• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಾಲ್ಮೀಕಿ ಭವನ ಜಾಗ ಒತ್ತುವರಿ ತೆರವಿಗೆ ಆಗ್ರಹ
ಈಗ ಪೂರ್ವಭಾವಿ ಸಭೆ ಕರೆದಿರುವುದು ವಾಲ್ಮೀಕಿ ಜಯಂತಿಯ ಸಿದ್ದತೆ ಬಗ್ಗೆ ಪೂರ್ವ ಸಭೆಯಾಗಿದೆ. ಇದರಲ್ಲಿ ವಾಲ್ಮೀಕಿ ಜಯಂತಿ ಬಗ್ಗೆ ಮಾತ್ರ ಸಲಹೆಗಳನ್ನು ನೀಡಬಹುದು. ಒತ್ತುವರಿ ಪ್ರಕರಣ ನ್ಯಾಯಾಲಯದಲ್ಲಿದೆ ಹಾಗಾಗಿ ನಾವು ಮಧ್ಯ ಪ್ರವೇಶಿಸಿದರೆ ತಪ್ಪಾಗುತ್ತದೆ ಎಂದು ಜಿಲ್ಲಾಧಿಕಾರಿ ಅಕ್ರಂಪಾಷ ವಿವರಿಸಿದರು.
ನೌಕರರ ಮುಷ್ಕರ: ಗ್ರಾಪಂ ಸೇವಾ ಸೌಲಭ್ಯ ಬಂದ್‌
ಬಂಗಾರಪೇಟೆ ತಾಲೂಕಿನಲ್ಲಿ ಒಟ್ಟು ೨೧ ಗ್ರಾಮ ಪಂಚಾಯಿತಿಗಳಿದ್ದು, ಸರ್ಕಾರದ ಸುಮಾರು ಶೇ ೬೦ರಷ್ಟು ಯೋಜನೆಗಳ ಸೇವೆಗಳನ್ನು ಇದರ ಮೂಲಕ ಜನರಿಗೆ ನೀಡಲಾಗುತ್ತಿತ್ತು. ಈಗ ಗ್ರಾಪಂ ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರದ ಗಮನವನ್ನು ಸೆಳೆಯಲು ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ
ಕೋಟಿಲಿಂಗೇಶ್ವರದಲ್ಲಿ ದಸರಾ ಬೊಂಬೆ ಪ್ರದರ್ಶನ
ದಸರಾ ಉತ್ಸವದಲ್ಲಿ ಜಂಬೂ ಸವಾರಿಯ ಮೆರವಣಿಗೆ, ಮಂಗಳ ವಾದ್ಯ, ಸಪ್ತ ಮಾತೃಕೆಯರು, ನವ ದುರ್ಗೆಯರು, ಶ್ರೀನಿವಾಸ ಕಲ್ಯಾಣ, ವೈಕುಂಠ, ಕಂಚಿ ಗರುಡೋತ್ಸವ, ಶಿವ ಪಾರ್ವತಿ, ಲಕ್ಷ್ಮಿನಾರಾಯಣ, ವಿಷ್ಟವಿನ ದಶಾವಾತಾರ, ರಾಜಸ್ಥಾನಿ ವಾದ್ಯವೃಂದ, ಸಿಪಾಯಿ, ಮೈಸೂರಿನ ಚನ್ನಯ್ಯ ಕುಸ್ತಿ, ಅಖಾಡವನ್ನು ಬಿಂಬಿಸುವ ಬೊಂಬೆಗಳು ಮತ್ತೆ ಮತ್ತೆ ನೋಡಬೇಕೆನಿಸುತ್ತವೆ,
ನಾಲಫಲಕದಲ್ಲಿ ಕನ್ನಡ ಬಳಕೆ ಕಡ್ಡಾಯ
ನಾಮಫಲಕಗಳಲ್ಲಿ ಶೇ.60 ರಷ್ಟು ಕಡ್ಡಾಯವಾಗಿ ಇರಬೇಕೆಂಬ ಆದೇಶವಿದ್ದರೂ ಪರಭಾಷಿಕ ವ್ಯಾಪಾರಿಗಳು ಆದೇಶ ಪಾಲಿಸದೆ ಅನ್ಯಭಾಷೆಯ ನಾಲಫಲಕ ಆಳವಡಿಸಿ ಉದ್ದಟನ ಪ್ರದರ್ಶಿಸುತ್ತಿದ್ದಾರೆ. ಅಂಗಡಿ ಮುಗ್ಗಟುಗಳು,ಖಾಸಗಿ ಶಾಲೆ,ಮಾಲ್‌ ,ಆಸ್ವತ್ರೆಗಳು ಕನ್ನಡ ಕಡೆಗಾಣಿಸಿ ಅನ್ಯಭಾಷಾ ಪ್ರೇಮ ಮೆರೆಯುತ್ತಿದ್ದಾರೆ.
ಗೌಡಗೆರೆಯ ವೇದಾಂತಿ ಫಾರಂನಲ್ಲಿ ಲೈಬ್ರರಿ ಆರಂಭ
ವಿದ್ಯಾರ್ಥಿಗಳಿಗೆ ಓದಿನ ಮೇಲೆ ಗಮನ ಬರಬೇಕು, ಅದಕ್ಕೊಂದು ಪೂರಕ ವಾತಾವರಣ ನಿರ್ಮಾಣ ಆಗಬೇಕು ಎನ್ನುವ ಸದುದ್ದೇಶದಿಂದ ಗೌಡಗೆರೆಯಲ್ಲಿರುವ ವೇದಾಂತಿ ಫಾರಂ ಹೌಸ್‌ನಲ್ಲಿ ತಮೋಘ್ನ ಸಂಸ್ಥೆಯು ಶ್ರೀಗಂಧ ಸಂಸ್ಥೆಯ ಸಹಕಾರದೊಂದಿಗೆ ಗ್ರಂಥಾಲಯವೊಂದನ್ನು ಆರಂಭಿಸಿದೆ.
ಡೇರಿ ಅಭಿವೃದ್ಧಿಗೆ ಗುಣಮಟ್ಟದ ಹಾಲು ಪೂರೈಸಿ
ರಾಸುಗಳಿಗೆ ಪ್ರತಿಯೊಬ್ಬರೂ ಒಕ್ಕೂಟದಿಂದ ವಿಮೆ ಮಾಡಿಸಿ ಇದೀಗ ಹಾಲು ಉತ್ಪಾದಕರಿಗೆ ಕಾರ್ಯದರ್ಶಿ, ಹಾಲಿನ ಪರೀಕ್ಷಕರಿಗೂ, ವಿಮೆಯಿದ್ದು ಇದರ ಉಪಯೋಗ ಪಡೆದುಕೊಳ್ಳಬೇಕು. ಸಂಘದಲ್ಲಿ ಕಾರ್ಯದರ್ಶಿ ಪಾತ್ರವು ತುಂಬಾ ಜವಾಬ್ದಾರಿಯುತವಾದುದ್ದು ಸಂಘದ ಅಭಿವೃದ್ಧಿಗೆ ಅವರೇ ನೇರ ಕಾರಣರಾಗಿರುತ್ತಾರೆ,
ಒಳಮೀಸಲು ವರ್ಗಿಕರಣ ವರದಿ ಜಾರಿಗೆ ಒತ್ತಾಯ
ಸಿಎಂ ಸಿದ್ದರಾಮಯ್ಯ ಈ ಮುನ್ನ ದಲಿತರ ಪರ ಎಂದು ಯಾಮಾರಿಸಿ ಮತಗಳನ್ನು ಪಡೆದು ಮುಖ್ಯ ಮಂತ್ರಿಯಾದರು ಆದರೆ ಒಳ ಮೀಸಲಾತಿ ಅನುಷ್ಠಾನಕ್ಕೆ ತರುವಲ್ಲಿ ವಿಫಲರಾಗಿದ್ದಾರೆ. ಸುಪ್ರೀಂ ಕೋರ್ಟ್‌ ಪೀಠವು ಒಳ ಮೀಸಲಾತಿಯ ಸಾಧಕ ಬಾಧಕ ಪರಮಾರ್ಷಿಸಿ ಒಳಮೀಸಲಾತಿ ನೀಡಬಹುದೆಂದು ತೀರ್ಪು ನೀಡಿದೆ.
ವಾಲ್ಮೀಕಿ ಭವನ ಇನ್ನು ಮೂರು ತಿಂಗಳಲ್ಲಿ ಲೋಕಾರ್ಪಣೆ
ವಾಲ್ಮೀಕಿ ಭವನ ಪೂರ್ಣವಾಗಿದ್ದರೂ ಕಾಂಪೌಂಡು ಹಾಗೂ ಇತರೆ ಸಣ್ಣ ಕೆಲಸಗಳು ಬಾಕಿ ಇದ್ದು, ಆ ಕಾಮಗಾರಿಯನ್ನು ಪೂರ್ಣಗೊಳಿಸಿ ಸಮಾಜದ ನಾಯಕರನ್ನು, ವಾಲ್ಮೀಕಿ ಗುರುಪೀಠದ ಸ್ವಾಮೀಜಿಗಳನ್ನು ಕರೆಸಿ ಅದ್ದೂರಿಯಾಗಿ ಉದ್ಘಾಟನೆ ಮಾಡಲು ನಿರ್ಧರಿಸಲಾಗಿದೆ.
ಕಾರ್ಮಿಕರಿಗೆ ಕಾನೂನು, ಸೌಲಭ್ಯಗಳ ಅರಿವು ಮೂಡಿಸಿ
ಕೇಂದ್ರ-ರಾಜ್ಯ ಸರ್ಕಾರಗಳಿಂದ ಕಾರ್ಮಿಕರಿಗೆ ೩೧ ಕಾನೂನುಗಳು ಇದ್ದರೂ ಸಹ ಅವುಗಳ ಅರಿವಿಲ್ಲದಿರುವುದು ದುರದೃಷ್ಟ ಸಂಗತಿ, ಕಾರ್ಮಿಕರಲ್ಲಿ ಎರಡು ವಿಧಗಳಿವೆ ಸಂಘಟಿತ ಕಾರ್ಮಿಕರು ಸಿಗಬೇಕಾದ ಸೌಲಭ್ಯಗಳಿಗೆ ಹೋರಾಡುತ್ತಾರೆ, ಆದರೆ ಅಸಂಘಟಿತ ಕಾರ್ಮಿಕರಲ್ಲಿ ಕಾನೂನು ಅರಿವು ಇರುವುದಿಲ್ಲ.
ಅಂಬಾರಿ ಮೆರವಣಿಗೆಯಲ್ಲಿ ಕೋಟಿಲಿಂಗೇಶ್ವರ ಸ್ತಬ್ಧ ಚಿತ್ರ
ಪ್ರತಿ ವರ್ಷದಂತೆ ಈ ವರ್ಷವೂ ಮೂರು ಸ್ತಬ್ದ ಚಿತ್ರಗಳನ್ನು ಪ್ರಭಾರಿ ಜಿಪಂ ಸಿ.ಓ ಹಾಗೂ ಜಿಲ್ಲಾಧಿಕಾರಿ ಅಕ್ರಂಪಾಷ ಕೋಲಾರ ಜಿಲ್ಲೆಯಿಂದ ತೆಗೆದುಕೊಂಡು ಹೋಗಿದ್ದ ಮೂರು ಸ್ತಬ್ಧಚಿತ್ರಗಳಲ್ಲಿ ಕೋಟಿಲಿಂಗೇಶ್ವರ ಶಿವಲಿಂಗವನ್ನು ಆಯ್ಕೆ ಸಮಿತಿ ಆಯ್ಕೆ ಮಾಡಿ ಮಚ್ಚುಗೆ ವ್ಯಕ್ತಪಡಿಸಿದೆ.
  • < previous
  • 1
  • ...
  • 92
  • 93
  • 94
  • 95
  • 96
  • 97
  • 98
  • 99
  • 100
  • ...
  • 184
  • next >
Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved