• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾಲೂರಿನಲ್ಲಿ ಮತ್ತೇ 1600 ಎಕರೆ ಕೆಡಿಬಿ ವಶಕ್ಕೆ
ಈಗಾಗಲೇ ತಾಲೂಕಿನ ಎರಡು ಕೈಗಾರಿಕಾ ಪ್ರಾಗಾಂಣದಲ್ಲಿ ಮೂನ್ನೂರು ಕ್ಕೂ ಹೆಚ್ಚು ಕೈಗಾರಿಕೆ ಸ್ಥಾಪನೆಯಾಗಿದೆ.ಈಗ ಕೆಡಿಬಿ ಸಂಸ್ಥೆಯು ತಾಲೂಕಿನಲ್ಲಿ 1600 ಎಕರೆ ಜಮೀನನ್ನು ಕೈಗಾರಿಕಾ ವಲಯ ಸೃಷ್ಟಿಸಲು ಮುಂದಾಗಿದೆ. ಇದರಿಂದ ಸ್ಥಳೀಯರಿಗೆ ಉದ್ಯೋಗ ಸೃಷ್ಟಿಯಾಗುತ್ತದೆ.
ಎಲ್ಲಾ ತಾಲೂಕು ಆಸ್ಪತ್ರೆಗಳನ್ನು ಸುಸಜ್ಜಿತಗೊಳಿಸುವುದು ನಮ್ಮ ಗುರಿ: ಸಚಿವ ದಿನೇಶ್‌ ಗುಂಡೂರಾವ್‌
ಸುಮಾರು 32.5 ಕೋಟಿಗಳ ವೆಚ್ಚದಲ್ಲಿ ಮುಳಬಾಗಿಲು ತಾಲೂಕಿನ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸುವುದು ಹಾಗೂ ನೂತನವಾಗಿ 50 ಹಾಸಿಗೆಗಳ ತಾಯಿ ಮಕ್ಕಳ ಆಸ್ಪತ್ರೆ ಕಟ್ಟಲು ಉದ್ದೇಶಿಸಲಾಗಿದೆ.
ಅಂಬೇಡ್ಕರ್ ವಿಚಾರಧಾರೆ, ಆದರ್ಶಗಳನ್ನು ಅಳವಡಿಸಿಕೊಳ್ಳಿ: ಲಕ್ಷ್ಮೀದೇವಮ್ಮ
ಅಂಬೇಡ್ಕರ್ ವಿಚಾರಧಾರೆಗಳ ಆದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಜೀವನ ಸಾರ್ಥಕವಾಗಲಿದೆ.
ಪ್ರಶ್ನೆಗಳಿಗೆ ಉತ್ತರಿಸಲಾಗದೆ ಕೆಜಿಎಫ್‌ ಸಾಮಾನ್ಯ ಸಭೆ ಮೊಟಕುಗೊಳಿಸಿದ ಶಾಸಕಿ
ನಗರಸಭೆಯಿಂದ ಪ್ರತಿ ತಿಂಗಳಿಗೆ 4 ಲಕ್ಷ ರೂ.ಗಳನ್ನು ಬೀದಿ ದೀಪಗಳ ನಿರ್ವಹಣೆಗೆ ವೆಚ್ಚ ಮಾಡುತ್ತಿದ್ದಾರೆ. ಈ ಹಣವನ್ನು ಯಾರಿಗೆ ನೀಡುತ್ತಿದ್ದಾರೆಂದು ವಳ್ಳಲ್ ಮುನಿಸ್ವಾಮಿ ಪ್ರಶ್ನೆ ಮಾಡಿದಾಗ ಶಾಸಕಿ ರೂಪಕಲಾ ಶಶಿಧರ್ ಕೆರಳಿದರು.
ಕೋಲಾರದಲ್ಲಿ ಮಿತಿಮೀರಿದ ಬೀದಿನಾಯಿಗಳ ಹಾವಳಿ
ಕೋಲಾರ ನಗರಸಭೆ ನಿರ್ವಹಣೆ ಗುತ್ತಿಗೆದಾರರಿಗೆ ಈಗಾಗಲೇ ನಗರಸಭೆಯಿಂದ 3.5 ಕೋಟಿ ರೂ ಬಾಕಿ ಇದೆ. ಈ ನಡುವೆ ನಾಯಿಗಳ ಸಂತಾನ ಹರಣಕ್ಕೆ ಹಣ ಒದಗಿಸಲು ಕಷ್ಟವಾಗಿದೆ.
ಬಳ್ಳಾರಿ ಸರ್ಕಾರಿ ಆಸ್ಪತ್ರೆಗೆ ಔಷಧಿ ಪೂರೈಸಿದ ಕಂಪನಿ ವಿರುದ್ಧ ಕ್ರಮ: ದಿನೇಶ್‌ ಗುಂಡೂರಾವ್‌
ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲಿ 327 ಮಹಿಳೆಯರು ಮೃತಪಟ್ಟಿದ್ದಾರೆ. ಮಹಿಳೆಯರ ಸಾವಿಗೆ ಕಾರಣವೇನು ಎಂಬುದರ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಸಚಿವರು ಹೇಳಿದ್ದಾರೆ,.
ಜನನ, ಮರಣಗಳ ನೋಂದಣಿ ಕಡ್ಡಾಯ: ಡೀಸಿ
ಆಸ್ಪತ್ರೆಯಲ್ಲಿ ಮಗು ಜನಿಸಿದ ತಕ್ಷಣ, ಅದನ್ನು ನೋಂದಾಯಿಸಿ ಉಚಿತ ಜನನ ಪ್ರಮಾಣಪತ್ರ ನೀಡಲಾಗುವುದು. ಅದಕ್ಕಾಗಿ ಉಪ ನೋಂದಣಿ ಘಟಕಗಳನ್ನು ಆರಂಭಿಸಲಾಗಿದೆ. ಅನಗತ್ಯವಾಗಿ ನೋಂದಣಿ ವಿಳಂಬ ತಪ್ಪಿಸಲು, ಜನನ ಹಾಗೂ ಮರಣ ಘಟಿಸಿದ ಸ್ಥಳದಲ್ಲಿಯೇ ನೋಂದಣಿ ಮಾಡಲಾಗುವುದು.
ಐನೋರಹೊಸಹಳ್ಳಿ ಗ್ರಾಪಂಗೆ ಕಟ್ಟಡ ಭಾಗ್ಯ ಎಂದು?
ಈ ಹಿಂದಿನ ಆಡಳಿತ ಮಂಡಳಿ ಪಂಚಾಯ್ತಿಯ ಹಳೇ ಕಟ್ಟಡವನ್ನು ಕೆಡವಿ ಹೊಸ ಕಟ್ಟಡ ನಿರ್ಮಾಣಕ್ಕೆ ನರೇಗ ಯೋಜನೆಯಲ್ಲಿ ೨೫ ಲಕ್ಷ ರು.ಗಳನ್ನು ಮೀಸಲಿಡಲಾಗಿತ್ತು. ಆದರೆ ಕಟ್ಟಡ ನಿರ್ಮಾಣದ ವಿಷಯದಲ್ಲಿ ಇಬ್ಬರ ನಡುವೆ ಉಂಟಾದ ಭಿನ್ನಾಭಿಪ್ರಾಯದಿಂದಾಗಿ ಯೋಜನೆ ಕಾರ್ಯಗತವಾಗದೆ ನನೆಗುದಿಗೆ ಬಿದ್ದಿದೆ.
ಬಾಂಗ್ಲಾ ಹಿಂದೂಗಳ ರಕ್ಷಣೆಗೆ ಒತ್ತಾಯ
ಬಾಂಗ್ಲಾ ದೇಶದಲ್ಲಿ ಹಿಂದೂಗಳ ವಿರುದ್ಧ ದಾಳಿ ನಿರಂತರವಾಗಿ ನಡೆಯುತ್ತಿದ್ದು ಕೆಲವು ದಿನಗಳ ಹಿಂದೆ ಬಂಧಿತರಾಗಿರುವ ಚಿನ್ಮಯ ಕೃಷ್ಣದಾಸಬ್ರಹ್ಮಚಾರಿ ಪರವಾಗಿ ವಾದಿಸಲು ಯಾವುದೇ ವಕೀಲರು ನ್ಯಾಯಾಲಯಕ್ಕೆ ಬಾರದಿರುವುದರಿಂದ ಅವರ ಜಾಮೀನು ಅರ್ಜಿ ವಿಚಾರಣೆ ಒಂದು ತಿಂಗಳು ಮುಂದೂಡಿರುವುದು ವಿಷಾದನೀಯ.
ಕೃಷಿ ಜಮೀನು ಫ್ರೂಟ್‌ ತಂತ್ರಾಂಶಕ್ಕೆ ಅಳವಡಿಸಿ
ರೈತರೆಲ್ಲರೂ ತಮ್ಮ ಜಮೀನಿನ ನಿಖರವಾದ ಮಾಹಿತಿ ತಂತ್ರಾಂಶದಲ್ಲಿ ಅಳವಡಿಸಿಕೊಳ್ಳುವ ಮೂಲಕ ಪರಿಹಾರ ಪಡೆದುಕೊಳ್ಳಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ರೈತರಿಗೆ ಮಾಹಿತಿ ಒದಗಿಸಬೇಕು. ಜಿಲ್ಲೆಯಲ್ಲಿ ಫ್ರೂಟ್ ತಂತ್ರಾಂಶದಲ್ಲಿ ಈಗಾಗಲೇ ನೋಂದಣಿ ಮಾಡಲಾಗಿದ್ದು. ಬಾಕಿ ಉಳಿದ ರೈತರು ನೋಂದಣಿ ಕಾರ್ಯವನ್ನು ಈ ತಿಂಗಳ ಅಂತ್ಯದೊಳಗಾಗಿ ಪೂರ್ಣಗೊಳಿಸಬೇಕು.
  • < previous
  • 1
  • ...
  • 87
  • 88
  • 89
  • 90
  • 91
  • 92
  • 93
  • 94
  • 95
  • ...
  • 199
  • next >
Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved