• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉದ್ಯೋಗ ನೀಡುವಲ್ಲಿ ಸ್ಥಳಿಯರಿಗೆ ಅದ್ಯತೆ ನೀಡಿ
ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಮಹೇಂದ್ರ ಏರೋಸ್ಪೇಸ್ ಕಂಪನಿಯ ಎರಡನೇ ಶಾಖೆಯ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಮಾತನಾಡಿ, ಕೋಲಾರ ಜಿಲ್ಲೆಯ ಜನತೆಗೆ ಉದ್ಯೋಗ ಅವಕಾಶಗಳು ದೊರೆಯುವಂತೆ ಮಾಡುವುದು ಕಂಪನಿಗಳ ಜವಾಬ್ದಾರಿಯಾಗಬೇಕು. ಯಾವುದೇ ಕೆಲಸವಾಗಲಿ ಜಿಲ್ಲೆಯವರಿಗೆ ಹೆಚ್ಚಿನ ಆದ್ಯತೆ ನೀಡಬೇಕು.
.ಅಂಗನವಾಡಿ ಹುದ್ದೆ: ಲಂಚಕ್ಕೆ ಲಗಾಮು
ಈ ಹಿಂದೆ ಲಂಚವನ್ನು ಪಡೆದುಕೊಂಡು ಅಂಗನವಾಡಿಯಲ್ಲಿ ಅನರ್ಹರಿಗೆ ಉದ್ಯೋಗವನ್ನು ನೀಡುತ್ತಿದ್ದರು. ಈಗ ಆ ಪ್ರಕ್ರಿಯೆ ಇಲ್ಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದಲ್ಲಿ ಅರ್ಹ ವಿದ್ಯಾವಂತರಿಗೆ ಮೆರಿಟ್ ಆಧಾರದ ಮೇಲೆ ನೇಮಕಾತಿ ಪ್ರಕ್ರಿಯೆಯನ್ನು ಮಾಡಿ ಯಾವುದೇ ಅಕ್ರಮಗಳಿಗೆ ಅವಕಾಶ ನೀಡದೆ ಪಾರದರ್ಶಕವಾಗಿ ಆಯ್ಕೆ ಮಾಡಲಾಗುತ್ತಿದೆ.
ಸಾಹಿತ್ಯ ಕ್ಷೇತ್ರಕ್ಕೆ ಡಾ.ಮೌನಿ ಕೊಡುಗೆ ಸ್ಮರಣೀಯ
ಡಾ.ಮೌನಿ ಯವರಿಗೆ ಸಾಹಿತ್ಯದ ಆಸಕ್ತಿ ಬಹಳ ಇತ್ತು. ವೈದ್ಯಕೀಯ ವೃತ್ತಿಯೊಂದಿಗೆ ಬಿಡುವಿನ ವೇಳೆಯಲ್ಲಿ ಪ್ರವೃತ್ತಿಯಾಗಿ ಸಾಹಿತ್ಯದ ಪ್ರಕಾರಗಳನ್ನು ಗುರುತಿಸುವಲ್ಲಿ ಮಾಡಿದ ಸಾಧನೆ ಶ್ಲಾಘನೀಯ. ಜೊತೆಗೆ ಇರುವವರನ್ನು ಬೆಳೆಸುವ ಒಳ್ಳೆಯ ಗುಣದ ವ್ಯಕ್ತಿತ್ವವನ್ನು ಪಡೆದಿದ್ದರು. ಯುವಕರು ಬೆಳೆಯಲು ಪ್ರೋತ್ಸಾಹಿಸುತ್ತಿದ್ದರು.
ನಿರಂತರ ಮಳೆಗೆ ಮಾವು, ತರಕಾರಿ ಬೆಳೆಗೆ ಹಾನಿ
ಮಳೆ ಮುಂದುವರೆದರೆ ಭೂಮಿಯಲ್ಲಿ ತೇವಾಂಶ ಹೆಚ್ಚಾಗಿ ಮಾವಿನ ಕಾಯಿಗೆ ನೀರಿನ ಅಂಶ ಹೆಚ್ಚಾಗಲಿದೆ. ಒಂದು ವೇಳೆ ಬಿರುಗಾಳಿ ಹೆಚ್ಚಾದಲ್ಲಿ ಕಾಯಿಗಳು ಉದುರಿ ಬೀಳಲಿವೆ. ನೀರಿನಾಂಶ ಹೆಚ್ಚಾದಂತೆ ತೋತಾಪುರಿ, ಬೇನಿಷಾ ಮುಂತಾದ ತಳಿಯ ಕಾಯಿಗಳ ಗುಣಮಟ್ಟ ಕುಸಿಯಲಿದೆ. ಅಲ್ಲದೆ ಟೊಮೆಟೊ ಬೆಳೆಗೆ ವೈರಸ್‌ ತಗುಲುವ ಸಾಧ್ಯತೆ ಇದೆ.
ಗೆಲುವಿನ ಅವಕಾಶ ಕಸಿದ ಕದನವಿರಾಮ
ಕಾಶ್ಮಿರದ ಪಹಲ್ಗಾಂನಲ್ಲಿ ಪಾಕಿಸ್ತಾನ ಪೋಷಿತ ಭಯೋತ್ಪದಕರು ೨೬ ಭಾಗತೀಯರನ್ನು ಧರ್ಮ ವಿಚಾರಿಸಿ ಹತ್ಯೆ ಮಾಡಿದ ಸೇಡನ್ನು ತೀರಿಸಿಕೊಳ್ಳಲು ಪ್ರಧಾನಿ ಸಾರಿದ ಯುದ್ಧಕ್ಕೆ ಕಾಂಗ್ರೆಸ್‌ ಸೇರಿದಂತೆ ದೇಶದ ಎಲ್ಲ ರಾಜಕೀಯ ಪಕ್ಷಗಳು ಒಮ್ಮತ ಸೂಚಿಸಿ ಸಂಪೂರ್ಣ ಸಹಕಾರ ನೀಡಿದ್ದವು. ನಮ್ಮ ಸೈನಿಕರು ಸಹ ಒಂದೇ ದಿನದಲ್ಲಿ ಪಾಕಿಸ್ತಾನ ಮುಟ್ಟಿನೋಡಿಕೊಳ್ಳುವಂತೆ ಹಾನಿ ಮಾಡಿದ್ದರು
ಪರಿಶಿಷ್ಟ ಜಾತಿ ಸಮೀಕ್ಷೆ 25ರ ವರೆಗೆ ವಿಸ್ತರಣೆ
ಕೋಲಾರ ಜಿಲ್ಲೆಯಲ್ಲಿ ಒಟ್ಟು ೩೦೪೭೩೮ ಕುಟುಂಬಗಳ ಸಮೀಕ್ಷೆ ದಾಖಲಿಸಲಾಗಿದ್ದು, ಇದರಲ್ಲಿ ಪರಿಶಿಷ್ಠ ಜಾತಿಯ ಕುಟುಂಬಗಳು ೮೩೩೭೧ ಮತ್ತು ಇತರೆ ಕುಟುಂಬಗಳ ೨೨೧೩೬೭ ಸಮೀಕ್ಷೆಯಾಗಿದ್ದು, ಒಟ್ಟಾರೆ ಶೇ೬೮.೫೯ರ ಸಮೀಕ್ಷೆ ಪೂರ್ಣಗೊಳಿಸಲಾಗಿದೆ. ಬಾಕಿ ಉಳಿದ ೧೩೯೫೩೨ ಕುಟುಂಬಗಳನ್ನು ೨೫.೦೫.೨೦೨೫ ಒಳಗೆ ಪೂರ್ಣಗೊಳಿಸಲಾಗುವುದು.
ಜೆಡಿಎಸ್‌ಗೆ ಅಧಿಕಾರ: ದೇವೇಗೌಡರ ಆಸೆ ಈಡೇರಲಿದೆ
ದೇವೇಗೌಡರಿಗೆ ಮುಂದೆ ರಾಜ್ಯದಲ್ಲಿ ಜೆಡಿಎಸ್ ೫ ವರ್ಷಗಳ ಕಾಲ ರಾಜ್ಯದ ಆಡಳಿತ ನಡೆಸಬೇಕೆಂಬ ಆಸೆಯನ್ನು ಹೊಂದಿದ್ದಾರೆ, ಅವರ ಆಸೆ ಖಂಡಿತವಾಗಿ ಮುಂದಿನ ದಿನಗಳಲ್ಲಿ ಈಡೇರಲಿದೆ. ದೇಶಕ್ಕೆ ಪ್ರಧಾನಿಯಾಗಿ ರಾಜ್ಯಕ್ಕೆ ಮುಖ್ಯ ಮಂತ್ರಿಯಾಗಿ ಅನೇಕ ಕೊಡುಗೆಗಳನ್ನು ನೀಡಿರುವುದು ಅವಿಸ್ಮರಣೀಯ. ಗೌಡಕ ಕನಸು ನನಸಾಗಲಿ.
ಆಪರೇಷನ್‌ ಸಿಂದೂರ್‌ ಬೆಂಬಲಿಸಿ ತಿರಂಗಯಾತ್ರೆ

ದೇಶದ 28 ಹಿಂದೂಗಳ ಸಿಂಧೂರ ಅಳಿಸಿದ ಉಗ್ರರಿಗೆ ಉತ್ತರವಾಗಿ ಸುಮಾರು 100 ಕ್ಕೂ ಹೆಚ್ಚು ಮಂದಿಯನ್ನು ಸದೆ ಬಡಿಯಲಾಗಿದ್ದು, ಅದಕ್ಕಾಗಿ ತಿರಂಗ ಧ್ವಜ ಹಿಡಿದು ಯಾತ್ರೆ ನಡೆಸಿದ್ದಾರೆ.  

ಬೈರಾಗಿ ಸಮುದಾಯ ಬುಡ್ಗಜಂಗಮ ಜಾತಿ ಅಲ್ಲ
ಮುಳಬಾಗಿಲು ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಅಂಬ್ಲಿಕಲ್, ಉತ್ತನೂರು ಗ್ರಾಪಂ ವ್ಯಾಪ್ತಿಯ ಬನಹಳ್ಳಿ, ಹನುಮಂತ ನಗರ, ಅನಂತಪುರ ಮುಂತಾದ ೧೦-೧೫ ಹಳ್ಳಿಗಳಲ್ಲಿ ಹಿಂದುಳಿದ ವರ್ಗದ ಬೈರಾಗಿ ಜನಾಂಗದವರು ತಮ್ಮ ಜಾತಿಯನ್ನು ಮರೆಮಾಚಿ, ಬುಡ್ಗಜಂಗಮ ಜಾತಿಯೆಂದು ಪರಿಶಿಷ್ಠ ಜಾತಿಗೆ ಸೇರ್ಪಡೆ ಮಾಡಿಸುತ್ತಿದ್ದಾರೆ ಎಂಬ ಆರೋಪ.
ಪಾರದರ್ಶಕತೆಯೇ ಮಾಹಿತಿ ಹಕ್ಕು ಕಾಯ್ದೆಯ ಮೂಲಮಂತ್ರ
ಮಾಹಿತಿ ಹಕ್ಕು ಕಾಯ್ದೆಯು ನಾಗರೀಕರನ್ನು ಸಶಕ್ತಗೊಳಿಸಿದೆ. ಆಡಳಿತಾತ್ಮಕ ಸುಧಾರಣೆಗಳನ್ನು ತಂದಿದೆ. ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಿದೆ ಹಾಗೂ ಒಂದು ಹಂತಕ್ಕೆ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿದೆ. ಆದಾಗ್ಯೂ ಇನ್ನೂ ಹಲವು ಸವಾಲುಗಳು ಉಳಿದುಕೊಂಡಿವೆ. ಈ ಕಾಯ್ದೆ ಅನುಷ್ಠಾನಗೊಂಡು ೨೦ ವರ್ಷ ಕಳೆದಿದ್ದರೂ ಸಾವಿರಾರು ದೂರುಗಳು ಮಾತ್ರ ಬರುತ್ತಿವೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 182
  • next >
Top Stories
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
ರಫೇಲ್‌ ಹೊಡದಿದ್ದಾಗಿ ಪಾಕ್‌ ಹೇಳಿದ್ದು ಸುಳ್ಳು: ಡಸಾಲ್ಟ್‌ ಸಿಇಒ
ಕೇದಾರ ಬಳಿ ಕಾಪ್ಟರ್‌ ಪತನ: 7 ಮಂದಿ ದುರ್ಮರಣ
ಸೈಪ್ರಸ್‌ಗೆ ಮೋದಿ ಆಗಮನ : ಅಧ್ಯಕ್ಷರ ಜತೆ ಚರ್ಚೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved