• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
294 ಎಕರೆ ಪ್ರದೇಶದಲ್ಲಿ ಇಂಟಿಗ್ರೇಟೆಡ್ ಟೌನ್‌ಶಿಪ್‌
೨೯೪ ಎಕರೆ ಪ್ರದೇಶದಲ್ಲಿ ತಲೆ ಎತ್ತಲಿರುವ ಬೃಹತ್ ಇಂಟಿಗ್ರೇಟೆಡ್ ಟೌನ್‌ಶಿಪ್ ೨೯೪ ಎಕರೆ ಜಾಗದಲ್ಲಿ ಮರಗಿಡಗಳ ತೆರವು, ರಸ್ತೆ, ನಿರ್ಮಾಣ, ವಾಣಿಜ್ಯ ಕಟ್ಟಡದ ನಿವೇಶನಗಳ ವಿಂಗಡಣೆ ಹಾಗೂ ಇನ್ನಿತರ ಕಾಮಗಾರಿಗಳಿಗೆ ನಗರಾಭಿವೃದ್ದಿ ಇಲಾಖೆಯಿಂದ ಅಗತ್ಯವಿರುವ ಅನುದಾನ ಬಿಡುಗಡೆಗೊಳಿಸಿ ಟೌನ್‌ಶಿಪ್ ನಿರ್ಮಾಣವಾಗಲಿದೆ.
ಬಾರದ ಸರ್ಕಾರಿ ಬಸ್ಸುಗಳು, ಪ್ರಯಾಣಿಕರ ನರಕಯಾತನೆ!
ಡಿಪೋಗಳಲ್ಲಿರುವ ಬಸ್ಸುಗಳನ್ನು ಸರಿಯಾಗಿ ನಿರ್ವಹಣೆ ಮಾಡದಿರುವುದರಿಂದ ನಿಗದಿತ ಸ್ಥಳ ತಲುಪುವ ಮಾರ್ಗ ಮಧ್ಯದಲ್ಲಿಯೇ ಕೆಟ್ಟು ನಿಲ್ಲುತ್ತಿವೆ. ಇದರಿಂದ ಪ್ರಯಾಣಿಕರು ಮತ್ತೊಂದು ಬಸ್ ಹಿಡಿದು ಪ್ರಯಾಣ ಮಾಡುವಷ್ಟರಲ್ಲಿ ನರಕಯಾತನೆ ಅನುಭವಿಸಬೇಕಾಗುತ್ತದೆ.
ಜನಜಾಗೃತಿ ಮೂಡಿಸುವಲ್ಲಿ ಧರ್ಮಸ್ಥಳ ಸಂಸ್ಥೆ ಕಾರ್ಯ ಅರ್ಥಪೂರ್ಣ: ತೇಜೇಶಲಿಂಗ ಶ್ರೀ
ಸಮಾಜದಲ್ಲಿ ಮದ್ಯ ವ್ಯಸನಿಗಳು ಹೆಚ್ಚಾಗಲು ಗ್ರಾಮೀಣ ಭಾಗಗಳಲ್ಲೂ ಮದ್ಯದ ಅಂಗಡಿಗಳಿಗೆ ಪರವಾನಗಿಯನ್ನು ಮಿತಿ ಮೀರಿ ವಿತರಿಸುತ್ತಿರುವ ಹಿನ್ನೆಲೆ ಸಮಾಜದ ಸ್ವಾಸ್ಥತೆ ಹಾಳಾಗಲು ಕಾರಣವಾಗುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಹಾಲಿನ ಸಂಘಗಳಿಗಿಂತ ಮಧ್ಯದ ಅಂಗಡಿಗಳು ಹೆಚ್ಚಾಗಿವೆ ಎಂಬ ಆರೋಪಗಳು ಕೇಳಿ ಬರುತ್ತಿರುವುದು ಕಳವಳಕಾರಿ.
ದರ್ಶನ್ ಗೆ ಜಾಮೀನು ವಿಳಂಬ, ಮಾಡಿದ ಪಾಪ ಕಳೆಯಬೇಕಿದೆ: ಕೋಡಿಶ್ರೀ ಭವಿಷ್ಯ
ರಾಜ್ಯ ಹಾಗೂ ದೇಶದಲ್ಲಿ ಇನ್ನೂ ಮಳೆ ಹೆಚ್ಚಾಗಲಿದೆ. ದೊಡ್ಡ ದೊಡ್ಡ ನಗರ ಹಾಗೂ ರಸ್ತೆಗಳು ಜಲಾವೃತವಾಗಲಿವೆ, ಪ್ರಾಣಿ ಸಂಕುಲಕ್ಕೆ ಅಪಾಯ ಆಗುವ ಸಂಭವವಿದೆ, ವಿಶೇಷವಾಗಿ ಕಾಲಭೈರವ ಅಸಂತೋಷಗೊಂಡಿದ್ದು, ಅವನ ಕುಲ ಶ್ವಾನಗಳು ಜನರಿಗೆ ಬಹಳ ತೊಂದರೆ ಕೊಡುತ್ತಿವೆ. ಶ್ವಾನಗಳಿಗೆ ಊಟ ಹಾಕುವುದರ ಮೂಲಕ ಕಾಲಭೈರವನ ಶಾಂತಿ ಮಾಡಬೇಕಿದೆ. ಭೂಮಿಯಿಂದ ಜೀವಜಲ ಉಕ್ಕಲಿದೆ, ಪ್ರಾಣಿಗಳು ಕಾಡಿನಿಂದ ನಾಡಿನತ್ತ ಬರಲಿದ್ದು, ಜನ ಎಚ್ಚರದಿಂದ ಇರಬೇಕು.
ಬೈಕ್ ಗೆ ಬೊಲೆರೋ ಡಿಕ್ಕಿ: ಮಹಿಳೆ ಸ್ಥಳದಲ್ಲೇ ಸಾವು
ಗಂಭೀರ ಗಾಯಗೊಂಡಿರುವ ಆಯಾಜ್ ಗೆ ಕೋಲಾರ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಯ ವಿಷಯ ತಿಳಿದ ಕೆಂಚಾರ್ಲಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಕಟ್ಟಡ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಸಹಾಯಧನ ಬಿಡುಗಡೆಗೆ ಆಗ್ರಹ
ಸೌಲಭ್ಯಗಳಿಗಾಗಿ ಸಲ್ಲಿಸಿರುವ ಅರ್ಜಿಗಳನ್ನು ಸಕಾಲದಲ್ಲಿ ವಿಲೇವಾರಿ ಮಾಡಬೇಕು. ಪಿಂಚಣಿದಾರರಿಗೆ ಪ್ರತಿ ತಿಂಗಳು ೫ನೇ ತಾರೀಖಿನೊಳಗೆ ಹಣವನ್ನು ಬಿಡುಗಡೆ ಮಾಡಬೇಕು. ಟೆಂಡರ್ ಆಧಾರಿತ ಎಲ್ಲ ಖರೀದಿ ವ್ಯವಹಾರಗಳನ್ನು ನಿಲ್ಲಿಸಬೇಕು, ಇದುವರೆಗೆ ನಡೆದಿರುವ ಖರೀದಿಗಳಲ್ಲಿ ಅವ್ಯವಹಾರ ನಡೆದಿದ್ದು, ಈ ಬಗ್ಗೆ ನ್ಯಾಯಾಂಗ ತನಿಖೆಯಾಗಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.
ಮಹಿಳೆ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು
ಪದವಿ ಮುಗಿಸಿ ಮದುವೆ ಮಾಡಿಕೊಂಡು ಹೊಸ ಜೀವನ ನಡೆಸುವುದು ಒಂದು ಹಾದಿಯಾದರೂ, ಅದರ ಜತೆಗೆ ನೀವು ಓದಿದ ಶಿಕ್ಷಣ ನಿಮ್ಮ ಸ್ವಾವಲಂಬಿ ಬದುಕಿಗೂ ಕಾರಣವಾಗಬೇಕು. ಮಹಿಳೆಯರಿಗೆ ಸರ್ಕಾರ ಇಂದು ಎಲ್ಲಾ ರೀತಿಯ ನೆರವುನೀಡುತ್ತಿದೆ, ಇಂತಹ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶದ ಹೆಣ್ಣು ಮಕ್ಕಳು ಸಾಧಕರಾಗಿ ಹೊರಹೊಮ್ಮಬೇಕು.
ಕನ್ನಡ ಭವನ ನಿರ್ಮಾಣಕ್ಕೆ ₹೨೫ ಲಕ್ಷ ಅನುದಾನ
ಕೆಜಿಎಫ್ ವಿಧಾನಸಭೆ ಕ್ಷೇತ್ರವು ಗಡಿ ಭಾಗದಲ್ಲಿ ಇದ್ದರು ಇಲ್ಲಿ ಕಳೆದ ೬೦ ವರ್ಷದಿಂದ ತಮ್ಮದೇ ಆದ ಹೋರಾಟಗಳನ್ನು ಮಾಡುವ ಮೂಲಕ ಕನ್ನಡ ಉಳಿಸಿಬೆಳೆಸಿಕೊಂಡು ಬಂದಿರುವ ಹಲವು ಹೋರಾಟಗಾರರು ಚಳುವಳಿಗಾರರು ಇದ್ದಾರೆ ಅವರ ಸಲಹೆ ಮಾರ್ಗದರ್ಶನ ಪಡೆದು ಕನ್ನಡ ಕಟ್ಟುವ ಕೆಲಸ ಎಲ್ಲರು ಮಾಡಬೇಕಿದೆ.
ಕೋಲಾರ ನಗರದಲ್ಲಿ ಸ್ವಚ್ಛತೆ ಕಣ್ಮರೆ, ರಾಶಿ ರಾಶಿ ಕಸ
ಕೋಲಾರ ನಗರದ ಟಿ.ಚೆನ್ನಯ್ಯ ರಂಗಮಂದಿರ, ಡಿ.ವಿ.ಜಿ. ಗ್ರಂಥಾಲಯ, ಮೆಥೋಡಿಸ್ಟ್ ಚರ್ಚ್ ಹಾಗೂ ಮೆಥೋಡಿಸ್ಟ್ ಶಾಲಾ ಕಾಲೇಜು, ಹಳೆ ಬಸ್ ನಿಲ್ದಾಣ ಮಾರ್ಗದಲ್ಲಿನ ರಸ್ತೆ ಬದಿಯಲ್ಲಿ ರಾಶಿ ರಾಶಿ ಕಸ ಬಿದ್ದಿದೆ. ಈ ರಸ್ತೆಯ ಪಕ್ಕದಲ್ಲೇ ನಗರಸಭೆ ಕಾರ್ಯಾಲಯ ಇದ್ದರೂ ಅಧಿಕಾರಿಗಳು ಇತ್ತ ತಿರುಗಿಯೂ ನೋಡುತ್ತಿಲ್ಲ.
ಮಾನಸಿಕ ರೋಗಕ್ಕೆ ಆಪ್ತ ಸಮಾಲೋಚನೆ ಚಿಕಿತ್ಸೆ
ಜೀವನದ ಶೈಲಿಯಿಂದ ಮಾನಸಿಕ ಆರೋಗ್ಯ ಸಮಸ್ಯೆ ಉಲ್ಬಣವಾಗುವ ಸಾಧ್ಯತೆ ಇರುತ್ತದೆ, ಆಧುನಿಕ ಜಗತ್ತಿನಲ್ಲಿ ಹಲವಾರು ಕಾರಣಗಳಿಂದ ಮಾನಸಿಕ ಆರೋಗ್ಯದ ಸಮಸ್ಯೆ ಹೆಚ್ಚುತ್ತಿರುವುದರಿಂದ ಅಂತಹ ವ್ಯಕ್ತಿಗಳನ್ನು ಜಗತ್ತು ನೋಡುವ ದೃಷ್ಟಿಯೇ ಬೇರೆಯಾಗಿರುತ್ತದೆ ಆದ್ದರಿಂದ ಅಂತಹ ವ್ಯಕ್ತಿಗಳ ರಕ್ಷಣೆಗೆ ಮಾನಸಿಕ ಆರೋಗ್ಯ ಕಾಯಿದೆ ಜಾರಿಗೊಳಿಸಲಾಗಿದೆ.
  • < previous
  • 1
  • ...
  • 90
  • 91
  • 92
  • 93
  • 94
  • 95
  • 96
  • 97
  • 98
  • ...
  • 184
  • next >
Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved