• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೊಲೀಸರ ಸೇವೆ ಸ್ಮರಣೆ ಎಲ್ಲರ ಕರ್ತವ್ಯ
ಸೈನಿಕರು ಗಡಿಯಲ್ಲಿ ದೇಶ ರಕ್ಷಣೆ ಮಾಡುತ್ತಾರೆ, ಸಾರ್ವಜನಿಕರ ಆಸ್ತಿ-ಪಾಸ್ತಿ ರಕ್ಷಣೆಗಾಗಿ ತಮ್ಮ ಜೀವನ ತ್ಯಾಗ ಮಾಡಿರುವ ಹಾಗೂ ಶಾಂತಿ ನೆಮ್ಮದಿಯಿಂದ ಜೀವನ ನಡೆಸಲು ನಾಡಿನಲ್ಲಿ ಪೊಲೀಸ್ ಕಾರ್ಯ ಅನನ್ಯ, ಪೊಲೀಸ್‌ರ ಕರ್ತವ್ಯ ನಿಷ್ಟೆಯಿಂದ ಸಮಾಜದಲ್ಲಿ ಪ್ರತಿಯೊಬ್ಬರು ಶಾಂತಿ ನೆಮ್ಮದಿಯಿಂದ ಜೀವನ ನಡೆಸಲು ಸಾಧ್ಯವಾಗಿದೆ.
ಮಕ್ಕಳ ಅಕಾಲಿಕ ಸಾವು ತಡೆಗೆ ‘ಬಾಲಸ್ವಾಸ್ಥ್ಯ’ ಯೋಜನೆ
ಮಕ್ಕಳಲ್ಲಿ ಆಜನ್ಮ ನ್ಯೂನತೆಯು ಸುಮಾರು ೧೦೦ಕ್ಕೆ ೬ ರಿಂದ ೭ ಮಕ್ಕಳಲ್ಲಿದ್ದು, ಶೇ.೧೦ರಷ್ಟು ಮಕ್ಕಳಲ್ಲಿ ಕುಠಿತ ಬೆಳವಣಿಗೆ ಇರುತ್ತದೆ. ಪೌಷ್ಟಿಕ ಆಹಾರದ ಕೊರತೆ ಮತ್ತು ಇತರೆ ಖಾಯಿಲೆಗಳು ಬಂದು ಮಕ್ಕಳ ಮರಣ ಸಂಭವಿಸುವ ಸಾಧ್ಯತೆಯಿದೆ, ಇದನ್ನು ತಪ್ಪಿಸುವ ಉದ್ದೇಶದಿಂದ ರಾಷ್ಟ್ರೀಯ ಬಾಲಾ ಸ್ವಾಸ್ಥ್ಯ ಕಾರ್ಯಕ್ರಮ ಆರಂಭವಾಗಿದೆ
ಸೌಲಭ್ಯ ವಂಚಿತ ವಾಣಿಜ್ಯ ಸಂಕೀರ್ಣ
ಮಾಲೂರು ಪುರಸಭೆಯ ವಾಣಿಜ್ಯ ಸಂಕೀರ್ಣದಲ್ಲಿ ಸೌಲಭ್ಯಗಳೇ ಇಲ್ಲ. ಇದ್ದ ಶೌಚಾಲಯವನ್ನು ಹೈಟೆಕ್‌ ಮಾಡುವುದಾಗಿ ಕೆಡವಿ ಒಂದು ವರ್ಷವಾದರೂ ಇದುವರೆಗೂ ಶೌಚಾಲಯ ನಿರ್ಮಿಸಿಲ್ಲ. ಇದರಿಂದ ಸಂರ್ಕೀಣದಲ್ಲಿರುವ ೬೦ ಮಳಿಗೆಯಲ್ಲಿರುವ ಮಹಿಳೆಯರು ಪುರುಷರು ನಿತ್ಯ ತೊಂದರೆ ಅನುಭವಿಸುವಂತಾಗಿದೆ.
ಡೇರಿ ಅಧ್ಯಕ್ಷರು ಚೆಕ್‌ ಸಹಿಗೆ ಸೀಮಿತರಾಗಬಾರದು
ಸಹಕಾರ ಸಂಘಗಳ ಆಡಳಿತ ಮಂಡಳಿಯು ಉತ್ತಮವಾಗಿ ಕಾರ್ಯ ನಿರ್ವಹಿಸಿದರೆ ಮಾತ್ರ ಸಂಘಗಳು ಬೆಳವಣಿಗೆ ಕಾಣಲು ಸಾಧ್ಯ. ಅದರಲ್ಲೂ ಅಧ್ಯಕ್ಷರ ಪಾತ್ರ ಮತ್ತು ಜವಾಬ್ದಾರಿ ಹೆಚ್ಚಿದ್ದು, ಅದನ್ನು ಅರಿತು ಸಂಘದ ಅಭಿವೃದ್ದಿಗೆ ಒತ್ತು ನೀಡಬೇಕು. ಹಾಲಿನಲ್ಲಿ ಕೊಬ್ಬಿನಾಂಶ ಹೆಚ್ಚಿದ್ದರೆ ಮಾತ್ರ ಹೆಚ್ಚು ಲಾಭ ಬರಲು ಸಾಧ್ಯ.
ಮಾಲೂರು: 1200 ಪಲಾನುಭವಿಗಳಿಗೆ ಮನೆ ಮಂಜೂರು
ಈಗಾಗಲೇ ನಿವೇಶನಕ್ಕಾಗಿ ಬಡವರು ಈ ಹಿಂದೆ ಕಟ್ಟಿದ್ದ 35 ಸಾವಿರ ರು.ಗಳನ್ನು ಬ್ಯಾಂಕ್‌ ಬಡ್ಡಿ ಸಮೇತ ಪಲಾನುಭವಿಗಳ ಖಾತೆಗೆ ನೇರವಾಗಿ ಹಿಂದುರುಗಿಸಲಾಗಿದೆ. ಇನ್ನೆರಡು ತಿಂಗಳಲ್ಲಿ ಬಡಾವಣೆ ನಿರ್ಮಾಣ ಪೂರ್ಣಗೊಳ್ಳಲಿದೆ. ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಮಂಜೂರಾತಿ ಪತ್ರ ನೀಡಲಾಗುವುದು.
ಕಾಡಾನೆಗಳ ಕಾಟ ತಪ್ಪುತ್ತಿದ್ದಂತೆ ಈಗ ಹಂದಿಗಳ ಕಾಟ ಶುರು
ತಾಲೂಕಿನ ಕಾಮಸಮುದ್ರ, ಬೂದಿಕೋಟೆ ಹೋಬಳಿಯ ಗಡಿಭಾಗದ ಕಾಡಂಚಿನ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಗ್ರಾಮಗಳಲ್ಲಿ ಆನೆ, ಹಂದಿ, ಜಿಂಕೆ, ನವಿಲು ಮುಂತಾದ ಸಸ್ಯಾಹಾರಿ ಪ್ರಾಣಿಗಳ ಕಾಟ ಮೊದಲಿನಿದಲೂ ಇದೆ. ಆದರೆ, ಈಗ ರೈತರಿಗೆ ಅವುಗಳ ಕಾಟ ವಿಪರೀತವಾಗಿದೆ.
ಕನ್ನಡ ಸಂಘ ಕಟ್ಟಡ ಕಟ್ಟಲು ಅನುದಾನ
ಕನ್ನಡ ಸಂಘದ ಅಧ್ಯಕ್ಷರಾಗಿದ್ದ ದಿ.ವಿಜಯಶಂಕರ್ ರವರು ಕನ್ನಡ ಸಂಘದ ಕಟ್ಟಡ ನಿರ್ಮಿಸುವ ಕನಸು ಕಂಡಿದ್ದರು. ಆಗ ಶಾಸಕರು ಅವರಿಗೆ ನೀಡಿದ್ದ ಭರವಸೆಯಂತೆ ತಮ್ಮ ಪ್ರದೇಶಾಭಿವೃದ್ಧಿ ನಿಧಿಯಿಂದ ೨೫ ಲಕ್ಷ ಅನುದಾನ ಬಿಡುಗಡಗೊಳಿಸಿದ್ದು, ಹಂತ ಹಂತವಾಗಿ ಕಟ್ಟಡ ನಿರ್ಮಾಣಕ್ಕೆ ಇನ್ನು ಹೆಚ್ಚಿನ ಅನುದಾನ ಬಿಡುಗಡೆಗೊಳಿಸಲಾಗುವುದು.
ಸ್ವಾಸ್ಥ್ಯ ಸಮಾಜ ನಿರ್ಮಿಸಲು ಯುವಜನತೆ ಮುಂದಾಗಲಿ
ಯುವಜನತೆ ಮಾದಕ ವ್ಯಸನಿಗಳಾಗಿ ಭವಿಷ್ಯವನ್ನು ಹಾಳು ಮಾಡಿಕೊಳ್ಳಬೇಡಿ. ಚಾಕೋಲೇಟ್‌ಗಳಲ್ಲಿ ಅಮಲು ಬರುವ ವಸ್ತುಗಳನ್ನು ಮಿಶ್ರಣ ಮಾಡಿ ವಿದ್ಯಾರ್ಥಿಗಳಿಗೆ ನೀಡುವ ಮೂಲಕ ಮಾದಕ ವ್ಯಸನಿಗಳನ್ನಾಗಿ ಮಾಡಿ ಕೊನೆಗೆ ಅವರನ್ನು ಸಮಾಜಘಾತುಕ, ಕಾನೂನು ಬಾಹಿರಾ ಕೃತ್ಯಗಳಲ್ಲಿ ತೊಡಗುವಂತೆ ಮಾಡುವ ಷಡ್ಯಂತ್ರ ನಡೆದಿದೆ.
ಕೆಜಿಎಫ್ ಅಭಿವೃದ್ಧಿಗೆ ₹60 ಕೋಟಿ ಅನುದಾನ
ಕೆಜಿಎಫ್‌ ನಗರಕ್ಕೆ ಆಗಮಿಸುವ ಅತಿ ಗಣ್ಯ ವಕ್ತಿಗಳು ಹಾಗೂ ಕೈಗಾರಿಕೆ ಸ್ಥಾಪನೆ ಮಾಡಲು ಬರುವ ಉದ್ಯಮಿಗಳು ತಂಗಲು ಸುಸಜ್ಜಿತವಾದ ವಸತಿ ಗೃಹಗಳನ್ನು ೫ ಎಕರೆ ಜಾಗದಲ್ಲಿ ೧೦ ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗುವುದು, ಇದರಿಂದ ಗಣ್ಯರು ಉದ್ಯಮಿಗಳು ನಗರದಲ್ಲಿ ತಂಗಲು ಅನುಕೂಲವಾಗಲಿದೆ
ಪುರಸಭೆಯ 326 ಆಸ್ತಿ ಅಕ್ರಮ ಖಾತೆ ಪತ್ತೆ
ಮಾಲೂರು ಪುರಸಭೆ ವ್ಯಾಪ್ತಿಯಲ್ಲಿ ಹಿಂದಿನಿಂದಲೂ ಪುರಸಭಾ ಸಿಎ ನಿವೇಶನ, ಉದ್ಯಾನವನದ ಆಸ್ತಿಯನ್ನು ಅಕ್ರಮವಾಗಿ ಖಾತೆಗಳು ಮಾಡಿಕೊಂಡು ಕಟ್ಟಡ ನಿರ್ಮಿಸಿಕೊಂಡಿರುವುದು ಖಾತೆ ಮಾಡಿಕೊಂಡಿರುವುದು, ಕೆಲವರು ಮಾರಾಟ ಮಾಡಿರುವುದು, ಕೆಲವು ಕಡೆ ಪುರಸಭಾ ಆಸ್ತಿಯಾಗಿ ಉಳಿದಿದೆ ಅಂತಹವುಗಳನ್ನು ಗುರುತಿಸಲಾಗಿದೆ.
  • < previous
  • 1
  • ...
  • 89
  • 90
  • 91
  • 92
  • 93
  • 94
  • 95
  • 96
  • 97
  • ...
  • 184
  • next >
Top Stories
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved