• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗೋಪಾಲಕರ ತವರು ಕೋಲಾರದ ಕಿಲಾರಿಪೇಟೆಯಲ್ಲಿ ಅದ್ದೂರಿ ಶ್ರೀಕೃಷ್ಣಜನ್ಮಾಷ್ಟಮಿ
ಶ್ರೀರುಕ್ಮಿಣಿ, ಸತ್ಯಭಾಮ, ಶ್ರೀವೇಣುಗೋಪಾಲಸ್ವಾಮಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು. ಕಲ್ಯಾಣೋತ್ಸವದ ನಂತರ ನೆರೆದಿದ್ದ ನೂರಾರು ಭಕ್ತಾದಿಗಳಿಗೆ ಪ್ರಸಾದ ವಿನಿಯೋಗವೂ ನಡೆಯಿತು.
ಇಲೆಕ್ಟ್ರಾನಿಕ್ ಸಿಟಿ ಮೆಟ್ರೋದಿಂದ ಫೀಡರ್ ಬಸ್

ಬೆಂಗಳೂರು ನಗರದಲ್ಲಿರುವಂತೆ ಆನೇಕಲ್ ತಾಲೂಕಿನ ಇಲೆಕ್ಟ್ರಾನಿಕ್ ಸಿಟಿ ಮೆಟ್ರೋ ನಿಲ್ದಾಣದಿಂದ ತಾಲೂಕಿನ ವಿವಿಧೆಡೆಗೆ ಬಿಎಂಟಿಸಿ ಫೀಡರ್ ಬಸ್ ಸೇವೆ ಒದಗಿಸಲಾಗುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದರು.

ಕೋಲಾರ ಜಿಲ್ಲೆಯಲ್ಲಿ 10 ಮಂದಿ ಬಾಂಗ್ಲಾದೇಶ ಪ್ರಜೆಗಳು ವಶಕ್ಕೆ

  ನಂದಗುಡಿ ಬಳಿ ಇಬ್ಬರು ಅನುಮಾನಾಸ್ಪದವಾಗಿ ಓಡಾಟ -  ಇದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ ಸ್ಥಳೀಯರು. ಪೊಲೀಸರಿಂದ ವಿಚಾರಣೆ - ಆ ವೇಳೆ ಅವರು ಬಾಂಗ್ಲಾದೇಶೀಯರು ಎಂಬ ಮಾಹಿತಿ ಪತ್ತೆ. ಅವರ ಜತೆ ಇನ್ನೂ 8 ಜನ  - ಶ್ರೀನಿವಾಸಪುರ ಪೊಲೀಸರಿಂದ ಎಲ್ಲ 10 ಮಂದಿ ಬಾಂಗ್ಲಾದೇಶಿಯರು ವಶಕ್ಕೆ

ಒಂದು ಲಕ್ಷ ಟನ್‌ ತ್ಯಾಜ್ಯ ವಿಂಗಡಣೆ ಕಾರ್ಯ ಚುರುಕು
ಅಪಾಯಕಾರಿ ತ್ಯಾಜ್ಯದಿಂದ ಸುತ್ತಲು ಇರುವ ಪರಿಸರವನ್ನು ಹಾಳು ಮಾಡುವುದರ ಜೊತೆಗ ಕುಡಿವ ನೀರು ಹಾಗೂ ಪರಿಸರದೊಂಗೆ ಬೆರೆತು ವಾಯು ಮಾಲಿನ್ಯ ಉಂಟಾಗಲಿದೆ. ಸಾವಯವ ತ್ಯಾಜ್ಯದ ಕೊಳಯುವಿಕೆಯಿಂದಾಗಿ ಭೂಕುಸಿತ ತಾಣಗಳು, ಮೀಥೇನ್ ಹೊರಸೂಸುತ್ತವೆ, ದಹನಕಾರಿ ಅನಿಲದಿಂದ ಉಂಟಾಗುವ ಬೆಂಕಿಯ ಘಟನೆಗಳು ಅಂತಹ ತಾಣಗಳ ಸುತ್ತಲೂ ಮಾಲಿನ್ಯವನ್ನು ಹೆಚ್ಚಿಸಲಿದೆ,
ಬೇಡಿಕೆ ಈಡೇರಿಸಲು 25ರ ಗಡುವು
೨೦೨೪ರ ಸೆಪ್ಟೆಂಬರ್ ೪ ರಂದು ಶಿಕ್ಷಣ ಸಚಿವರ ನೇತೃತ್ವದಲ್ಲಿ ಸಭೆನಡೆಸಿ ಒಂದು ಸಮಿತಿ ರಚಿಸುವ ಮೂಲಕ ೩೦ ದಿನಗಳಲ್ಲಿ ವರದಿ ಪಡೆದು ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಆಗಿರುವ ಅನ್ಯಾಯ ಸರಿಪಡಿಸುವ ಸ್ಪಷ್ಟ ಭರವಸೆ ನೀಡಿದ್ದರು. ಆದರೆ ಇಲ್ಲಿಯವರೆಗೂ ಆ ಭರವಸೆ ಈಡೇರಿಸಿಲ್ಲ. ತಕ್ಷಣ ಮುಖ್ಯಮಂತ್ರಿಗಳು ಸಂಪುಟ ಸಭೆಯ ಅನುಮತಿ ಪಡೆದು ಜಾರಿಗೊಳಿಸಲಿ.
ಸತ್ಯಶೋಧನಾ ಸಮಿತಿ ರಚಿಸಲು ಒತ್ತಾಯ
ಅನಾಮಿಕ ಮುಸುಕುಧಾರಿಯ ಹೇಳಿಕೆ ಅಧರಿಸಿ ಹಲವು ದಿನಗಳಿಂದ ಧರ್ಮಸ್ಥಳದಲ್ಲಿ ೧೩ ಜಾಗಗಳನ್ನು ಉತ್ಖನನ ನಡೆಸಲಾಗಿದೆ. ಆದರೆ ಯಾವುದೇ ಸಾಕ್ಷಾಧಾರಗಳು ಸಿಕ್ಕಿಲ್ಲ. ಇದಕ್ಕೆ ಕಾರಣನಾದ ಆರೋಪಿಯ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಈ ಘಟನೆ ಹಿಂದೆ ವಿದೇಶಗಳ ಕೈವಾಡ ಇರುವುದನ್ನು ಸರ್ಕಾರವು ತನಿಖೆ ನಡೆಸಲು ಸತ್ಯ ಶೋಧನಾ ಸಮಿತಿ ರಚಿಸಬೇಕು.
ಕೋಲಾರ ಜಿಲ್ಲೆಗೆ ಮೈತ್ರಿ ಸರ್ಕಾರದ ಕೊಡುಗೆ ಶೂನ್ಯ
ಬೆಂಗಳೂರಿನ ಸಂಜಯ್ ನಗರದಲ್ಲಿ ಸ್ವಂತ ಮನೆ ಇದೆ ಅಂತ ಹೇಳಿಕೊಂಡಿದ್ದ ವರ್ತೂರು ಪ್ರಕಾಶ್‌ರ ಮನೆಯು ಬಾಡಿಗೆದ್ದಾಗಿದೆ, ಕಳೆದ ಐದು ವರ್ಷದಿಂದ ಬಾಡಿಗೆ ಕೊಟ್ಟಿಲ್ಲ ಅಂತ ಮನೆ ಮಾಲೀಕರ ಪೋಲಿಸ್ ದೂರು ಕೊಟ್ಟಿದ್ದಾರೆ ದಾಖಲೆಗಳ ಸಮೇತವಾಗಿ ಇದೆ ಇವತ್ತು ಅವರನ್ನು ಕೋರ್ಟ್ ಮೂಲಕ ಮನೆಯಿಂದ ಹೊರ ಹಾಕುವ ಪರಿಸ್ಥಿತಿ ಬಂದಿದೆ
ಕೆಸಿ ವ್ಯಾಲಿ 3ನೇ ಹಂತದಲ್ಲಿ ಶುದ್ಧೀಕರಿಸಿ
ಕೆ.ಸಿ ವ್ಯಾಲಿ ನೀರು ಸಮರ್ಪಕವಾಗಿ ಶುದ್ದೀಕರಿಸಿ ಹರಿಸಲಾಗುತ್ತಿದ್ದು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಸಂಸ್ಥೆ ಕೊಟ್ಟಿರುವ ವರದಿಯ ಪ್ರಕಾರ ಕೆ.ಸಿ ವ್ಯಾಲಿ ಯೋಜನೆಯ ನೀರಿನಿಂದ ಯಾವುದೇ ತೊಂದರೆಯಿಲ್ಲ, ಪ್ರತಿ ನಿತ್ಯ ಎಸ್.ಟಿ.ಪಿ ಘಟಕಗಳಲ್ಲಿ ನೀರಿನ ಪರೀಕ್ಷೆ ಮಾಡಿ ವರದಿ ಸಲ್ಲಿಸಲಾಗುತ್ತಿದೆ
ಅಲೆಮಾರಿ ಜನಾಂಗಕ್ಕೆ ಸೌಲಭ್ಯಗಳ ಅರಿವು ಮೂಡಿಸಿ
ಅಲೆಮಾರಿಗಳಿಗೆ ಜಾತಿ ಪ್ರಮಾಣಪತ್ರ ನೀಡಲು ಕಂದಾಯ ಇಲಾಖೆ ಅಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡಿ ಅವರ ವೃತ್ತಿ, ಆಚಾರ ವಿಚಾರ ಜೀವನ ಶೈಲಿ, ಧಾರ್ಮಿಕ ವೃತ್ತಿ, ಭಾಷೆಯನ್ನು ಮಾನದಂಡ ಮಾಡಿಕೊಂಡು ಜಾತಿ ಪ್ರಮಾಣ ಪತ್ರ ಕೊಡಲು ತಹಸೀಲ್ದಾರ್ ಕ್ರಮ ಕೈಗೊಳ್ಳಬೇಕು.
ಕಂದಾಯ ಪಾವತಿಗೆ ರಿಯಾಯಿತಿ ಅವಧಿ ವಿಸ್ತರಣೆ
ನಗರದ ಎಲ್ಲಾ ವಾರ್ಡಗಳ ಜನಪ್ರತಿನಿಧಿಗಳು ಸಾರ್ವಜನಿಕರ ಆಸ್ತಿಗಳ ಬಾಕಿ ಕಂದಾಯಗಳನ್ನು ನಗರಸಭೆಗೆ ಪಾವತಿಸುವಲ್ಲಿ ಸಹಕಾರಿಸಬೇಕು ಹಾಗೂ ಆಯಾಯಾ ವಾರ್ಡಿನ ಮುಖಂಡರು ನಗರದ ಅಭಿವೃದ್ದಿಯಾಗಬೇಕಾದರೆ ಎಲ್ಲರೂ ಕಂದಾಯ ಪಾವತಿಸಿದಾಗ ಮಾತ್ರ ಆರ್ಥಿಕವಾಗಿ ಸದೃಢವಾಗಿದ್ದು ಸೌಲಭ್ಯಗಳನ್ನು ಕಲ್ಪಿಸಲು ಸಾಧ್ಯ
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 209
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved