ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kolar
kolar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪ್ರತಿಭೆ ಪ್ರೋತ್ಸಾಹಿಸಲು ಪುರಸ್ಕಾರ ಸಹಕಾರಿ
ಬಾಲ್ಯದಿಂದಲೇ ಶಿಕ್ಷಣಕ್ಕೆ ಉತ್ತೇಜನ ನೀಡಿದರೆ ಮುಂದೆ ಸಮಾಜದ ನಾಯಕರಾಗಿ ಬೆಳೆಯುತ್ತಾರೆ. ಸರ್ಕಾರಿ ಶಾಲೆ ವಿದ್ಯಾರ್ಥಿಗಳನ್ನು ಮಾತ್ರ ಪುರಸ್ಕಾರ ನೀಡಲಾಗುತ್ತಿದೆ, ಖಾಸಗಿ ಶಾಲಾ ಮಕ್ಕಳೂ ಪ್ರತಿಭಾವಂತರಿದ್ದರೂ ಸ್ಥಿತವಂತರಾಗಿರುವ ಕಾರಣ ಅವರನ್ನು ಕೈಬಿಡಲಾಗಿದೆ,
ಬಿಬಿಎಂಪಿ ತ್ಯಾಜ್ಯ ಘಟಕ ಸ್ಥಾಪನೆಗೆ ವಿರೋಧ
ಗೊಲ್ಲಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ನುರಾರು ಕೃಷಿ ಭೂಮಿ ಇದ್ದು, ರೈತರು ತಮ್ಮ ಜೀವನಾಡಿಯಾಗಿದೆ, ಇದರ ಜೊತೆಗೆ ಕೋಳಿ ಫಾರಂ ಶೆಡ್ಡ್ಗಳು ಇದ್ದು, ಇಲ್ಲಿ ಬಿಬಿಎಂಪಿ ತ್ಯಾಜ್ಯ ಸುರಿಯುವುದರಿಂದ ಕೋಳಿ ಉದ್ಯೋಮಕ್ಕೆ ತೊಂದರೆಯಾಗಲಿದೆ
ಉತ್ತಮ ಪರಿಸರಕ್ಕಾಗಿ ಸಸಿ ನೆಟ್ಟು ಪೋಷಿಸಿ
ವಿದ್ಯಾರ್ಥಿಗಳು ಹುಟ್ಟುಹಬ್ಬದಂದು ಒಂದೊಂದು ಗಿಡ ನೆಟ್ಟು ಪೋಷಿಸುವ ಸಂಕಲ್ಪ ಮಾಡಬೇಕು. ಪರಿಸರ ಹಾಗೂ ಪ್ರಾಣಿ, ಗಿಡಮರಗಳಿಗೆ, ಅಂತರ್ಜಲಕ್ಕೆ ಮಾರಕವಾದ ಪ್ಲಾಸ್ಟಿಕ್ ಬಳಕೆ ನಿಯಂತ್ರಿಸಿ ಪ್ಲಾಸ್ಟಿಕ್ ಮುಕ್ತ ಕೋಲಾರ ಜಿಲ್ಲೆಯಾಗಿಸಲು ಸಹಕರಿಸಿ
ಫವತಿ ಖಾತೆ ಕುರಿತು ಪ್ರಚಾರ ನಡೆಸಿ
ಫವತಿ ಖಾತೆ ಆಂದೋಲನದ ಅರ್ಜಿಗಳು ಮತ್ತು ನಡೆಯಬೇಕಿರುವ ಆಂದೋಲನದ ಪ್ರಚಾರದ ಕುರಿತು ಸಮಾಲೋಚನೆ ನಡೆಸಿ, ಮುಂದೆ ನಡೆಯಲಿರುವಂತಹ ಫವತಿ ಖಾತೆ ಆಂದೋಲನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಲು ಸೂಕ್ತ ಪ್ರಚಾರ ಮಾಡಬೇಕು
ಮಾಲೂರು ಪುರಸಭೆ ಕಾಂಗ್ರೆಸ್ ತೆಕ್ಕೆಗೆ ಕೋಮಲ ಅಧ್ಯಕ್ಷೆ
ಕಳೆದ ಒಂದು ವರ್ಷದಿಂದ ಖಾಲಿಯಾಗಿದ್ದ ಪುರಸಭೆಯ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ಪ್ರಕಟಗೊಂಡ ಹಿನ್ನೆಲೆಯಲ್ಲಿ ಶುಕ್ರವಾರ ಪಟ್ಟಣದ ಪುರಸಭೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ಅಧಿಕಾರಿ ತಹಸೀಲ್ದಾರ್ ಕೆ.ರಮೇಶ್ ಅವರ ನೇತೃತ್ವದಲ್ಲಿ ಚುನಾವಣೆ ನಡೆಯಿತು.
ಕೆಜಿಎಫ್ನಲ್ಲಿ ಬೆಂಗಳೂರು ತ್ಯಾಜ್ಯ ಘಟಕ ಬೇಡ : ಕೆಜಿಎಫ್ ಬಂದ್ ಮಾಡುವುದಾಗಿ ನವ ಕರವೇ ಎಚ್ಚರಿಕೆ
ಬೆಂಗಳೂರಿನ ತ್ಯಾಜ್ಯವನ್ನು ತಂದು ಸುರಿದು ಕೆಜಿಎಫ್ ತಾಲೂಕಿನ ಸುತ್ತಮತ್ತಲೂ ಗ್ರಾಮಗಳ ಪರಿಸರ ಹಾಳು ಮಾಡಲು ಹೊರಟಿರುವ ಜಿಲ್ಲಾಡಳಿತ ಮತ್ತು ಕಾಂಗ್ರೆಸ್ ಸರಕಾರಕ್ಕೆ ಧಿಕ್ಕಾರ ಹಾಕುವುದಾಗಿ, ಕೆಜಿಎಫ್ ಬಂದ್ ಮಾಡುವುದಾಗಿ ನವ ಕರವೇ ಎಚ್ಚರಿಸಿದೆ
‘ಜಿಲ್ಲಾ ಮಟ್ಟದ ಉದ್ಯೋಗ ಮೇಳ’
ಕೌಶಲ್ಯಾಭಿವೃದ್ಧಿ ಚಟುವಟಿಕೆಗಳನ್ನು ಚುರುಕುಗೊಳಿಸಬೇಕು. ಕೌಶಲ್ಯ ಅಭಿವೃದ್ದಿ ಯೋಜನೆಗಳ ಯಶಸ್ವಿ ಅನುಷ್ಥಾನಕ್ಕೆ ಅಂತರ್ ಇಲಾಖೆಗಳ ನಡುವೆ ಸಮನ್ವಯ ಅಗತ್ಯ. ಜಿಲ್ಲೆಯ ಕೈಗಾರಿಕೆಗಳಿಗೆ ಅಗತ್ಯವಾದ ಮಾನವ ಸಂಪನ್ಮೂಲದ ಸರ್ವೇಕ್ಷಣೆ ಮಾಡುವ ಅಗತ್ಯವಿದೆ
ಸಂತೆಯಲ್ಲಿ ಡಬಲ್ ಶುಲ್ಕ ವಸೂಲಿಗೆ ವಿರೋಧ
ಬಂಗಾರಪೇಟೆ ಎಂಪಿಎಂಸಿ ವಾರದ ಸಂತೆಯಲ್ಲಿ ಡಬಲ್ ಶುಲ್ಕ ವಸೂಲಿ ಮಾಡುವುದಕ್ಕೆ ಕಡಿವಾಣ ಹಾಕಬೇಕು ದಲ್ಲಾಳಿಗಳ ಹಾವಳಿಯಿಂದಾಗಿ ರೈತರು ಡಬಲ್ ಶುಲ್ಕ ಪಾವತಿಸುವಂತಾಗಿದೆ. ರೈತಭವನ ದುಸ್ಥಿತಿಯಿಂದಾಗಿ ತಂಗಲು ಸ್ಥಳವಿಲ್ಲದೆ ರೈತರ ಪರದಾಟ
ಎಪಿಎಂಸಿ ಜಾಗ ಅಭಿವೃದ್ಧಿ ಹೆಸರಲ್ಲಿ ಖನಿಜ ಲೂಟಿ
ಮಾರುಕಟ್ಟೆ ನಿರ್ಮಾಣದ ಜಾಗ ಸಮತಟ್ಟುಗೊಳಿಸುವ ನೆಪದಲ್ಲಿ ಬ್ಲಾಕ್ ಗ್ರಾನೈಟ್ ಕಲ್ಲುಗಳ ಅಕ್ರಮವಾಗಿ ಹೊರರಾಜ್ಯಗಳಿಗೆ ಸಾಗಿಸುತ್ತಿದ್ದರೂ ಇದೆಲ್ಲ ಶಾಸಕಿ ರೂಪಕಲಾ ಶಶಿಧರ್ ಅವರ ಗಮನಕ್ಕೆ ಬಂದಿಲ್ಲವೇ ಎಂಬ ಅನುಮಾನವನ್ನು ಸಾರ್ವಜನಿಕರು ವ್ಯಕ್ತಪಡಿಸಿದ್ದಾರೆ.
ದೌರ್ಜನ್ಯ ತಡೆಗೆ ಸಹಾಯವಾಣಿ ಬಳಸಿ
ಯಾವುದೇ ಕಾರಣಕ್ಕೂ ಹೆಣ್ಣು ಮಕ್ಕಳು ತಮ್ಮ ಶಿಕ್ಷಣವನ್ನು ಅರ್ಧಕ್ಕೆ ಮೊಟುಕು ಗೊಳಿಸ ಬಾರದು. ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆ ನಡೆಯುವ ದೌರ್ಜನ್ಯ ತಡೆಗೆ ಪೋಕ್ಸೋ ಕಾಯ್ದೆ ಜಾರಿಯಲ್ಲಿದೆ. ಅಪ್ರಾಪ್ತರು ಹಾಗೂ ಮಹಿಳೆಯರ ಮೇಲೆ ದೌರ್ಜನ್ಯ ನಡೆಸುವವರ ವಿರುದ್ಧ ಕಠಿಣ ಕ್ರಮ ಜರುಗುಸಲಾಗುವುದು
< previous
1
...
91
92
93
94
95
96
97
98
99
...
168
next >
Top Stories
ಪಾಕಿಸ್ತಾನಕ್ಕೆ ಬಾಂಬ್ ಹಾಕುವುದು ಸೈನಿಕರ ಕೆಲಸ : ಸಚಿವ ಜಾರಕಿಹೊಳಿ
ಶಾಸಕರೇ ಕಪ್ಪು ಜಾಕೆಟ್ ಹಾಕ್ಯಾರಾ, ಏನ್ಮಾಡ್ಲಿ ಸಾರ್?
ಅಂಬೇಡ್ಕರ್ ಸೋಲಿಸಿದ್ದು ಆರೆಸ್ಸೆಸ್ ಎಂದು ಸಾಬೀತುಪಡಿಸಿದ್ರೆ ನಿವೃತ್ತಿ’
ಜನರ ಭಾವನೆ ಮೇಲೆ ಬಿಜೆಪಿ ರಾಜಕೀಯ : ಡಿ.ಕೆ.ಶಿವಕುಮಾರ್
ಮೋದಿಯ ‘ಅಚ್ಚೆ ದಿನ್’ ಇನ್ನೂ ಬರ್ಲಿಲ್ಲ : ಸಿದ್ದರಾಮಯ್ಯ