಸವನ್ನು ಕಾಯಂಗೊಳಿಸಲಿ.
ವಿಜಯೇಂದ್ರ ಹಾಗೂ ನಮ್ಮ ನಡುವೆ ಯಾವುದೇ ಸಂಧಾನ ಸಭೆ ನಡೆದಿಲ್ಲ : ಲಿಂಬಾವಳಿ

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ನಮ್ಮ ನಡುವೆ ಸಂಧಾನ ಸಭೆ ನಡೆಯಿತು ಎಂಬುದು ಮಾಧ್ಯಮಗಳ ಸೃಷ್ಟಿ. ಆದರೆ ಯಾವುದೇ ಸಂಧಾನ ಸಭೆ, ಮತ್ತೊಂದು ಸಭೆ ಆಗಿಲ್ಲ ಎಂದು ಮಾಜಿ ಸಚಿವ ಅರವಿಂದ ಲಿಂಬಾವಳಿ ತಿಳಿಸಿದರು. '

ಕೋಲಾರದಲ್ಲಿ ನಗರ ಸಾರಿಗೆ ಬಸ್‌ ಸಂಚಾರ
ಕೋಲಾರ ನಗರವು ದಿನೇ ದಿನೇ ಬೆಳೆಯುತ್ತಿದ್ದು, ನಗರದಲ್ಲಿ ಸಂಚರಿಸಲು ಸಾರ್ವಜನಿಕರಿಗೆ ಅನುಕೂಲವಾಗುವಂತೆ ಈಗ ನಾಲ್ಕು ಬಸ್‌ಗಳ ಮೂಲಕ ಎರಡು ರೂಟ್‌ಗಳನ್ನು ನಿರ್ವಹಿಸಲಾಗುವುದು. ಮುಂದಿನ ದಿನಗಳಲ್ಲಿ ಕೋಲಾರ ನಗರವು ಇನ್ನೂ ದೊಡ್ಡ ಮಟ್ಟಕ್ಕೆ ಬೆಳೆಯಲಿದೆ. ಆದ್ದರಿಂದ ನಗರ ಸಾರಿಗೆ ವಿಭಾಗಕ್ಕೆ ಪ್ರತ್ಯೇಕ ಡಿಪೋ ಕಲ್ಪಿಸಲಾಗುವುದು.
ದೇಶದ ಅಭಿವೃದ್ಧಿ ಶಿಕ್ಷಣದಿಂದ ಮಾತ್ರ ಸಾಧ್ಯ
ಸಮಾಜದಲ್ಲಿ ಪ್ರತಿಯೊಬ್ಬರೂ ಅನಕ್ಷರತೆಯ ಕತ್ತಲಿಂದ ಹೊರಬಂದು ವಿದ್ಯಾವಂತರಾದರೆ ಮಾತ್ರವೇ ದೇಶ ಅಭಿವೃದ್ದಿ ಸಾಧ್ಯ. ಶಿಕ್ಷಣ ಒಂದು ರಾಷ್ಟ್ರದ ಶ್ರೀಮಂತಿಕೆ, ಅಭಿವೃದ್ಧಿಗೆ ಮೆಟ್ಟಿಲು ಇದ್ದಂತೆ. ಪ್ರಾಥಮಿಕ ಶಾಲಾ ಶಿಕ್ಷಕರಾಗಿ ನಿವೃತ್ತರಾದ ಸ.ರಘುನಾಥ ಅವರು ಮೊರಸುನಾಡು ಕನ್ನಡದ ನಿಘಂಟನ್ನು ರಚನೆ ಮಾಡಿದ್ದು ದೊಡ್ಡ ಕಾರ್ಯ
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 196
  • next >
Top Stories
ಮೋದಿ ನನ್ನ ಬೆಸ್ಟ್‌ ಫ್ರೆಂಡ್‌ ಎನ್ನುತ್ತಲೇ ಕುಟುಕಿದ ಟ್ರಂಪ್‌ : ಭಾರತಕ್ಕೆ ಟ್ರಂಪ್‌ ಟ್ಯಾಕ್ಸ್‌ ಶಾಕ್‌
ಶವ ಹೂತ ಕೇಸ್‌: 2ನೇ ದಿನವೂ ಅವಶೇಷ ಸಿಗಲಿಲ್ಲ
ಸಚಿವ ಜಾರ್ಜ್‌ ಆಪ್ತ ಉದ್ಯಮಿಗಳ ಮೇಲೆ ತೆರಿಗೆ ಇಲಾಖೆ ದಾಳಿ
ಬೆಂಗ್ಳೂರಲ್ಲಿ ₹387 ಕೋಟಿ ಮೌಲ್ಯದ ಕ್ರಿಪ್ಟೋ ಕಳವು
ಕೆಎಂಎಫ್‌ ಅಧ್ಯಕ್ಷ ಗಾದಿಗೂ ಬಣ ರಾಜಕೀಯ ಕರಿನೆರಳು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved